ಶಿವಮೊಗ್ಗ | ಕುಳ್ಳ ಕಿರಣ್​ ಕೊಲೆಯ ಆರೋಪಿ ಮೇಲೆ ಪೊಲೀಸ್ ಫೈರಿಂಗ್

ಈ ಕೊಲೆಯಲ್ಲಿ ಸುಮಾರು 2ರಿಂದ 3 ಮಂದಿ ಭಾಗಿಯಾಗಿರುವ ಸಾಧ್ಯತೆ ಕುರಿತು ತನಿಖೆ ನಡೆಯುತ್ತಿದೆ ಎಂದೂ ಎಸ್‌ಪಿ ನಿಖಿಲ್ ಬಿ. ಅವರು ನಿನ್ನೆ ನೀಡಿದ ಮಾಧ್ಯಮ ಬೈಟ್‌ನಲ್ಲಿ ಮಾಹಿತಿ ನೀಡಿದ್ದರು. ಘಟನೆಗೆ ಸಂಬಂಧಿಸಿದ ಹೆಚ್ಚಿನ ವಿವರಗಳು ತನಿಖೆಯಿಂದ ತಿಳಿದುಬರಬೇಕಿದೆ ಎಂದಿದ್ದರು.

Continue Reading

ಶಿವಮೊಗ್ಗ | ಖಾಸಗಿ ಬಸ್‌ ನಿರ್ವಾಹಕನ ಮೇಲೆ ಪ್ರಯಾಣಿಕನಿಂದ ಹಲ್ಲೆ?

ಚಾಲಕ ಮತ್ತಿತರರು ಗಲಾಟೆ ಬಿಡಿಸಿ ಕಂಡಕ್ಟರ್‌ ಸಂತೋಷ್‌ನನ್ನು ಶಿವಮೊಗ್ಗದ ಮೆಗ್ಗಾನ್‌ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

Continue Reading

ಶಿವಮೊಗ್ಗ | ಕಸ್ತೂರಿ ರಂಗನ್ ವರದಿ : ಸಂಸದ ರಾಘವೇಂದ್ರ ಅಂದು ಏನು ಮಾಡುತ್ತಿದ್ದರು? : ಸಚಿವ ಮಧು ಬಂಗಾರಪ್ಪ ಪ್ರಶ್ನೆ?

ಕೇಂದ್ರ ಸರ್ಕಾರದ ಈ ಕ್ರಮವನ್ನು ರಾಜ್ಯ ಸರ್ಕಾರ ಸ್ಪಷ್ಟವಾಗಿ ವಿರೋಧಿಸಿದೆ. ಈ ಸಂಬಂಧ ಚರ್ಚಿಸಲೆಂದೇ ವಿಶೇಷ ಅಧಿವೇಶನ ಕರೆಯುವ ತೀರ್ಮಾನವನ್ನು ಮಾನ್ಯ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ತೆಗೆದುಕೊಂಡಿದ್ದಾರೆ. ಯಾವ ಕಾರಣಕ್ಕೂ ಈ ವರದಿ ಜಾರಿಗೆ ಅವಕಾಶ ನೀಡಬಾರದು, ಬಿಜೆಪಿಯವರು, ಕೇಂದ್ರ ಸರ್ಕಾರದವರು ಏನು ಬೇಕಾದರೂ ಮಾಡಿಕೊಳ್ಳಲಿ, ಇದಕ್ಕೆ ನಾವೇ ಬೇಕಾದರೂ ನ್ಯಾಯಾಲಯಕ್ಕೆ ಹೋಗಿ ಮಲೆನಾಡಿನ ಜನರನ್ನು ರಕ್ಷಿಸೋಣ ಎಂದು ಅವರು ಹೇಳಿದ್ದಾರೆ ಎಂದರು. ಸಂಸದರು ಏನು ಮಾಡುತ್ತಿದ್ದರು? ಕಸ್ತೂರಿ ರಂಗನ್ ವರದಿ ಕುರಿತು 2016ರ ಆಗಸ್ಟ್ 11ರಂದು […]

