ಶಿವಮೊಗ್ಗ | ಬೈಪಾಸ್ ರಸ್ತೆಯ ಸ್ಕ್ರಾಪ್ ಅಂಗಡಿಗೆ ಬೆಂಕಿ ; ಲಕ್ಷಾಂತರ ರೂ. ನಷ್ಟ

ಈ ಘಟನೆ ಸಂಬಂಧ ತುಂಗಾನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಅಗ್ನಿ ಅವಘಡಕ್ಕೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ.ಅಂಗಡಿಯಲ್ಲಿ ಸಂಗ್ರಹಿಸಿದ್ದ ಸ್ಕ್ರಾಪ್ ವಸ್ತುಗಳು ಸಂಪೂರ್ಣವಾಗಿ ಸುಟ್ಟುಹೋಗಿದ್ದು, ಲಕ್ಷಾಂತರ ರೂ. ಮೌಲ್ಯದ ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ. ಆದರೆ ನಿಖರ ನಷ್ಟದ ಮೊತ್ತವನ್ನು ಲೆಕ್ಕ ಹಾಕುವ ಪ್ರಕ್ರಿಯೆ ನಡೆಯುತ್ತಿದೆ ಎಂದು ತಿಳಿದುಬಂದಿದೆ. ಅಗ್ನಿಶಾಮಕ ದಳದ ಸಮಯೋಚಿತ ಕಾರ್ಯದಿಂದ ಸುತ್ತಮುತ್ತಲ ಅಂಗಡಿಗಳಿಗೆ ಬೆಂಕಿ ಹರಡದಂತೆ ತಡೆಯಲಾಗಿದೆ.

Continue Reading

ಶಿವಮೊಗ್ಗ | ಲಯನ್ ಸಫಾರಿಯ ಚಿರತೆಗೆ ನಂಜಪ್ಪ ಆಸ್ಪತ್ರೆಯಲ್ಲಿ ಎಂ ಆರ್ ಐ ಚಿಕಿತ್ಸೆ

20 ದಿನಗಳಿಂದ ಈ ಚಿರತೆ ಕುಂಟುತಿತ್ತು. ನಿನ್ನೆಯಿಂದ ಚಿರತೆ ಏಳುತ್ತಿರಲಿಲ್ಲ. ಹಾಗಾಗಿ ಪಶುವೈದ್ಯರು ಸಹಯದಿಂದ ಎಂಆರ್ ಐಗೆ ಕರತರಲಾಗಿದೆ ಎಂದರು. ಸಫಾರಿಯಲ್ಲಿ ಭದ್ರ ಚಿರತೆಯೂ ಸೇರಿ 11 ಚಿರತೆಗಳಿವೆ. 6 ಗಂಡು 5 ಹೆಣ್ಣು ಚಿರತೆಗಳಿವೆ. ಭದ್ರ ಶಿವಮೊಗ್ಗದ ಸಫಾರಿಯಲ್ಲೇ ಜನಿಸಿದ ಚಿರತೆಯಾಗಿದೆ.

