ತೀರ್ಥಹಳ್ಳಿ ತಾಲೂಕಿನ ಬಿಳಲುಕೊಪ್ಪ ಬಳಿ ಹಿಟ್ ಅಂಡ್ ರನ್ ಪ್ರಕರಣ ದಾಖಲಾಗಿದ್ದು, ಲಾರಿ ಚಾಲಕ ನಿದ್ದೆ ಮಂಪರಿನಲ್ಲಿ ಮಾ. 03 ರ ರಾತ್ರಿ ವ್ಯಕ್ತಿಯೊಬ್ಬರಿಗೆ ಗುದ್ದಿದ ಪರಿಣಾಮ
ನರಸಿಂಹ ಕೆಎಸ್ ಎಂಬುವವರು ಸ್ಥಳದಲ್ಲೇ ಸಾವನಪ್ಪಿದ್ದಾರೆ .
ಘಟನೆಯ ಸ್ಥಳದಲ್ಲಿ ದಾಖಲೆಯಿದ್ದು ಗಾರ್ಡರಗದ್ದೆ ವಿಳಾಸವಿದೆ.
ಸದ್ಯ ಮೃತದೇಹ ತೀರ್ಥಹಳ್ಳಿ ಜೆಸಿ ಆಸ್ಪತ್ರೆಯಲ್ಲಿದೆ ಎಂದು ತಿಳಿದು ಬಂದಿದೆ.



