ಶಿವಮೊಗ್ಗ | ಉತ್ತಮ ಸೇವೆಯಿಂದ ಮುಂಬಡ್ತಿ ಪಡೆದ ಡಾ. ಗೀತಾ ರವರಿಗೆ ಜಯ ಕರ್ನಾಟಕ ಜನಪರ ವೇದಿಕೆ ವತಿಯಿಂದ ಸನ್ಮಾನ

ಶಿಕಾರಿಪುರ ತಾಲೂಕು ಅಧ್ಯಕ್ಷ ಶಿವಯ್ಯ ಎನ್ ಶಾಸ್ತ್ರಿರವರು ಮಾತನಾಡಿ ಸಂಸ್ಥಾಪಕ ಅಧ್ಯಕ್ಷರಾದ ಬಿ ಗುಣ ರಂಜನ್ ಶೆಟ್ಟಿ ಹಾಗೂ ರಾಜ್ಯಾಧ್ಯಕ್ಷರಾದ ಶ್ರೀನಿವಾಸ್ ರವರ ಸಲಹೆಯಂತೆ ಸಾರ್ವಜನಿಕವಾಗಿ ಉತ್ತಮ ಸೇವೆ ಸಲ್ಲಿಸುತ್ತಿರುವ ಅಧಿಕಾರಿಗಳನ್ನು ಗುರುತಿಸಿ ಪ್ರೋತ್ಸಾಹಿಸುವ ಉದ್ದೇಶದ ಸಲಹೆಯಂತೆ ಸಂಘಟನೆ ವತಿಯಿಂದ ಸನ್ಮಾನಿಸುತ್ತಿರುವುದು ನಮಗೆ ಸಂತಸ ತಂದಿದ್ದು, ಜಿಲ್ಲೆಯಲ್ಲಿ ಇನ್ನೂ ಹೆಚ್ಚಿನ ಸೇವೆಯ ಸಲ್ಲಿಸುವ ಮೂಲಕ ಡಾ. ಗೀತಾ ರವರು ದೊಡ್ಡಮಟ್ಟದ ಹುದ್ದೆಯನ್ನು ಅಲಂಕರಿಸಲಿ ಎಂದು ಸಂಘಟನೆ ಬಯಸುತ್ತದೆ ಎಂದರು. ಅಭಿನಂದನ ಸನ್ಮಾನ ಸ್ವೀಕರಿಸಿ ಮಾತನಾಡಿದ ಡಾಕ್ಟರ್ ಗೀತಾ […]

Continue Reading

ವಾಷಿಂಗ್ಟನ್ ಪೋಸ್ಟ್ 300 ಉದ್ಯೋಗಿಗಳನ್ನು ವಜಾಗೊಳಿಸಿದ್ದು ; ಶಶಿ ತರೂರ್ ಅವರ ಪುತ್ರ ಕೂಡ ಸೇರಿದ್ದಾರೆ

“ದಿ ವಾಷಿಂಗ್ಟನ್ ಪೋಸ್ಟ್‌ನ ಈ ‘ವ್ಯವಹಾರ ನಿರ್ಧಾರ’ದ ಬಗ್ಗೆ ವಿಚಿತ್ರವಾದ ವಿಷಯವೆಂದರೆ, ಇಶಾನ್ ತರೂರ್ ಅವರ ಅಂಕಣವು ಇಂಟರ್ನೆಟ್‌ನಲ್ಲಿ ಪ್ರವರ್ಧಮಾನಕ್ಕೆ ಬಂದಿತು, ಅಲ್ಲಿ ಅವರು ತಮ್ಮ ವರ್ಲ್ಡ್‌ವ್ಯೂ ಸುದ್ದಿಪತ್ರಕ್ಕಾಗಿ 500,000 (ಅರ್ಧ ಮಿಲಿಯನ್ ಪ್ಲಸ್!) ವೈಯಕ್ತಿಕ ಚಂದಾದಾರರನ್ನು ಹೊಂದಿದ್ದರು. ನಾನು ಪ್ರಪಂಚದಾದ್ಯಂತದ ವಿದೇಶಾಂಗ ಮಂತ್ರಿಗಳು, ರಾಜತಾಂತ್ರಿಕರು ಮತ್ತು ವಿದ್ವಾಂಸರನ್ನು ಭೇಟಿ ಮಾಡಿದ್ದೇನೆ, ಅವರು ಅವರನ್ನು ಪ್ರತಿದಿನ ಓದುತ್ತಾರೆ” ಎಂದು ತರೂರ್ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಾರೆ. “ಆ ರೀತಿಯ ವ್ಯಾಪ್ತಿಯನ್ನು ಹಣಗಳಿಸಲು ಪ್ರಯತ್ನಿಸಿದ್ದಕ್ಕಾಗಿ ದಿ ಪೋಸ್ಟ್ ನ್ನು […]

