ಹೈಕಮಾಂಡ್ ನ ಮನಸ್ಸು ಗೆದ್ದ ಮಧು ಬಂಗಾರಪ್ಪಗೆ ಮತ್ತೊಮ್ಮೆ ಸಚಿವ ಸ್ಥಾನ..!

ಇದಕ್ಕೆ ಮತ್ತೊಂದು ಕಾರಣ ಮಧು ಬಂಗಾರಪ್ಪ ಅವರು ಮಾಜಿ ಮುಖ್ಯಮಂತ್ರಿಗಳಾದ ಎಸ್.ಬಂಗಾರಪ್ಪ ಅವರ ಪುತ್ರ ಜೊತೆಗೆ ಎನ್ನುವುದರ ಜೊತೆಗೆ, ಬಂಗಾರಪ್ಪ ಅವರು ಮುಖ್ಯಮಂತ್ರಿಗಳಾಗಿದ್ದ ಸಂದರ್ಭದಲ್ಲಿ ಡಿ.ಕೆ.ಶಿವಕುಮಾರ್ ಅವರನ್ನು ಮೊದಲ ಬಾರಿಗೆ ಸಚಿವರನ್ನಾಗಿ ಮಾಡಿದ್ದರು. ರಾಜಕೀಯ ಗುರುವಿನ ಋಣವನ್ನು ತೀರಿಸಲು ಡಿ.ಕೆ.ಶಿವಕುಮಾರ್ ಅವರು ಮಧುಬಂಗಾರಪ್ಪ ಅವರನ್ನು ತಮ್ಮ ಸಚಿವ ಸಂಪುಟದಲ್ಲೂ ಮಂತ್ರಿಯನ್ನಾಗಿ ಮುಂದುವರಿಸಲು ನಿರ್ಧರಿಸಿದ್ದಾರೆ ಎನ್ನುವ ಅಭಿಪ್ರಾಯಗಳು ವ್ಯಕ್ತವಾಗಿವೆ. ಪಟ್ಟಿಯು ಪ್ರಕಟಗೊಳ್ಳುತ್ತಿದ್ದಂತೆ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ಅಧ್ಯಕ್ಷರಾದ ಆರ್.ಪ್ರಸನ್ನ ಕುಮಾರ್, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷರಾದ ಕಲಗೋಡು ರತ್ನಾಕ‌ರ್, ಎನ್.ರಮೇಶ್ […]

Continue Reading

ಶಿವಮೊಗ್ಗ | ತೀರ್ಥಹಳ್ಳಿ ತಡೆಗೋಡೆ ಕುಸಿತ ಪ್ರಕರಣ : ಜಾಗದ ಮಾಲೀಕ, ಗುತ್ತಿಗೆದಾರನ ವಿರುದ್ಧ ಎಫ್ಐಆರ್

ಇದರಿಂದ ನಿರ್ಲಕ್ಷ್ಯದ ಆರೋಪದಡಿ ಹಾಗೂ ಕೆಲಸಗಾರರನ್ನು ಕೆಲಸಕ್ಕೆ‌ ಕರೆದುಕೊಂಡು ಬಂದ ಗುತ್ತಿಗೆದಾರ ಅಂಜನಪ್ಪ ಅವರ ವಿರುದ್ಧ ಸಹ ದೂರು ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣದಲ್ಲಿ ಗಾಯಾಳುವಾಗಿ ಚಿಕಿತ್ಸೆ ಪಡೆಯುತ್ತಿರುವ ಕೊಪ್ಪಳ ಜಿಲ್ಲೆಯ ಕಕ್ಕರಗೊಳ್ಳ ಗ್ರಾಮದ ಹನುಮಂತು ಈ ಸಂಬಂಧ ಪೊಲೀಸರಿಗೆ ದೂರು ನೀಡಿದ್ದಾರೆ‌.‌ ಹನುಮಂತ ನೀಡಿದ ದೂರಿನ ಮೇರೆಗೆ ತೀರ್ಥಹಳ್ಳಿ ಪೊಲೀಸರು BNS 2026 (105, 125[ a] 3( 5) ರಂತೆ ದೂರು ದಾಖಲಾಗಿದೆ.ದೂರು ದಾಖಲಾಗಿರುವ ರಮೇಶ್ ಗೌಡನ ಮನೆ ಮೇಲೂ ಸಹ ತಡೆಗೋಡೆ […]

