ಶಿವಮೊಗ್ಗ | ನಾಡಿದ್ದು ಮೇ 20ರಂದು ರಾಜ್ಯದಾದ್ಯಂತ ಔಷಧಿ ಅಂಗಡಿಗಳು ಬಂದ್

ನಕಲಿ ಪ್ರಿಸ್ಕ್ರಿಪ್ಷನ್‌ಗಳ ಬಳಕೆ, ಅಸುರಕ್ಷಿತ ಔಷಧಿಗಳ ವಿತರಣೆ ಹೆಚ್ಚಾಗುವ ಸಾಧ್ಯತೆ ಇದೆ ಎಂಬ ಆತಂಕವನ್ನು ವ್ಯಕ್ತಪಡಿಸಿದರು. ನಕಲಿ, ಕಳಪೆ ಗುಣಮಟ್ಟದ ಔಷಧಗಳು, ಸರಿಯಾದ ರೀತಿಯಲ್ಲಿ ಸಂಗ್ರಹಿಸದ ಔಷಧಿಗಳು ಸರಬರಾಜು ಸರಪಳಿಗೆ ಪ್ರವೇಶಿಸುವ ಅಪಾಯ ಹೆಚ್ಚಾಗಿದೆ. ಇದರಿಂದ ರೋಗಿಗಳ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರಬಹುದು. ಯುವಕರು ಆನ್ಲೈನ್ ವೇದಿಕೆಗಳ ಮೂಲಕ ಮಾದಕ ಔಷಧಿಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿರುವ ಬಗ್ಗೆ ಕೇಂದ್ರ ಸರ್ಕಾರ ಗಂಭೀರವಾಗಿ ಚಿಂತಿಸಬೇಕಿದೆ. ತಮ್ಮ ಸಂಘವು ಸಹ ಈ ಬಗ್ಗೆ ಮಾಹಿತಿ ನೀಡಿದೆ. ಈ ಮೂಲಕ ಸೃಷ್ಟಿಸಲಾದ ಅಥವಾ […]

Continue Reading

ಶಿವಮೊಗ್ಗ | ಫ್ಲವರ್ ಮಾರ್ಕೆಟ್ ಒತ್ತುವರಿ ತೆರವು ಕುರಿತಾದ INSIDE STORY

ಅದೇನಂದರೆ,ಮಹಾನಗರ ಪಾಲಿಕೆ ಪಕ್ಕದ ರಸ್ತೆಯಲ್ಲಿ ಅನಧಿಕೃತವಾಗಿ ಒತ್ತುವರಿ ಮಾಡಿದ್ದ ಹೂವಿನ ಮಾರುಕಟ್ಟೆಯನ್ನು ದಿನಾಂಕ 16 ಮೇ 2026 ರ ಬೆಳಿಗ್ಗೆ ಶಿವಮೊಗ್ಗ ಮಹಾನಗರ ಪಾಲಿಕೆ ಹಾಗೂ ಸಂಚಾರಿ ಪೊಲೀಸ್ ಸಹಯೋಗದಲ್ಲಿ ಒತ್ತುವರಿ ತೆರುವುಗೊಳಿಸುವ ಮೂಲಕ ಜನಸಾಮಾನ್ಯರು ಸಾರ್ವಜನಿಕರು ಹಾಗೂ ವಾಹನ ಸವರಾರು ಪಾದಚಾರಿಗಳಿಗೆ ಅನುಕೂಲ ಮಾಡಿದರು ಎಂಬ ರೀತಿಯಲ್ಲಿ ಸುದ್ದಿಗಳು ಪ್ರಸಾರಗೊಂಡವು ಆದರೆ ವಾಸ್ತವದಲ್ಲಿ ಮಹಾನಗರ ಪಾಲಿಕೆಯ ಅಧಿಕಾರಿಗಳು ಈ ಒಂದು ಪ್ರಚಾರ ಆಗುತ್ತಿದ್ದರು ಸಹ ವಾಸ್ತವ ವಿಚಾರ ಮುಚ್ಚಿಟ್ಟು ನಮ್ಮ ಕರ್ತವ್ಯ ಶ್ಲಾಘನೇ ಎಂಬಂತೆ ಬಿಂಬಿಸಿದನ್ನ […]

Continue Reading

ಶಿವಮೊಗ್ಗ | ಆದಿಲ್ ಅಲಿಯಾಸ್ ರೈಯಿಸ್ ಗ್ಯಾಂಗ್ ಅರೆಸ್ಟ್..!

