ಬಳ್ಳಾರಿ | ವಿವಿಧ ಬೇಡಿಕೆ ಆಗ್ರಹಿಸಿ ಕರ್ನಾಟಕ ರಾಜ್ಯ ಸಂಯುಕ್ತ ಅಕ್ಷರ ದಾಸೋಹ ಕಾರ್ಮಿಕ ಸಂಘದಿಂದ ಪ್ರತಿಭಟನೆ

ಮುಖ್ಯಮಂತ್ರಿಗಳಿಗೆ ಉದ್ದೇಶಿಸಲಾದ ಮನವಿ ಪತ್ರವನ್ನು ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ನೀಡಲಾಯಿತು.ಈ ಸಂದರ್ಭದಲ್ಲಿ ಮಾತನಾಡಿದ ಎಐಯುಟಿಯುಸಿ ಜಿಲ್ಲಾ ಕಾರ್ಯದರ್ಶಿ ಡಾ.ಪ್ರಮೋದ್ ಎನ್ ಬಿಸಿಯೂಟ ಯೋಜನೆ ಕೆಳಗಡೆ ಕೆಲಸ ಮಾಡುವ ಅಡುಗೆ ಕಾರ್ಮಿಕರ ಗೌರವಧನ ಅತ್ಯಂತ ಕಡಿಮೆಯಾಗಿದೆ. ಮಾಸಿಕ ೪೬೦೦-೪೭೦೦ ರೂ ಪಡೆದು ಜೀವನ ನಡೆಸುವುದೇ ದುಸ್ತರವಾಗಿದೆ. ಇದೀಗ ಕೆಪಿಎಸ್ ಮ್ಯಾಗ್ನೆಟ್ ಶಾಲಾ ಯೋಜನೆಯ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ ಹಂತ ಹಂತವಾಗಿ ಸರ್ಕಾರಿ ಶಾಲೆಗಳನ್ನು ಮುಚ್ಚುವ ಪ್ರಕ್ರಿಯೆಯು ನಡೆಯುತ್ತಿದೆ ಎನ್ನುವುದರಿಂದ ಬಿಸಿಯೂಟ ಕಾರ್ಮಿಕರು ಕೆಲಸದ ಅಭದ್ರತೆಯಲ್ಲಿದ್ದು ತಮ್ಮ ಭವಿಷ್ಯದ ಕುರಿತು ಆತಂಕಿತರಾಗಿದ್ದಾರೆ. ಈ […]

Continue Reading

ನರ್ಸ್ ನಿರ್ಲಕ್ಷಕ್ಕೆ 6 ತಿಂಗಳ ಮಗುವಿನ ಬೆರಳು ಕಟ್

ಜ್ವರ ಮತ್ತು ಕಫದ ಹಿನ್ನೆಲೆ ಚಿನ್ಮಯ್ ಮಿಷನ್ ಆಸ್ಪತ್ರೆಗೆ ಮಗುವನ್ನು ಪೋಷಕರು ಫೇಬ್ರವರಿ 19ರಂದು ದಾಖಲಿಸಿದ್ದರು. ಅಲ್ಲಿಂದ ಫೆ.24ರ ವರೆಗೆ ಮಗುವಿಗೆ ನಿರಂತರ ಚಿಕಿತ್ಸೆ ನೀಡಲಾಗಿತ್ತು. ಆದರೆ ನಿನ್ನೆ ಡ್ರಿಪ್ಸ್​​ಗೆ ಹಾಕಿದ್ದ ಡ್ರೆಸ್ಸಿಂಗ್ ತೆಗೆಯುವ ಸಂದರ್ಭ ನಿರ್ಲಕ್ಷದ ಕಾರಣದಿಂದ ನರ್ಸ್ ಮಗುವಿನ ಎಡಗೈ ಕಿರುಬೆರೆಳಿನ ಅರ್ಧ ಬಾಗವನ್ನೇ ಕತ್ತರಿಸಿದ್ದಾರೆ. ಗಂಭೀರ ಗಾಯದಿಂದ ಎಳೆಯ ಕಂದಮ್ಮ ನರಳಾಡುತ್ತಿದ್ದು, ಈ ಬಗ್ಗೆ ಪೊಲೀಸ್​​ ದೂರು ದಾಖಲಾಗಿದೆ. 6 ತಿಂಗಳ ತಮ್ಮ ಗಂಡು ಮಗು ಜ್ವರ ಮತ್ತು ಶೀತದಿಂದ ಬಳಲುತ್ತಿದ್ದ ಹಿನ್ನೆಲೆ […]

