6,400 ಕೋಟಿ ರೂ. ವೆಚ್ಚದ ಶಿವಮೊಗ್ಗ – ತುಮಕೂರು ಚತುಷ್ಪಥ ಹೆದ್ದಾರಿ ಯೋಜನೆ ಮುಂದಿನ ಮಾರ್ಚ್ ವೇಳೆಗೆ ಪೂರ್ಣ ; ಸಂಸದ ಬಿ.ವೈ.ರಾಘವೇಂದ್ರ ಅವರಿಗೆ ಮಾಹಿತಿ ನೀಡಿದ ಕೇಂದ್ರ ಸರ್ಕಾರ
ಈ ಬೃಹತ್ ಯೋಜನೆಗೆ ಅಗತ್ಯವಿರುವ 1,271.41 ಹೆಕ್ಟೇರ್ ಭೂಮಿಯಲ್ಲಿ ಈಗಾಗಲೇ 1,268.33 ಹೆಕ್ಟೇರ್ ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಂಡು ಗುತ್ತಿಗೆದಾರರಿಗೆ ಹಸ್ತಾಂತರಿಸಲಾಗಿದೆ. ಭೂಸ್ವಾಧೀನ, ಅರಣ್ಯ ಇಲಾಖೆ ತೆರವು ಹಾಗೂ ರೈಲ್ವೆ ಮೇಲ್ಸೇತುವೆಗಳ (ROB/RUB) ಅನುಮತಿ ಸೇರಿದಂತೆ ಎದುರಾಗಿದ್ದ ತಾಂತ್ರಿಕ ತೊಡಕುಗಳನ್ನು ‘ಭೂಮಿ ರಾಶಿ’ ಹಾಗೂ ‘ಪರಿವೇಶ’ ಪೋರ್ಟಲ್ ಮೂಲಕ ಬಗೆಹರಿಸಲಾಗುತ್ತಿದೆ. ಈ ಬೃಹತ್ ಹೆದ್ದಾರಿ ಯೋಜನೆ ಪೂರ್ಣಗೊಂಡ ಬಳಿಕ ಶಿವಮೊಗ್ಗ – ಬೆಂಗಳೂರು ನಡುವಿನ ಪ್ರಯಾಣಿಸುವ ಸಮಯ ಗಣನೀಯವಾಗಿ ಕಡಿಮೆಯಾಗಲಿದ್ದು, ಮಲೆನಾಡು ಭಾಗದ ವ್ಯಾಪಾರ, ಕೃಷಿ ಸಾಗಾಣಿಕೆ ಹಾಗೂ […]
Continue Readingತೀರ್ಥಹಳ್ಳಿ | ಹಿರಿಯ ಸಮಾಜಸೇವಕ, ಮಾಜಿ ತಾಲೂಕು ಬೋರ್ಡ್ ಸದಸ್ಯ ಗುಂಡಪ್ಪ ಹೆಗ್ಡೆ ನಿಧನ
ಕುಟುಂಬದ ಮೂಲಗಳ ಪ್ರಕಾರ, ನಾಳೆ ಬೆಳಿಗ್ಗೆ 11 ಗಂಟೆಗೆ ನಾಬಳದ ಸ್ವಗೃಹದ ಆವರಣದಲ್ಲಿ ಅಂತ್ಯಸಂಸ್ಕಾರದ ವಿಧಿವಿಧಾನಗಳನ್ನು ನೆರವೇರಿಸಲು ಏರ್ಪಾಡು ಮಾಡಲಾಗಿದೆಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ವಿಶೇಷ ಕರ್ತವ್ಯ ಅಧಿಕಾರಿ ಶ್ರೀಧರ್ ಅವರ ಅಕ್ಕನ ಪತಿಯಾಗಿದ್ದರು ಗುಂಡಪ್ಪ ಹೆಗ್ಡೆ.
Continue Readingಆಗುಂಬೆ | ಯುವಕರಿಂದ ನೀರಿನಲ್ಲಿ ಸಿಲುಕಿದ್ದ ಪ್ರವಾಸಿಗರ ಕಾರು ರಕ್ಷಣೆ..!
ಸಮಯಪ್ರಜ್ಞೆ ಮತ್ತು ಧೈರ್ಯದಿಂದ ಅವರು ಕಾರ್ಯಾಚರಣೆ ನಡೆಸಿದ್ದರಿಂದ ಸಂಭವಿಸಬಹುದಾಗಿದ್ದ ದೊಡ್ಡ ಅನಾಹುತ ತಪ್ಪಿದೆ.
Continue Readingಪ್ರಜಾಪ್ರಭುತ್ವದ ಜೀವಾಳವಾಗಿ ಪತ್ರಿಕಾರಂಗ ಕಾರ್ಯನಿರ್ವಹಿಸುತ್ತಿದೆ ; ಸೋಷಿಯಲ್ ಮೀಡಿಯಾವನ್ನು ಇಂದು ನಿಯಂತ್ರಿಸುವ ಅವಶ್ಯಕತೆ ಇದೆ : ಸಿ.ಎಸ್.ಷಡಾಕ್ಷರಿ ಅಭಿಪ್ರಾಯ
ಆದರೆ ದುರುಪಯೋಗ ಹೆಚ್ಚಿದೆ ಡಿಜಿಟಲ್ ಕ್ರಾಂತಿಯ ನಡುವೆ ಪತ್ರಿಕೆಗಳು ಇಂದಿಗೂ ವಿಶ್ವಾಸ ಉಳಿಸಿಕೊಂಡಿವೆ. ಪತ್ರಕರ್ತರ ಮೇಲಿನ ಜವಾಬ್ದಾರಿ ಹೆಚ್ಚಾಗಿದೆ. ಜನಸಾಮಾನ್ಯರ ಧ್ವನಿಯಾಗಿ ನಾವು ಕೆಲಸ ಮಾಡಬೇಕು ಎಂದರು ಯುವ ಪತ್ರಕರ್ತರಲ್ಲಿ ಕಲಿಕಾ ಮಟ್ಟ ಕುಸಿದಿದೆ. ಪ್ರಜ್ಞಾವಂತ ಪತ್ರಕರ್ತರ ಸಂಖ್ಯೆ ಕಡಿಮೆಯಾಗಿದೆ. ಓದುವ, ಕಲಿಯುವ ಆಸಕ್ತಿ ಯುವ ಪತ್ರಕರ್ತರಲ್ಲಿ ಕುಂದಿದೆ. ಅವಕಾಶಕ್ಕೆ ತಕ್ಕಂತೆ ಪತ್ರಕರ್ತರು ಬದಲಾವಣೆ ಮಾಡಿಕೊಳ್ಳಬೇಕು ಎಂಬ ಸಲಹೆಯನ್ನು ನೀಡಿದರು. ಎ.ಐ ಎಲ್ಲಾ ಕ್ಷೇತ್ರವನ್ನು ಆವರಿಸಿಕೊಂಡಿದೆ. ಮುಂಬರುವ ದಿನಗಳಲ್ಲಿ ಸಾಕಷ್ಟು ಉದ್ಯೋಗ ಅವಕಾಶಗಳನ್ನು ಕಳೆದುಕೊಳ್ಳಲಿದ್ದಾರೆ. ಇದಕ್ಕೆ ಮಾಧ್ಯಮ […]
Continue Reading