ಪ್ರಕರಣಗಳ ಸಂಬಂಧಪಟ್ಟಂತೆ ಧಮ್ಕಿ, ಜೀವ ಬೆದರಿಕೆ, ಹಾಗೂ ಲಕ್ಷ ಹಣ ಡ್ರಾ ಮಾಡಿಕೊಂಡು ಪರಾರಿಯಾದ ಪ್ರಕರಣ ಸಂಬಂಧ ಆರೋಪಿಗಳನ್ನ ಪೊಲೀಸರು ಜೈಲಿಗಟ್ಟಿದ್ದಾರೆ. ರೈಯಿಸ್ ಮೇಲಿದೆ ಹಲವಾರು ಕೇಸ್ ಈ ಹಿಂದೆ ಲಷ್ಕರ್ ಮೊಹಲ್ಲ ಮೀನು ಮಾರ್ಕೆಟ್ ಬಳಿ ಲೋಕಸಭಾ ಚುನಾವಣೆಯ ಮತದಾನವಾದ ಮರುದಿನವೇ ನಟೋರಿಯಸ್ ರೌಡಿಶೀಟರ್ ಯಾಸಿನ್ ಖುರೇಶಿ ಹತ್ಯೆ ಮಾಡಲಾಗಿತ್ತು. ಖುರೇಶಿ ಹತ್ಯೆ ಮಾಡಲು ಬಂದಿದ್ದ ಆದಿಲ್ ನ ಇಬ್ಬರು ಸಹಚರರು ಕೂಡ ಹತ್ಯೆಯಾಗಿದ್ದರು . ಈ ಹತ್ಯೆಯ ನಂತರ ಚಿಗುರಿಕೊಂಡಿದ್ದ ಆದಿಲ್ ಗ್ಯಾಂಗ್ ಜೈಲಿಗೆ […]

Continue Reading

ಶಿವಮೊಗ್ಗ | ಪರಿಸರ ಪ್ರೇಮ ತಂಡದಿಂದ ಶಾಲೆಗೆ ಬಣ್ಣ ಹಚ್ಚುವ ಕಾರ್ಯಕ್ರಮ

ವಿದ್ಯಾಭ್ಯಾಸವು ವ್ಯಕ್ತಿಯ ಬದುಕನ್ನು ರೂಪಿಸುವ ಶಕ್ತಿ ಹೊಂದಿದ್ದು, ನಿರಂತರ ಪರಿಶ್ರಮ ಮತ್ತು ಶಿಸ್ತಿನಿಂದ ವಿದ್ಯಾರ್ಥಿಗಳು ಉನ್ನತ ಸಾಧನೆ ಮಾಡಬಹುದೆಂದು ಕಿವಿಮಾತು ಹೇಳಿದರು. ಗ್ರಾಮೀಣ ಭಾಗದ ಮಕ್ಕಳಲ್ಲಿಯೂ ಅಪಾರ ಪ್ರತಿಭೆ ಅಡಗಿದ್ದು, ಸೂಕ್ತ ಮಾರ್ಗದರ್ಶನ ದೊರೆತರೆ ಅವರು ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಸಾಧನೆ ಮಾಡಬಹುದೆಂದು ಅಭಿಪ್ರಾಯಪಟ್ಟರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಿ. ಮಂಜುನಾಥ್ ಅವರು ಮಾತನಾಡಿ, ಶಿಕ್ಷಕರು ಕನ್ನಡ ಸಾಹಿತ್ಯದ ಅಧ್ಯಯನಕ್ಕೆ ಹೆಚ್ಚಿನ ಮಹತ್ವ ನೀಡಿ ಮಕ್ಕಳಿಗೆ ಭಾಷೆಯ ಸೊಗಡು, […]

