ಶಿಕ್ಷಕರ ಬಳಿ ತೆರಳಿ, ಸರ್ಕಾರಿ ಶಾಲೆಯಲ್ಲೇ ಶಿಕ್ಷಕರ ದಿನಾಚರಣೆ ಆಚರಿಸಿದ ಸಚಿವ ಮಧು ಬಂಗಾರಪ್ಪ

ತಂದೆ-ತಾಯಿ ಜನ್ಮ ನೀಡಿದರೆ, ದಾರಿ ತೋರಿಸುವವರು ಶಿಕ್ಷಕರು: ಮಧು ಬಂಗಾರಪ್ಪ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವ ಮಧು ಬಂಗಾರಪ್ಪ ಅವರು, “ಮಕ್ಕಳು ಬಹಳ ಚೆಂದವಾಗಿ ಮಾತನಾಡಿದರು. ಇಲ್ಲಿಯ ಶಿಕ್ಷಕರು ಹೇಗೆ ಕಲಿಸುತ್ತಿದ್ದಾರೆ ಎಂಬುದು ಇಲ್ಲೇ ಅರ್ಥವಾಗುತ್ತದೆ. ತಂದೆ-ತಾಯಿ ಜನ್ಮ ನೀಡಿದರೆ, ಬದುಕಿನ ದಾರಿ ತೋರಿಸುವವರು ಶಿಕ್ಷಕರು. ಸಾವಿರಾರು ಮಕ್ಕಳಿಗೆ ಬದುಕಿನ ದಾರಿ ತೋರಿಸುವ ಮಹತ್ತರ ಜವಾಬ್ದಾರಿ ನಿಮ್ಮ ಮೇಲಿದೆ” ಎಂದು ಶಿಕ್ಷಕರಿಗೆ ಹೇಳಿದರು. “ಸರ್ಕಾರಿ ಶಾಲೆಯ ಬಗ್ಗೆ ಮಾಧ್ಯಮದಲ್ಲಿ ಟೀಕೆ-ಟಿಪ್ಪಣಿ ಬರುತ್ತಲೇ ಇರುತ್ತವೆ. ಆದರೆ ಈ ಶಾಲೆಯಂತಹ ಸರ್ಕಾರಿ […]

Continue Reading

ನಿಂಗಮ್ಮನ ಇಡ್ಲಿ ಬಂಡಿ ತೆರವು ಸಮರ್ಥಿಸಿದ ಸಚಿವ ಪ್ರಿಯಾಂಕ್‌ ಖರ್ಗೆ

ಹಾಸನ ಮೂಲದ ನಿಂಗಮ್ಮ ಅವರು ಬೆಂಗಳೂರಿನ ಹೊಸಹಳ್ಳಿ ಮೆಟ್ರೋ ನಿಲ್ದಾಣದ ಬಳಿ ಫುಟ್‌ಪಾತ್‌ನಲ್ಲಿ ಸಣ್ಣ ತಳ್ಳುವ ಗಾಡಿಯಲ್ಲಿ ಇಡ್ಲಿ, ದೋಸೆ ಮಾರಾಟ ಮಾಡುವ ಟಿಫನ್ ಸೆಂಟರ್ ನಡೆಸುತ್ತಿದ್ದಾರೆ. ಕೇಂದ್ರ ಸರ್ಕಾರದ ‘ಪಿಎಂ ಸ್ವನಿಧಿ’ ಯೋಜನೆಯಡಿ ಸಣ್ಣ ಸಾಲ ಪಡೆದು, ಕಷ್ಟಪಟ್ಟು ಬದುಕು ಕಟ್ಟಿಕೊಂಡಿದ್ದ ನಿಂಗಮ್ಮ ತಮ್ಮ ಮಕ್ಕಳಿಗೂ ಉತ್ತಮ ಶಿಕ್ಷಣ ಕೊಡಿಸುತ್ತಿದ್ದಾರೆ. ಇತ್ತೀಚಿನ ಮನ್ ಕೀ ಬಾತ್ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ನಿಂಗಮ್ಮ ಅವರ ಸ್ವಾವಲಂಬನೆಯ ಕಥೆಯನ್ನು ಉಲ್ಲೇಖಿಸಿ, ಅವರ ಸಾಧನೆ ಹಾಗೂ ಶ್ರಮವನ್ನು […]

Continue Reading

ಶಿವಮೊಗ್ಗ | ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿಗೆ ಭಾಜನರಾದ ಮುಖ್ಯ ಶಿಕ್ಷಕಿ ಶ್ರೀಮತಿ ರತ್ನಕುಮಾರಿಯವರು ಕರ್ತವ್ಯ ನಿರ್ವಹಿಸುತ್ತಿರುವ ಸಮಟಗಾರು ಎಂಬ ಪುಟ್ಟ ಹಳ್ಳಿಯಲ್ಲಿ ಇಂದಿಗೂ ರಸ್ತೆಯು ಇಲ್ಲ ಬೀದಿ ದೀಪವು ಇಲ್ಲ..!

ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಇಲಾಖೆಯ ಗೌರವಾನ್ವಿತ ಸಚಿವರಾದ ತಾವು ಈ ವಿಷಯವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿ ಸದರಿ ರಸ್ತೆಗೆ ಡಾಂಬರೀಕರಣ ಮತ್ತು ಬೀದಿ ದೀಪಗಳನ್ನು ಅಳವಡಿಸುವ ಮೂಲಕ ಇಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಮತ್ತು ಈ ಊರಿನ ಮಹಿಳೆಯರಿಗೆ, ವೃದ್ಧರಿಗೆ ಯಾವುದೇ ಅಡೆ ತಡೆ ಇಲ್ಲದೆ ಸುಲಲಿತವಾಗಿ ಸಂಚರಿಸಲು ತಾವು ಅವಕಾಶ ಕಲ್ಪಿಸಿಕೊಡಬೇಕೆಂದು ನೈಜಹೋರಾಟಗಾರರ ವೇದಿಕೆ ತಮ್ಮಲ್ಲಿ ವಿನಯಪೂರ್ವಕವಾಗಿ ನೈಜ ವೇದಿಕೆ ಆಗ್ರಹ ಪಡಿಸುತ್ತಿದೆ. ದೇಶಕ್ಕೆ ಸ್ವಾತಂತ್ರ್ಯ ಬಂದ ನಂತರ ಮೊಟ್ಟಮೊದಲ ಬಾರಿಗೆ ಸಮಟಗಾರು ಎಂಬ ಈ […]

Continue Reading

ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಪುಟಾಣಿ ಮುದ್ದು ಮಕ್ಕಳು ಕೃಷ್ಣ ಮತ್ತು ರಾಧೆಯ ವೇಷ ಹಾಕಿರುವ ಕೆಲ ವಿಶೇಷ ಫೋಟೋಗಳನ್ನು ವೀಕ್ಷಿಸಿ

ಶಿವಮೊಗ್ಗದ ಸೂಪರ್ ಕಾಪ್ ಎಂದೇ ಪ್ರಸಿದ್ದಿ ಪಡೆದಿರುವ ಪೊಲೀಸ್ ಸಬ್ ಇನ್ಸ್ಪೆಕ್ಟರ್ ತಿರುಮಲೇಶ್ ಅವರ ಮುದ್ದು ಪುಟಾಣಿ ಪ್ರಾಂಶಿ T.S. ಇವರ ಫೋಟೋ ವೀಕ್ಷಿಸಿ 👇 ಶಿವಮೊಗ್ಗದ ಕರ್ನಾಟಕ ಬ್ಯಾಂಕ್ ಉದ್ಯೋಗಿ ಚಿದಂಬರ ಹಾಗೂ ಮಹಾವೀರ ಶಾಲೆಯ ಶಿಕ್ಷಕರಾದ ವಂದನಾ ಅವರ ಪುತ್ರ ಕ್ರಿಷಿವ್ ಶರ್ಮನನ್ನು ಈ ಕೆಳಗಿನ ಫೋಟೋದಲ್ಲಿ ನೋಡಿ ಪುಟಾಣಿ ಧ್ವನಿ ತಂದೆ ಮನೋಹರ್ ವೃತ್ತಿ ತೆಂಗಿನಕಾಯಿ ಮಂಡಿ ಹಾಗೂ ತಾಯಿ ರೇಖಾ ಊರು ತಿಪಟೂರ್ ಈ ಪುಟಾಣಿ ಫೋಟೋ 👇 ಪುಟಾಣಿ ನಿಭಾ […]

Continue Reading

ಕರ್ನಾಟಕ ವೀರಶೈವ ಲಿಂಗಾಯಿತ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

2024-25 ಹಾಗೂ 2025-26 ನೇ ಸಾಲಿನಲ್ಲಿ ಅರ್ಜಿ ಸಲ್ಲಿಸಿ ಆಯ್ಕೆಯಾಗದವರು ಅದೇ ಯೋಜನೆಗೆ ಈ ವರ್ಷ ಮರು ಅರ್ಜಿ ಸಲ್ಲಿಸುವ ಅಗತ್ಯತೆ ಇರುವುದಿಲ್ಲ.ಆಸಕ್ತರು ಸೇವಾಸಿಂಧು ಪೋರ್ಟಲ್ http:/sevasindhu.karnataka.gov.in ಮುಖಾಂತರ ಗ್ರಾಮ ಒನ್/ ಬೆಂಗಳೂರು ಒನ್/ ಕರ್ನಾಟಕ ಒನ್ ನಾಗರೀಕ ಸೇವಾಕೇಂದ್ರಗಳಲ್ಲಿ ದಾಖಲೆಗಳ ಸಹಿತ ಸೆ. 30 ರೊಳಗಾಗಿ ಅರ್ಜಿ ಸಲ್ಲಿಸುವಂತೆ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಹೆಚ್ಚಿನ ಮಾಹಿತಿಗಾಗಿ ನಿಗಮದ ಜಾಲತಾಣ https://kvldcl.karnataka.gov.in ಅಥವಾ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಕರ್ನಾಟಕ ವೀರಶೈವ ಲಿಂಗಾಯಿತ ಅಭಿವೃದ್ಧಿ ನಿಗಮ(ನಿ), […]

