ಹಾವೇರಿ | ಫೀಸ್ ಕಟ್ಟದಿದ್ದಕ್ಕೆ ಪರೀಕ್ಷೆಗೆ ಅವಕಾಶ ಕೊಡದೇ ದರ್ಪ ತೋರಿದ್ದ ಶಿಕ್ಷಕಿ ಅಮಾನತು

ಸಾರಾ ಜೆಸ್ಸಿಕಾ ಎಂಬ ವಿದ್ಯಾರ್ಥಿನಿ ದ್ವಿತೀಯ ಪಿಯುಸಿ ಪರೀಕ್ಷೆ ಬರೆಯಲು ರಾಣೆಬೆನ್ನೂರಿನ ಬಿಎಜೆಎಸ್‌ಎಸ್ ಕಾಲೇಜಿಗೆ ಬಂದಿದ್ದಳು. ಈ ವೇಳೆ ಶಿಕ್ಷಕಿ ಸುನೀತಾ ಬಿ ಶುಲ್ಕ ಕಟ್ಟಿಲ್ಲ ಅಂತ ಪರೀಕ್ಷೆಗೆ ಬಿಡದೇ ಸತಾಯಿಸಿದ್ದರು. 30 ಸಾವಿರ ರೂ. ಶುಲ್ಕ ಕಟ್ಟಿಲ್ಲ ಎಂದು ಕಾಲೇಜು ಆಡಳಿತ ಮಂಡಳಿ ಹಾಲ್ ಟಿಕೆಟ್ ನೀಡಿಲ್ಲ. ಆದರೂ ವಿದ್ಯಾರ್ಥಿನಿ ಇಂದು (ಫೆ.28) ಕನ್ನಡ ಪರೀಕ್ಷೆ ಬರೆಯಲು ಬಂದಿದ್ದಳು. ಈ ವೇಳೆ ಶಿಕ್ಷಕಿ ಸುನೀತಾ ವಿದ್ಯಾರ್ಥಿನಿ ಸಾರಾಳನ್ನು ತಡೆದು, ಎಲ್ಲಾ ಕಾಲೇಜಿನವರೂ ಪುಗಸೆಟ್ಟೆ ಕಲಿಸ್ತಾರಾ? ಎಂದಿದ್ದರು.ಈ […]

Continue Reading

ದೇಶದಲ್ಲಿ ಅತ್ಯಧಿಕ ಬಜೆಟ್ ಮಂಡಿಸಿದ್ದು ವಜುಬಾಯಿ ವಾಲಾ ; ಸಿಎಂ ಸಿದ್ದರಾಮಯ್ಯಗೆ ಎಷ್ಟನೇ ಸ್ಥಾನ?

ರಾಷ್ಟ್ರಮಟ್ಟದಲ್ಲಿ ಅತಿ ಹೆಚ್ಚು ಬಜೆಟ್ ಮಂಡಿಸಿದವರ ಪೈಕಿ ಗುಜರಾತ್‌ನ ಮಾಜಿ ಹಣಕಾಸು ಸಚಿವ (ಕರ್ನಾಟಕದ ಮಾಜಿ ರಾಜ್ಯಪಾಲ) ವಜುಭಾಯಿ ವಾಲಾ ಅವರು 18 ಬಾರಿ ಬಜೆಟ್ ಮಂಡಿಸಿ ಮೊದಲ ಸ್ಥಾನದಲ್ಲಿದ್ದಾರೆ. ಕರ್ನಾಟಕದ ಹಾಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಒಟ್ಟು 17 ಬಾರಿ ಬಜೆಟ್ ಮಂಡಿಸುವ ಮೂಲಕ ದೇಶದಲ್ಲೇ ಎರಡನೇ ಅತಿ ಹೆಚ್ಚು ಬಜೆಟ್ ಮಂಡಿಸಿದ ನಾಯಕ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಕರ್ನಾಟಕದ ಮಟ್ಟಿಗೆ ಸಿದ್ದರಾಮಯ್ಯನವರದ್ದೇ ಅತಿ ದೊಡ್ಡ ದಾಖಲೆಯಾಗಿದೆ. ಕೆ ರೋಸಯ್ಯ: 16 ಬಜೆಟ್‌ಗಳು – ಅವಿಭಜಿತ […]