Continue Reading

ಐಪಿಎಲ್ 2026 | PBKS​ಗೆ ಮಾಡು ಇಲ್ಲವೇ ಮಡಿ ಪಂದ್ಯ

ವಿರಾಟ್ ಕೊಹ್ಲಿಯ ದೊಡ್ಡ ಬ್ಯಾಟಿಂಗ್ ಅನ್ನು ನೋಡಲು ದೆಹಲಿ ಮತ್ತು ಪಂಜಾಬ್‌ನಿಂದ ಸಾಕಷ್ಟು ಸಂಖ್ಯೆಯ ಅಭಿಮಾನಿಗಳು ಈಗಾಗಲೇ ಧರ್ಮಶಾಲಾಗೆ ಆಗಮಿಸಿದ್ದಾರೆ. ಟೂರ್ನಮೆಂಟ್‌ನಾದ್ಯಂತ ಸ್ಥಿರತೆಯನ್ನು ಕಾಯ್ದುಕೊಂಡ ಏಕೈಕ ತಂಡವಾದ ಹಾಲಿ ಚಾಂಪಿಯನ್‌ ಆರ್ ಸಿಬಿ, ಪಂಜಾಬ್ ಕಿಂಗ್ಸ್ ವಿರುದ್ಧ ಸ್ಪಷ್ಟ ಫೇವರಿಟ್ ಆಗಿದೆ. ಪಂದ್ಯಾವಳಿಯ ಮೊದಲಾರ್ಧದಲ್ಲಿ ಅತ್ಯಂತ ಪ್ರಬಲ ತಂಡವಾಗಿದ್ದ ಪಂಜಾಬ್, ನಂತರ ಸತತ ಐದು ಪಂದ್ಯಗಳ ಸೋಲಿನ ಬಳಿ ಫ್ರೀ-ಫಾಲ್‌ನಲ್ಲಿದ್ದಾರೆ. ಪಂಜಾಬ್​ಗೆ ಮಾಡು ಇಲ್ಲವೇ ಮಡಿ ಪಂದ್ಯಆರ್‌ಸಿಬಿ ಪಾಯಿಂಟ್ಸ್ ಪಟ್ಟಿಯಲ್ಲಿ ಆರಾಮದಾಯಕವಾಗಿದ್ದರೂ, ಪಂಜಾಬ್ ಕಿಂಗ್ಸ್‌ಗೆ ಇದು ಮಾಡು […]

Continue Reading

ಐಪಿಎಲ್ 2026 : GT ವಿರುದ್ಧ KKRಗೆ ಭರ್ಜರಿ ಜಯ

ಸೌರಭ್ ದುಬೆ ಎಸೆದ ಆ ಓವರ್ ನಲ್ಲಿ ಅಕ್ಷರಶಃ ಗುಜರಾತ್ ರನ್ ಗಳಿಸಲು ಪರದಾಡಿತು. ಒಂದು ಓವರ್ ನಲ್ಲಿ ಕೇವಲ 5ರನ್ ಮಾತ್ರ ಗಳಿಸಿತು. ಆ ಮೂಲಕ ಅದಾಗಲೇ ಗುಜರಾತ್ ಸೋಲು ಖಚಿತವಾಗಿತ್ತು. ಅಂತಿಮ ಓವರ್ ನಲ್ಲಿ ಕೆಮರಾನ್ ಗ್ರೀನ್ 10 ರನ್ ನೀಡಿ ರಾಹುಲ್ ತೆವಾಟಿಯಾ ವಿಕೆಟ್ ಪಡೆದರು. ಆ ಮೂಲಕ ಕೋಲ್ಕತಾ ಗುಜರಾತ್ ವಿರುದ್ಧ 29 ರನ್ ಗಳ ಭರ್ಜರಿ ಜಯ ಸಾಧಿಸಿತು. ಕೋಲ್ಕತಾ ಬೃಹತ್ ಮೊತ್ತ ಇದಕ್ಕೂ ಮೊದಲು ಬ್ಯಾಟಿಂಗ್ ಮಾಡಿದ್ದ ಕೋಲ್ಕತಾ […]