Continue Reading

ಬೆಂಗಳೂರು | ಉಚಿತ ಅಣಬೆ ಬೇಸಾಯ ತರಬೇತಿ : ಅರ್ಜಿ ಆಹ್ವಾನ

ಆಸಕ್ತಿಯುಳ್ಳ ಅಭ್ಯರ್ಥಿಗಳು ದಿನಾಂಕ: 13/08/2026 ಗುರುವಾರ ಬೆಳಗ್ಗೆ 10 ಗಂಟೆಗೆ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ, ಸೊಣ್ಣಹಳ್ಳಿಪುರ, ಹಸಿಗಾಳ(ಅಂಚೆ), ಹೊಸಕೋಟೆ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಇಲ್ಲಿ ನಡೆಯುವ ತರಬೇತಿಗೆ ನೇರವಾಗಿ ವಿದ್ಯಾರ್ಹತೆ ಮತ್ತು ವಿಳಾಸ ದಾಖಲಾತಿಗಳೊಂದಿಗೆ ಹಾಜರಾಗಬೇಕಾಗಿ ಈ ಮೂಲಕ ಸೂಚಿಸಲಾಗಿದೆ. ಸಂದರ್ಶನಕ್ಕೆ ಹಾಜರಾಗಲು ಅಸಾಧ್ಯವಾದಲ್ಲಿ ದಿನಾಂಕ: 13/08/2026 ರೊಳಗೆ ಸಂಸ್ಥೆಯನ್ನು ದೂರವಾಣಿ ಸಂಖ್ಯೆ 8970476050, 6363139123, 9591514154, 9686248369, 9886935603 ಗಳಿಗೆ ಸಂಪರ್ಕಿಸಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದೆಂದು ಸಂಸ್ಥೆಯ ನಿರ್ದೇಶಕರು […]

Continue Reading

ಶಿವಮೊಗ್ಗ | ಮೀನುಗಾರಿಕೆ ಇಲಾಖೆಯ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ : ಆ‌ಗಸ್ಟ್ 14 ಕೊನೆಯ ದಿನ

ಹೆಚ್ಚಿನ ಮಾಹಿತಿಗಾಗಿ ಆಯಾ ತಾಲೂಕಿನ ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿಗಳನ್ನು ಅಥವಾ ಕೆಳಗಿನ ಮೊಬೈಲ್ ಸಂಖ್ಯೆಗಳಾದ ಶಿವಮೊಗ್ಗ: 9986040981, ಭದ್ರಾವತಿ: 9743370815, ಶಿಕಾರಿಪುರ: 9686939028, ಸಾಗರ: 9538044365, ಸೊರಬ : 9535386449, ತೀರ್ಥಹಳ್ಳಿ: 8655132438 ಸಂಪರ್ಕಿಸಬಹುದೆಂದು ಮೀನುಗಾರಿಕೆ ಉಪನಿರ್ದೇಶಕರಾದ ಶಿವಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Continue Reading

ಶಿವಮೊಗ್ಗ | ಮುಂಗಾರು ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ ; ಸಾಲ ಪಡೆದ ರೈತರಿಗೆ ಅವಕಾಶ

ಸರ್ಕಾರದ ವತಿಯಿಂದ ‘ಅಗ್ರಿಕಲ್ಚರ್ ಇನ್‌ಶ್ಯೂರೆನ್ಸ್ ಕಂಪನಿ’ ಸಹಯೋಗದೊಂದಿಗೆ ಈ ಯೋಜನೆ ಅನುಷ್ಠಾನಗೊಳ್ಳಲಿದೆ. ಸಾಲ ಪಡೆದ ರೈತರಿಗೆ ಕಡ್ಡಾಯ ನಿಯಮ: ಬೆಳೆ ಸಾಲ ಪಡೆದ ರೈತರನ್ನು ಕಡ್ಡಾಯವಾಗಿ ಬೆಳೆ ವಿಮೆ ಯೋಜನೆಯಡಿ ಒಳಪಡಿಸಲಾಗುತ್ತದೆ. ಒಂದು ವೇಳೆ ಈ ಯೋಜನೆಯಲ್ಲಿ ಭಾಗವಹಿಸಲು ಇಚ್ಛಿಸದಿದ್ದರೆ, ಬೆಳೆ ನೋಂದಣಿ ಅಂತಿಮ ದಿನಾಂಕಕ್ಕೆ 7 ದಿನಗಳ ಮುಂಚಿತವಾಗಿ ಲಿಖಿತ ಮುಚ್ಚಳಿಕೆ ನೀಡುವ ಮೂಲಕ ಹೊರಗುಳಿಯಬಹುದು. ಬೆಳೆ ಸಾಲ ಪಡೆಯದ ರೈತರು ತಮ್ಮ ಭೂಮಿಯ ದಾಖಲೆಯಾದ ಪಹಣಿ ಮತ್ತು ಆಧಾರ್ ಸಂಖ್ಯೆಯೊಂದಿಗೆ ಹತ್ತಿರದ ಬ್ಯಾಂಕ್, ಆರ್ಥಿಕ […]