Continue Reading

ದೂರದೃಷ್ಟಿಯ ಆಲೋಚನೆಯ ಅಭಿವೃದ್ದಿ ಪರ ಬಜೆಟ್ : ಚೇತನ್ ಗೌಡ ಅಭಿಪ್ರಾಯ

ಹಾಗೆಯೇ ನಾಡಿನ ಉಜ್ವಲ ಭವಿಷ್ಯವನ್ನು ಕಟ್ಟುವ ದೃಷ್ಟಿಯಿಂದ ಈ ಬಜೆಟ್ ರೂಪಿತವಾಗಿದ್ದು, ನಾಡಿನ ಅಭಿವೃದ್ಧಿಗೆ ಪಕ್ಷಾತೀತವಾಗಿ ಶ್ರಮಿಸುವ ದೂರದೃಷ್ಟಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ೨೦೨೬-೨೭ ನೇ ಸಾಲಿಗೆ ಬಜೆಟ್ ಮಂಡಿಸಿ, ರಾಜ್ಯದ ಕಾಂಗ್ರೆಸ್ ಸರ್ಕಾರ ಜನಪರ ಸರ್ಕಾರ ಎನ್ನುವುದನ್ನು ಸಾಬೀತು ಮಾಡಿದ್ದಾರೆ ಎಂದು ಅವರು ತಿಳಿಸಿದ್ದಾರೆ.

Continue Reading

ಶಿವಮೊಗ್ಗ | ದುರ್ಗಿಗುಡಿಯಲ್ಲಿ ಸಂಚಾರಿ ಪೊಲೀಸರಿಂದ ಸುಗಮ ಸಂಚಾರಕ್ಕೆ ಕ್ರಮ

ಮುಖ್ಯ ರಸ್ತೆಯಲ್ಲಿ ಸುಗಮ ಸಂಚಾರದ ದೃಷ್ಟಿಯಿಂದ ತಳ್ಳುವ ಗಾಡಿಗಳಿಗೆ ಶಾಶ್ವತವಾಗಿ ನಿಲ್ಲಲು ಅವಕಾಶವಿಲ್ಲ ಎಂದು ಟ್ರಾಫಿಕ್ ನಿರೀಕ್ಷಕರು ತಿಳಿಸಿದ್ದಾರೆ. ಅಲ್ಲದೆ ಆಟೋ ಚಾಲಕರು ಕೂಡ ಮನಬಂದಂತೆ ಆಟೋಗಳನ್ನು ನಿಲ್ಲಿಸುತ್ತಿದ್ದು ಅವರು ನಿಗದಿತ ಜಾಗದಲ್ಲಿ ಪಾರ್ಕಿಂಗ್ ಮಾಡಬೇಕು. ಸಂಚಾರಿ ನಿಯಮಗಳನ್ನು ಸಾರ್ವಜನಿಕರು ಪಾಲಿಸಬೇಕು. ವ್ಯಾಪಾರಸ್ಥರು ಕೂಡ ಅದನ್ನು ಪಾಲಿಸಬೇಕು. ಅಲ್ಲದೆ ಕನ್ಸರ್ವನ್ಸಿಗಳನ್ನು ತಮ್ಮ ದ್ವಿಚಕ್ರ ವಾಹನಗಳು ನಿಲುಗಡೆಗೆ ಬಳಸಿಕೊಳ್ಳಬೇಕೆಂದು ತಿಳಿಸಿದ್ದಾರೆ.

Continue Reading

ಶಿವಮೊಗ್ಗ | ವಿಶ್ವ ಹಿಂದೂ ಪರಿಷದ್ ನಿಂದ ಮಾದಕ ವಸ್ತು ಮತ್ತು ವ್ಯಸನಿಗಳ ವಿರುದ್ದ ಸಮರ

ವಿಶೇಷವಾಗಿ ಹೆಣ್ಣುಮಕ್ಕಳ ಜೊತೆ ಅಶ್ಲೀಲವಾಗಿ ವರ್ತಿಸಿ ಭಯ ಹುಟ್ಟಿಸುವ ನೀಚ ಕೃತ್ಯಗಳು ಹೆಚ್ಚುತ್ತಿವೆ. ಇಷ್ಟೆಲ್ಲಾ ದೌರ್ಜನ್ಯ ನಡೆಯುತ್ತಿದ್ದರೂ ಸರ್ಕಾರ ಮಾತ್ರ ಮೌನ ವಹಿಸಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ ಎಂದರು. ಸೂಳೆಬೈಲ್‌ನಲ್ಲಿ ಇತ್ತೀಚೆಗೆ ನಡೆದ ವಿದ್ಯಾರ್ಥಿ ಸಂಕೇತ್ ಹತ್ಯೆ ಪ್ರಕರಣದ ಬಗ್ಗೆ ಮಾತನಾಡಿದ ಅವರು, ಪೊಲೀಸರು ಇದನ್ನು ಕೇವಲ ಕ್ರಿಕೆಟ್ ವಿಚಾರದ ಗಲಾಟೆ ಎಂದು ಬಿಂಬಿಸುತ್ತಿರುವುದು ತಪ್ಪು ಮಾಹಿತಿಯಾಗಿದೆ. ಇದು ಹಿಂದೂ ಬಾಲಕನನ್ನು ಗುರಿಯಾಗಿಸಿಕೊಂಡು ನಡೆದ ಪೂರ್ವ ಯೋಜಿತ ಕೃತ್ಯವಾಗಿದೆ ಎಂದು ಅವರು ಗಂಭೀರವಾಗಿ ಆರೋಪಿಸಿದರು. ಸಾಗರ ತಾಲೂಕಿನಲ್ಲಿಯೂ […]