Continue Reading

ಶಿವಮೊಗ್ಗ | 15 ದಿನದಲ್ಲಿ ಮೆಗ್ಗಾನ್ ಆಸ್ಪತ್ರೆಯ ಹೈಟೆಕ್ ಶವಾಗಾರ ಉದ್ಘಾಟಿಸದಿದ್ದಲ್ಲಿ, ಜೆಡಿಎಸ್ ನಿಂದ ಧರಣಿ ಸತ್ಯಾಗ್ರಹ : ಮಾಜಿ ಶಾಸಕ ಪ್ರಸನ್ನಕುಮಾರ್ ಎಚ್ಚರಿಕೆ..!

2017 ರಲ್ಲಿ ನಾನು ಶಾಸಕನಾಗಿದ್ದ ಸಂದರ್ಭದಲ್ಲಿ 2 ಕೋಟಿ ವೆಚ್ಚದಲ್ಲಿ ಹೈಟೆಕ್ ನಿರ್ಮಾಣಕ್ಕೆ ಅನುದಾನ ನೀಡಲಾಗಿತ್ತು. ಇದರಲ್ಲಿ ಶವ ಪರೀಕ್ಷೆ ಕೊಠಡಿ, ಪೊಲೀಸ್ ಮಹಜರು ಕೊಠಡಿ, ಬಂದವರಿಗೆ ಎಲ್ಲ ರೀತಿ ಸೌಲಭ್ಯವುಳ್ಳ ಕೊಠಡಿ ಇವೆ. ಈಗ ಸಣ್ಣಪುಟ್ಟ ಕೆಲಸಗಳಿದ್ದು, ಅದನ್ನು ಕೂಡಲೇ ಮುಗಿಸಿ ಲೋಕಾರ್ಪಣೆಗೊಳಿಸಬೇಕು. ತಾಯಿ ಮತ್ತು ಮಕ್ಕಳ ಆಸ್ಪತ್ರೆ ಹತ್ತು ಕೋಟಿ ರೂ. ಹಾಗೂ ಡಿಜಿಟಲ್ ಗ್ರಂಥಾಲಯಕ್ಕೆ 3 ಕೋಟಿ ರೂ, ರೋಗಿಗಳ ಸಂಬಂಧಿಕರ ವಿಶ್ರಾಂತಿ ಕೊಠಡಿಗಳ ನಿರ್ಮಾಣಕ್ಕೆ ಅನುದಾನ ಮಂಜೂರಾಗಿದ್ದು ಇವುಗಳ ಕಾಮಗಾರಿ ಹೆಚ್ಚು […]

Continue Reading

ಶಿವಮೊಗ್ಗ | ಓಲೈಕೆಗೋಸ್ಕರ ಮಕ್ಕಳ ವಿಷಯದಲ್ಲೂ ಕಾಂಗ್ರೆಸ್ ರಾಜಕೀಯ,ಸರ್ಕಾರದ ಬೌದ್ಧಿಕ ದಿವಾಳಿತನಕ್ಕೆ ಸಾಕ್ಷಿ : ಸಂಸದ BYR ಕಿಡಿ

