ಅಡುಗೆ ಎಣ್ಣೆ ದರ ಇಳಿಸಲು ಕೇಂದ್ರ ಸರ್ಕಾರದಿಂದ ಮಹತ್ವದ ನಿರ್ಧಾರ

ಈಗ ಈ ಸುಂಕವನ್ನು ಶೇ.10ಕ್ಕೆ ಇಳಿಸಲಾಗಿದೆ. ಇದರ ಪರಿಣಾಮವಾಗಿ ಈ ಮೂರು ಎಣ್ಣೆಗಳ ಮೇಲಿನ ಒಟ್ಟು ತೆರಿಗೆ ಹೊರೆ 27.5% ರಿಂದ 16.5% ಕ್ಕೆ ಇಳಿಕೆ ಆಗಲಿದೆ. ಸೆಪ್ಟೆಂಬರ್ 2024ರಲ್ಲಿ ಅಡುಗೆ ಎಣ್ಣೆಗಳ ಮೇಲಿನ ತೆರಿಗೆ ಹೆಚ್ಚಳದಿಂದ ಬೆಲೆಗಳು ಗಗನಕ್ಕೇರಿದ್ದವು. ಈಗಿನ ಸುಂಕ ಕಡಿತದಿಂದ ಮಾರುಕಟ್ಟೆಯಲ್ಲಿ ಸ್ಥಿರತೆ ಮೂಡಿಸಿ, ಹಣದುಬ್ಬರವನ್ನು ನಿಯಂತ್ರಿಸುವುದು ಸರ್ಕಾರದ ಉದ್ದೇಶವಾಗಿದೆ. ಕೆಲವು ಕಂಪನಿಗಳು ಈಗಾಗಲೇ ಪ್ಯಾಕೆಟ್ ಸೂರ್ಯಕಾಂತಿ ಮತ್ತು ಸೋಯಾಬೀನ್ ಎಣ್ಣೆಗಳ ಬೆಲೆ ಇಳಿಕೆ ಘೋಷಿಸಿವೆ. ಮುಂದಿನ ದಿನಗಳಲ್ಲಿ ಕಡಿಮೆ ಸುಂಕದ ಹೊಸ […]

Continue Reading

ಶಿವಮೊಗ್ಗ | ಟ್ರಾಫಿಕ್ ಪೊಲೀಸರ ಫೇಸ್ಬುಕ್ ವಿಡಿಯೋಗೆ ಹಿಗ್ಗಾಮುಗ್ಗ ಜಾಡಿಸಿದ ವಾಹನ ಸವಾರರು

https://www.facebook.com/share/r/1GKTLsgPNb/ ಹಾಗೂ ಈ ಒಂದು ವಿಡಿಯೋ ಗೆ 1.5K ಜನ ವಿಡಿಯೋ ವೀಕ್ಷಿಸಿದ್ದಾರೆ. 87 ಜನ ಈ ವಿಡಿಯೋ ಶೇರ್ ಮಾಡಿದ್ದಾರೆ. ಹಾಗೂ ನಿವೃತ್ತ ಪೊಲೀಸ್ ಅಧಿಕಾರಿಯೊಬ್ಬರು ಕೂಡ ನಿಮಗೆ ಪೊಲೀಸ್ ಇಲಾಖೆಯಲ್ಲಿ ಜ್ಞಾನ ಕಡಿಮೆ ಇದೆ ಎಂದು ಕಾಮೆಂಟ್ ಮಾಡಿದ್ದಾರೆ. ಒಟ್ಟಾರೆ ಶಿವಮೊಗ್ಗ ಟ್ರಾಫಿಕ್ ಪೊಲೀಸ್ ಇಲಾಖೆ ಏನೋ ಮಾಡಲು ಹೋಗಿ ಏನು ಮಾಡಿದೇವು ನಾವು ಎಂಬ ಪೆಚಾಟದಲ್ಲಿ ಸಿಕ್ಕುಹಾಕಿಕೊಂಡು. ಯಾರೆಲ್ಲ ಕಾಮೆಂಟ್ ಮಾಡಿದರೆ ಅವರ ಮೇಲೆ ಕಣ್ಣಿಟ್ಟಿದಿಯ ಪ್ರಶ್ನೆ ಮಾಡಿರುವುದಕ್ಕೆ ಉತ್ತರ ಕೊಡಲು ಆಗದೆ […]