Continue Reading

ಶಿಕಾರಿಪುರ | ಯಡ್ಯೂರಪ್ಪನವರ ಹುಟ್ಟುಹಬ್ಬದ ಸಂಭ್ರಮಕ್ಕೆ ಸಿದ್ಧತೆ

ಕಳೆದ ಚುನಾವಣೆಗಿಂತ ಮುಂಬರುವ ದಿನಗಳಲ್ಲಿ ತಮ್ಮ ಗೆಲುವಿನ ಅಂತರವನ್ನು ಮತ್ತಷ್ಟು ಹೆಚ್ಚಿಸಿಕೊಳ್ಳುವ ನಿಟ್ಟಿನಲ್ಲಿ ತಂದೆಯ ಮೊರೆ ಹೋಗಿದ್ದಾರೆ. ಶಿಕಾರಿಪುರ ಭದ್ರಕೋಟೆಯನ್ನು ಮತ್ತಷ್ಟು ಬಲಪಡಿಸಿಕೊಳ್ಳಲು, ಬಿಎಸ್‌ವೈ ಅವರ ರಾಜಕೀಯ ವರ್ಚಸ್ಸು, ಜಾತಿ ಬಲ, ಆರ್‌ಎಸ್‌ಎಸ್ ಹಾಗೂ ಪಕ್ಷದ ಸಂಪೂರ್ಣ ಬೆಂಬಲವನ್ನು ತಮ್ಮದಾಗಿಸಿಕೊಳ್ಳಲು ಈ ಬರ್ತ್‌ಡೇ ಸೆಲೆಬ್ರೇಷನ್ ಅನ್ನು ದಾಳವಾಗಿ ಬಳಸಿಕೊಳ್ಳುತ್ತಿದ್ದಾರೆ. ಕಳೆದ ಬಾರಿ ಬಿಎಸ್‌ವೈ ಹುಟ್ಟುಹಬ್ಬದ ಅದ್ದೂರಿ ಆಚರಣೆಗೆ ಸ್ವಪಕ್ಷದ ಕೆಲವು ನಾಯಕರ ಸಲಹೆಯಂತೆ ಹೈಕಮಾಂಡ್ ಬ್ರೇಕ್ ಹಾಕಿತ್ತು. ಆದರೆ ಈ ಬಾರಿ ಯಾವುದೇ ಅಡೆತಡೆಗಳಿಲ್ಲದೆ ಬೃಹತ್ ಕಾರ್ಯಕ್ರಮ […]

Continue Reading

ಶಿವಮೊಗ್ಗ | ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಯ ಹತ್ಯೆ ; ಕಾನೂನು ಸುವ್ಯವಸ್ಥೆಯ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಸಂಸದ ಬಿ. ವೈ. ರಾಘವೇಂದ್ರ

ಜನರ ಭದ್ರತೆ ಸರ್ಕಾರದ ಮೊದಲ ಆದ್ಯತೆಯಾಗಬೇಕು. ರಾಜ್ಯ ಸರ್ಕಾರ ತಕ್ಷಣ ಎಚ್ಚೆತ್ತುಕೊಂಡು ಕಾನೂನು ಸುವ್ಯವಸ್ಥೆಯನ್ನು ಕಟ್ಟು ನಿಟ್ಟಾಗಿ ಜಾರಿಗೊಳಿಸಬೇಕು ಎಂದು ಆಗ್ರಹಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ನಗರ ಘಟಕದ ಅಧ್ಯಕ್ಷರಾದ ಮೋಹನ್ ರೆಡ್ಡಿ, ಶ್ರೀಮತಿ ಸಂಗೀತ ನಾಗರಾಜ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ, ಮಾಲತೇಶ್ ಸಂತೋಷ್ ಬಳ್ಳೇಕೆರೆ ರಾಜೇಶ್ ಕಾಮತ್ ದಿವಾಕರ್ ಶೆಟ್ಟಿ ಹಾಗೂ ಮಾಧ್ಯಮ ಪ್ರಮುಖವಾದ ಚಂದ್ರಶೇಖರ್ ಎಸ್. ಉಪಸ್ಥಿತರಿದ್ದರು.