Continue Reading

ರಾಯಲ್ ಚಾಲೆಂಜರ್ಸ್ ಬೆಂಗಳೂರು ಮಡಿಲಿಗೆ ; ಮಹಿಳಾ ಐಪಿಎಲ್ ಕಪ್

ರನ್ ಚೇಸಿಂಗ್ ನಲ್ಲಿ ಆರ್ ಸಿಬಿ ಇತಿಹಾಸ ನಿರ್ಮಾಣ ಮಾಡಿದ್ದು, 19.4 ಓವರ್ ಗಳಲ್ಲಿ 204 ರನ್ ಗಳಿಸಿದ್ದು, ಇತಿಹಾಸದಲ್ಲೇ ಅತಿ ದೊಡ್ಡ ರನ್ ಚೇಸಿಂಗ್ ದಾಖಲೆ ನಿರ್ಮಿಸಿದೆ. ಡಬ್ಲ್ಯುಪಿಎಲ್ ಇತಿಹಾಸದಲ್ಲಿ ಆರ್ ಸಿಬಿ ಮತ್ತೊಂದು ದಾಖಲೆ ನಿರ್ಮಿಸಿದ್ದು, ಮೊದಲು ಫೈನಲ್ಸ್ ಪ್ರವೇಶಿಸಿ ಟ್ರೋಫಿಯನ್ನೂ ಗೆದ್ದ ಮೊದಲ ತಂಡ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

Continue Reading

ಶಿವಮೊಗ್ಗ | ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ನೇತೃತ್ವದಲ್ಲಿ, ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಮಂಡಲ ಶಹ ವಿಶೇಷ ಸಭೆ

ಉ.ಕ ಮಾಜಿ ಅಧ್ಯಕ್ಷರಾದ ವೆಂಕಟೇಶ್ ನಾಯ್ಕ್, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಶಿವರಾಜ್, ಎಂ ಬಿ ಹರಿಕೃಷ್ಣ,ಮಾಲತೇಶ್ ಸಿ ಹೆಚ್. ಶಿವಮೊಗ್ಗ ನಗರ ಅಧ್ಯಕ್ಷ ರಾದ ಮೋಹನ್ ರೆಡ್ಡಿ, ಹಾಗೂ ಅಪೇಕ್ಷಿತರು ಉಪಸ್ಥಿತರಿದ್ದರು.

Continue Reading

ಶಿವಮೊಗ್ಗ | ನಾಡಬಂದೂಕು ಕಾರ್ಖಾನೆ ಬಯಲು ; 7 ಅಕ್ರಮ ಬಂದೂಕು ಜಪ್ತಿ, ಓರ್ವ ಪೊಲೀಸ್ ವಶಕ್ಕೆ

ನಂತರ ಮಾನ್ಯ ಪೊಲೀಸ್ ಅಧೀಕ್ಷಕರು ಶಿವಮೊಗ್ಗ ಜಿಲ್ಲೆ ಶ್ರೀ ನಿಖಿಲ್ ಬಿ. ಐಪಿಎಸ್ ಅವರ ಮಾರ್ಗದರ್ಶನದಲ್ಲಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕರು ಶ್ರೀ ಎ.ಜಿ. ಕಾರಿಯಪ್ಪ ಹಾಗೂ ಶ್ರೀ ರಮೇಶ್ ಅವರ ನಿರ್ದೇಶನದಂತೆ, ಪೊಲೀಸ್ ಉಪಾಧೀಕ್ಷಕರು ಶಿಕಾರಿಪುರ ಉಪವಿಭಾಗದ ಶ್ರೀ ಕೇಶವ ಕೆ.ಇ ಅವರ ಮೇಲ್ವಿಚಾರಣೆಯಲ್ಲಿ ಸಿಪಿಐ ಸಂತೋಷ್ ಎಂ. ಪಾಟೀಲ್ ಅವರ ನೇತೃತ್ವದಲ್ಲಿ ವಿಶೇಷ ತಂಡವನ್ನು ರಚಿಸಲಾಯಿತು.ಮಾನ್ಯ ನ್ಯಾಯಾಲಯದಿಂದ ಸರ್ಚ್ ವಾರೆಂಟ್ ಪಡೆದು ದಿ.04-02-2026ರಂದು ಸಂಜೆ 6 ಗಂಟೆ ಸುಮಾರಿಗೆ ಆರೋಪಿತನ ಮನೆಯ ಮೇಲೆ ದಾಳಿ ನಡೆಸಿದ […]

