ಪ್ರಧಾನಿ ಮತ್ತು ಕೇಂದ್ರ ಗೃಹ ಸಚಿವರ ವಿರುದ್ಧ ರಾಹುಲ್ ಗಾಂಧಿಯವರ ಅಸಂಬದ್ಧ ಬೇಜವಾಬ್ದಾರಿ ಹೇಳಿಕೆ ಖಂಡನೀಯ : ಸಂಸದ ಬಿ.ವೈ.ರಾಘವೇಂದ್ರ

ಮೇಲಿಂದ ಮೇಲೆ ಚುನಾವಣಾ ಸೋಲುಗಳನ್ನು ಮತ್ತು ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರ ಮೇಲಿನ ಜನರ ಅಚಲ ನಂಬಿಕೆಯನ್ನು ಒಪ್ಪಿಕೊಳ್ಳಲು ಸಾಧ್ಯವಾಗದೆ, ಲೋಕಸಭಾ ವಿಪಕ್ಷ ನಾಯಕ ಮತ್ತೆ ತಮ್ಮ ಅದೇ ನಿಂದನೀಯ ಮತ್ತು ಬೇಜವಾಬ್ದಾರಿಯುತ ನಾಲಿಗೆಯನ್ನು ಹರಿ ಬಿಟ್ಟಿದ್ದಾರೆ ಎಂದರು.”