ಶಿವಮೊಗ್ಗ | ಕಾರಾಗೃಹ ಸಜಾ ಬಂದಿಗಳಿಂದ ಸ್ವಚ್ಛತಾ ಜಾಗೃತಿ ಗೀತೆಗಳ ಧ್ವನಿಮುದ್ರಿಕೆ ಬಿಡುಗಡೆ

ಈ ಮೂಲಕ ಕಾರಾಗೃಹದೊಳಗಿನ ಪ್ರತಿಭೆಗಳಿಗೆ ಹೊಸ ವೇದಿಕೆ ದೊರೆತಿದ್ದು, ಸಮಾಜಕ್ಕೂ ಸಕಾರಾತ್ಮಕ ಸಂದೇಶ ರವಾನೆಯಾಗುತ್ತಿದೆ.ಈ ಕುರಿತು ಮಾತನಾಡಿದ ಶಿವಮೊಗ್ಗ ಕೇಂದ್ರ ಕಾರಾಗೃಹದ ಅಧೀಕ್ಷಕರಾದ ಡಾ. ಶ್ರೀ ರಂಗನಾಥ್, “ಅಪರಾಧವನ್ನು ದ್ವೇಷಿಸಬೇಕು, ಅಪರಾಧಿಯನ್ನಲ್ಲ ಎಂಬ ತತ್ವದಡಿ ಬಂಧಿಗಳ ಮನಃಪರಿವರ್ತನೆಗಾಗಿ ವಿವಿಧ ಸೃಜನಾತ್ಮಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ.