ತೀರ್ಥಹಳ್ಳಿ| ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕಳ್ಳತನ
ದೂರುದಾರರ ಮಗಳು ಏಪ್ರಿಲ್ 4 ರಂದು ಶಿವಮೊಗ್ಗದಿಂದ ತವರು ಮನೆಗೆ ಬಂದಾಗ, ಶುಭ ಕಾರ್ಯವೊಂದರಲ್ಲಿ ಧರಿಸಲು ತಮ್ಮ ಒಡವೆಗಳನ್ನು ತಂದಿದ್ದರು. ಅವುಗಳನ್ನು ಕೂಡ ಅದೇ ಬೀರುವಿನಲ್ಲಿ ಇರಿಸಲಾಗಿತ್ತು. ಮೇ 7 ರಂದು ರಾತ್ರಿ ಬೀರು ಪರಿಶೀಲಿಸಿದಾಗ ಮಗಳಿಗೆ ಸೇರಿದ ಬಂಗಾರದ ಆಭರಣಗಳಿದ್ದ ಬಾಕ್ಸ್ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿದೆ.
Copy and paste this URL into your WordPress site to embed
Copy and paste this code into your site to embed