ಶಿವಮೊಗ್ಗ | ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ ಆಗ್ರಹಿಸಿ ನಡೆಸುತ್ತಿರುವ ವಕೀಲರ ಸಂಘದ ಪ್ರತಿಭಟನೆಗೆ ಕರವೇ,ಸ್ವಾಭಿಮಾನಿ ಬಣ ಬೆಂಬಲ

ಮಂಗಳೂರು ಪೀಠದ ಸ್ಥಾಪನೆಗೆ ರಾಜ್ಯ ಸರ್ಕಾರದ ಇಚ್ಛಾಶಕ್ತಿ ಇದ್ದರೆ ಇದರಲ್ಲಿ ಜೋಡಿಸಲಾಗಿರುವ ಶಿವಮೊಗ್ಗ ಹಾಗೂ ಮಧ್ಯ ಕರ್ನಾಟಕದ ಜಿಲ್ಲೆಗಳನ್ನು ಕೈ ಬಿಡಬೇಕು, ಹಾಗೂ ಶಿವಮೊಗ್ಗದಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ ಮುಂದಾಗಬೇಕೆಂದು ತಿಳಿಸಿರುವುದು, ಮಧ್ಯ ಕರ್ನಾಟಕದ ಜನತೆಗೊಂದು ಸಾಮಾಜಿಕ ನ್ಯಾಯವಾಗಿದೆ,