ಶಿವಮೊಗ್ಗ | ಅಡಿಕೆ ಬೆಳೆಗಾರರ ಹಿತ ರಕ್ಷಣೆಗೆ ಸದಾ ಬದ್ಧ: ಸಂಸದ ಬಿ.ವೈ. ರಾಘವೇಂದ್ರ

ಶಿವಮೊಗ್ಗ ಜಿಲ್ಲೆ ಹಾಗೂ ಶಿರಸಿ ಮತ್ತು ಸಿದ್ಧಾಪುರ ತಾಲ್ಲೂಕಿನ ಅಡಿಕೆ ಬೆಳೆಗಾರರ ಪ್ರತಿನಿಧಿ ನಿಯೋಗ ಇಂದು ಶಿವಮೊಗ್ಗ ಲೋಕಸಭಾ ಸಂಸದ ಬಿ.ವೈ.ರಾಘವೇಂದ್ರ ಅವರನ್ನು ಭೇಟಿ ಮಾಡಿ, ಸಾವಿರಾರು ರೈತ ಕುಟುಂಬಗಳ ಜೀವನೋಪಾಯಕ್ಕೆ ಸಂಚಕಾರ ತಂದಿರುವ ಗಂಭೀರ ಸಮಸ್ಯೆಯನ್ನು ಗಮನಕ್ಕೆ ತಂದರು.