Continue Reading

ಶಿವಮೊಗ್ಗ | ಕೋಟೆ ಮಾರಿಕಾಂಬ ದೇವಿಯ ಜಾತ್ರೆ ; ಎಸ್ಪಿ ನಿಖಿಲ್ ರಿಂದ ಭದ್ರತಾ ವ್ಯವಸ್ಥೆ ಪರಿಶೀಲನೆ

ಈ ಸಂದರ್ಭದಲ್ಲಿ ದೊಡ್ಡಪೇಟೆ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಶ್ರೀ ಸತ್ಯನಾರಾಯಣ ಮತ್ತು ಅಧಿಕಾರಿಗಳು ಉಪಸ್ಥಿತರಿದ್ದರು.

Continue Reading

ಅಜೀಂ ಪ್ರೇಮ್‌ಜಿ ವಿಶ್ವವಿದ್ಯಾಲಯದ ವಿರುದ್ದ ABVP ಪ್ರತಿಭಟನೆ

ABVP ಆರೋಪವೇನು? ಅಖಿಲ ಭಾರತೀಯ ವಿದ್ಯಾರ್ಥಿ ಸಂಘ AISA ಪ್ರಾಯೋಜಿತ SPARK ಎನ್ನುವ ಸಂಸ್ಥೆಯ ಮೂಲಕ ಅಜೀಮ್ ಪ್ರೇಮ್ ಜಿ ವಿಶ್ವವಿದ್ಯಾಲಯದಲ್ಲಿ ದೇಶವಿರೋಧಿ ಚಿಂತನೆಗಳ ಕೂಟಗಳನ್ನು ನಡೆಸಿದೆ. ದೇಶದ ಗಡಿ ಕಾಯುವ ಸೈನಿಕರನ್ನು(Indian Army) ಅತ್ಯಾಚಾರಿಗಳು, ಹಿಂಸಾಚಾರಿಗಳು ಎನ್ನುವಂತೆ ಬಿಂಬಿಸುವ ಕಾರ್ಯಕ್ರಮ ಮಾಡಿದ್ದಾರೆ. ಭಾರತದ ಮುಕುಟಮಣಿ ಕಾಶ್ಮೀರ ಭಾರತದ ಭಾಗವಲ್ಲ,ಕಾಶ್ಮೀರವನ್ನು ಸ್ವತಂತ್ರಗೊಳಿಸಿ ಎನ್ನುವ ದೇಶವಿರೋಧಿ ಕಾರ್ಯಕ್ರಮಗಳ ಮೂಲಕ ಭಾರತದ ಸಮಗ್ರತೆಗೆ ಧಕ್ಕೆ ತರುವ ಕಾರ್ಯಕ್ರಮ ಆಯೋಜನೆ ಮಾಡಿದ್ದಾರೆ. ಅಪರೇಷನ್ ಸಿಂಧೂರ ಸೈನಿಕ ಕಾರ್ಯಾಚರಣೆಯನ್ನು ಖಂಡಿಸುವ ಚಟುವಟಿಕೆಗಳು ನಡೆಸುತ್ತಿದ್ದರು. […]

Continue Reading

ಶಿವಮೊಗ್ಗ | ವಿದ್ಯಾರ್ಥಿಗಳಿಗೆ ವಿಶೇಷ ತರಗತಿಯ ಅವಶ್ಯಕತೆಯಿದ್ದಲ್ಲಿ ಸೂಕ್ತ ಭದ್ರತೆ ಒದಗಿಸಿ ; ಕರವೇ ಸ್ವಾಭಿಮಾನಿ ಬಣ ಅಗ್ರಹ

