ಅಮೃತ್ಸರದ ನಕಲಿ ಗೋಲ್ಡ್ ಶಿವಮೊಗ್ಗದಲ್ಲಿ ; ಓರ್ವನ ಬಂಧನ,ದೊಡ್ಡಪೇಟೆ ಪೊಲೀಸರ ಮುಂದಿದೆ ಬಿಗ್ ಚಾಲೆಂಜ್..?

ಪ್ರಕರಣ ವಿವರ : ತೀರ್ಥಹಳ್ಳಿಯ ಲೋಕೇಶ್, ಮಲವಗೊಪ್ಪದ ಸುಧಾ ಹಾಗೂ ಗಾಜನೂರಿನ ರಾಜೇಶ್ ಈ ಮೂವರು ಪಂಜಾಬ್ ನ್ಯಾಷನಲ್ ಬ್ಯಾಂಕ್ ನಲ್ಲಿ ಚಿನ್ನ ಅಡವಿಟ್ಟಿದ್ದರು.ಈ ಸಂಬಂಧ ಬ್ಯಾಂಕ್ ಮ್ಯಾನೇಜರ್ ಪರಿಶೀಲನೆ ಮಾಡಿದಾಗ ಇದು ನಕಲಿ ಚಿನ್ನವೆಂಬುದು ಗೊತ್ತಾಗಿದೆ ತಕ್ಷಣವೇ ದೊಡ್ಡಪೇಟೆ ಪೊಲೀಸ್ ಠಾಣೆಗೆ ದೂರು ನೀಡಿರುತ್ತಾರೆ.