Continue Reading

ಶಿವಮೊಗ್ಗ | ಗೃಹಿಣಿ ಆತ್ಮಹತ್ಯೆ ಪ್ರಕರಣ ಸಂಬಂಧ ವಿಶೇಷ ತನಿಖಾ ತಂಡ ರಚನೆ : ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ನಿಖಿಲ್ ಹೇಳಿಕೆ

ಪತಿ ಜಗದೀಶ್ ಸಾವಿನ ಬಳಿಕ ಮೋಹನ್ ಅವರು ಸ್ವಾತಿ ವಿರುದ್ಧ ಇಲ್ಲಸಲ್ಲದ ಅಪಪ್ರಚಾರ ನಡೆಸಿ ಮಾನಸಿಕ ಕಿರುಕುಳ ನೀಡಿದ್ದರೆಂದು ಕುಟುಂಬವು ಆರೋಪಿಸಿದೆ. “ಪ್ರಕರಣದ ಸತ್ಯಾಸತ್ಯತೆಗಳನ್ನು ಹೊರತರುವ ಸಲುವಾಗಿ ವಿಶೇಷ ತನಿಖಾ ತಂಡವನ್ನು ರಚಿಸಲಾಗಿದೆ. ಮೃತರ ಕುಟುಂಬ ನೀಡಿದ ದೂರಿನನ್ವಯ ಕಾನೂನು ಕ್ರಮ ಜರುಗಿಸಲಾಗುತ್ತದೆ,” ಎಂದು ಎಸ್‌ಪಿ ತಿಳಿಸಿದ್ದಾರೆ.

Continue Reading

ಶಿವಮೊಗ್ಗ | ಜಿ.ಡಿ. ಮಂಜುನಾಥ್ ನೇತೃತ್ವದಲ್ಲಿ ಪಾಲಿಕೆ ಆಯುಕ್ತರಿಗೆ ಮನವಿ

ಪ್ರಮುಖ ಬೇಡಿಕೆಗಳು ಗೋಪಾಲಗೌಡ ಬಡಾವಣೆಯ ದೇವಂಗಿ ಹೈಲೆಟ್ಸ್ ಅಪಾರ್ಟಮೆಂಟ್ ಪಕ್ಕದ ರಸ್ತೆ ಡಾಂಬರೀಕರಣ. ಬಂಟರ ಭವನ ಹತ್ತಿರದ ರಾಜಕಾಲುವೆ ರಸ್ತೆಯು ಕುಸಿದು ವಾಹನ ಸವಾರರಿಗೆ ತೊಂದರೆಯಾಗುತ್ತಿದ್ದು, ಸದರಿ ರಸ್ತೆ ಕಾಮಗಾರಿ ಕೈಗೊಳ್ಳುವುದು. ಎ ಬ್ಲಾಕ್ನ ಪುರಂಧರ ಪಾರ್ಕ್ನಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ ಶೌಚಾಲಯ ನಿರ್ಮಿಸುವುದು. ಗುಡ್ಲಕ್ ಸರ್ಕಲ್ನ ಎ ಬ್ಲಾಕ್ಗೆ ಹೊಂದಿಕೊಂಡಿರುವ ಮೊದಲನೆ ರಸ್ತೆ ಕಾಮಗಾರಿಗೆ ಆದ್ಯತೆ ನೀಡುವುದು.5. ಪಾರ್ಕ್ಗಳನ್ನು ಅಭಿವೃದ್ಧಿ ಪಡಿಸಿ ಬೆಳಕಿನ ವ್ಯವಸ್ಥೆ ಕಲ್ಪಿಸುವುದು. ಬೀದಿ ದೀಪಗಳ ನಿರ್ವಹಣೆ ಇಲ್ಲದೆ ದೀಪಗಳು ಹಾಳಾಗಿದ್ದು, ತುರ್ತು ಕ್ರಮ […]

