ಭದ್ರಾವತಿ | ಮನೆಯ ಕಾಂಪೌಂಡಿನಲ್ಲಿ ವಿಷಪೂರಿತ ಹಾವು ಬಿಟ್ಟು ಪರಾರಿಯಾದ ದುಷ್ಟರು

ದುಷ್ಕರ್ಮಿಗಳ ಈ ಕೃತ್ಯದ ಸಂಪೂರ್ಣ ದೃಶ್ಯಾವಳಿಗಳು ಮನೆಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿವೆ. ಈ ಘಟನೆಗೆ ಸಂಬಂಧಿಸಿದಂತೆ ಸಂತ್ರಸ್ತ ಮಹಿಳೆ ಭದ್ರಾವತಿ ನ್ಯೂಟೌನ್​ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Continue Reading

ರಾಜ್ಯದಲ್ಲಿ‌ ಮುಂಗಾರು ಮಳೆ ಕುಂಠಿತ ಹೆಚ್ಚಿಸಿದ ಆತಂಕ

ಈ ಬಾರಿ ರಾಜ್ಯದಲ್ಲಿ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿಗೆ ಕುಡಿಯುವ ನೀರು ಒದಗಿಸುವ ಕಾವೇರಿ ಕಣಿವೆಯ ಜಿಲ್ಲೆಗಳಲ್ಲಿ ವಾಡಿಕೆಗಿಂತ ಶೇ.36ರಷ್ಟು ಕಡಿಮೆ ಮಳೆಯಾಗಿದೆ. ರಾಜ್ಯದಲ್ಲೇ ಅತಿ ಹೆಚ್ಚು ಮಳೆ ಸುರಿಯುವ ಕರಾವಳಿಯಲ್ಲೂ ಶೇ.41ರಷ್ಟು ಕಡಿಮೆ ಮಳೆಯಾಗಿದೆ. ಇನ್ನು ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿನಲ್ಲಿ ಕ್ರಮವಾಗಿ ಶೇ.2 ಮತ್ತು ಶೇ.1ರಷ್ಟು ಕಡಿಮೆ ಮಳೆಯಾಗಿದೆ.

Continue Reading

ತನಿಖೆ ನೆಪದಲ್ಲಿ ದಲಿತ ಯುವಕನ ಮೇಲೆ ಹಲ್ಲೆ

ಕಾರ್ತಿಕ ನಾರ್ವೆಕರ ಹಾಗೂ ರೋಹಿತ ನಾಯ್ಕ್ ಮತ್ತು ಇನ್ನೋರ್ವನ ಮೇಲೆ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ಕೈಗೊಂಡಿದ್ದಾರೆ. ದಲಿತ ಯುವಕನ ಮೇಲೆ ನಡೆದಿರುವ ದೌರ್ಜನ್ಯ ತೀವ್ರ ವಿವಾದ ಹುಟ್ಟು ಹಾಕಿದ್ದು ಥಳಿಸಿದ ಇನ್ನೋರ್ವ ಆರೋಪಿ ಯಾರು ಎಂಬುದು ಪತ್ತೆ ಆಗಬೇಕಾಗಿದೆ.

Continue Reading