ಕುವೆಂಪು ವಿವಿ ಕುಲಪತಿ ಪ್ರೊ. ಶರತ್ ಅನಂತಮೂರ್ತಿ ಸಮ್ಮೇಳನದ ಅಧ್ಯಕ್ಷತೆ ವಹಿಸಲಿದ್ದಾರೆ. ಸಾಕಾನ್ (SACON) ಸಂಸ್ಥೆಯ ಮುಖ್ಯ ವಿಜ್ಞಾನಿ ಡಾ. ಎಚ್.ಎನ್. ಕುಮಾರ್ ಅವರು ಮುಖ್ಯ ಭಾಷಣ ಮಾಡಲಿದ್ದಾರೆ. ಎರಡು ದಿನಗಳ ಈ ಸಮ್ಮೇಳನದಲ್ಲಿ ವನ್ಯಜೀವಿ ತಜ್ಞರಿಂದ ಹನ್ನೆರಡು ವಿಶೇಷ ಉಪನ್ಯಾಸಗಳು ನಡೆಯಲಿವೆ.
Copy and paste this URL into your WordPress site to embed
Copy and paste this code into your site to embed