ಧಾರವಾಡ | ಅಮಾನತಾಗಿದ್ದ ಕೇಂದ್ರ ಕಾರಾಗೃಹದ ಜೈಲರ್ ಆತ್ಮಹತ್ಯೆಗೆ ಶರಣು

ಎರಡು ತಿಂಗಳ ಹಿಂದೆ ಜೈಲಿನಲ್ಲಿ ಕರ್ತವ್ಯ ಲೋಪದ ಹಿನ್ನೆಲೆ ಅವರನ್ನು ಅಮಾನತು ಮಾಡಲಾಗಿತ್ತು. ಪತ್ನಿ ಹಾಗೂ ಇಬ್ಬರು ಮಕ್ಕಳು ಬೇರೆ ಊರಿಗೆ ಹೋದಾಗ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆ ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿತ್ತು.