ವಿಕಸಿತ ಭಾರತ’ದ ಕನಸನ್ನು ನನಸಾಗಿಸಲು ದೇಶದ 140 ಕೋಟಿ ಜನರು ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಬೇಕು : ಪ್ರಧಾನಿ ನರೇಂದ್ರ ಮೋದಿ ಕರೆ

ಈ ಗುರಿಯನ್ನು ನಾವು ಸಾಧಿಸಲೇಬೇಕು. 140 ಕೋಟಿ ಭಾರತೀಯರೂ ಇದಕ್ಕಾಗಿ ಶ್ರಮಿಸಬೇಕು. ವಿಶ್ವದ ಅತಿದೊಡ್ಡ ಜನಸಂಖ್ಯೆಯ ರಾಷ್ಟ್ರವೊಂದು ಅಭಿವೃದ್ಧಿ ಹೊಂದಿದ ರಾಷ್ಟ್ರವಾಗುವ ಸಂಕಲ್ಪ ಕೈಗೊಂಡಾಗ, ಅದು ನಮ್ಮ ಧೈರ್ಯಕ್ಕೆ ಸಾಕ್ಷಿಯಾಗುತ್ತದೆ. ಆಗ ಜಗತ್ತು ಭಾರತವನ್ನು ನೋಡುವ ದೃಷ್ಟಿಕೋನವೂ ಬದಲಾಗುತ್ತದೆ ಎಂದು ಅವರು ಹೇಳಿದರು. ಕಾರ್ಯಕ್ರಮದಲ್ಲಿ ಸ್ಪೀಕರ್ ಓಂ ಬಿರ್ಲಾ, ಕೇಂದ್ರ ಸಚಿವರು ಹಾಗೂ ತ್ರಿವಿಧ ಪಡೆಗಳ ಮುಖ್ಯಸ್ಥರು ಭಾಗಿಯಾಗಿದ್ದರು.

Continue Reading

ಗುಟ್ಕಾ ನಿಷೇಧದಿಂದ ಅಡಿಕೆ ಬೆಳೆಗಾರರಿಗೆ ತೊಂದರೆ ಆಗುವುದಿಲ್ಲ : ರಾಜ್ಯದಲ್ಲಿ ಗುಟ್ಕಾ ಹಾಗೂ ಪಾನ್ ಮಸಾಲ ಉತ್ಪನ್ನಗಳ ಮೇಲೆ ಒಂದು ವರ್ಷದ ನಿಷೇಧ ಹೇರಿರುವ ಆದೇಶವನ್ನು ಸರ್ಕಾರ ವಾಪಸ್ ಪಡೆದಿಲ್ಲ : ಸಚಿವ ಯು.ಟಿ. ಖಾದರ್ ಸ್ಪಷ್ಟನೆ

ರಾಜ್ಯ ಸರ್ಕಾರದ ಈ ನಿರ್ಧಾರವು ಅಡಿಕೆ ಬೆಳೆಗಾರರ ಹಿತಾಸಕ್ತಿಗೆ ವಿರುದ್ಧವಾಗಿಲ್ಲ. ರೈತರಿಗೆ ಅಗತ್ಯವಾದ ಬೆಂಬಲ ನೀಡಲು ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಖಾದರ್ ಭರವಸೆ ನೀಡಿದರು. ಗುಟ್ಕಾ ಹಾಗೂ ಪಾನ್ ಮಸಾಲ ಬಳಕೆಯಿಂದ ಸಾರ್ವಜನಿಕ ಆರೋಗ್ಯದ ಮೇಲೆ ಉಂಟಾಗುವ ದುಷ್ಪರಿಣಾಮಗಳನ್ನು ಪರಿಗಣಿಸಿ ನಿಷೇಧ ಜಾರಿಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ನಿಷೇಧ ಆದೇಶವನ್ನು ಸದ್ಯಕ್ಕೆ ವಾಪಸ್ ಪಡೆದಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ. ಈ ಮೂಲಕ ಗುಟ್ಕಾ ನಿಷೇಧದ ಕುರಿತು ಅಡಿಕೆ ಬೆಳೆಗಾರರಲ್ಲಿ ಉಂಟಾಗಿದ್ದ ಆತಂಕಕ್ಕೆ ಸರ್ಕಾರ ಸ್ಪಷ್ಟನೆ ನೀಡಿದೆ.