Continue Reading

ಬೆಂಗಳೂರು | ಕಡತಗಳ ವಿಲೇವಾರಿ ಇಲ್ಲ, ಹೊಸ ಅರ್ಜಿಗಳ ಸ್ವೀಕಾರದ ನಾಟಕ : ಡಿ.ಎಸ್. ಅರುಣ್

ಸರ್ಕಾರ ಮೊದಲು ಬಾಕಿ ಇರುವ ಲಕ್ಷಾಂತರ ಕಡತಗಳನ್ನು ವಿಲೇವಾರಿ ಮಾಡಬೇಕು, ಖಾಲಿ ಹುದ್ದೆಗಳನ್ನು ಭರ್ತಿ ಮಾಡಬೇಕು ಹಾಗೂ ‘ಜಾಹೀರಾತು’ಕ್ಕಿಂತ ಆಡಳಿತ ಮತ್ತು ಅಭಿವೃದ್ಧಿಗೆ ಆದ್ಯತೆ ನೀಡಬೇಕು ಎಂದು ಡಿ.ಎಸ್. ಅರುಣ್ ಒತ್ತಾಯಿಸಿದ್ದಾರೆ.

Continue Reading

ಶಿವಮೊಗ್ಗ | ನಾಳಿನ ಸತ್ಪ್ರಜೆಗಳು ಮತ್ತು ನಾಯಕರನ್ನು‌ ರೂಪಿಸುವ ಶಿಲ್ಪಗಳು ಶಿಕ್ಷಕರು : ಸಂಸದ ಬಿ.ವೈ.ರಾಘವೇಂದ್ರ

ಶಾಸಕರಾದ ಎಸ್ ಎನ್ ಚನ್ನಬಸಪ್ಪ ಅಧ್ಯಕ್ಷತೆ ವಹಿಸಿ‌ ಮಾತನಾಡಿ, ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಅವರು ಭಾರತದ ಶ್ರೇಷ್ಠ ತತ್ತ್ವಜ್ಞಾನಿ, ಶಿಕ್ಷಣತಜ್ಞ ಹಾಗೂ ಭಾರತದ ಎರಡನೇ ರಾಷ್ಟ್ರಪತಿಯಾಗಿದ್ದು ತಮ್ಮ‌ಜನ್ಮ‌ದಿನವನ್ನು ಶಿಕ್ಷಕ ದಿನವೆಂದು ಘೋಷಿಸಿದ ಮಹಾನ್ ವ್ಯಕ್ತಿ.ಶಿಕ್ಷಕನಿಲ್ಲದಿದ್ದರೆ ವ್ಯಕ್ತಿಯ ಜೀವನ ಅಪೂರ್ಣವಾಗಿರುತ್ತಿತ್ತು. ಗುರುಕುಲದಿಂದ ಹಿಡಿದು ಈವರೆಗೂ ಶಿಕ್ಷಣಕ್ಕೆ ಅತಿ ಹೆಚ್ಚಿನ‌ ಮಹತ್ವ ಇದೆ. ಸರಿಯಾದ ಮಾರ್ಗದರ್ಶನ ದೊರೆತಲ್ಲಿ ವೈಯಕ್ತಿಕ ಹಾಗೂ ದೇಶ ಅಭಿವೃದ್ಧಿ ಸಾಧ್ಯ. ಭಾರತ ಜಗತ್ತಿಗೆ ಗುರು ಆಗುತ್ತಿದೆ. ಶಿಕ್ಷಣದ ಪರಿಣಾಮ ಇದಾಗಿದ್ದು, ನಮ್ಮ ದೇಶದ ಮಹಾನ್ ಪುರುಷರು, ಆದರ್ಶ […]

Continue Reading

ಕರ್ನಾಟಕದ ಹೆಮ್ಮೆ : ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ರತ್ನಕುಮಾರಿ ಎಸ್‌ಗೆ ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿ ಪ್ರದಾನ

ಪರಿಸರದೊಂದಿಗೆ ಪಾಠ, ಆಟದ ಮೂಲಕ ಕಲಿಕೆ, ಚಟುವಟಿಕೆ ಆಧಾರಿತ ಬೋಧನೆ ಹಾಗೂ ಇಂಗ್ಲಿಷ್ ಸಂವಹನ ಕೌಶಲ್ಯ ಬೆಳೆಸುವ ನವೀನ ಶಿಕ್ಷಣ ವಿಧಾನಗಳನ್ನು ಯಶಸ್ವಿಯಾಗಿ ಅಳವಡಿಸಿಕೊಂಡಿದ್ದಾರೆ. ಅವರ ಸೃಜನಾತ್ಮಕ ಬೋಧನಾ ಮಾದರಿ ಹಾಗೂ ವಿದ್ಯಾರ್ಥಿ ಕೇಂದ್ರಿತ ಶಿಕ್ಷಣ ಕಾರ್ಯಕ್ಕೆ ದೊರೆತ ಈ ರಾಷ್ಟ್ರೀಯ ಗೌರವ ಮಲೆನಾಡು ಹಾಗೂ ಶಿವಮೊಗ್ಗ ಜಿಲ್ಲೆಯ ಶಿಕ್ಷಣ ಕ್ಷೇತ್ರಕ್ಕೆ ಹೆಮ್ಮೆಯ ಕ್ಷಣವಾಗಿದೆ.

