ಶಿವಮೊಗ್ಗ | ಮಾಜಿ ಉಪಮುಖ್ಯಮಂತ್ರಿ ಕೆ. ಎಸ್. ಈಶ್ವರಪ್ಪ ಬಿಜೆಪಿಗೆ ಘರ್ ವಾಪಸಿಯಾದರೆ ಬಿಜೆಪಿಗೆ ನಷ್ಟ..!?

ರಾಜ್ಯ ರಾಜಕೀಯ ವಲಯದಲ್ಲಿ ಪ್ರಭಲ ಲಿಂಗಾಯತ ಸಮುದಾಯದ ನಾಯಕರಾಗಿ ಯಡ್ಯೂರಪ್ಪನವರು ಹೊರಹೊಮ್ಮಿದ್ದಾರೆ ಇದ್ದಾರೆ ಇನ್ನು ಒಕ್ಕಲಿಗ ಸಮುದಾಯದ ನಾಯಕರಾಗಿ ದೇವೇಗೌಡರು ಇದ್ದಾರೆ ಇನ್ನು ಕಾಂಗ್ರೆಸ್ ನಿಂದ ಡಿ.ಕೆ.ಶಿವಕುಮಾರ್ ಕೂಡ ಒಕ್ಕಲಿಗ ಸಮುದಾಯದ ನಾಯಕರಾಗಿ ಹೊರಹೊಮ್ಮಿದ್ದಾರೆ ಮತ್ತು ಕುರುಬ ಸಮುದಾಯದ ಹಾಗೂ ಅಹಿಂದ ನಾಯಕರಾಗಿ ಸಿದ್ದರಾಮಯ್ಯ ಅವರು ಹೊರಹೊಮ್ಮಿದ್ದಾರೆ.