Author: News E-Kannada

ಶಿವಮೊಗ್ಗ | ಕಾಂಗ್ರೆಸ್ ಮುಖಂಡೆ ನಾಜಿಮರಿಂದ, ಸಚಿವ ಮಧು ಬಂಗಾರಪ್ಪ ಹೆಸರಿನಲ್ಲಿ ಲಕ್ಷಾಂತರ ರೂಪಾಯಿ ವಂಚನೆ
ಘಟನೆ ವಿವರ : ಸಂತ್ರಸ್ತೆಯ ಆರೋಪ ಈ ಕೆಳಗನಂತಿದೆ, ನಾನು ಬಿ.ಎ. ಪದವಿ ವ್ಯಾಸಂಗ ಮಾಡುತ್ತಿದ್ದು, ನನ್ನ ಗಂಡ ಕೂಲಿಕೆಲಸ ಮಾಡಿಕೊಂಡಿದ್ದಾರೆ,ಕಷ್ಟದ ಜೀವನ ನಡೆಸುತ್ತಿದ್ದೇವೆ. ನಮಗೆ 3 ಜನ ಹೆಣ್ಣುಮಕ್ಕಳಿರುತ್ತಾರೆ. ಮನೆಯ ಆರ್ಥಿಕ ಪರಿಸ್ಥಿತಿಯು ಸರಿಯಿಲ್ಲದ ಕಾರಣ ವಯಸ್ಸಾದ ಅತ್ತೆ ಮಾವಂದಿರು ಇರುತ್ತಾರೆ. ಇವರ ಯೋಗಕ್ಷೇಮಕ್ಕಾಗಿ ನನಗೆ ಕೆಲಸದ ಅವಶ್ಯಕತೆಯಿದ್ದು, ನಮ್ಮ ಮಾವನವರಾದ ಜಪ್ಪು ಎಂಬುವವರಿಗೆ ಪರಿಚಯವಾದ ಶಿವಮೊಗ್ಗ ನಿವಾಸಿ ಶ್ರೀಮತಿ ನಾಜಿಮ ಎಂಬುವವರನ್ನು ಭೇಟಿ ಮಾಡಿಸಿ ಕೆಲಸಕ್ಕಾಗಿ ಬೇಡಿಕೆ ಇಟ್ಟಾಗ ನಮ್ಮಿಂದ ಸಂಪೂರ್ಣ ದಾಖಲಾತಿಗಳನ್ನು ಪಡೆದುಕೊಂಡು, […]
Continue Readingಶಿವಮೊಗ್ಗ | ಪ್ರಧಾನಿ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ; ರಾಷ್ಟ್ರಪ್ರೇಮಿ ವಕೀಲರ ಬಳಗದಿಂದ ದೂರು
ಈ ನೆಲದಲ್ಲಿ ಪ್ರತಿಯೊಬ್ಬರಿಗೂ ಪ್ರತಿಯೊಂದನ್ನು ಪ್ರಶ್ನಿಸುವ ವಿಶ್ಲೇಸಿಸುವ ಮತ್ತು ವಿಮರ್ಶಾತ್ಮಕವಾಗಿ ಟೀಕೆಗೆ ಒಳಪಡಿಸುವ ಹಕ್ಕನ್ನು ಭಾರತ ಸಂವಿಧಾನವು ನೀಡಿದೆ ಆದರೆ ಅಂತಹ ಟೀಕೆ ಟಿಪ್ಪಣಿಗಳು ಮತ್ತೊಬ್ಬರ ಮಾನ ಮರ್ಯಾದೆ ಮತ್ತು ಗೌರವಕ್ಕೆ ಧಕ್ಕೆ ಉಂಟುಮಾಡಬಾರದು. ಟೀಕೆ ಮಾಡುವ ಭರದಲ್ಲಿ ದೇಶದ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿ ಅವರನ್ನು ಈ ರೀತಿ ಅಶ್ಲೀಲ ಮತ್ತು ಅವೇಳನಕಾರಿಯಾಗಿ ಚಿತ್ರಿಸುವುದು ಈ ದೇಶದ ಸಂವಿಧಾನದಲ್ಲಿ ನಂಬಿಕೆ ಇಟ್ಟ ಪ್ರತಿಯೊಬ್ಬ ಭಾರತೀಯನಿಗೂ ನೋವು ಮಾಡಿದೆ ಉನ್ನತ ಸಂವಿಧಾನಾತ್ಮಕ ಹುದ್ದೆಯಲ್ಲಿರುವ ಪ್ರಧಾನಮಂತ್ರಿಯವರಿಗೆ ಮಾಡಿದ ಅವಮಾನ […]
Continue Readingಭಾರತ-ಇಸ್ರೇಲ್ ನಡುವೆ ಹಲವು ಒಪ್ಪಂದಗಳಿಗೆ ಸಹಿ ; ಮೋದಿ ಇಸ್ರೇಲ್ ಭೇಟಿಯಿಂದ ಭಾರತಕ್ಕೆ ವಿವಿಧ ಸ್ತರಗಳಲ್ಲಿ ಲಾಭದ ನಿರೀಕ್ಷೆ..!
ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತ್ಯಾನಹು ಅವರನ್ನು ಭೇಟಿ ಮಾಡಿದ ನರೇಂದ್ರ ಮೋದಿ ಹಲವು ವಿಚಾರಗಳ ವಿನಿಮಯ ಮಾಡಿದ್ದಾರೆ. ಬಹಳ ಮಹತ್ವದ ಮುಕ್ತ ವ್ಯಾಪಾರ ಒಪ್ಪಂದದ ವಿಚಾರವನ್ನೂ ಚರ್ಚಿಸಿದ್ದಾರೆ. ಈ ಭೇಟಿ ಬಳಿಕ ಇಬ್ಬರೂ ಕೂಡ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಹೇಳಿಕೆ ನೀಡಿ, ‘ಪರಸ್ಪರ ಲಾಭವಾಗುವಂತಹ ಮುಕ್ತ ವ್ಯಾಪಾರ ಒಪ್ಪಂದ ಏರ್ಪಡಲು ಕಾರ್ಯವಹಿಸುತ್ತೇವೆ’ ಎಂದಿದ್ದಾರೆ.
Continue Readingಉರ್ದುವಿನಲ್ಲಿ ಸರ್ಕಾರಿ ಕಾರ್ಯಕ್ರಮದ ಆಹ್ವಾನ ಪತ್ರಿಕೆ ನೀಡಿದ್ರೆ ತಪ್ಪೇನು? : ದಿನೇಶ್ ಗುಂಡೂರಾವ್ ಸಮರ್ಥನೆ
ಸರ್ಕಾರದ ನಿರ್ಧಾರದಲ್ಲಿ ಏನು ತಪ್ಪಿದೆ? ಓಲೈಕೆ ಏನಿದೆ ಇದರಲ್ಲಿ? ಹಿಂದಿಯಲ್ಲಿ ಬರೆದರೆ ಓಲೈಕೆನಾ? ಇಂಗ್ಲಿಷ್ನಲ್ಲಿ ಕೊಟ್ಟರೆ ಇಂಗ್ಲಿಷ್ ಓಲೈಕೆನಾ? ಎಲ್ಲರಿಗೂ ಮಾಹಿತಿ ಇರಲೆಂದು ಜಾಹೀರಾತು ನೀಡಲಾಗುತ್ತದೆ ಎಂದು ದಿನೇಶ್ ಗುಂಡೂರಾವ್ ಸ್ಪಷ್ಟನೆ ನೀಡಿದರು.
Continue Readingಶಿವಮೊಗ್ಗ | ಎಫ್ಎಂ ಪ್ರಸಾರಕ ಉದ್ಘಾಟನೆ ; ಯಡಿಯೂರಪ್ಪನವರ 84ನೇ ಜನ್ಮದಿನಕ್ಕೆ ಸಮರ್ಪಣೆ ಎಂದ ಬಿ.ವೈ. ಆರ್
2009ರಲ್ಲಿ ಶಿವಮೊಗ್ಗಕ್ಕೆ ಎಫ್ಎಂ ಕೇಂದ್ರ ಅಗತ್ಯವಿದೆ ಎಂಬ ಬೇಡಿಕೆಯನ್ನು ಯಡಿಯೂರಪ್ಪನವರು ಮುಂದಿಟ್ಟಿದ್ದು, ಆ ಪ್ರಯತ್ನದ ಫಲವಾಗಿ ಇಂದು ಸರ್ಕಾರದಿಂದ ಈ ಯೋಜನೆ ಸಾರ್ಥಕಗೊಂಡಿದೆ ಎಂದು ಅವರು ವಿವರಿಸಿದರು. ಕಾರ್ಯಕ್ರಮದ ಯಶಸ್ಸಿಗೆ ಶ್ರಮಿಸಿದ ಎಲ್ಲರಿಗೂ ಅಭಿನಂದನೆಗಳನ್ನು ಸಲ್ಲಿಸಿದರು.