Continue Reading

ಶಿವಮೊಗ್ಗ ಜಿಲ್ಲೆಯ 52 ಶಿಕ್ಷಕರಿಗೆ ಪ್ರಶಸ್ತಿ ; 21 ಮಂದಿಗೆ ಜಿಲ್ಲಾ ಅತ್ಯುತ್ತಮ, 31 ಮಂದಿಗೆ ವಿಶೇಷ ಉತ್ತಮ ಶಿಕ್ಷಕ ಗೌರವ

ಕಿರಿಯ ಪ್ರಾಥಮಿಕ ಶಾಲಾ ವಿಭಾಗ*ಸಾಗರ ತಾಲೂಕಿನ ಬನಶಂಕರಿ ಬಡಾವಣೆಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಸೋಮಪ್ಪ ಹೆಚ್, ಹೊಸನಗರ ತಾಲೂಕಿನ ಶರವಣ ಎಸ್, ತೀರ್ಥಹಳ್ಳಿ ತಾಲೂಕಿನ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಹೊಸತೋಟದ ಅಣ್ಣಪ್ಪ ಡಿ. ಹೆಚ್, ಭದ್ರಾವತಿ ತಾಲೂಕಿನ ತಟ್ಟೆಹಳ್ಳಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಉಮಾದೇವಿ ಎಲ್, ಸೊರಬ ತಾಲೂಕಿನ ಚನ್ನಾಪುರ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಹಾಲೇಶಪ್ಪ ಎನ್.ಸಿ, ಶಿಕಾರಿಪುರ ತಾಲೂಕಿನ ಬೇಗೂರು ವಡ್ಡಿಗೇರ ತಾಂಡದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಬಸವರಾಜಪ್ಪ […]

Continue Reading

ಶಿವಮೊಗ್ಗ | ಇಎಸ್ಐಸಿ ಆಸ್ಪತ್ರೆಗಳಲ್ಲಿ ತಕ್ಷಣ ಒಪಿಡಿ ಆರಂಭಿಸಲು ಹಾಗೂ ಖಾಸಗಿ ಆಸ್ಪತ್ರೆಗಳ ನಿರ್ಲಕ್ಷ್ಯಕ್ಕೆ ಕಡಿವಾಣ ಹಾಕಲು ಶಾಸಕರ ಸೂಚನೆ

1. ಒಪಿಡಿ (OPD) ಸೇವೆ ತಕ್ಷಣ ಆರಂಭ: ಇಎಸ್ಐ ಆಸ್ಪತ್ರೆಗಳಲ್ಲಿ ಹೊರರೋಗಿ ವಿಭಾಗ (OPD) ಕಾರ್ಯನಿರ್ವಹಿಸದೆ ಕಾರ್ಮಿಕರು ಚಿಕಿತ್ಸೆಗಾಗಿ ಪರದಾಡುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿದ ಶಾಸಕರು, ಕೂಡಲೇ ಒಪಿಡಿ ಸೇವೆಯನ್ನು ಪೂರ್ಣ ಪ್ರಮಾಣದಲ್ಲಿ ಆರಂಭಿಸಲು ಹಾಗೂ ಅಗತ್ಯವಿರುವ ಹೆಚ್ಚುವರಿ ಕೊಠಡಿ ಮತ್ತು ಸ್ಥಳಾವಕಾಶವನ್ನು ತಕ್ಷಣವೇ ಒದಗಿಸಲು ಸೂಚಿಸಿದರು. 2. ವೈದ್ಯರ ಕೊರತೆ ನೀಗಿಸಲು ಕ್ರಮ: ಆಸ್ಪತ್ರೆಗಳಲ್ಲಿ ಖಾಲಿ ಇರುವ ತಜ್ಞ ವೈದ್ಯರ ಹುದ್ದೆಗಳ ಕುರಿತು ಮಾಹಿತಿ ಪಡೆದ ಶಾಸಕರು, ಈ ಕೊರತೆಯನ್ನು ಶೀಘ್ರವಾಗಿ ಭರ್ತಿ ಮಾಡುವ ನಿಟ್ಟಿನಲ್ಲಿ ರಾಜ್ಯ […]

Continue Reading