Continue Reading

ಶಿವಮೊಗ್ಗ | ಎಂಆರ್ ಪಿ ಗಿಂತ ಹೆಚ್ಚಿನ ದರ ಪಡೆದ ಫ್ಲಿಫ್ ಕಾರ್ಟ್ ಗೆ ದಂಡ ವಿಧಿಸಿದ ಶಿವಮೊಗ್ಗದ ಗ್ರಾಹಕ ಕೋರ್ಟ್‌

ಈ ಬಗ್ಗೆ ಹೆಚ್ಚಿನ ಹಣ ಮರುಪಾವತಿಸುವಂತೆ ಶಿವಕುಮಾರ್ ಅವರು ಲೀಗಲ್ ನೋಟೀಸ್ ನೀಡಿದರೂ ಸಹ ಕಂಪನಿಯು ಯಾವುದೇ ಪ್ರತಿಕ್ರಿಯೆ ನೀಡದೆ ಮೌನ ವಹಿಸುವ ಮೂಲಕ ಸೇವಾ ನ್ಯೂನ್ಯತೆ ಎಸಗಿತ್ತು. ಇದರಿಂದ ನೊಂದ ಗ್ರಾಹಕರು ನ್ಯಾಯಕ್ಕಾಗಿ ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗದ ಮೊರೆ ಹೋಗಿದ್ದರು. ದೂರುದಾರರು ಸಲ್ಲಿಸಿದ ಪ್ರಮಾಣ ಪತ್ರ ಮತ್ತು ದಾಖಲೆಗಳನ್ನು ಕೂಲಂಕಷವಾಗಿ ಪರಿಶೀಲಿಸಿದ ಆಯೋಗವು ಗ್ರಾಹಕರಿಗೆ ಮೋಸ ಮಾಡಿರುವುದು ಸತ್ಯ ಎಂದು ತೀರ್ಮಾನಿಸಿತು. ದೂರುದಾರರ ವಾದವನ್ನು ಪುರಸ್ಕರಿಸಿದ ಆಯೋಗದ ಅಧ್ಯಕ್ಷರಾದ ಟಿ.ಶಿವಣ್ಣ ಮತ್ತು ಸದಸ್ಯರಾದ […]

Continue Reading

ಲವ್ ಮಾಡಲೊಪ್ಪದ ಶಿಕ್ಷಕಿ ತುಟಿ ಕಚ್ಚಿದ ವಿದ್ಯಾರ್ಥಿ

ಸಂತ್ರಸ್ತ ಶಿಕ್ಷಕಿ ಎಂದಿನಂತೆ ಖಾಸಗಿ ಟ್ಯೂಷನ್ ನೀಡಲು ತೆರಳುತ್ತಿದ್ದಾಗ, ಅದೇ ಶಾಲೆಯ 12ನೇ ತರಗತಿಯ ವಿದ್ಯಾರ್ಥಿ ದಾರಿಯಲ್ಲಿ ಅಡ್ಡಗಟ್ಟಿದ್ದಾನೆ. ಮೊದಲು ವಾಗ್ವಾದಕ್ಕಿಳಿದ ವಿದ್ಯಾರ್ಥಿ, ನಂತರ ಏಕಾಏಕಿ ಶಿಕ್ಷಕಿಯ ಕುತ್ತಿಗೆಗೆ ಕೈಹಾಕಿ ಎಳೆದಾಡಿದ್ದಾನೆ. ಶಿಕ್ಷಕಿ ಪ್ರತಿರೋಧ ವ್ಯಕ್ತಪಡಿಸಿದಾಗ ರೊಚ್ಚಿಗೆದ್ದ ಆತ, ಆಕೆಯ ಮುಖಕ್ಕೆ ಮುಖವನ್ನು ಸೇರಿಸಿ ತುಟಿಗೆ ಮುತ್ತಿಡಲು ಮುಂದಾಗಿದ್ದಾನೆ. ಇದರಿಂದ ಗಲಿಬಿಲಿಗೊಂಡು ಕೊಸರಾಡಿದಾಗ ಹಲ್ಲುಗಳಿಂದ ಎರಡೂ ತುಟಿಗಳನ್ನು ಗಟ್ಟಿಯಾಗಿ ಕಚ್ಚಿ ತುಟಿಗಳನ್ನು ತುಂಡರಿಸಿದ್ದಾರೆ. ಸಿಸಿಟಿವಿಯಲ್ಲಿ ಸೆರೆಯಾದ ದೃಶ್ಯಸ್ಥಳೀಯ ಮಾಧ್ಯಮಗಳ ವರದಿಗಳ ಪ್ರಕಾರ, ಈ ವಿದ್ಯಾರ್ಥಿ ಕಳೆದ ಹಲವು […]

