ಶಿವಮೊಗ್ಗ | ಮಾದಕ ವ್ಯಸನಗಳಿಂದ ಭವಿಷ್ಯ ನಾಶ : ಟ್ರಾಫಿಕ್ ಸಿಪಿಐ ದೇವರಾಜ್

ಕೆಲಸವನ್ನು ಕೊಡಿಸುವುದಾಗಿ ಹೇಳುವ ವಂಚನೆಯ ಜಾಲಗಳು, ಸಾಲ ನೀಡುವುದಾಗಿ ಹೇಳುವ ವಂಚನೆಯ ಜಾಲಗಳು, ಒಎಲ್‌ಎಕ್ಸ್ ಮೊದಲಾದವುಗಳಲ್ಲಿ ಆಗುವಂತಹ ವಂಚನೆಗಳನ್ನು ವೀಡಿಯೋಗಳ ಮೂಲಕ ಪ್ರದರ್ಶಿಸಿದರು. ಸಂಚಾರಿ ಸುರಕ್ಷತೆಯಲ್ಲಿ ವಾಹನ ಸವಾರರು ಅನುಸರಿಸಬೇಕಾದ ಕ್ರಮಗಳ ಕುರಿತು ಅರಿವನ್ನು ಮೂಡಿಸಿದರು. ಹೆಲ್ಮೆಟ್ ಮತ್ತು ಸೀಟ್ ಬೆಲ್ಟ್‌ಗಳನ್ನು ಧರಿಸುವುದು, ಅತಿವೇಗದ ಚಾಲನೆಯನ್ನು ತಪ್ಪಿಸುವುದು iತ್ತು ಮದ್ಯ ಸೇವನೆ ಮಾಡಿ ವಾಹನ ಚಲಾಯಿಸುವುದನ್ನು ತಡೆಯುವ ಮೂಲಕ ಸುರಕ್ಷಿತ ಸಂಚಾರವನ್ನು ಮಾಡುವ ಮೂಲಕ ಕಾನೂನಿನ ನಿಯಮಗಳನ್ನು ಪಾಲಿಸಬೇಕೆಂದು ಕಿವಿಮಾತನ್ನು ಹೇಳಿದರು. ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ […]

Continue Reading

ಶಿವಮೊಗ್ಗ | ರಾತ್ರೋರಾತ್ರಿ ನೂರಾರು ಅಡಿಕೆ ಮರಗಳನ್ನು ಕಡಿದು ಹಾಕಿದ ದುಷ್ಕರ್ಮಿಗಳು

ಈ ಕುರಿತು ಖಾತೆಗಾಗಿ ಕಳೆದ ತಿಂಗಳು ಶಿಕಾರಿಪುರ ತಹಶೀಲ್ದಾರ್ ಕಚೇರಿಯಲ್ಲಿ ಅರ್ಜಿ ಸಲ್ಲಿಸಿದ್ದು, ಅದು ಇನ್ನೂ ಪೆಂಡಿಂಗ್ ಇದೆ. ನಮಗೆ ನ್ಯಾಯ ಒದಗಿಸಿಕೊಡಿ” ಎಂದು ಜಗದೀಶ್ ಮನವಿ ಮಾಡಿದರು.

Continue Reading

ರಾಜ್ಯಾದ್ಯಂತ ತಂಬಾಕು ಮತ್ತು ನಿಕೋಟಿನ್ ಹೊಂದಿರುವ ಗುಟ್ಕಾ, ಪಾನ್ ಮಸಾಲ ನಿಷೇಧ

ಆರೋಗ್ಯಕರ ಹಾಗೂ ವ್ಯಸನಮುಕ್ತ ಕರ್ನಾಟಕ ನಿರ್ಮಾಣಕ್ಕೆ ಸಾರ್ವಜನಿಕರು ಸರ್ಕಾರದೊಂದಿಗೆ ಸಂಪೂರ್ಣವಾಗಿ ಸಹಕರಿಸಬೇಕೆಂದು ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯ ಆಯುಕ್ತರು ಮನವಿ ಮಾಡಿದ್ದಾರೆ.