Continue Reading

ತುಮಕೂರು | ಶಾಸಕ ಸುರೇಶ್ ಗೌಡ ಪುತ್ರಿಯಿಂದ ಪಿಎಸ್‌ಐಗೆ ಕಪಾಳಮೋಕ್ಷ : ಮಗಳು ಮಾಡಿದ ತಪ್ಪಿಗೆ ಕ್ಷಮೆ ಕೇಳಿದ ಶಾಸಕ

ಈ ಇಡೀ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳೊಂದಿಗೆ ಮಾತನಾಡಿದ ಶಾಸಕ ಬಿ. ಸುರೇಶ್‌ಗೌಡ ಅವರು ಕಳಕಳಿ ಮತ್ತು ಹೊಣೆಗಾರಿಕೆಯ ಮಾತುಗಳನ್ನಾಡಿದ್ದಾರೆ. “ದೇವಸ್ಥಾನದಲ್ಲಿ ಗಲಾಟೆಯಾಗಿದ್ದು ನಿಜ ಎಂದು ನನ್ನ ಮಗಳು ಒಪ್ಪಿಕೊಂಡಿದ್ದಾಳೆ. ದೇವಸ್ಥಾನಕ್ಕೆ ಪ್ರತಿಯೊಬ್ಬರೂ ಮನಸ್ಸಿನ ಶಾಂತಿಗಾಗಿ ಹೋಗುತ್ತಾರೆ, ಅಲ್ಲಿ ಇಂತಹ ಗಲಾಟೆಗಳು ನಡೆಯಬಾರದಿತ್ತು. ಮಾಧ್ಯಮಗಳಲ್ಲಿ ನನ್ನ ಮಗಳು ಕಪಾಳಕ್ಕೆ ಹೊಡೆದಿದ್ದಾಳೆ ಎಂಬ ಸುದ್ದಿಗಳನ್ನು ನೋಡಿದ್ದೇನೆ. ಇನ್ನು ವಿಧಾನಸೌಧದ ಆವರಣದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಭೀಮನ ಅಮಾವಾಸ್ಯೆಯ ದಿನ ನನ್ನ ಮಗಳು ಇಬ್ಬರು ಸಣ್ಣ ಮಕ್ಕಳೊಂದಿಗೆ ಆರತಿ ಉಕ್ಕಡ […]

Continue Reading

ಶಿವಮೊಗ್ಗ | ಕಸ್ತೂರಿ ರಂಗನ್ ವರದಿ ವಿರೋಧಿಸಿ ಆಗಸ್ಟ್ 29 ರಿಂದ ತಾಲೂಕುಗಳಲ್ಲಿ ಪಾದಯಾತ್ರೆ,ಪ್ರತಿಭಟನೆ : ಆರ್​ ಎಂ. ಮಂಜುನಾಥ್ ಗೌಡ

ಕೇಂದ್ರ ಸರ್ಕಾರವು ಕಸ್ತೂರಿ ರಂಗನ್ ವರದಿಗೆ ಆಕ್ಷೇಪಣೆ ಸಲ್ಲಿಸಲು ಸುಮಾರು 60 ದಿನಗಳ ಕಾಲಾವಕಾಶ ನೀಡಿದೆ. ಈ ಹಿನ್ನೆಲೆಯಲ್ಲಿ ಕಸ್ತೂರಿರಂಗನ ವರದಿಯನ್ನು ವಿರೋಧಿಸಿ ನಾವು ಮೊದಲಿಗೆ ಆಗಸ್ಟ್ ಕೊನೆಯ ವಾರದಲ್ಲಿ ಹೊಸನಗರದಲ್ಲಿ ಹೋರಾಟವನ್ನು ಆರಂಭಿಸುತ್ತೇವೆ. ನಂತರ ತೀರ್ಥಹಳ್ಳಿ ಸೇರಿದಂತೆ ಇನ್ನಿತರ ಭಾಗಗಳಲ್ಲಿ ಪಾದಯಾತ್ರೆ ನಡೆಸಲಿದ್ದೇವೆ. ಅಂತಿಮವಾಗಿ ಅಕ್ಟೋಬರ್ ಕೊನೆಯ ವಾರದಲ್ಲಿ ಶಿವಮೊಗ್ಗದ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಂಡಿದ್ದು, ಸುಮಾರು 1 ಲಕ್ಷ ಜನರು ಸೇರುವ ನಿರೀಕ್ಷೆಯಿದೆ. ಅಷ್ಟೇ ಅಲ್ಲದೆ ಡಿಸಿಸಿ ಬ್ಯಾಂಕ್, ಹಾಲು ಒಕ್ಕೂಟ ಸೇರಿದಂತೆ […]