Continue Reading

ರಾಜ್ಯ ಬಜೆಟ್ Highlights

ಇಂದಿರಾ ಕಿಟ್ ವಿತರಣೆಗೆ 6,200 ಕೋಟಿ ಮೀಸಲು. ಅನ್ನ ಭಾಗ್ಯ ಯೋಜನೆ ಅಡಿಯಲ್ಲಿ ಇಂದಿರಾ ಕಿಟ್ ವಿತರಣೆಗೆ 2026- 27ನೇ ಸಾಲಿನಲ್ಲಿ 6,200 ಕೋಟಿ ಮೀಸಲು ಇಡಲಾಗಿದೆ. 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ನಿಷೇಧಹೆಚ್ಚುತ್ತಿರುವ ಮೊಬೈಲ್ ಬಳಕೆ ಮಕ್ಕಳ ಮೇಲೆ ಪರಿಣಾಮ ಬೀರುತ್ತಿರುವ ಹಿನ್ನಲೆಯಲ್ಲಿ ಹಾಗೂ ಅಡ್ಡಪರಿಣಾಮ ತಡೆಗಟ್ಟುವ ಹಿನ್ನೆಲೆಯಲ್ಲಿ 16 ವಯಸ್ಸಿನ ಮಕ್ಕಳಿಗೆ ಸಾಮಾಜಿಕ ಜಾಲತಾಣದ ಬಳಕೆಯನ್ನು ರಾಜ್ಯ ಸರ್ಕಾರ ನಿಷೇಧಿಸಿದೆ. ವಿದ್ಯಾರ್ಥಿಗಳಲ್ಲಿ ಒತ್ತಡ ನಿವಾರಿಸಿ ಮಾನಸಿಕ ಆರೋಗ್ಯವನ್ನು ಸುಧಾರಿಸಲು 204 ಬಿ ಆರ್ […]

Continue Reading

ಸಿಎಂ ಸಿದ್ದರಾಮಯ್ಯರಿಂದ 4.48 ಲಕ್ಷ ಕೋಟಿ ರೂ. ಗಾತ್ರದ ಬಜೆಟ್ ಮಂಡನೆ

ಹೆಚ್ಚುತ್ತಿರುವ ಖರ್ಚು ಬದ್ಧತೆಗಳ ನಡುವೆ ಆದಾಯ ಕೊರತೆಯನ್ನು ಎದುರಿಸುತ್ತಿರುವ ಅವರು, ಹಣಕಾಸಿನ ಶಿಸ್ತನ್ನು ಕಾಯ್ದುಕೊಳ್ಳುವುದರ ಜೊತೆಗೆ ರಾಜ್ಯದ ಹಣಕಾಸು ನಿರ್ವಹಣೆಯ ಸವಾಲನ್ನು ಎದುರಿಸುತ್ತಿದ್ದಾರೆ.ಸಂಪನ್ಮೂಲ ಕ್ರೋಢೀಕರಣ ಕ್ರಮಗಳನ್ನು ಮುಖ್ಯಮಂತ್ರಿಗಳು ಹುಡುಕುವ ನಿರೀಕ್ಷೆಯಿರುವುದರಿಂದ, ತೆರಿಗೆಗಳಲ್ಲಿ ಹೆಚ್ಚಳವಾಗಬಹುದು ಎಂಬ ಊಹಾಪೋಹಗಳಿವೆ. ‘ಖಾತರಿ’ ಯೋಜನೆಗಳ ಮೇಲಿನ ವೆಚ್ಚವನ್ನು ಕಡಿತಗೊಳಿಸಲು ಒತ್ತಾಯವಿದ್ದು, 5 ಯೋಜನೆಗಳಿಗೆ ವಾರ್ಷಿಕ ಖರ್ಚು ರೂ. 50,000 ಕೋಟಿ ಮೀರಿದೆ. 2025-26 ರಲ್ಲಿ, ಸರ್ಕಾರ ಗ್ಯಾರಂಟಿ ಯೋಜನೆಗಳಿಗೆ ರೂ. 51,034 ಕೋಟಿ ಹಂಚಿಕೆ ಮಾಡಿತ್ತು.ಜಿಎಸ್‌ಟಿ ದರ ಸುಧಾರಣೆ ಮುಂತಾದ ಅಂಶಗಳಿಂದಾಗಿ ಪ್ರಸ್ತುತ […]