Continue Readingನಿರ್ದೇಶಕ ಅನೀಶ್ ಕಿಡ್ನಾಪ್ ಪ್ರಕರಣ ; ನಟಿ ಸೇರಿ 11 ಮಂದಿ ಬಂಧನ
ಅನೀಶ್ ಅವರು ತಮ್ಮ ಕಾರನ್ನು ಮಾರಾಟ ಮಾಡುವ ಉದ್ದೇಶದಿಂದ ಪರಿಚಯವಿದ್ದ ನಟಿಯೊಬ್ಬರಿಗೆ ಮಾಹಿತಿ ನೀಡಿದ್ದರು. ಇದೇ ಮಾಹಿತಿಯನ್ನು ಬಳಸಿಕೊಂಡು ಆರೋಪಿಗಳು ನಟಿಯ ಮೂಲಕ ಅನೀಶ್ ಅವರನ್ನು ಸಂಪರ್ಕಿಸಿದ್ದರು. ಕಾರು ಖರೀದಿ ಮಾಡುವ ನೆಪದಲ್ಲಿ ಕರೆ ಮಾಡಿ, ನಟಿಯ ಮೂಲಕವೇ ಅನೀಶ್ ಅವರನ್ನು ಮುಂಬೈನಿಂದ ಬೆಂಗಳೂರಿಗೆ ಕರೆಸಿಕೊಳ್ಳಲಾಗಿದೆ. ಆ ನಟಿಯ ಹೆಸರು ಐಶ್ವರ್ಯಾ ಈ ಹಿಂದೆ ನಟ ದುನಿಯಾ ಅವರ ಭೀಮಾ ಚಿತ್ರದಲ್ಲಿ ಅವರೊಂದಿಗೆ ನಟಿಸಿದ್ದವರು. ಆರೋಪಿಗಳು ಅನೀಶ್ ಅವರನ್ನು ಆಡುಗೋಡಿ ಠಾಣೆ ವ್ಯಾಪ್ತಿಗೆ ಕರೆಸಿ ಕಾರಿನಲ್ಲಿ ಕಿಡ್ನ್ಯಾಪ್ […]
Continue Readingಜವಾಹರಲಾಲ್ ನೆಹರು ತಾರಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಂಭ್ರಮ ; ವೈಜ್ಞಾನಿಕ ಮನೋಭಾವಕ್ಕೆ ಸಚಿವ ಮಧು ಬಂಗಾರಪ್ಪ ಕರೆ
ವಿದ್ಯಾರ್ಥಿಗಳು ಕೇವಲ ಪಠ್ಯಕ್ಕೆ ಸೀಮಿತವಾಗದೆ ಇನೋವೇಟಿವ್ (Innovative) ಸಿಸ್ಟಮ್ಗಳ ಕಡೆಗೆ ಗಮನ ಹರಿಸಬೇಕು. “ಆಕಾಶವೇ ಎಲ್ಲೆ” (Sky is the limit) ಎಂಬಂತೆ ನಿರಂತರ ಸಂಶೋಧನೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ಕರೆ ನೀಡಿದರು. ರಾಜ್ಯದ ಸರ್ಕಾರಿ ಶಾಲೆಗಳ ಹಾಗೂ ಅನುದಾನಿತ ಶಾಲೆಗಳ ವಿದ್ಯಾರ್ಥಿಗಳಿಗೆ ಆಧುನಿಕ ತಂತ್ರಜ್ಞಾನ ಮತ್ತು ವಿಜ್ಞಾನದ ಅರಿವು ಮೂಡಿಸಲು ಶಾಲಾ ಶಿಕ್ಷಣ ಇಲಾಖೆಯು ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯೊಂದಿಗೆ ಸದಾ ಕೈಜೋಡಿಸಲಿದೆ ಎಂದು ಭರವಸೆ ನೀಡಿದರು. ವಿಜ್ಞಾನ ದಿನದ ಅಂಗವಾಗಿ ವಿದ್ಯಾರ್ಥಿಗಳಿಗೆ ವೈಜ್ಞಾನಿಕ ಮನೋಭಾವ ಮತ್ತು […]