Continue Reading

ಶಿವಮೊಗ್ಗ | ಮಾರಿಕಾಂಬೆ ದರ್ಶನ ಪಡೆದ ನಟ ಶಿವಣ್ಣ ದಂಪತಿ

ಸುಮಾರು 1೦ಗಂಟೆ ನಿಂತು ಅಮ್ಮನವರ ದರ್ಶನಕ್ಕೆ ನೂಕುನುಗ್ಗಲು ಮಾಡಿಕೊಳ್ಳದಂತೆ ವ್ಯವಸ್ಥೆ ಮಾಡಿದ್ದೇನೆ. ಅದೇ ರೀತಿ ವಿವಿಧ ಸಾಂಸ್ಕತಿಕ ಕಾರ್ಯಕ್ರಮ ಆಯೋಜನೆ ಮಾಡಿದ್ದು, ಸಾರ್ವಜನಿಕರು ಇದರ ಪ್ರಯೋಜನ ಪಡೆಯಬೇಕು ಎಂದರು.ಕಾರ್ಯಕ್ರಮದಲ್ಲಿ ನಟ ಶಿವರಾಜ್‌ಕುಮಾರ್ ಅವರನ್ನು ಗೌರವಿಸಲಾಯಿತು. ಪ್ರತಿಷ್ಟಾನದ ಅಧ್ಯಕ್ಷ ಕೆ.ಎನ್.ನಾಗೇಂದ್ರ ಅಧ್ಯಕ್ಷತೆ ವಹಿಸಿದ್ದರು. ಗೀತಾ ಶಿವರಾಜ ಕುಮಾರ್, ಹುಲಿ ಕಾರ್ತಿಕ್, ಭರತ್ ಸಾಗರ್, ಉಪವಿಭಾಗಾಧಿಕಾರಿ ವಿರೇಶ್ ಕುಮಾರ್, ಎಎಸ್‌ಪಿ ಡಾ. ಬೆನಕ ಪ್ರಸಾದ್, ಪೌರಾಯುಕ್ತ ಎಚ್.ಕೆ.ನಾಗಪ್ಪ, ಸಮಿತಿ ಉಪಾಧ್ಯಕ್ಷ ಸುಂದರ ಸಿಂಗ್, ಪ್ರಧಾನ ಕಾರ್ಯದರ್ಶಿ ಗಿರಿಧರ ರಾವ್, ಸಹ […]

Continue Reading

ಮಹಿಳಾ ಅಧಿಕಾರಿಯ ಖಾಸಗಿತನ ಸೆರೆ ಹಿಡಿದು ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಮೂವರು You tubers ಅಂದರ್

ಇವರು ಸ್ಥಳೀಯವಾಗಿ ಯೂಟ್ಯೂಬ್ ಚಾನೆಲ್ ನಡೆಸುತ್ತಿದ್ದು, ಅಧಿಕಾರಿ ಮನೆಯಲ್ಲಿದ್ದ 11 ವಿವಿಧ ಕಡೆಗಳಲ್ಲಿ ಮೈಕ್ರೋ ಸೀಕ್ರೆಟ್ ಕ್ಯಾಮೆರಾಗಳನ್ನು ಅಳವಡಿಸಿದ್ದರು. ಆರೋಪಿಗಳಿಂದ ಲೈಂಗಿಕ ದೃಶ್ಯಗಳಿರುವ ಚಿಪ್‌ಗಳು, ಲ್ಯಾಪ್‌ಟಾಪ್ ಹಾಗೂ ಕ್ಯಾಮೆರಾಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ . ಬಂಧಿತರನ್ನು ಗೋಕಾಕ್ ನ ರಷೀದ್ (51), ಸಮೀರ್ ಶೇಖ್ (32) ಮತ್ತು ಮೊಹಮ್ಮದ್‌ ದಿಲಾವರ (45) ಎಂದು ಗುರುತಿಸಲಾಗಿದೆ. ಇವರು ಸ್ಥಳೀಯವಾಗಿ ಯೂಟ್ಯೂಬ್ ಚಾನೆಲ್ ನಡೆಸುತ್ತಿದ್ದು, ಅಧಿಕಾರಿ ಮನೆಯಲ್ಲಿದ್ದ 11 ವಿವಿಧ ಕಡೆಗಳಲ್ಲಿ ಮೈಕ್ರೋ ಸೀಕ್ರೆಟ್ ಕ್ಯಾಮೆರಾಗಳನ್ನು ಅಳವಡಿಸಿದ್ದರು. ಆರೋಪಿಗಳಿಂದ ಲೈಂಗಿಕ ದೃಶ್ಯಗಳಿರುವ […]

Continue Reading

ಶಿರಸಿ | ಉಪನ್ಯಾಸಕನ ಮಹತ್ವದ ಸಾಧನೆ ; 1.25 ಕೋಟಿ ರೂ. ಅನುದಾನದ ಸಂಶೋಧನಾ ಯೋಜನೆಗೆ, ರಾಜ್ಯ ಸರ್ಕಾರ ಒಪ್ಪಿಗೆ

