ಶಿವಮೊಗ್ಗ | ಮಹಿಷಿ ಉತ್ತರಾಧಿಮಠದ ಕೋಟ್ಯಾಂತರ ರೂ. ಮೌಲ್ಯದ ಬಂಗಾರದ ಹಲಗಾರತಿ ಕಳ್ಳತನ ಪ್ರಕರಣದ ಆರೋಪಿ ಬಂಧನ
ಶಿವಮೊಗ್ಗದ ಗಾಂಧಿನಗರದ ನಿವಾಸಿ ರಾಘವೇಂದ್ರ ಆಚಾರ್ಯ (25) ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. ಜೂನ್ 17 ರ ರಾತ್ರಿ ಆರೋಪಿಯನ್ನು ಬಂಧಿಸಿ, ಆತನಿಂದ 1.01 ಕೋಟಿ ರೂ. ಮೌಲ್ಯದ 780 ಗ್ರಾಂ ತೂಕದ 16 ಬಂಗಾರದ ಹಲಗಾರತಿಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸ್ ಇಲಾಖೆಯು ಜೂನ್ 18 ರಂದು ಬಿಡುಗಡೆ ಮಾಡಿದ ಪ್ರಕಟಣೆಯಲ್ಲಿ ತಿಳಿಸಿದೆ.
Copy and paste this URL into your WordPress site to embed
Copy and paste this code into your site to embed