Continue Reading

ಮೋದಿ ಅವರನ್ನು ಪ್ರಧಾನಿ ಹುದ್ದೆಯಿಂದ ವಜಾಗೊಳಿಸಿ ಯುವ ಕಾಂಗ್ರೆಸ್ ಪ್ರತಿಭಟನೆ

ಇದೇ ಸಂದರ್ಭದಲ್ಲಿ ಈ ಪ್ರತಿಭಟನೆ ಉದ್ದೇಶಕ್ಕೆ ಮಾತನಾಡಿದ KPCC ಪ್ರಧಾನ ಕಾರ್ಯದರ್ಶಿಗಳಾದ ಎನ್. ರಮೇಶ್ ಅಮೇರಿಕಾದ ಕೃಷಿ ಉತ್ಪನ್ನಗಳಿಗೆ ಭಾರತದ ಮಾರುಕಟ್ಟೆಯಲ್ಲಿ ಯಾವುದೇ ಸುಂಕವಿಲ್ಲದೇ 0% ಸುಂಕದಲ್ಲಿ ನೇರವಾಗಿ ಭಾರತದ ಮಾರುಕಟ್ಟೆಗೆ ಅಮೇರಿಕಾದ ಉತ್ಪನ್ನಗಳು ಬರಲು ಅವಕಾಶ ಮಾಡಿಕೊಟ್ಟಿದ್ದಾರೆ. ಮೊದಲೇ ಸಾಲದ ಸುಳಿಯಲ್ಲಿ ಸಿಕ್ಕು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಭಾರತದ ಬಡ ರೈತರು ಅಮೇರಿಕದಂತಹ ಅತ್ಯಂತ ಶ್ರೀಮಂತ ಕಾರ್ಪೋರೇಟ್ ಕೃಷಿ ಉದ್ಯಮಕ್ಕೆ ನಮ್ಮ ದೇಶದ ಬಡರೈತ ಪೈಪೋಟಿ ಕೊಡಲು ಸಾಧ್ಯವಿಲ್ಲದಂತಹ ಸಂದರ್ಭದಲ್ಲಿ ಪ್ರಧಾನಿ ಮೋದಿಯವರ ಈ ನಿರ್ಧಾರ ದೇಶದ […]

Continue Reading

ಶಿವಮೊಗ್ಗ | ಹತಾಶೆಯಿಂದ ಕಂಗೆಟ್ಟ ಬಿಜೆಪಿ ; ರಾಜ್ಯ ಸರ್ಕಾರದ ಮೇಲೆ ಸುಳ್ಳು ಆರೋಪ : ಚೇತನ್ ಗೌಡ ಆಕ್ರೋಶ

ಬರಗಾಲದ ಸಂದರ್ಭದಲ್ಲಿ ಕೇಂದ್ರ ಸರ್ಕಾರವು ರಾಜ್ಯಕ್ಕೆ ನೀಡಬೇಕಿದ್ದ 18,171 ಕೋಟಿ ರೂ. ಬರ ಪರಿಹಾರವನ್ನು ನೀಡದೆ ದ್ರೋಹ ಬಗೆದಿದ್ದರೂ, ನಮ್ಮ ಸರ್ಕಾರವು ತನ್ನ ಸ್ವಂತ ಬೊಕ್ಕಸದಿಂದ 33 ಲಕ್ಷಕ್ಕೂ ಅಧಿಕ ರೈತರಿಗೆ ತಲಾ 2000 ರೂ.ಗಳಂತೆ ಮೊದಲ ಹಂತದ ಪರಿಹಾರವನ್ನು ವಿತರಿಸಿ ರೈತಪರ ಕಾಳಜಿ ಮೆರೆದಿದೆ. ಕಮಿಷನ್ ಆರೋಪ ಮಾಡುವ ಬಿಜೆಪಿ ನಾಯಕರು ಮೊದಲು ಕೇಂದ್ರ ಸರ್ಕಾರದ ಅಡಿಯಲ್ಲಿ ಕೌಶಲ್ಯ ಅಭಿವೃದ್ಧಿ (Skill Development) ಯೋಜನೆಗಳಲ್ಲಿ ನಡೆದಿರುವ ಸುಮಾರು 10,000 ಕೋಟಿ ರೂಪಾಯಿಗಳಿಗೂ ಅಧಿಕ ಮೊತ್ತದ ಬೃಹತ್ […]