Continue Reading

ಶಿವಮೊಗ್ಗ | ಕುವೆಂಪು ವಿಶ್ವವಿದ್ಯಾಲಯದಲ್ಲಿ ಪ್ರೊಜೆಕ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ

ಹೆಚ್ಚಿನ ವಿವರಗಳು ಮತ್ತು ಅರ್ಜಿ ನಮೂನೆಗಾಗಿ ವಿಶ್ವವಿದ್ಯಾಲಯದ ಅಧಿಕೃತ ವೆಬ್‌ಸೈಟ್ http://www.kuvempu.ac.in ಗೆ ಭೇಟಿ ನೀಡಬಹುದು ಎಂದು ಕುವೆಂಪು ವಿವಿಯ ಪ್ರಧಾನ ಸಂಶೋಧಕರಾದ ಪ್ರೊ. ಎನ್.ಬಿ.ತಿಪ್ಪೇಸ್ವಾಮಿ ಪ್ರಕಟಣೆಯಲ್ಲಿ ತಿಳಿದಿದ್ದಾರೆ.

Continue Reading

ಶಿವಮೊಗ್ಗ | ಓದಿನಷ್ಟೇ ಕ್ರೀಡೆಗೂ ಆದ್ಯತೆ ನೀಡಿ : ಸಂಚಾರಿ ಪಿ.ಐ. ದೇವರಾಜ್

ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಕ್ಷೇತ್ರ ಶಿಕ್ಷಣಾಧಿಕಾರಿ ರಮೇಶ್ ಅವರು ಮಾತನಾಡುತ್ತಾ ಇನ್ಸ್ಪೆಕ್ಟರ್ ದೇವರಾಜ್ ಅವರು ಓದು ಹಾಗೂ ಕ್ರೀಡೆಯನ್ನು ಮುಂದಿದ್ದರಿಂದ ಇಂದು ಹಿರಿಯ ಪೊಲೀಸ್ ಅಧಿಕಾರಿಯಾಗಿದ್ದಾರೆ. ದೈಹಿಕ ಸಾಮರ್ಥ್ಯ ಹಾಗೂ ಮಾನಸಿಕ ಹಿಡಿತ ಸಾಧಿಸಲು ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆಗಳು ಅತ್ಯಗತ್ಯ. ಹಾರನಹಳ್ಳಿ ಹಿರಿಯ ಹಾರನಹಳ್ಳಿ ಹಿರಿಯ ಪ್ರಾಥಮಿಕ ಶಾಲೆ ಎಸ್ ಡಿಎಂಸಿ, ಗ್ರಾಮಸ್ಥರ ಸಹಕಾರದಿಂದ ಈ ಕ್ರೀಡಾಕೂಟವನ್ನು ವ್ಯವಸ್ಥಿತವಾಗಿ ಮಾಡಿದ್ದು ಸಂತಸದ ವಿಷಯ. ಇಲ್ಲಿ ಗೆದ್ದ ಮಕ್ಕಳು ಮುಂದೆ ಜಿಲ್ಲಾ, ರಾಜ್ಯ ಹಾಗೂ ರಾಷ್ಟ್ರ ಮತ್ತು […]

Continue Reading

ರೈತ ಮಹಿಳೆಯರ ಅಕ್ಕರೆಯ ಸತ್ಕಾರ – ಅನ್ನದಾತ ತಾಯಂದಿರ ವಾತ್ಸಲ್ಯಕ್ಕೆ ಎಂದೆಂದಿಗೂ ಋಣಿ.. : ಬಿ. ವೈ.ವಿಜಯೇಂದ್ರ

ಮಣ್ಣನ್ನೇ ನಂಬಿ ಸರಳವಾಗಿ ಬದುಕುವ ರೈತರ ಮತ್ತು ತಾಯಂದಿರ ಅಪ್ಯಾಯತೆ ಮತ್ತು ವಾತ್ಸಲ್ಯ ದಣಿವನ್ನು ದೂರ ಮಾಡಿರುವುದಷ್ಟೇ ಅಲ್ಲ, ಹೊಸ ಚೈತನ್ಯವನ್ನು ನಮಗೆ ತುಂಬಿದೆ.ನಮ್ಮ ರೈತ ತಾಯಂದಿರ ಋಣ ತೀರಿಸಲು,ಅವರ ನೆಮ್ಮದಿಗಾಗಿ,ಅನ್ನದಾತರ ಹಕ್ಕಿಗಾಗಿ ಇನ್ನಷ್ಟು ಬದ್ಧತೆಯಿಂದ ನಮ್ಮ ಹೋರಾಟ ಮುಂದುವರಿಯಲಿದೆ ಎಂದರು.

Continue Reading