ಶಿವಮೊಗ್ಗದಲ್ಲಿ ಕಂಠೀರವ ಸ್ಟುಡಿಯೋ ಹಾಗೂ ಕಿರು ಫಿಲ್ಮ್ ಸಿಟಿ ನಿರ್ಮಾಣ : ತ್ಯಾಜುವಳ್ಳಿಯಲ್ಲಿ ಜಮೀನು ಪರಿಶೀಲನೆ, ಡಿಸಿ ಕಚೇರಿಯಲ್ಲಿ ಸಭೆ-ಮಹಬೂಬ್ ಪಾಷ

ಫಿಲ್ಮ್ ಸಿಟಿ ಯೋಜನೆ: ಸ್ಟುಡಿಯೋಗಾಗಿ ಕನಿಷ್ಠ 25 ಎಕರೆ ಜಮೀನಿನ ಬೇಡಿಕೆ ಇಡಲಾಗಿದೆ. ಗರಿಷ್ಠ ಜಮೀನು ಲಭ್ಯವಾದರೆ ಸ್ಟುಡಿಯೋ ಜೊತೆಗೆ ಒಂದು ಬೃಹತ್ ‘ಕಿರು ಫಿಲ್ಮ್ ಸಿಟಿ’ ನಿರ್ಮಿಸಲು ಉದ್ದೇಶಿಸಲಾಗಿದೆ.ಸ್ಥಳೀಯರಿಗೆ ಉದ್ಯೋಗಾವಕಾಶ: ಇದರಿಂದ ಮಲೆನಾಡು ಭಾಗದ ಸ್ಥಳೀಯ ಕಲಾವಿದರು ಮತ್ತು ತಂತ್ರಜ್ಞರಿಗೆ ವ್ಯಾಪಕ ಉದ್ಯೋಗ ಲಭಿಸಲಿದೆ. ಚಿತ್ರೀಕರಣಕ್ಕಾಗಿ ಪ್ರತಿಯೊಬ್ಬರೂ ಬೆಂಗಳೂರಿಗೆ ಅಲೆಯುವುದು ತಪ್ಪಲಿದ್ದು, ಸಮಯ ಹಾಗೂ ವೆಚ್ಚ ಉಳಿತಾಯವಾಗುವುದರ ಜೊತೆಗೆ ಶಿವಮೊಗ್ಗದ ಆರ್ಥಿಕತೆಗೆ ದೊಡ್ಡ ಬಲ ಸಿಗಲಿದೆ. ತ್ಯಾಜುವಳ್ಳಿಯ ಪ್ರದೇಶವು ಹೊರಾಂಗಣ ಚಿತ್ರೀಕರಣಕ್ಕೆ ನೈಸರ್ಗಿಕ ಸೌಂದರ್ಯ ಹೊಂದಿದ್ದು, […]

Continue Reading

ಸಾಗರ | KSRTC ಬಸ್‌ ಕಂಡಕ್ಟರ್‌ ವಿರುದ್ಧ ಪೊಲೀಸ್‌ಗೆ ಕಂಪ್ಲೇಂಟ್‌ ನೀಡಿದ ವಿದ್ಯಾರ್ಥಿಗಳು

ವಿದ್ಯಾರ್ಥಿಗಳು ಉಚಿತ ಬಸ್ ಪಾಸ್ ಹೊಂದಿದ್ದಾರೆ ಎನ್ನುವ ಕಾರಣಕ್ಕೆ ಅವರನ್ನು ತಾತ್ಸಾರ ಮನೋಭಾವದಿಂದ ನೋಡದಂತೆ ಚಾಲಕರು ಹಾಗೂ ನಿರ್ವಾಹಕರಿಗೆ ಸೂಕ್ತ ನಿರ್ದೇಶನ ನೀಡಬೇಕು ಎಂದು ಕಾರ್ಯಕರ್ತರು ಒತ್ತಾಯಿಸಿದ್ದಾರೆ. ಈ ಸಂದರ್ಭದಲ್ಲಿ ಅಭಿಷೇಕ್ ಶೆಟ್ಟಿ, ಮೋಹನ್ ಹೆಚ್.ಜಿ, ಪುನೀತ್.ಜಿ, ದಯಾನಂದ್, ಪ್ರೀತಮ್, ಶ್ರೇಯಸ್, ಚೇತನ್, ರಾಕೇಶ್.ಆರ್, ಆಕಾಶ್.ಎಸ್.ಕೆ, ಜೀವನ್, ಪ್ರಜ್ವಲ್, ದರ್ಶನ್, ಮಣಿ ಎಸ್.ಎಂ, ಸಂಜಯ್ ಹಾಗೂ ಡಿ.ಕೆ.ಭರತ್ ಉಪಸ್ಥಿತರಿದ್ದರು.