Continue Reading

ಶಿವಮೊಗ್ಗ | ಟ್ರಾಫಿಕ್ ಪೊಲೀಸರಿಂದ ನಗರದಲ್ಲಿ ಉತ್ತಮ ಕೆಲಸ ; ಸಾರ್ವಜನಿಕರಿಂದ ಪ್ರಶಂಸೆ

ಪಾದಚಾರಿಗಳು ಹಾಗೂ ವಾಹನಗಳ ಸುಗಮ ಸಂಚಾರಕ್ಕೆ ಅಡಚಣೆ ಉಂಟಾಗುವ ರೀತಿಯಲ್ಲಿ ಪಾದಚಾರಿ ಮಾರ್ಗ ಮತ್ತು ರಸ್ತೆಯ ಮೇಲಿನ ಯಾವುದೇ ವಸ್ತುಗಳನ್ನು ಇಟ್ಟುಕೊಳ್ಳಬಾರದು ಎಂದು ಸಂಬಂಧಿತರಿಗೆ ಕಟ್ಟು ನಿಟ್ಟಿನ ಸೂಚನೆಗಳನ್ನು ಟ್ರಾಫಿಕ್ ಪೊಲೀಸರು ನೀಡಿದ್ದಾರೆ . ಟ್ರಾಫಿಕ್ ಪೊಲೀಸ್ ಇಲಾಖೆಯ ಕಾರ್ಯಕ್ಕೆ ಸಾರ್ವಜನಿಕರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ. ಅದರಂತೆ ಶಿವಮೊಗ್ಗ ಟ್ರಾಫಿಕ್ ಪೊಲೀಸ್ ಫೇಸ್ಬುಕ್ ಪೇಜ್ ನಲ್ಲಿ ಸರ್ಕಲ್ ಇನ್ಸ್ಪೆಕ್ಟರ್ ದೇವರಾಜ್ ಅವರಿಗೆ ನಾಗರಿಕರು ಧನ್ಯವಾದ ತಿಳಿಸಿದ್ದಾರೆ ಹಾಗೂ ನಗರದ ಬೇರೆ ಬೇರೆ ಭಾಗದಲ್ಲಿ ಫುಟ್ ಪಾತ್ ಒತ್ತುವರಿ […]

Continue Reading

ಶಿವಮೊಗ್ಗ | ತಪ್ಪು ಮಾಹಿತಿ ನೀಡಿ ಅಂಗನವಾಡಿ ಕಾರ್ಯಕರ್ತೆ ಕೆಲಸ ಗಿಟ್ಟಿಸಿಕೊಂಡಿದ್ದರ ವಿರುದ್ದ ಡಿಸಿಗೆ, ದೂರು ನೀಡಿದ ಹರಮಘಟ್ಟ ರಂಗಪ್ಪ

ಮುಂದುವರೆದು ಪಡಿತರ ಚೀಟಿ ಸಂಖ್ಯೆ: SHIR00131501 ಸಂಖ್ಯೆಯ ಬಿ.ಪಿ.ಎಲ್. ಕಾರ್ಡಿನಲ್ಲಿ ಸರ್ಕಾರಿ ನೌಕರಿಯಲ್ಲಿರುವ ತಿಪ್ಪೇಸ್ವಾಮಿಯವರು ತಮ್ಮ ಹೆಸರನ್ನು ಮಾತ್ರ ಪಡಿತರ ಚೀಟಿಯಿಂದ ಕೈಬಿಡಿಸಿಕೊಂಡು ತನ್ನ ಹೆಂಡತಿಯಾದ ಕೊಟ್ರಮ್ಮ ಇವರ ಹೆಸರನ್ನು ಬಿ.ಪಿ.ಎಲ್. ಕಾರ್ಡಿಗೆ ಸೇರಿಸಿರುತ್ತಾರೆ. ತಿಪ್ಪೇಸ್ವಾಮಿ ಇವರ ಮಗನಾದ ಗಣೇಶ್ ಇವರು ಮೇಲ್ಕಂಡ ಸರ್ಕಾರದ ಅಧಿಸೂಚನೆ ಹಾಗು ಷರತ್ತುಗಳಿಗೆ ಅನರ್ಹರಾಗಿರುವುದರಿಂದ ಮಾನ್ಯ ತಹಸೀಲ್ದಾ‌ರ್, ಶಿವಮೊಗ್ಗ ತಾಲ್ಲೂಕು ಇವರು ಮೇಲ್ಕಂಡ ಗಾಜನೂರು ಗ್ರಾಮಕ್ಕೆ ಮಾಡಿರುವ ಗ್ರಾಮ ಸಹಾಯಕರ ಆಯ್ಕೆಯಲ್ಲಿ ತುಂಬಾ ಲೋಪದೋಷಗಳನ್ನು ಮಾಡಿದ್ದು, ಈಗಾಗಲೇ ಗ್ರಾಮ ಸಹಾಯಕನಾಗಿ ಸೇವೆ […]