ವೆಂಕಟೇಶ್ ಬಡಿಗೇರ ಅವರು ‘ಫೋಟೋನಿಕ್ಸ್ ಸೆನ್ಸಾರ್’ (Photonics Sensor) ತಂತ್ರಜ್ಞಾನದ ಮೂಲಕ ಆರೋಗ್ಯ ಕ್ಷೇತ್ರದಲ್ಲಿ ಕ್ರಾಂತಿ ಮಾಡುವ ಪ್ರಸ್ತಾವನೆಯನ್ನು ಸಿದ್ಧಪಡಿಸಿದ್ದರು. ಇವರು ರೂಪಿಸಿದ ತಂತ್ರಜ್ಞಾನದಿಂದ ಮಲೇರಿಯಾ ರೋಗಕ್ಕೆ ಕಾರಣವಾಗುವ ‘ಪ್ಲಾಸ್ಮೋಡಿಯಂ ಪ್ಯಾರಾಸೈಟ್’ ಹಾಗೂ ಅಪಾಯಕಾರಿ ‘ಕ್ಯಾನ್ಸರ್ ಕೋಶ’ಗಳನ್ನು ಸುಲಭವಾಗಿ ಪತ್ತೆಹಚ್ಚಬಹುದಾಗಿದೆ. ರಾಜ್ಯ ಮಟ್ಟದ ಗುರುತಿಸುವಿಕೆ: ಕರ್ನಾಟಕ ಸರ್ಕಾರದ ಐಟಿ-ಬಿಟಿ ಇಲಾಖೆಯ ಅಡಿಯಲ್ಲಿ ಬರುವ ‘ಕರ್ನಾಟಕ ಇನ್ನೋವೇಶನ್ ಆಂಡ್ ಸೊಸೈಟಿ’ (KITS), ಈ ಯೋಜನೆಯ ಮಹತ್ವವನ್ನು ಅರಿತು ಇದನ್ನು ‘ಇನ್ನೋವೇಶನ್ ಲ್ಯಾಬ್’ ಎಂದು ಪರಿಗಣಿಸಿದೆ. ಅಲ್ಲದೆ, ಈ ಸಂಶೋಧನೆಗೆ […]

Continue Reading

ಚಿಕ್ಕಮಗಳೂರು | ಅಪಘಾತದಲ್ಲಿ ಮೃತನಾದ ಪತಿಯ ಅಂಗಾಂಗ ದಾನ ಮಾಡಿದ ಪತ್ನಿ ; ಸಾವಿನಲ್ಲೂ ಸಾರ್ಥಕತೆ ಮೆರೆದ ಪತ್ನಿ

ಕುಟುಂಬದಿಂದ ಮಹತ್ವದ ನಿರ್ಧಾರ: ಮಂಜುನಾಥ್ ಸಾವಿನ ಬಳಿಕ ಅವರ ಕುಟುಂಬದ ಸದಸ್ಯರು ಮಹತ್ವದ ತೀರ್ಮಾನವನ್ನು ತೆಗೆದುಕೊಂಡಿದ್ದಾರೆ. ನಿನ್ನೆ ದಿವಸ (ಗುರುವಾರ) ಮಧ್ಯಾಹ್ನ ಮುಂಜುನಾಥ್ ಅವರ ಹೃದಯ, ಕಿಡ್ನಿ, ಲಿವರ್ ಸೇರಿ ಅಂಗಾಂಗ ದಾನಕ್ಕೆ ಅವರ ಪತ್ನಿ ಮುಂದಾದರು. ಈ ಮೊದಲು ಮಣಿಪಾಲ್ ಆಸ್ಪತ್ರೆಯಲ್ಲಿ ಅಂಗಾಂಗ ದಾನ ಮಾಡಿ ಫೀಸ್ ಫ್ರೀ ಮಾಡಿಕೊಡ್ತೀವಿ ಎಂದಿದ್ದರಂತೆ. ಆದರೆ, ಪತಿ ತೀರಿಕೊಂಡ ದುಃಖದಲ್ಲಿದ್ದ ಪತ್ನಿಗೆ ಅದಕ್ಕೆ ಮನಸ್ಸು ಒಪ್ಪಿರಲಿಲ್ಲ. ಆಗ ಹಣ ನೀಡಿ ಪತಿಯ ಶವವನ್ನು ಪಡೆದುಕೊಂಡು ಮನೆಗೆ ಬಂದಿದ್ದರು.ಆದರೆ, ಆ […]

