ಕೊಲ್ಲೂರು – ಬೈಂದೂರು ರಾಷ್ಟ್ರೀಯ ಹೆದ್ದಾರಿ ಸಂಚಾರ ಪುನರಾರಂಭ

ಈ ತುರ್ತು ಸಂದರ್ಭದಲ್ಲಿ ತಕ್ಷಣ ಸ್ಪಂದಿಸಿ ಸಹಕರಿಸಿದ ಬೈಂದೂರು ಶಾಸಕರಾದ ಗುರುರಾಜ್ ಶೆಟ್ಟಿ ಗಂಟಿಹೊಳೆ, ಉಡುಪಿ ಜಿಲ್ಲಾಧಿಕಾರಿಗಳಾದ ಶ್ರೀಮತಿ ಸ್ವರೂಪ, ತಹಶೀಲ್ದಾರರಾದ ಮಹತ್, ಹೆದ್ದಾರಿ ಇಂಜಿನಿಯರ್ ಶಶಿಧರ್, ಉಡುಪಿ ದಿಶಾ ಸಮಿತಿ ಸದಸ್ಯರಾದ ರಮೇಶ್ ಪೂಜಾರಿ, ಬೈಂದೂರು ಬಿಜೆಪಿ ಪ್ರಧಾನ ಕಾರ್ಯದರ್ಶಿ ಗೋಪಾಲ ಪೂಜಾರಿ, ಗ್ರಾಮ ಪಂಚಾಯತ್ ಸದಸ್ಯರಾದ ರಾಜೇಶ್ ಕೊಠಾರಿ ಹಾಗೂ ಸ್ಥಳೀಯರಾದ ಶಿವರಾಜ್ ಪೂಜಾರಿ, ಸಿದ್ದೇಶ್, ಗುರುರಾಜ್ ಶಾನುಭಾಗ ಅವರಿಗೆ ಹೃತ್ಪೂರ್ವಕ ಧನ್ಯವಾದಗಳನ್ನು ತಿಳಿಸಿದ್ದಾರೆ.