ಶಿವಮೊಗ್ಗ | ಸಂಸದ ಬಿ. ವೈ. ರಾಘವೇಂದ್ರರವರಿಂದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಅಭಿನಂದನೆ

ವಿಕಸಿತ ಭಾರತದ ನಿರ್ಮಾಣದ ನಿಟ್ಟಿನಲ್ಲಿ ಕರ್ನಾಟಕದ ವಿಕಾಸವೂ ಕೂಡ ಅತ್ಯಂತ ಪ್ರಮುಖವಾಗಿದ್ದು, ತಮ್ಮ ಆಡಳಿತಾವಧಿಯಲ್ಲಿ ವಿಕಸಿತ ಕರ್ನಾಟಕದ ನಿಟ್ಟಿನಲ್ಲಿ ವೇಗದಿಂದ ಮುನ್ನಡೆಯುವಂತಾಗಲಿ ಎಂದು ಆಶಿಸುತ್ತೇನೆ ಎಂದು ತಿಳಿಸಿದ್ದಾರೆ.