Continue Reading

ಚಿಕ್ಕಮಗಳೂರು | ಕವಿತಾ ಎಂ.ಬಿ. ದೋರತ್ ಅವರ ಸಂಘಟನಾ ಸಾಮರ್ಥ್ಯ, ಪಕ್ಷದ ಮೇಲಿನ ಬದ್ಧತೆ, ಜನಪರ ಕಾರ್ಯವೈಖರಿಗೆ ಕಾಂಗ್ರೆಸ್ ನಾಯಕರು ಮತ್ತು ಕಾರ್ಯಕರ್ತರ ಮೆಚ್ಚುಗೆ

ಕವಿತಾ ಎಂ.ಬಿ. ದೋರತ್ ಅವರ ಸಂಘಟನಾ ಸಾಮರ್ಥ್ಯ, ಪಕ್ಷದ ಮೇಲಿನ ಬದ್ಧತೆ ಹಾಗೂ ಜನಪರ ಕಾರ್ಯವೈಖರಿಗೆ ಕಾಂಗ್ರೆಸ್ ನಾಯಕರು ಮತ್ತು ಕಾರ್ಯಕರ್ತರು ಮೆಚ್ಚುಗೆ ವ್ಯಕ್ತಪಡಿಸಿದ್ದು, ಅವರ ನೇತೃತ್ವದಲ್ಲಿ ಜಿಲ್ಲೆಯ ಸಂಘಟನಾ ಚಟುವಟಿಕೆಗಳಿಗೆ ಹೊಸ ಚೈತನ್ಯ ದೊರೆತಿದೆ ಎಂಬ ಅಭಿಪ್ರಾಯ ವ್ಯಕ್ತವಾಗಿದೆ. ಈ ಕಾರ್ಯಕ್ರಮಗಳಲ್ಲಿ ಚಿಕ್ಕಮಗಳೂರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ. ಅಂಶುಮಾನ್, ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಸಂದೀಪ್, ಕೆಪಿಸಿಸಿ ಸಹ ಸಂಯೋಜಕ ಆರ್. ಮೋಹನ್, ಕೆಪಿಸಿಸಿ ವೀಕ್ಷಕರಾದ ಗಫೂರ್ (ಉಡುಪಿ) ಸೇರಿದಂತೆ ಜಿಲ್ಲಾ […]

Continue Reading

ಶಿವಮೊಗ್ಗ | ಸಚಿವ ಸ್ಥಾನ ತಪ್ಪಿದ ಹಿನ್ನೆಲೆ ; ನಾಳೆ ರಾಜಿನಾಮೆ ಎಂದ ಸಾಗರ ಶಾಸಕ ಬೇಳೂರು

ಇದೇ ಹಿನ್ನೆಲೆಯಲ್ಲಿ ನಾಳೆ (ಆಗಸ್ಟ್ 4) ಬೆಳಿಗ್ಗೆ 10 ಗಂಟೆಗೆ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುತ್ತೇನೆ ಎಂದು ಘೋಷಣೆ ಮಾಡುವ ಮೂಲಕ ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆಗೆ ಕಾರಣರಾಗಿದ್ದಾರೆ.ಬೇಳೂರು ಗೋಪಾಲಕೃಷ್ಣ ಅವರ ಈ ಹೇಳಿಕೆ ಕಾಂಗ್ರೆಸ್ ಪಕ್ಷದೊಳಗೆ ಮತ್ತಷ್ಟು ರಾಜಕೀಯ ಚಟುವಟಿಕೆಗೆ ಕಾರಣವಾಗುವ ಸಾಧ್ಯತೆ ಇದೆ

Continue Reading