ಸಾಗರ | ಒಂಟಿ ಮಹಿಳೆ ಮೇಲೆ ಹಲ್ಲೆ ; ಬಂಗಾರದ ಸರ ಕಿತ್ತುಕೊಂಡು ಪರಾರಿ

ಹಲ್ಲೆಯಿಂದ ಗಾಯಗೊಂಡ ಗೀತಾ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಸಂಬಂಧ ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.

Continue Reading

ವಾಣಿಜ್ಯ ಬಳಕೆ ಸಿಲಿಂಡರ್ ಬೆಲೆ ಇಂದಿನಿಂದ ಹೆಚ್ಚಳ

ವಾಣಿಜ್ಯ ಎಲ್‌ಪಿಜಿ ಎಷ್ಟು ದುಬಾರಿಯಾಗಿದೆ? ಸೆಪ್ಟೆಂಬರ್ 1ರಿಂದ ದೆಹಲಿ ಮತ್ತು ಚೆನ್ನೈನಲ್ಲಿ 19 ಕೆ.ಜಿ. ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆ 9.50 ರೂಪಾಯಿ ಹೆಚ್ಚಾಗಿದೆ. ಹಿಂದಿನ ತಿಂಗಳುಗಳಲ್ಲಿ ವಾಣಿಜ್ಯ ಎಲ್‌ಪಿಜಿ ಬೆಲೆಯಲ್ಲಿ ಗಣನೀಯ ಇಳಿಕೆಯಾಗಿದ್ದ ಹಿನ್ನೆಲೆಯಲ್ಲಿ ಈ ಏರಿಕೆ ಕಂಡುಬಂದಿದೆ.

Continue Reading

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್ ದಾಖಲು ಆಗಲು ವಾಸ್ತವ ವಿಚಾರವೇನು?

ಪೊಲೀಸರು ಭಾರತೀಯ ನ್ಯಾಯ ಸಂಹಿತೆಯ (ಬಿಎನ್‌ಎಸ್) ಸೆಕ್ಷನ್ 196 ಮತ್ತು 299 ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯ ಸೆಕ್ಷನ್ 3(1)(q) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ವರದಿಯಾಗಿದೆ. ನೈನಿತಾಲ್‌ನ ಹಿರಿಯ ಪೊಲೀಸ್ ಸೂಪರಿಂಟೆಂಡೆಂಟ್ (ಎಸ್‌ಎಸ್‌ಪಿ) ಮಂಜುನಾಥ್ ಟಿ. ಸಿ. ಅವರು, “ರಾಹುಲ್ ಗಾಂಧಿಯವರ ಹೇಳಿಕೆಗಳು ಮತ್ತು ಪತ್ರಿಕಾಗೋಷ್ಠಿಯು ತಮಗೆ ಮತ್ತು ತಮ್ಮ ದಲಿತ ಸಮುದಾಯದ ಸದಸ್ಯರಿಗೆ ನೋವುಂಟು ಮಾಡಿದೆ ಎಂದು ದೂರುದಾರರು ತಿಳಿಸಿದ್ದಾರೆ” ಎಂದು ಹೇಳಿದ್ದಾರೆ. ಹೇಳಿಕೆಗಳನ್ನು ನೀಡುವ ಮುನ್ನ […]

Continue Reading

ಸೊರಬ | ಕೃಷ್ಣನ ಬಾಲ್ಯದ ದಿನಗಳನ್ನು ಹಬ್ಬವನ್ನಾಗಿಸಿದ ಭವ್ಯ ಪರಂಪರೆ ನಮ್ಮದಾಗಿದೆ : ಶಂಕರ್ ಶೇಟ್

ದೀಪಕ್ ಅಲೇಕಲ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.ಮುಖ್ಯ ಅತಿಥಿಯಾಗಿ ವಿದ್ಯಾ ಬಾವೆ, ಸಂಗೀತ ಪೈ, ಕಾವ್ಯ ವಿಜಯ್, ಶೃತಿ ವಿನೋದ್ ಭಾಗವಹಿಸಿದ್ದರು.ಗುರುಕುಲ ಬಾಲ ವಿಕಾಸ ಮುಖ್ಯಸ್ಥ ಸತೀಶ್ ಬೈಂದೂರು ಕಾರ್ಯಕ್ರಮ ನಿರೂಪಿಸಿದರು, ಶಿಕ್ಷಕಿಯರಾದ ಸ್ನೇಹಾ ಸತೀಶ್, ಗೀತಾ, ಜಯಂತಿ, ಸುನೀತಾ, ರಂಜಿತಾ, ಶ್ರೀನಿಧಿ, ಅನೂರೂಪ ಸೇರಿದಂತೆ ಪೋಷಕರು ಮತ್ತು ಮಕ್ಕಳು ಭಾಗವಹಿಸಿದ್ದರು.

Continue Reading

ನಾನು‌ ಮುಂದಿನ‌ ಚುನಾವಣೆಗೆ ‌ನಿಲ್ಲಬಾರದೆಂದು ನಿರ್ಧರಿಸಿದ್ದೇನೆ,ವ್ಯವಸ್ಥೆ ಸುಧಾರಣೆಯಾಗದೆ ನಾನು ಪ್ರಾಮಾಣಿಕ ಎಂದರೆ ಆತ್ಮವಂಚನೆಯಾಗುತ್ತೆ : ಸಿದ್ದರಾಮಯ್ಯ

ಚುನಾವಣೆಯಲ್ಲಿ ಚುನಾವಣಾ ಆಯೋಗದವರು ಹೇಳಿದಷ್ಟು ಹಣ ಮಾತ್ರ ಖರ್ಚು ಮಾಡಬೇಕು. ಆದರೆ, ಅದು ಆಗುತ್ತಿಲ್ಲ. 1983ರ ಚುನಾವಣೆಗೂ, 2023ರ ಚುನಾವಣೆಗೂ ಬಹಳಷ್ಟು ವ್ಯತ್ಯಾಸವಿದೆ. ಚುನಾವಣೆಯಲ್ಲಿ ಅಕ್ರಮವಾಗಿ ಹಣ ಖರ್ಚು ಮಾಡದಂತೆ ಹೋರಾಟ ಮಾಡಬೇಕು ಎಂದರು.

Continue Reading