Continue Reading

ವಿಧಾನಪರಿಷತ್ ಸಭಾಪತಿ ಸ್ಥಾನಕ್ಕೆ ಸಲೀಂ ಅಹ್ಮದ್ ಆಯ್ಕೆ

ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಮಾತನಾಡಿ, ಸಲೀಂ ಅಹ್ಮದ್ ಅವರೊಂದಿನ ನಮ್ಮ ಸ್ನೇಹ ನಾಲ್ಕು ದಶಕದ ಹಳೆಯದು. ವೈಯಕ್ತಿಕವಾಗಿ ನಾವು ಸ್ನೇಹಿತರು. ಆದರೆ, ರಾಜಕೀಯವಾಗಿ‌ ಬೇರೆ ಬೇರೆ ಸಿದ್ದಾಂತದಲ್ಲಿ ನಾವು ಕೆಲಸ ಮಾಡ್ತಿದ್ದೇವೆ. ಜಾತ್ಯತೀತ ಮಾತ್ರವಲ್ಲ ಪಕ್ಷಾತೀತವಾಗಿ ಕೆಲಸ ಮಾಡಬೇಕು ಎಂದರು. ಸಭಾಪತಿ ಸ್ಥಾನಕ್ಕೆ ಸಲೀಂ ಅಹ್ಮದ್ ಅವರು ಕಾಂಗ್ರೆಸ್ ಪಕ್ಷದ ಲೆಟರ್ ಹೆಡ್​ನಲ್ಲಿ ಬಂದಿರುವುದು ಅಕ್ಷಮ್ಯ ಅಪರಾಧ‌. ಕೆಪಿಸಿಸಿ ಅಧ್ಯಕ್ಷರಿಗೆ ಪತ್ರ ಬರೆದಿದ್ದರೆ ಈ ಬಗ್ಗೆ ಪ್ರಸ್ತಾಪ ಮಾಡುತ್ತಿರಲಿಲ್ಲ ಎಂದರು.

Continue Reading

ಶಿವಮೊಗ್ಗ | ಮನೆಯೊಂದು ಮೂರು ಬಾಗಿಲಾಗಿರುವ’ ಬಿಜೆಪಿಗೆ ಹೋಗಲು ನನಗೇನು ತಲೆ ಕೆಟ್ಟಿದೆಯೇ : ಶಾಸಕ ಬೇಳೂರು..?

ನಾನು ಬಿಜೆಪಿ ಸೇರ್ಪಡೆ ಆಗುತ್ತೇನೆ ಎಂಬುದು ಸುಳ್ಳು. ನಾನು ಬಿಜೆಪಿ ಸೇರಲು ಕರೆ ಮಾಡಿದ್ದಕ್ಕೆ ಸೂಕ್ತ ದಾಖಲೆಗಳಿದ್ದರೆ ಬಹಿರಂಗಪಡಿಸಲಿ ಎಂದು ಸವಾಲು ಹಾಕಿದರು.​ಬಿಜೆಪಿ ಮನೆಯೊಂದು ಮೂರು ಬಾಗಿಲು ಆಗಿದೆ. ​ಬಿಜೆಪಿಯಲ್ಲಿ ಆತ್ಮೀಯರಿದ್ದಾರೆ. ಸಚಿವ ಸ್ಥಾನ ಸಿಗದಿದ್ದಾಗ ಸಾಂತ್ವನ ಹೇಳಿದ್ದಾರಷ್ಟೇ. ಆದರೆ ಬಿಜೆಪಿ ಸೇರುವ ಪ್ರಶ್ನೆಯೇ ಇಲ್ಲ, ​ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಹಾಗೂ ಮುಖ್ಯಮಂತ್ರಿಗಳ ಬೆಂಬಲವಿರುವಾಗ ಬಿಜೆಪಿ ಯಾಕೆ ಹೋಗೋಣ ಎಂದು ಕೇಳಿದರು. ‘ಮನೆಯೊಂದು ಮೂರು ಬಾಗಿಲಾಗಿರುವ’ ಬಿಜೆಪಿಗೆ ಹೋಗಲು ನನಗೇನು ತಲೆ ಕೆಟ್ಟಿದೆಯೇ ಎಂದು ಮರುಪ್ರಶ್ನಿಸಿದರು? ​2028ರಲ್ಲೂ […]