Continue Reading

ಶಿವಮೊಗ್ಗ | ಮತ್ತಷ್ಟು ತೀವ್ರಗೊಂಡ ಕಾಂಗ್ರೆಸ್ ಒಳಜಗಳ : ಕಾಂಗ್ರೆಸ್ ಕಚೇರಿ ಎದುರು ರಂಗೇಗೌಡ ಬೆಂಬಲಿಗರ ಧರಣಿ

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಜಯನಗರ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದು, ಪರಿಸ್ಥಿತಿ ನಿಯಂತ್ರಣದಲ್ಲಿಡಲು ಮುನ್ನೆಚ್ಚರಿಕಾ ಕ್ರಮ ಕೈಗೊಂಡಿದ್ದಾರೆ. ಇದರ ನಡುವೆ, ರಂಗೇಗೌಡ ಬೆಂಬಲಿಗರು ಕಾಂಗ್ರೆಸ್ ಕಚೇರಿ ಎದುರು ಧರಣಿ ಕುಳಿತು ಪಕ್ಷದ ನಾಯಕತ್ವದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಪಕ್ಷಕ್ಕಾಗಿ ಹಲವು ವರ್ಷಗಳಿಂದ ನಿಷ್ಠೆಯಿಂದ ದುಡಿಯುತ್ತಿರುವ ಕಾರ್ಯಕರ್ತರು ಹಾಗೂ ಮುಖಂಡರಿಗೆ ಸೂಕ್ತ ಮನ್ನಣೆ ನೀಡಬೇಕು ಎಂಬುದು ಅವರ ಪ್ರಮುಖ ಬೇಡಿಕೆಯಾಗಿದೆ. ಧರಣಿನಿರತರು, “ಕೇವಲ ಫ್ಲೆಕ್ಸ್ ಹಾಕಿಸಿಕೊಂಡು ಇತ್ತೀಚೆಗೆ ರಾಜಕೀಯಕ್ಕೆ ಬಂದವರಿಗೆ ಮಣೆ ಹಾಕಬಾರದು; ಪಕ್ಷಕ್ಕಾಗಿ ವರ್ಷಗಳಿಂದ […]

Continue Reading

ಶಿವಮೊಗ್ಗ | ಮಲವಗೊಪ್ಪ ರಸ್ತೆ ಅಗಲೀಕರಣ ; ಭೂ ಮಾಲೀಕರಿಗೆ ನ್ಯಾಯಯುತ ಪರಿಹಾರಕ್ಕೆ ಕ್ರಮ : ಅಧಿಕಾರಿಗಳೊಂದಿಗೆ ಶಾಸಕಿ ಶಾರದಾ ಪೂರ್ಯನಾಯ್ಕ್ ಸಭೆ

