ಆಗುಂಬೆ ಘಾಟಿಯಲ್ಲಿ ಭಾರಿ ವಾಹನಗಳ ಸಂಚಾರ ನಿಷೇಧ

ಮುಂದಿನ ದಿನಗಳಲ್ಲಿಯೂ ಇದು ಮುಂದುವರಿದಲ್ಲಿ ಅಲ್ಲಲ್ಲಿ ರಸ್ತೆಯ ಬದಿಯ ಭೂಕುಸಿತ ಆಗುವ, ಅಫಘಾತವಾಗುವ ಮತ್ತು ಸಾರ್ವಜನಿಕರ ಓಡಾಟಕ್ಕೆ ತೊಂದರೆಯಾಗುವ ಸಂಭವ ಇರುತ್ತದೆ. ಹಾಗೂ ಅರೋಗ್ಯ ಸಮಸ್ಯೆಯ ಕುರಿತು ಮಣಿಪಾಲ್, ಉಡುಪಿ, ಮಂಗಳೂರಿಗೆ ಹೋಗುವ ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ ಮತ್ತು ಹಾವೇರಿ ಜಿಲ್ಲೆಯ ನಾಗರಿಕರಿಗೆ ಇರುವ ಸಂಪರ್ಕ ಬಂದ್ ಆದರೆ ನಾಲ್ಕು ಜಿಲ್ಲೆಯ ನಾಗರೀಕರಿಗೆ ತುಂಬಾ ತೊಂದರೆಯಾಗುವ ಹಿನ್ನಲೆಯಲ್ಲಿ ಈ ಆದೇಶ ಹೊರಡಿಸಲಾಗಿದೆ.