Continue Reading

ಶಿವಮೊಗ್ಗ | ಮಹಿಳೆಯರಿಗೆ ಜಡೆ ಹೆಣೆಯುವ ಸ್ಪರ್ಧೆ

ಹೆಚ್ಚಿನ ಮಾಹಿತಿಗಾಗಿ ತರುಣೋದಯ ಸಂಸ್ಕೃತ ಸೇವಾ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಅ.ನಾ.ವಿಜಯೇಂದ್ರ ರಾವ್ ಇವರ ದೂರವಾಣಿ ಸಂಖ್ಯೆ ೯೪೪೮೭೯೦೧೨೭ ಇವರನ್ನು ಸಂಪರ್ಕಿಸಬೇಕೆಂದು ತರುಣೋದಯ ಸಂಸ್ಕೃತ ಸೇವಾ ಸಂಸ್ಥೆಯ ಅಧ್ಯಕ್ಷ ಟಿ.ವಿ.ನರಸಿಂಹ ಮೂರ್ತಿ ಕೋರಿದ್ದಾರೆ.

Continue Reading

ಸಿಎಂ ರಾಜಕೀಯ ಕಾರ್ಯದರ್ಶಿಯಾಗಿ ಪೊನ್ನಣ್ಣ ; ಮಂಕಾಳ ವೈದ್ಯಗೆ ಉಪಸಭಾಪತಿ

ಹೈಕಮಾಂಡ್ ಕಳುಹಿಸಿದ ಪಟ್ಟಿಯಲ್ಲಿ ಅವರನ್ನು ಉಪಾಸಭಾಧ್ಯಕ್ಷರನ್ನಾಗಿ ನೇಮಿಸಲು ಆದೇಶಿಸಲಾಗಿತ್ತು. ಆದರೆ ಇದೀಗ ಅದರಿಂದಲೂ ಕೊಕ್ ನೀಡಿ, ಸಿಎಂ ರಾಜಕೀಯ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ.

Continue Reading

ತೀರ್ಥಹಳ್ಳಿ | ಶಾಸಕ ಜ್ಞಾನೇಂದ್ರಗೆ ಕೌನ್ಸಿಲಿಂಗ್ ಅಗತ್ಯವಿದೆ : ಕಿಮ್ಮನೆ ತಿರುಗೇಟು

ಈ ಪತ್ರಿಕಾಗೋಷ್ಠಿಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆಸ್ತೂರ್ ಮಂಜುನಾಥ್, ಯುವ ಕಾಂಗ್ರೆಸ್ ಮುಖಂಡ ಪೂರ್ಣೇಶ್ ಕೆಳಕೆರೆ,ವಕ್ತಾರ ಆದರ್ಶ ಹುಂಚದಕಟ್ಟೆ,ಶ್ರೇಯಸ್ ರಾವ್,ಜಯಕರ್ ಶೆಟ್ಟಿ,ಗೀತಾ ರಮೇಶ್,ವಿಲಿಯಂ ಮಾರ್ಟಿಸ್,ಶಬನಂ ಮುಂತಾದವರಿದ್ದರು.

Continue Reading

ಬೆಂಗಳೂರು ಗ್ರಾಮಾಂತರ | ನಿರುದ್ಯೋಗಿ ಪುರುಷರಿಗೆ ಉಚಿತ ಸಿಸಿಟಿವಿ ಅಳವಡಿಕೆ ಮತ್ತು ಸರ್ವೀಸಿಂಗ್ ತರಬೇತಿ ಶಿಬಿರ

ಆಸಕ್ತಿಯುಳ್ಳ ಅಭ್ಯರ್ಥಿಗಳು ದಿನಾಂಕ: 20/08/2026 ಗುರುವಾರ ಬೆಳಗ್ಗೆ 9.30 ಘಂಟೆಗೆ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ, ಸೊಣ್ಣಹಳ್ಳಿಪುರ, ಹಸಿಗಾಳ (ಅಂಚೆ), ಹೊಸಕೋಟೆ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಇಲ್ಲಿ ನಡೆಯುವ ಸಂದರ್ಶನಕ್ಕೆ ನೇರವಾಗಿ ವಿದ್ಯಾರ್ಹತೆ ಮತ್ತು ವಿಳಾಸ ದಾಖಲಾತಿಗಳೊಂದಿಗೆ ಹಾಜರಾಗಬೇಕಾಗಿ ಈ ಮೂಲಕ ಸೂಚಿಸಲಾಗಿದೆ. ಸಂದರ್ಶನಕ್ಕೆ ಹಾಜರಾಗಲು ಅಸಾಧ್ಯವಾದಲ್ಲಿ ದಿನಾಂಕ: 20/08/2026 ರೊಳಗೆ ಸಂಸ್ಥೆಯನ್ನು ಈ ಕೆಳಕಂಡ ದೂರವಾಣಿ ಸಂಖ್ಯೆ 8970476050, 9591514154, 6363139123, 9686248369, 9886935603 ಗಳಿಗೆ ಸಂಪರ್ಕಿಸಿ ತಮ್ಮ ಹೆಸರನ್ನು […]

Continue Reading