ಸರ್ಕಾರದ ನಿಯಮಾನುಸಾರ ಪ್ರತಿಯೊಬ್ಬ ಫಲಾನುಭವಿಗೂ ನ್ಯಾಯಸಮ್ಮತ, ಪಾರದರ್ಶಕ ಹಾಗೂ ಸಮಯೋಚಿತ ಪರಿಹಾರ ದೊರೆಯುವಂತೆ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು. ಪರಿಹಾರ ವಿತರಣೆಯಲ್ಲಿ ವಿಳಂಬ ಉಂಟಾಗದಂತೆ ದಾಖಲೆಗಳ ಪರಿಶೀಲನೆ ಮತ್ತು ಮೌಲ್ಯಮಾಪನ ಪ್ರಕ್ರಿಯೆಯನ್ನು ತ್ವರಿತಗೊಳಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಿದ ಅವರು, ಸಾರ್ವಜನಿಕರಿಂದ ಬರುವ ಅಹವಾಲುಗಳಿಗೆ ಆದ್ಯತೆ ನೀಡಿ ಸ್ಥಳದಲ್ಲಿಯೇ ಸಮಸ್ಯೆಗಳನ್ನು ಬಗೆಹರಿಸುವಂತೆ ತಿಳಿಸಿದರು. ಸಭೆಯಲ್ಲಿ ಅಧಿಕಾರಿಗಳು ರಸ್ತೆ ಅಗಲೀಕರಣ ಕಾಮಗಾರಿಯ ಪ್ರಗತಿ ಹಾಗೂ ಭೂಸ್ವಾಧೀನ ಪ್ರಕ್ರಿಯೆಯ ಇತ್ತೀಚಿನ ಸ್ಥಿತಿಗತಿಗಳ ಕುರಿತು ಮಾಹಿತಿ ನೀಡಿದರು. ಸ್ಥಳೀಯ […]

Continue Reading

‘ಅಕ್ರಮ ಅಡಿಕೆ ಆಮದನ್ನು ತಡೆದು ಅಡಿಕೆ ಬೆಳೆಗಾರರ ಹಿತ ರಕ್ಷಿಸಿ’: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಕರ್ನಾಟಕದ ಸಂಸದರ ನಿಯೋಗ

ಸುರಕ್ಷತಾ ಕ್ರಮಗಳನ್ನು ತಪ್ಪಿಸಲು ಕೇವಲ ಹೆಸರಿಗೆ ಮಾತ್ರ ಸಂಸ್ಕರಿತ ಎಂದು ಹೇಳಲಾಗುತ್ತಿದೆ ಎನ್ನುವ ರೈತರ ಕಳವಳವನ್ನು ನಿಯೋಗ ವ್ಯಕ್ತಪಡಿಸಿತು. ಪ್ರತಿ ಕೆಜಿಗೆ ರೂ. 351 ಕನಿಷ್ಠ ಆಮದು ಬೆಲೆ (ಎಂಐಪಿ) ಕಟ್ಟುನಿಟ್ಟಾದ ಜಾರಿ ಮತ್ತು ಅಡಿಕೆ ಯಾವ ದೇಶದಿಂದ ಬರುತ್ತಿದೆ, ಅದರ ಘೋಷಿತ ಮೌಲ್ಯ ಮತ್ತು ರವಾನೆಗಳ ಮಾರ್ಗನಿರ್ದೇಶನಗಳನ್ನು ಕಟ್ಟುನಿಟ್ಟಾಗಿ ಪರಿಶೀಲನೆ ಮಾಡಬೇಕು ಎಂದು ಅವರು ನಿಯೋಗದ ಸದಸ್ಯರು ಒತ್ತಾಯಿಸಿದರು. ಕನಿಷ್ಠ ಆಮದು ಬೆಲೆ ಸುರಕ್ಷತೆ ಸೇರಿದಂತೆ ರೈತರ ಹಿತಾಸಕ್ತಿಗಳನ್ನು ರಕ್ಷಿಸಲು ನಿರಂತರವಾಗಿ ಶ್ರಮಿಸುತ್ತಿರುವ ಗೌರವಾನ್ವಿತ ಪ್ರಧಾನಿ […]