Continue Reading

ಭದ್ರಾವತಿ | ಪೊಲೀಸ್ ಹೆಡ್ ಕಾನ್ಸ್ಟೇಬಲ್ ನಿಂದ ಬ್ಲಾಕ್ಮೇಲ್ ಆರೋಪ ; ಪೊಲೀಸ್ ಸಿಬ್ಬಂದಿಯ ಪತ್ನಿಯೇ ಆತ್ಮಹತ್ಯೆಗೆ ಶರಣು

ಇವರ ಆತ್ಮಹತ್ತೆಯ ವೇಳೆ ಸ್ವಾತಿ ಮೈಮೇಲೆ ತಾಳಿ, ಮತ್ತು ಇತರೆ ಚಿನ್ನಾಭರಣವನ್ನ ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಕುತೂಹಲ ಮೂಡಿಸಿದೆ. ಆದರೆ ಅವರ ಪತ್ನಿ ಸ್ವಾತಿ (26) ಸಹ ಅವರ ಮನೆಯಲ್ಲೇ ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದಾರೆ. ನೇಣು ಬಿಗಿದು ಸಾವನ್ನಪ್ಪಿರುವ ಜೊತೆಗೆ ಸ್ವಾತಿ ತನ್ನ ತಾಯಿಗೆ ಕಳುಹಿಸಿದ ವಾಟ್ಸಪ್ ನಲ್ಪಿ ಮೆಸೇಜ್ ಕಳುಹಿಸಿರುವುದು ಪ್ರಕರಣಕ್ಕೆ ತಿರುವು ನೀಡಿದೆ. ಇವರ ಆತ್ಮಹತ್ತೆಯ ವೇಳೆ ಸ್ವಾತಿ ಮೈಮೇಲೆ ತಾಳಿ, ಮತ್ತು ಇತರೆ ಚಿನ್ನಾಭರಣವನ್ನ ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಕುತೂಹಲ ಮೂಡಿಸಿದೆ. ಇನ್ನು […]

Continue Reading

ಸಮುದಾಯಿಕ ಸಾಮಾಜ ಮತ್ತು ಅಹಿಂಸಾತ್ಮಕ ಸಮಾಜ ನಿರ್ಮಾಣವು ಗಾಂಧಿಯವರ ಕನಸು ; ನಾಡೋಜ ಡಾ. ವೋಡೆ ಪಿ. ಕೃಷ್ಣ ಕುವೆಂಪು ವಿವಿ

“ಭಾರತಕ್ಕೆ ಸ್ವಾತಂತ್ರ ಬಂದು 78 ವರ್ಷಗಳು ಸಂದಿವೆ.ಆದರೂ ಅನಕ್ಷರತೆ, ಬಡತನ, ಅಜ್ಞಾನ ದಿಂದ ನಾವು ಬಿಡುಗಡೆ ಹೊಂದಿಲ್ಲ. ಭಾರತದ ನಿಜವಾದ ಅಭಿವೃದ್ಧಿ ಹಳ್ಳಿಗಳನ್ನು ಅವಲಂಬಿಸಿದೆ. ಈ ದೇಶದ ಕಟ್ಟ ಕೆಡೆಯ ಮನುಷ್ಯನು ಸ್ವಾವಲಂಬಿ ಯಾಗಬೇಕು. ಹಳ್ಳಿಗಳು ವಾಸಕ್ಕೆ ಯೋಗ್ಯವಂತಗಬೇಕು. ಸಮುದಾಯಿಕ ಸಾಮಾಜ ಮತ್ತು ಅಹಿಂಸಾತ್ಮಕ ಸಮಾಜ ನಿರ್ಮಾಣವು ಗಾಂಧಿಯವರ ಕನಸು. ಅದನ್ನು ರಾಷ್ಟ್ರೀಯ ಸೇವಾ ಯೋಜನೆ ಸಕರಾಗೊಳಿಸಬೇಕಿದೆ.” ಎಂದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಕರ್ನಾಟಕ ಎನ್ ಎಸ್ ಎಸ್ ರಾಜ್ಯ ಕೋಶದ ಮಾಜಿ ಅಧಿಕಾರಿಗಳಾದ ಡಾ. […]

Continue Reading