ಶಾಲೆಗಳ ವಿದ್ಯಾರ್ಥಿಗಳ ಫಲಿತಾಂಶವನ್ನು ಹೆಚ್ಚಿಸುವ ಉದ್ದೇಶದಿಂದ ವಿಶೇಷ ತರಗತಿಗಳನ್ನು ನಡೆಸುವ ಅಗತ್ಯವಿದ್ದಲ್ಲಿ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಸಂಬಂಧಿಸಿದಂತೆ ಸುತ್ತೋಲೆ ಹೊರಡಿಸಿ ಅಗತ್ಯ ನಿಯಮಗಳು ಮತ್ತು ಶರತ್ತುಗಳನ್ನು ವಿಧಿಸಬೇಕು. ಆ ನಿಯಮಗಳಿಗೆ ಒಪ್ಪಿಗೆ ನೀಡಿದ ಶಾಲೆಗಳಿಗೆ ಮಾತ್ರ ಇಂತಹ ವಿಶೇಷ ತರಗತಿಗಳನ್ನು ನಡೆಸಲು ಅನುಮತಿ ನೀಡಬೇಕು. ಜೊತೆಗೆ, ವಿಶೇಷ ತರಗತಿಗಳು ಮುಗಿದ ನಂತರ ವಿದ್ಯಾರ್ಥಿಗಳು ಸುರಕ್ಷಿತವಾಗಿ ಮನೆಗೆ ತಲುಪುವವರೆಗೆ ಶಾಲಾ ಆಡಳಿತ ಮಂಡಳಿಯೇ ಸಂಪೂರ್ಣ ಜವಾಬ್ದಾರಿಯಾಗಿರಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣ ತಿಳಿಸಿದೆ. ಈ […]

Continue Reading

ಶಿವಮೊಗ್ಗ | ಸೂಳೆಬೈಲಿನಲ್ಲಿ ಉಪಪೊಲೀಸ್ ಠಾಣೆ ತೆರೆಯಲು ಕ್ರಮ : ಎಸ್ಪಿ ನಿಖಿಲ್

ಪೊಲೀಸರ ಮಾಹಿತಿ ಪ್ರಕಾರ, ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಯಾಗಿದ್ದ ಸಂಕೇತ್ ಸೋಮವಾರ ಸ್ಪೆಷಲ್ ಕ್ಲಾಸ್ ಮುಗಿಸಿ ಬರ್ತಿದ್ದನಂತೆ. ಈ ವೇಳೆ ಕೆಲ ವಿದ್ಯಾರ್ಥಿಗಳ ನಡುವೆ ಜಗಳವಾಗುತ್ತಿತ್ತು. ಅವರ ಜಗಳವನ್ನು ಬಿಡಿಸಲು ಹೋದಾಗ ಸಂಕೇತ್ ಮೇಲೆ ನಾಲ್ವರು ವಿದ್ಯಾರ್ಥಿಗಳು ಹಲ್ಲೆ ನಡೆಸಿದ್ದಾರೆ ಎನ್ನಲಾಗ್ತಿದೆ. ಅನ್ಯಕೋಮಿನ ಬಾಲಕರು ಸಂಕೇತ್​​ ಎದೆಯ ಭಾಗಕ್ಕೆ ಬಲವಾಗಿ ಗುದ್ದಿದ್ದಾರೆ. ಪರಿಣಾಮ ಸಂಕೇತ್ ಪ್ರಜ್ಞೆ ಕಳೆದುಕೊಂಡು ಕುಸಿದು ಬಿದ್ದಿದ್ದಾನೆ. ತಕ್ಷಣ ಆಸ್ಪತ್ರೆಗೆ ಕರೆದುಕೊಂಡು ಹೋದರು ಪ್ರಾಣ ಉಳಿಯಲಿಲ್ಲ. ಮಾರ್ಗ ಮಧ್ಯದಲ್ಲೇ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ. ಸಂಕೇತ್​ ಸಾವಿನ […]

