ಮುಖ್ಯಮಂತ್ರಿಯವರಿಗೆ ಮುಖ್ಯ ಸಲಹೆಗಾರರಾಗಿ ಸುನೀಲ್‌ ಕನುಗೋಳು ನೇಮಕ

ಈ ಹಿಂದೆ ಸಿಎಂ ಸಿದ್ದರಾಮಯ್ಯನವರು ಸುನೀಲ್‌ ಕನುಗೋಳು ಅವರನ್ನು ಮುಖ್ಯ ಸಲಹೆಗಾರರನ್ನಾಗಿ ನೇಮಿಸಿಕೊಂಡಿದ್ದರು.ಕರ್ನಾಟಕ ವಿಧಾನಸಭಾ ಚುನಾವಣೆ ಸಂದರ್ಭದ ಪೇಸಿಎಂ ಅಭಿಯಾನ, ಉಚಿತ ಗ್ಯಾರಂಟಿಗಳ ಹಿಂದಿನ ಸೂತ್ರಧಾರಿಯೇ ಸುನೀಲ್ ಕನುಗೋಳು ಎನ್ನಲಾಗಿದೆ.