ಶಿವಮೊಗ್ಗ | ಚಲಿಸುತ್ತಿದ್ದ ಟಾಟಾ ಏಸ್ ಮೇಲೆ ಉರುಳಿದ ಬೃಹತ್ ಮರ ; ವಾಹನದಲ್ಲಿ ಸಿಲುಕಿದ್ದ ಚಾಲಕನ ರಕ್ಷಣೆ

ಅದೃಷ್ಟವಶಾತ್ ಚಾಲಕ ಗಂಭೀರ ಗಾಯಗಳಿಂದ ಪಾರಾಗಿದ್ದು, ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಆದರೆ ಘಟನೆ ನಡೆದ ಸ್ಥಳದಲ್ಲಿ ಮರದ ಇನ್ನಷ್ಟು ಕೊಂಬೆಗಳು ಕುಸಿಯುವ ಭೀತಿ ಇದ್ದ ಕಾರಣ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

Continue Reading

ಶಿವಮೊಗ್ಗ | ಜಿಲ್ಲೆಯ ಪ್ರಮುಖ ಜಲಾಶಯಗಳಿಗೆ ಭಾರೀ ಪ್ರಮಾಣದಲ್ಲಿ ನೀರು

ಭದ್ರಾ ಜಲಾಶಯ : ಭದ್ರಾ ಜಲಾಶಯದ ಗರಿಷ್ಠ ನೀರಿನ ಮಟ್ಟ 2158 ಅಡಿ (186 ಅಡಿ) ಆಗಿದ್ದು, ಇಂದು ಬೆಳಿಗ್ಗೆ 6 ಗಂಟೆಗೆ ಜಲಾಶಯದ ನೀರಿನ ಮಟ್ಟ 2132.25 ಅಡಿ (160 ಅಡಿ 3 ಇಂಚು) ದಾಖಲಾಗಿದೆ. ಜಲಾಶಯದಲ್ಲಿ 43.147 ಟಿಎಂಸಿ ನೀರು ಸಂಗ್ರಹವಾಗಿದೆ.ಜಲಾಶಯಕ್ಕೆ 31,874 ಕ್ಯೂಸೆಕ್ ನೀರು ಹರಿದು ಬರುತ್ತಿದ್ದು, ಒಟ್ಟು 185 ಕ್ಯೂಸೆಕ್ ನೀರನ್ನು ಮಾತ್ರ ಹೊರಬಿಡಲಾಗುತ್ತಿದೆ. ಕಳೆದ ವರ್ಷ ಇದೇ ದಿನ ಜಲಾಶಯದ ನೀರಿನ ಮಟ್ಟ 180 ಅಡಿ 5 ಇಂಚು ಇದ್ದು, […]

Continue Reading

ಪ್ರಶ್ನೆಪತ್ರಿಕೆ ಸೋರಿಕೆ ತಡೆ ಕಡಿವಾಣ ಹಾಕುವ ತಿದ್ದುಪಡಿ ಕಾಯ್ದೆಗೆ ರಾಷ್ಟ್ರಪತಿ ಅಂಕಿತ

ಪ್ರಶ್ನೆ ಪತ್ರಿಕೆ ಸೋರಿಕೆಯಲ್ಲಿ ತಪ್ಪಿತಸ್ಥರೆಂದು ಕಂಡುಬಂದ ವ್ಯಕ್ತಿಗಳು ಈಗ 10 ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು 50 ಲಕ್ಷ ರೂ. ದಂಡವನ್ನು ತೆರಬೇಕಾಗುತ್ತದೆ. ಇನ್ನು ಅಂತಹ ಅಪರಾಧಗಳಲ್ಲಿ ಭಾಗಿಯಾಗಿರುವ ಸಂಘಟಿತ ಅಪರಾಧ ಸಿಂಡಿಕೇಟ್‌ಗಳಿಗೆ ಏಳರಿಂದ 10 ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು 10 ಕೋಟಿ ರೂ.ಗಳಿಂದ ಪ್ರಾರಂಭವಾಗುವ ದಂಡ ವಿಧಿಸಬಹುದು.

