ಶಿವಮೊಗ್ಗ | ಉತ್ತಮ ಸೇವೆಯಿಂದ ಮುಂಬಡ್ತಿ ಪಡೆದ ಡಾ. ಗೀತಾ ರವರಿಗೆ ಜಯ ಕರ್ನಾಟಕ ಜನಪರ ವೇದಿಕೆ ವತಿಯಿಂದ ಸನ್ಮಾನ
ಶಿಕಾರಿಪುರ ತಾಲೂಕು ಅಧ್ಯಕ್ಷ ಶಿವಯ್ಯ ಎನ್ ಶಾಸ್ತ್ರಿರವರು ಮಾತನಾಡಿ ಸಂಸ್ಥಾಪಕ ಅಧ್ಯಕ್ಷರಾದ ಬಿ ಗುಣ ರಂಜನ್ ಶೆಟ್ಟಿ ಹಾಗೂ ರಾಜ್ಯಾಧ್ಯಕ್ಷರಾದ ಶ್ರೀನಿವಾಸ್ ರವರ ಸಲಹೆಯಂತೆ ಸಾರ್ವಜನಿಕವಾಗಿ ಉತ್ತಮ ಸೇವೆ ಸಲ್ಲಿಸುತ್ತಿರುವ ಅಧಿಕಾರಿಗಳನ್ನು ಗುರುತಿಸಿ ಪ್ರೋತ್ಸಾಹಿಸುವ ಉದ್ದೇಶದ ಸಲಹೆಯಂತೆ ಸಂಘಟನೆ ವತಿಯಿಂದ ಸನ್ಮಾನಿಸುತ್ತಿರುವುದು ನಮಗೆ ಸಂತಸ ತಂದಿದ್ದು, ಜಿಲ್ಲೆಯಲ್ಲಿ ಇನ್ನೂ ಹೆಚ್ಚಿನ ಸೇವೆಯ ಸಲ್ಲಿಸುವ ಮೂಲಕ ಡಾ. ಗೀತಾ ರವರು ದೊಡ್ಡಮಟ್ಟದ ಹುದ್ದೆಯನ್ನು ಅಲಂಕರಿಸಲಿ ಎಂದು ಸಂಘಟನೆ ಬಯಸುತ್ತದೆ ಎಂದರು. ಅಭಿನಂದನ ಸನ್ಮಾನ ಸ್ವೀಕರಿಸಿ ಮಾತನಾಡಿದ ಡಾಕ್ಟರ್ ಗೀತಾ […]
Continue Reading