Continue Reading

ಶಿವಮೊಗ್ಗ | ಜಿಲ್ಲಾ ವಲಯ ಯೋಜನೆಯಡಿ ಉಚಿತ ಸುಧಾರಿತ ವೃತ್ತಿಪರ ಉಪಕರಣ ಪಡೆಯಲು ಅರ್ಜಿ ಆಹ್ವಾನ

ಅಭ್ಯರ್ಥಿಯ ವಯಸ್ಸಿನ ಮಿತಿಯು ಕನಿಷ್ಠ 18 ವರ್ಷ ವಯೋಮಾನದವರಾಗಿದ್ದು, ಸರ್ಕಾರಿ ನೌಕರರು ಅಥವಾ ಅವರ ಅವಲಂಭಿತರು ಅರ್ಜಿ ಸಲ್ಲಿಸುವಂತಿಲ್ಲ. ವೃತ್ತಿಪರ/ವೃತ್ತಿ ನಿರತ ಕುಶಲಕರ್ಮಿಗಳಿಗೆ ಉಚಿತವಾಗಿ ಸುಧಾರಿತ ಸಲಕರಣೆ ಸರಬರಾಜು ಕಾರ್ಯಕ್ರಮ:- ಅರ್ಜಿದಾರರ ಫೋಟೋ, ಭಾವಚಿತ್ರವಿರುವ ಗುರುತಿನ ಪ್ರಮಾಣ ಪತ್ರ (ಆಧಾರ್ ಕಾರ್ಡ್ ಇತ್ಯಾದಿ), ಪಡಿತರ ಚೀಟಿ, ಜಾತಿ ಪ್ರಮಾಣ ಪತ್ರ (ಎಸ್.ಸಿ/ಎಸ್.ಟಿ/ಅಲ್ಪಸಂಖ್ಯಾತರು ಮಾತ್ರ), ವೃತ್ತಿ ಧೃಡೀಕರಣ ಪ್ರಮಾಣ ಪತ್ರ (ಗ್ರಾ.ಪಂ ಪಂ.ಅ.ಅ/ತಾಲ್ಲೂಕಿನ ಕೈಗಾರಿಕಾ ವಿಸ್ತರಣಾಧಿಕಾರಿಗಳಿಂದ), ದೈಹಿಕವಾಗಿ ಅಂಗವಿಕಲ ಪ್ರಮಾಣ ಪತ್ರ (ಅನ್ವಯಿಸಿದ್ದಲ್ಲಿ ಮಾತ್ರ) ನೀಡಬೇಕು. ಬಡ್ಡಿ ಸಹಾಯಧನ […]

Continue Reading

ಶಿವಮೊಗ್ಗ | ಟ್ರಾಫಿಕ್ ದಟ್ಟಣೆ ನಿಯಂತ್ರಣಕ್ಕೆ ನಗರ ಸಾರಿಗೆ ಬಸ್‌ಗಳ ಮಾರ್ಗ ಬದಲಾವಣೆ : ಜಿಲ್ಲಾಧಿಕಾರಿ ಆದೇಶ

ಬದಲಾವಣೆಯಾದ ಬಸ್ ಮಾರ್ಗಗಳ ವಿವರ: ಕೇಂದ್ರ ಮೋಟಾರು ವಾಹನ ಕಾಯ್ದೆ 1988ರ ಕಲಂ 115 ಹಾಗೂ ಕರ್ನಾಟಕ ಮೋಟಾರು ವಾಹನಗಳ ನಿಯಮಾವಳಿಗಳು 1989ರ ನಿಯಮ 221 (ಎ) (5) ರನ್ವಯ ಒಟ್ಟು 4 ನಗರ ಸಾರಿಗೆ ಬಸ್‌ಗಳ ಮಾರ್ಗಗಳನ್ನು ಈ ಕೆಳಗಿನಂತೆ ಬದಲಾಯಿಸಲಾಗಿದೆ: ವಾಹನ ಸಂಖ್ಯೆ: KA-19-F-2246 ಹಿಂದಿನ ಮಾರ್ಗ: ಟಿ. ಸೀನಪ್ಪ ಶೆಟ್ಟಿ ವೃತ್ತ (ಗೋಪಾಲ ವೃತ್ತ) – ಮೆಗ್ಗಾನ್ ಆಸ್ಪತ್ರೆ ಗೇಟ್ – ಜುವೆಲ್ ರಾಕ್ ಹೋಟೆಲ್ – ಕುವೆಂಪು ರಸ್ತೆ – ಪಿ […]

Continue Reading