Continue Reading

ಹೊಸನಗರ | ಗುಂಡಿ ತೆಗೆಯುವಾಗ ಬಿದ್ದ ಬಂಡೆ ; ಯುವಕ ಸಾವು

ಈ ಸಮಯದಲ್ಲಿ ಮೇಲ್ಭಾಗದಲ್ಲಿದ್ದ ದೊಡ್ಡ ಕಲ್ಲು ಬಂಡೆಯೊಂದು ಏಕಾಏಕಿ ಜಾರಿ ಅವರ ಮೇಲೆ ಬಿದ್ದಿದೆ. ಬಾರೀ ಗಾತ್ರದ ಬಂಡೆಯ ಅಡಿಗೆ ಸಿಲುಕಿದ ಸತೀಶ್ ಅವರು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲಿಯೇ ಕೊನೆಯುಸಿರೆಳೆದಿದ್ದಾರೆ.

Continue Reading

ಅಡುಗೆ ಎಣ್ಣೆ ಬೆಲೆ ಧಿಡೀರ್ ಏರಿಕೆ

ಹಲವಾರು ಪ್ರಮುಖ ಅಡುಗೆ ಎಣ್ಣೆ ಬ್ರಾಂಡ್‌ಗಳು ತಮ್ಮ ಬೆಲೆಗಳನ್ನು ಪರಿಷ್ಕರಿಸಿವೆ: ಚಿನ್ನ ವಿಜೇತ: ಕಳೆದ ವಾರ ಒಂದು ಲೀಟರ್ ಬೆಲೆ ₹161 ಇತ್ತು. ಈ ವಾರ ಅದು ₹165ಕ್ಕೆ ಏರಿಕೆಯಾಗಿದೆ.ಸನ್‌ಪ್ಯೂರ್: ಕಳೆದ ವಾರ ಲೀಟರ್‌ಗೆ ₹161 ರಿಂದ ಈ ವಾರ ₹165ಕ್ಕೆ ಏರಿಕೆಯಾಗಿದೆ.ಅದೃಷ್ಟ: ದರ ಲೀಟರ್‌ಗೆ ₹152 ರಿಂದ ₹157ಕ್ಕೆ ಏರಿಕೆಯಾಗಿದೆ. ಈ ಬ್ರಾಂಡ್‌ಗಳ ಹೊರತಾಗಿ, ಮಾರುಕಟ್ಟೆಯಲ್ಲಿರುವ ಇತರ ಪ್ರಮುಖ ಅಡುಗೆ ಎಣ್ಣೆ ಉತ್ಪನ್ನಗಳು ಸಹ ಲೀಟರ್‌ಗೆ ಸರಾಸರಿ ₹4 ರಿಂದ ₹5 ರಷ್ಟು ಹೆಚ್ಚಳವನ್ನು ದಾಖಲಿಸಿವೆ. […]

Continue Reading

ಬಳ್ಳಾರಿ | ಸರ್ಕಾರಿ ಪದವಿಪೂರ್ವ ಕಾಲೇಜುಗಳ ಅತಿಥಿ ಉಪನ್ಯಾಸಕರಿಂದ ಪ್ರತಿಭಟನೆ

ಸರ್ಕಾರಿ ಪದವಿಪೂರ್ವ ಕಾಲೇಜುಗಳ ಅತಿಥಿ ಉಪನ್ಯಾಸಕರುಗಳು ಸಹ, ಗುಣಮಟ್ಟದ ಶಿಕ್ಷಣವನ್ನು ಖಾತ್ರಿಪಡಿಸಿ ಸೇವೆ ಸಲ್ಲಿಸುತ್ತಿದ್ದಾರೆ. ಆದ್ದರಿಂದ, ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಈ ಶೈಕ್ಷಣಿಕ ವರ್ಷ (2025-25)ಸೇವೆ ಸಲ್ಲಿಸುತ್ತಿರುವ ಮತ್ತು ಸೇವಾ ಹಿರಿತನವುಳ್ಳ ಎಲ್ಲಾ ಅತಿಥಿ ಉಪನ್ಯಾಸಕರನ್ನು ಮುಂದಿನ ಶೈಕ್ಷಣಿಕ ವರ್ಷವೂ (2026-27) ಮುಂದುವರಿಸಬೇಕು. ಸರ್ಕಾರಿ ಪದವಿ ಪೂರ್ವ ಅತಿಥಿ ಉಪನ್ಯಾಸಕರ ಮಾಸಿಕ ಗೌರವ ಧನವನ್ನು ರೂ.14,000 ಗಳಿಂದ ರೂ.30,000 ಹೆಚ್ಚಿಸಬೇಕು. ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ಅತಿಥಿ ಉಪನ್ಯಾಸಕರಿಗೆ ಈ ಶೈಕ್ಷಣಿಕ ವರ್ಷದ ಮಾರ್ಚ್ ಅಂತ್ಯದವರೆಗೂ […]

Continue Reading