ಇಷ್ಟಿದ್ದರೂ ಕೇವಲ ತನ್ನ ಓಟ್ ಬ್ಯಾಂಕ್ ತುಷ್ಟೀಕರಣ ಹಾಗೂ ಓಲೈಕೆ ರಾಜಕೀಯಕ್ಕಾಗಿ ಅಮಾಯಕ ಮಕ್ಕಳ ವಿಷಯದಲ್ಲಿ ರಾಜಕೀಯ ಮಾಡುತ್ತಿರುವುದು ಕಾಂಗ್ರೆಸ್ ಸರ್ಕಾರದ ಬೌದ್ಧಿಕ ದಿವಾಳಿತನಕ್ಕೆ ಸಾಕ್ಷಿಯಾಗಿದೆ. ಇನ್ನಾದರೂ ರಾಜ್ಯ ಸರ್ಕಾರ ಈ ವಿವಾದಾತ್ಮಕ ಆದೇಶವನ್ನು ತಕ್ಷಣ ಹಿಂಪಡೆಯಲಿ, ಇಲ್ಲದಿದ್ದರೆ ಮುಂದೆ ಶಾಲಾ-ಕಾಲೇಜುಗಳಲ್ಲಿ ಉದ್ಭವಿಸಬಹುದಾದ ಅಹಿತಕರ ಪರಿಸ್ಥಿತಿಗೆ ಕಾಂಗ್ರೆಸ್ ಸರ್ಕಾರವೇ ನೇರ ಹೊಣೆಯಾಗಬೇಕಾಗುತ್ತದೆ ಎಂದು ಸಂಸದರು ತಿಳಿಸಿದ್ದಾರೆ.

Continue Reading

182 ಕೋಟಿ ಮೌಲ್ಯದ ‘ಜಿಹಾದಿ ಡ್ರಗ್’ ಕ್ಯಾಪ್ಟಗನ್ ವಶಕ್ಕೆ : ಅಮಿತ್ ಶಾ ಎಕ್ಸ್​​ನಲ್ಲಿ ಮಾಹಿತಿ

ಈ ಬಗ್ಗೆ ಎಕ್ಸ್​​ನಲ್ಲಿ ಪೋಸ್ಟ್ ಮಾಡಿರುವ ಅಮಿತ್ ಶಾ, “ಮೋದಿ ಸರ್ಕಾರ ‘ಮಾದಕವಸ್ತು ಮುಕ್ತ ಭಾರತ’ಕ್ಕೆ ಸಂಕಲ್ಪ ಮಾಡಿದೆ. ‘ಆಪರೇಷನ್ ರೇಜ್‌ಪಿಲ್’ ಮೂಲಕ ನಮ್ಮ ಏಜೆನ್ಸಿಗಳು 182 ಕೋಟಿ ರೂ. ಮೌಲ್ಯದ “ಜಿಹಾದಿ ಡ್ರಗ್” ಎಂದು ಕರೆಯಲ್ಪಡುವ ಕ್ಯಾಪ್ಟಗನ್ ಅನ್ನು ಮೊದಲ ಬಾರಿಗೆ ವಶಪಡಿಸಿಕೊಂಡಿವೆ ಎಂಬ ವಿಷಯವನ್ನು ಹಂಚಿಕೊಳ್ಳಲು ಸಂತೋಷವಾಗುತ್ತಿದೆ. ಮಧ್ಯಪ್ರಾಚ್ಯಕ್ಕೆ ಸಾಗಿಸುತ್ತಿದ್ದ ಈ ಡ್ರಗ್ಸ್​ ಜಾಲವನ್ನು ಭೇದಿಸುವುದು ಮತ್ತು ವಿದೇಶಿ ಪ್ರಜೆಯ ಬಂಧನವು ಮಾದಕವಸ್ತುಗಳ ವಿರುದ್ಧದ ಭಾರತದ ಶೂನ್ಯ ಸಹಿಷ್ಣುತೆಗೆ ನಮ್ಮ ಬದ್ಧತೆಗೆ ಉದಾಹರಣೆಗಳಾಗಿವೆ. ಭಾರತಕ್ಕೆ […]

Continue Reading