Continue Reading

ಹಾಸನ | ಹಳೇಬೀಡು ಪೊಲೀಸ್ ಠಾಣೆಯ ಸಬ್‌ಇನ್‌ಸ್ಪೆಕ್ಟರ್ ಮಂಜುನಾಥ್ ಲೋಕಾಯುಕ್ತ ಬಲೆಗೆ

ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಐತಿಹಾಸಿಕ ಹಳೇಬೀಡು ಪೊಲೀಸ್ ಠಾಣೆಯಲ್ಲಿ ಮಂಜುನಾಥ್ ಅವರು ಸಬ್‌ಇನ್‌ಸ್ಪೆಕ್ಟರ್ (PSI) ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಘಟ್ಟದಹಳ್ಳಿ ಗ್ರಾಮದ ನಿವಾಸಿ ಸಂತೋಷ್ ಎಂಬುವವರಿಗೆ ಸಂಬಂಧಿಸಿದ ವಿಷಯವೊಂದರಲ್ಲಿ ಅಥವಾ ಪ್ರಕರಣವೊಂದರ ಸಹಾಯಕ್ಕಾಗಿ ಪಿಎಸ್‌ಐ ಮಂಜುನಾಥ್ ಅವರು ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎಂದು ಹೇಳಲಾಗಿದೆ. ಕೆಲಸ ಮಾಡಿಕೊಡಲು ಪಿಎಸ್‌ಐ ಪದೇ ಪದೇ ಹಣಕ್ಕಾಗಿ ಪೀಡಿಸುತ್ತಿದ್ದರಿಂದ ಬೇಸತ್ತ ಘಟ್ಟದಹಳ್ಳಿಯ ಸಂತೋಷ್, ಭ್ರಷ್ಟ ಅಧಿಕಾರಿಗೆ ತಕ್ಕ ಪಾಠ ಕಲಿಸಲು ನಿರ್ಧರಿಸಿದ್ದರು. ಈ ಸಂಬಂಧ ಅವರು ತಡಮಾಡದೇ ಹಾಸನ ಲೋಕಾಯುಕ್ತ […]

Continue Reading

ಶಿವಮೊಗ್ಗ | ಅಡ್ರೆಸ್ ಬದಲಿಸಿಕೊಂಡು ತಲೆಮರೆಸಿಕೊಂಡಿದ್ದ ಆರೋಪಿ ಮಂಗಳೂರು ಪೊಲೀಸರ ಬಲೆಗೆ

ಈ ಮಧ್ಯೆ ಕ್ಲೂ ವೊಂದು ಸಿಕ್ಕ ಹಿನ್ನೆಲೆಯಲ್ಲಿ ಕೆಇಬಿ ಕಾಲೋನಿ ಬಳಿ ಈತನನ್ನ ಅರೆಸ್ಟ್ ಮಾಡಿದೆ. ಮಂಜ ಅಲಿಯಾಸ್ ಮೈಸೂರು ಮಂಜ ವಿರುದ್ಧ ಶಿವಮೊಗ್ಗ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಹಲವು ಗಂಭೀರ ಸ್ವರೂಪದ ಪ್ರಕರಣ ದಾಖಲಾಗಿವೆ ಎನ್ನಲಾಗಿದೆ. ಈ ಸಂಬಂಧ ವಿಚಾರಣೆ ಮುಂದುವರಿದಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಈತನ ವಿರುದ್ಧ ದಾಖಲಾದ ಪ್ರಕರಣಗಳನ್ನು ತಲಾಶ್ ಮಾಡಿದ್ದ ಕಂಕನಾಡಿ ಪೊಲೀಸರು, ಈತನ ಬಗ್ಗೆ ಕ್ಲೂ ಪಡೆದಿದ್ದರು.

Continue Reading

ತೀರ್ಥಹಳ್ಳಿ | ಮುಖ್ಯಮಂತ್ರಿಗಳು ಅಡಿಕೆ ಬೆಳೆಗಾರರು, ರೈತರ ಕಲ್ಯಾಣ ಬಯಸಬೇಕು ; ಶಾಸಕ ಆರಗ ಜ್ಞಾನೇಂದ್ರ

ಇಂತಹ ಪರಿಸ್ಥಿತಿಯಲ್ಲಿ ಮುಖ್ಯಮಂತ್ರಿಗಳು ರೈತರ ಕಲ್ಯಾಣ ಬಯಸಬೇಕು ಎಂದು ವಿನಂತಿಸುತ್ತೇನೆ ಎಂದರು. ಅಡಿಕೆ ಬೆಳೆಗಾರರ ಹಿತಾಸಕ್ತಿಯೇ ನಮ್ಮ ಆದ್ಯತೆ.ರಾಜ್ಯದ ಲಕ್ಷಾಂತರ ಅಡಿಕೆ ಬೆಳೆಗಾರರ ಜೀವನೋಪಾಯಕ್ಕೆ ಧಕ್ಕೆಯಾಗುವಂತೆ ಆಹಾರ ಸುರಕ್ಷತಾ ಆಯುಕ್ತರು ಹೊರಡಿಸಿರುವ ಅಧಿಸೂಚನೆಯನ್ನು ತಕ್ಷಣ ಹಿಂಪಡೆಯುವಂತೆ ಮುಖ್ಯಮಂತ್ರಿ ಅವರಿಗೆ ಮನವಿ ಸಲ್ಲಿಸಿದ್ದಾರೆ. ರೈತರ ಹಕ್ಕು ಮತ್ತು ಬದುಕಿನ ರಕ್ಷಣೆಗಾಗಿ ನಮ್ಮ ಹೋರಾಟ ನಿರಂತರ ಎಂದು ಶಾಸಕರು ತಿಳಿಸಿದ್ದಾರೆ.

Continue Reading