Continue Reading

SIR ವಿಚಾರದಲ್ಲಿ ಜನರ ಮಧ್ಯೆ ಇರಬೇಕಾದ ರಾಜಕೀಯ ಪಕ್ಷಗಳು ಕಾಣೆಯಾಗಿವೆ : ಎಸ್.ಮುಜೀಬುಲ್ಲ ಆಕ್ರೋಶ

ಇದೆಲ್ಲವನ್ನು ಗಮನಿಸಿದರೆ ಇವರುಗಳಿಗೆ ಜನರಸಮಸ್ಯೆ ಬಗೆಹರಿಸುವ ಇಚ್ಚಾಶಕ್ತಿ ಕೊರತೆ ಇರುವುದು ಸ್ಪಷ್ಟವಾಗುತ್ತದೆ ಎಂದು ಕ. ರಾ. ಅಲ್ಪಸಂಖ್ಯಾತರ ವೇದಿಕೆ ಜಿಲ್ಲಾಧ್ಯಕ್ಷ ಸಯ್ಯದ್ ಮುಜೀಬುಲ್ಲ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

Continue Reading

ಶಿವಮೊಗ್ಗ | ಉತ್ತಮ ಸೇವೆಯಿಂದ ಮುಂಬಡ್ತಿ ಪಡೆದ ಡಾ. ಗೀತಾ ರವರಿಗೆ ಜಯ ಕರ್ನಾಟಕ ಜನಪರ ವೇದಿಕೆ ವತಿಯಿಂದ ಸನ್ಮಾನ

ಶಿಕಾರಿಪುರ ತಾಲೂಕು ಅಧ್ಯಕ್ಷ ಶಿವಯ್ಯ ಎನ್ ಶಾಸ್ತ್ರಿರವರು ಮಾತನಾಡಿ ಸಂಸ್ಥಾಪಕ ಅಧ್ಯಕ್ಷರಾದ ಬಿ ಗುಣ ರಂಜನ್ ಶೆಟ್ಟಿ ಹಾಗೂ ರಾಜ್ಯಾಧ್ಯಕ್ಷರಾದ ಶ್ರೀನಿವಾಸ್ ರವರ ಸಲಹೆಯಂತೆ ಸಾರ್ವಜನಿಕವಾಗಿ ಉತ್ತಮ ಸೇವೆ ಸಲ್ಲಿಸುತ್ತಿರುವ ಅಧಿಕಾರಿಗಳನ್ನು ಗುರುತಿಸಿ ಪ್ರೋತ್ಸಾಹಿಸುವ ಉದ್ದೇಶದ ಸಲಹೆಯಂತೆ ಸಂಘಟನೆ ವತಿಯಿಂದ ಸನ್ಮಾನಿಸುತ್ತಿರುವುದು ನಮಗೆ ಸಂತಸ ತಂದಿದ್ದು, ಜಿಲ್ಲೆಯಲ್ಲಿ ಇನ್ನೂ ಹೆಚ್ಚಿನ ಸೇವೆಯ ಸಲ್ಲಿಸುವ ಮೂಲಕ ಡಾ. ಗೀತಾ ರವರು ದೊಡ್ಡಮಟ್ಟದ ಹುದ್ದೆಯನ್ನು ಅಲಂಕರಿಸಲಿ ಎಂದು ಸಂಘಟನೆ ಬಯಸುತ್ತದೆ ಎಂದರು. ಅಭಿನಂದನ ಸನ್ಮಾನ ಸ್ವೀಕರಿಸಿ ಮಾತನಾಡಿದ ಡಾಕ್ಟರ್ ಗೀತಾ […]

Continue Reading