Continue Reading

ಶಿವಮೊಗ್ಗ | ವಿದ್ಯಾರ್ಥಿ ಸಂಕೇತ್ ಕೊಲೆ ಪ್ರಕರಣ ; ಸರ್ಕಾರದಿಂದ ಪರಿಹಾರ ಘೋಷಣೆ

ಇದಕ್ಕೂ ಮಧ್ಯೆ, ಮೃತ ಸಂಕೇತ್ ಕುಟುಂಬಕ್ಕೆ ಸರ್ಕಾರದಿಂದ ₹15 ಲಕ್ಷ ಪರಿಹಾರ ಘೋಷಿಸಲಾಗಿದೆ. ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ₹10 ಲಕ್ಷ ಮತ್ತು ಶಿಕ್ಷಣ ಇಲಾಖೆಯಿಂದ ₹5 ಲಕ್ಷ ನೀಡಲಾಗುತ್ತದೆ ಎಂದು ಸರ್ಕಾರದ ಪರವಾಗಿ ಪ್ರಭುಲಿಂಗ ಕವಳಿಕಟ್ಟೆ ತಿಳಿಸಿದ್ದಾರೆ. ಗಾಯಗೊಂಡಿರುವ ಗಿರೀಶ್ ಅವರಿಗೆ ಸಹ ಪರಿಹಾರ ನೀಡಲಾಗುವುದು ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿ ಅಟ್ರಾಸಿಟಿ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಪ್ರದೇಶದಲ್ಲಿ ಮಾದಕ ವಸ್ತುಗಳ ವಿರುದ್ಧ ಜಾಗೃತಿ ಕಾರ್ಯಕ್ರಮಗಳನ್ನು ಮತ್ತಷ್ಟು ಬಲಪಡಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಶಾಸಕ […]

Continue Reading

ಶಿವಮೊಗ್ಗ | ಊರಗಡೂರಿನಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಮರ್ಡರ್ ; ನಗರದಲ್ಲಿ ಕಟ್ಟೆಚ್ಚರ ಸ್ಥಳಕ್ಕೆ ಎಸ್ಪಿ ಭೇಟಿ

ತೀವ್ರವಾಗಿ ಗಾಯಗೊಂಡ ವಿದ್ಯಾರ್ಥಿಯನ್ನು ತಕ್ಷಣವೇ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಮಾರ್ಗಮಧ್ಯೆಯೇ ಆತ ಮೃತಪಟ್ಟಿದ್ದಾನೆ. ಮೃತದೇಹವನ್ನು ಮೆಗ್ಗಾನ್ ಆಸ್ಪತ್ರೆ ಶವಾಗಾರಕ್ಕೆ ರವಾನಿಸಲಾಗಿದೆ. ಮೃತ ಬಾಲಕನನ್ನು ಸಂಕೇತ್ (15) ಎಂದು ಗುರುತಿಸಲಾಗಿದ್ದು, ಊರಗಡೂರು ನಿವಾಸಿ ಕುಮಾ‌ರ್ ಅವರ ಪುತ್ರನಾಗಿದ್ದಾನೆ. ಕುಮಾ‌ರ್ ಅವರು ಚಾಲಕ ವೃತ್ತಿ ಮಾಡಿಕೊಂಡಿದ್ದಾರೆ. ಊರಗಡೂರಿನ 9ನೇ ತಿರುವಿನ ಬಳಿ ಇರುವ ಸರ್ಕಾರಿ ಶಾಲೆಯಲ್ಲಿ ಕಳೆದ ಎರಡು ತಿಂಗಳಿಂದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ವಿಶೇಷ ತರಬೇತಿ ತರಗತಿ ನಡೆಯುತ್ತಿದ್ದು, ಇಂದು ಸಂಜೆ ಸುಮಾರು 8 ಗಂಟೆಗೆ ತರಗತಿ ಮುಗಿದ ನಂತರ ಹರೀಶ್ […]

Continue Reading