Continue Reading

ಶಿವಮೊಗ್ಗ | ಕಮಲಾಕರ ಭಟ್ಟನ ಪ್ರಕರಣ ; ಇನ್ನೂ ಹಲವು ವಿಷಯಗಳು ಬೆಳಕಿಗೆ

ಬಾಡಿಗೆ ಮನೆಯಲ್ಲಿ ದಂಪತಿಯಂತೆ ವಾಸಜ್ಯೋತಿಷಿ ಕಮಲಾಕರ್ ಭಟ್ ಶಿವಮೊಗ್ಗ ನಗರದ ಪಂಪನಗರದಲ್ಲಿ ಸುಚಿತ್ರಾ ಜೊತೆ ಬಾಡಿಗೆ ಮನೆಯನ್ನು ಮಾಡಿಕೊಂಡು ವಾಸವಾಗಿದ್ದನು. ಕಳೆದ ಹಲವು ತಿಂಗಳಿನಿಂದ ಈ ಮನೆ ಅವರಿಬ್ಬರ ಐಷಾರಾಮಿ ಜೀವನಕ್ಕೆ ಸಾಕ್ಷಿಯಾಗಿತ್ತು ಎನ್ನಲಾಗುತ್ತಿದೆ. ಪಂಪನಗರದ ಈ ಮನೆಯಲ್ಲಿ ಸುಚಿತ್ರಾ ಮತ್ತು ಕಮಲಾಕರ್ ಭಟ್ ಪತಿ–ಪತ್ನಿಯರಂತೆ ವಾಸವಾಗಿದ್ದರು. ಐಷಾರಾಮಿ ಗಿಫ್ಟ್ ಕೊಡಿಸಿದ್ದ ಗುರೂಜಿ ಸುಚಿತ್ರಾಳ ಮೇಲೆ ಅಪಾರ ಪ್ರೀತಿ ಹಾಗೂ ನಂಬಿಕೆ ಹೊಂದಿದ್ದ ಜ್ಯೋತಿಷಿ ಕಮಲಾಕರ್ ಭಟ್, ಆಕೆಗೆ ಹಲವು ದುಬಾರಿ ಉಡುಗೊರೆಗಳನ್ನು ನೀಡಿದ್ದಾನೆ. ಕಾರು, ಎನ್‌ಫೀಲ್ಡ್ […]

Continue Reading

ಶಿವಮೊಗ್ಗದ ಸೇಲ್ಸ್‌ಮನ್‌ಗೆ 53 ಲಕ್ಷ ರೂ. ಸೈಬರ್ ವಂಚನೆ

ತೆರಿಗೆ ಹಾಗೂ ಪೆನಾಲ್ಟಿ ಹೆಸರಿನಲ್ಲಿ ಮತ್ತೆ ಹಣ ಹಾಕಿಸಿಕೊಂಡ ಆರೋಪಿಗಳು ಈ ಹಣವನ್ನು ವಿವಿಧ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಿಕೊಂಡಿದ್ದರು. ಇತ್ತ ಸೇಲ್ಸ್‌ಮನ್ ಹಣ ವಾಪಸ್ ಬರಬಹುದು ಎಂದು ಕಾಯುತ್ತಿದ್ದರೂ ಬಾರದಿದ್ದಾಗ ತಾನು ವಂಚನೆಗೆ ಒಳಗಾಗಿರುವುದು ತಡವಾಗಿ ಅರಿವಿಗೆ ಬಂದಿದೆ. ಘಟನೆ ಸಂಬಂಧ ಸೆಲ್ಸ್‌ಮನ್ ಶಿವಮೊಗ್ಗದ ಸಿಇಎನ್ ಠಾಣೆಗೆ ದೂರು ನೀಡಿದ್ದಾರೆ.

Continue Reading