ಉಡುಪಿ | ಚಲಿಸುತ್ತಿದ್ದ ಶಾಲಾ ಬಸ್‌ನ ಚಾಲಕನಿಗೆ ಹಠಾತ್ ಹೃದಯಾಘಾತ

ಸಂಭವಿಸಬಹುದಾಗಿದ್ದ ಭಾರಿ ಅನಾಹುತ ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿದೆ. ತಕ್ಷಣ ಸ್ಥಳೀಯರು ಹಾಗೂ ಶಾಲಾ ಸಿಬ್ಬಂದಿ ಚಾಲಕನ ನೆರವಿಗೆ ಧಾವಿಸಿ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.