Continue Reading

6,400 ಕೋಟಿ ರೂ. ವೆಚ್ಚದ ಶಿವಮೊಗ್ಗ – ತುಮಕೂರು ಚತುಷ್ಪಥ ಹೆದ್ದಾರಿ ಯೋಜನೆ ಮುಂದಿನ ಮಾರ್ಚ್ ವೇಳೆಗೆ ಪೂರ್ಣ ; ಸಂಸದ ಬಿ.ವೈ.ರಾಘವೇಂದ್ರ ಅವರಿಗೆ ಮಾಹಿತಿ ನೀಡಿದ ಕೇಂದ್ರ ಸರ್ಕಾರ

ಈ ಬೃಹತ್ ಯೋಜನೆಗೆ ಅಗತ್ಯವಿರುವ 1,271.41 ಹೆಕ್ಟೇರ್ ಭೂಮಿಯಲ್ಲಿ ಈಗಾಗಲೇ 1,268.33 ಹೆಕ್ಟೇರ್ ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಂಡು ಗುತ್ತಿಗೆದಾರರಿಗೆ ಹಸ್ತಾಂತರಿಸಲಾಗಿದೆ. ಭೂಸ್ವಾಧೀನ, ಅರಣ್ಯ ಇಲಾಖೆ ತೆರವು ಹಾಗೂ ರೈಲ್ವೆ ಮೇಲ್ಸೇತುವೆಗಳ (ROB/RUB) ಅನುಮತಿ ಸೇರಿದಂತೆ ಎದುರಾಗಿದ್ದ ತಾಂತ್ರಿಕ ತೊಡಕುಗಳನ್ನು ‘ಭೂಮಿ ರಾಶಿ’ ಹಾಗೂ ‘ಪರಿವೇಶ’ ಪೋರ್ಟಲ್ ಮೂಲಕ ಬಗೆಹರಿಸಲಾಗುತ್ತಿದೆ. ಈ ಬೃಹತ್ ಹೆದ್ದಾರಿ ಯೋಜನೆ ಪೂರ್ಣಗೊಂಡ ಬಳಿಕ ಶಿವಮೊಗ್ಗ – ಬೆಂಗಳೂರು ನಡುವಿನ ಪ್ರಯಾಣಿಸುವ ಸಮಯ ಗಣನೀಯವಾಗಿ ಕಡಿಮೆಯಾಗಲಿದ್ದು, ಮಲೆನಾಡು ಭಾಗದ ವ್ಯಾಪಾರ, ಕೃಷಿ ಸಾಗಾಣಿಕೆ ಹಾಗೂ […]

Continue Reading

ತೀರ್ಥಹಳ್ಳಿ | ಹಿರಿಯ ಸಮಾಜಸೇವಕ, ಮಾಜಿ ತಾಲೂಕು ಬೋರ್ಡ್ ಸದಸ್ಯ ಗುಂಡಪ್ಪ ಹೆಗ್ಡೆ ನಿಧನ

ಕುಟುಂಬದ ಮೂಲಗಳ ಪ್ರಕಾರ, ನಾಳೆ ಬೆಳಿಗ್ಗೆ 11 ಗಂಟೆಗೆ ನಾಬಳದ ಸ್ವಗೃಹದ ಆವರಣದಲ್ಲಿ ಅಂತ್ಯಸಂಸ್ಕಾರದ ವಿಧಿವಿಧಾನಗಳನ್ನು ನೆರವೇರಿಸಲು ಏರ್ಪಾಡು ಮಾಡಲಾಗಿದೆಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ವಿಶೇಷ ಕರ್ತವ್ಯ ಅಧಿಕಾರಿ ಶ್ರೀಧರ್ ಅವರ ಅಕ್ಕನ ಪತಿಯಾಗಿದ್ದರು ಗುಂಡಪ್ಪ ಹೆಗ್ಡೆ.

Continue Reading