Continue Readingದ್ವಿತೀಯ PUC, SSLC ಪ್ರಶ್ನೆಪತ್ರಿಕೆ ಲೀಕ್ ಹೆಸರಿನಲ್ಲಿ ಇನ್ಸ್ಟಾಗ್ರಾಂನಲ್ಲಿ ಮೋಸ ಯತ್ನ ; ವಿದ್ಯಾರ್ಥಿಗಳಿಗೆ ಎಚ್ಚರಿಕೆ
ಅಧಿಕಾರಿಗಳು ವಿದ್ಯಾರ್ಥಿಗಳು ಯಾವುದೇ ರೀತಿಯ ಹಣ ಪಾವತಿ ಮಾಡಬಾರದು ಹಾಗೂ ಇಂತಹ ಖಾತೆಗಳಿಗೆ ಪ್ರತಿಕ್ರಿಯಿಸಬಾರದು ಎಂದು ಮನವಿ ಮಾಡಿದ್ದಾರೆ.ಸೈಬರ್ ಕ್ರೈಂ ವಿಭಾಗವು ಇಂತಹ ಖಾತೆಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗಿದ್ದು, ಪ್ರಶ್ನೆಪತ್ರಿಕೆ ಭದ್ರತೆಗೆ ಹೆಚ್ಚುವರಿ ಕ್ರಮಗಳನ್ನು ಜಾರಿಗೊಳಿಸುವ ಬಗ್ಗೆ ಸರ್ಕಾರ ಚಿಂತನೆ ನಡೆಸುತ್ತಿದೆ. ಅಧಿಕಾರಿಗಳ ಪ್ರಕಾರ, ಇವು ನಿಜವಾದ ಲೀಕ್ ಅಲ್ಲ; ವಿದ್ಯಾರ್ಥಿಗಳನ್ನು ಮೋಸಗೊಳಿಸುವ ಉದ್ದೇಶದ ಪೋಸ್ಟ್ಗಳಾಗಿರಬಹುದು. ಎಚ್ಚರಿಕೆ : ವಿದ್ಯಾರ್ಥಿಗಳು ಮತ್ತು ಪೋಷಕರು ಸಾಮಾಜಿಕ ಜಾಲತಾಣಗಳಲ್ಲಿ ಹರಡುವ ಅಪರಿಶೀಲಿತ ಮಾಹಿತಿಯನ್ನು ನಂಬದೆ, ಅನುಮಾನಾಸ್ಪದ […]
Continue Readingಶಿರಸಿ ಮಾರಿಕಾಂಬಾ ಜಾತ್ರೆಗೆ ಹೋಗುವ ಭಕ್ತರಿಗೆ ರೈಲ್ವೆ ಇಲಾಖೆಯಿಂದ ಗುಡ್ ನ್ಯೂಸ್
ಒಟ್ಟು 20 ಬೋಗಿಗಳು (1 ಪ್ರಥಮ ದರ್ಜೆ/AC 2-ಟೈರ್, 2 AC 3-ಟೈರ್, 10 ಸ್ಲೀಪರ್ ಕ್ಲಾಸ್, 5 ಸಾಮಾನ್ಯ ದರ್ಜೆ ಮತ್ತು 2 ಎಸ್ಎಲ್ಆರ್) ಇರಲಿದೆ. ಈಗಾಗಲೇ ಇರುವ ಇರುವ ರೈಲನ್ನು ತಾಳಗುಪ್ಪದವರೆಗೆ ವಿಸ್ತರಿಸಲಾಗಿದೆ. ಇನ್ನು ಮಾರ್ಚ್ ಒಂದರಿಂದ ರೈಲು ಸಂಖ್ಯೆ 16581 ಮಧ್ಯರಾತ್ರಿ 12:15ಕ್ಕೆ ಯಶವಂತಪುರದಿಂದ ಹೊರಟು ಬೆಳಿಗ್ಗೆ 09:00ಕ್ಕೆ ತಾಳಗುಪ್ಪ ತಲುಪಲಿದೆ. ಇನ್ನು ಅದೇ ದಿನ ಅಂದರೆ ಮಾರ್ಚ್ 1 ರಂದು ರೈಲು ಸಂಖ್ಯೆ 16582 ( ರಾತ್ರಿ 10:00ಕ್ಕೆ ತಾಳಗುಪ್ಪದಿಂದ ಹೊರಟು […]
Continue Reading

