ಶಿಕಾರಿಪುರ | ದಶಕಗಳ ಡೀಮ್ಡ್ ಫಾರೆಸ್ಟ್ ಸಮಸ್ಯೆಗೆ ತಾರ್ಕಿಕ ಹಾಗೂ ಶಾಶ್ವತ ಪರಿಹಾರ ನಿಟ್ಟಿನಲ್ಲಿ ಸಂಸದರ ನೇತೃತ್ವದಲ್ಲಿ ಮಹತ್ವದ ಜಂಟಿ ಸಭೆ

ಸಭೆಯ ಕೊನೆಯಲ್ಲಿ, ಇಲಾಖೆಗಳ ನಡುವಿನ ಗೊಂದಲಗಳನ್ನು ತಕ್ಷಣವೇ ನಿವಾರಿಸಲು ಜಂಟಿ ಸರ್ವೆ ನಡೆಸಬೇಕೆಂದು ಅಧಿಕಾರಿಗಳಿಗೆ ನಿರ್ದೇಶನವನ್ನು ಸಂಸದರು ನೀಡಿದರು.