ಶಿವಮೊಗ್ಗ | ಅಕ್ರಮ ಮರಳು ಗಣಿಗಾರಿಕೆ ; ಲೋಕಾಯುಕ್ತದಿಂದ ಪತ್ರಕರ್ತರಿಗೂ ನೋಟೀಸ್..?

ಅಕ್ರಮವಾಗಿ ಮರಳು ಗಣಿಗಾರಿಕೆ ನಡೆಯುತ್ತಿದೆ ಎಂಬುದನ್ನು ಗೂಗಲ್ ನಕ್ಷೆ ಹಾಗೂ ಚಿತ್ರಗಳ ಮೂಲಕ ಮಾಹಿತಿ ಸಂಗ್ರಹಿಸಲಾಗಿತ್ತು. ಶಿವಮೊಗ್ಗ ಮಾತ್ರವಲ್ಲದೇ ದೂರದ ಬೆಳಗಾವಿ, ಪಕ್ಕದ ಹಾವೇರಿ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು ಜಿಲ್ಲೆಗಳ ಲೋಕಾಯುಕ್ತ ಪೊಲೀಸ್ ಅಧಿಕಾರಿಗಳು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.