ಇದು ವ್ಯವಸ್ಥೆಯನ್ನು ಸುಧಾರಿಸುವ ಬದಲಿಗೆ, ಶಾಂತವಾಗಿರುವ ಶೈಕ್ಷಣಿಕ ವಾತಾವರಣವನ್ನು ಕುಲಗೆಡಿಸುತ್ತಿರುವ ಅಪ್ಪಟ ಶಿಕ್ಷಣ ವಿರೋಧಿ ನಿರ್ಧಾರವಾಗಿದೆ. ಇದಲ್ಲದೆ, ಈ ಪ್ರಕರಣ ನ್ಯಾಯಾಲಯದಲ್ಲಿ ಇರುವಾಗಲೇ ಕಾಂಗ್ರೆಸ್ ಸರ್ಕಾರ, ಶಾಲಾ ಮಕ್ಕಳಲ್ಲಿ ಧರ್ಮದ ಆಧಾರದ ಮೇಲೆ ತಾರತಮ್ಯ ಮಾಡುವ ಆದೇಶ ಹೊರಡಿಸಿರುವುದು ಸರಿಯಲ್ಲ. ಈಗಾಗಲೇ ಹಲವು ಉಚ್ಚ ನ್ಯಾಯಾಲಯಗಳು ಮಕ್ಕಳ ವೈಯಕ್ತಿಕತೆಗಿಂತಲೂ ಶೈಕ್ಷಣಿಕ ಸಂಸ್ಥೆಯ ಶಿಸ್ತು ಹಾಗೂ ಸಮವಸ್ತ್ರ ನಿಯಮವೇ ಮುಖ್ಯ ಎನ್ನುವ ರೀತಿಯಲ್ಲಿ ಸ್ಪಷ್ಟ ತೀರ್ಪು ನೀಡಿವೆ.
Copy and paste this URL into your WordPress site to embed
Copy and paste this code into your site to embed