ಭದ್ರಾವತಿ | ಹಳೇ ದ್ವೇಷ ಹಿನ್ನಲೆ ಯುವಕನ ಮೇಲೆ ಮಾರಣಾಂತಿಕ ಹಲ್ಲೆ

ಘಟನೆಯಿಂದ ತೀವ್ರ ರಕ್ತಸ್ರಾವಗೊಂಡ ವಿಶ್ವನಾಥ್ ಅವರನ್ನು ಸ್ಥಳೀಯರು ಮತ್ತು ಕುಟುಂಬಸ್ಥರು ತಕ್ಷಣ ಆಸ್ಪತ್ರೆಗೆ ದಾಖಲಿಸಿದ್ದು, ನಂತರ ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ. ವೈದ್ಯರು ಅವರ ಸ್ಥಿತಿ ಅತ್ಯಂತ ಗಂಭೀರವಾಗಿದೆ ಎಂದು ತಿಳಿಸಿದ್ದಾರೆ.