ದಾವಣಗೆರೆ | ಉಸಿರುಗಟ್ಟಿಸಿ ವೃದ್ದೆಯ ಕೊಲೆ ಮಾಡಿ ಚಿನ್ನ ದೋಚಿ ಪರಾರಿಯಾದ ದುಷ್ಕರ್ಮಿಗಳು
ಘಟನಾ ಸ್ಥಳಕ್ಕೆ ಎಸ್ಪಿ ಉಮಾ ಪ್ರಶಾಂತ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ನ್ಯಾಮತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Continue Reading
ಘಟನಾ ಸ್ಥಳಕ್ಕೆ ಎಸ್ಪಿ ಉಮಾ ಪ್ರಶಾಂತ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ನ್ಯಾಮತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Continue Readingಹೊಸದುರ್ಗ ಮೂಲದ ರಂಗನಾಥ್ (36) ಬಿರೂರಿನಲ್ಲಿ ಪತ್ನಿ ಜೊತೆ ವಾಸವಿದ್ದ, ಇಬ್ಬರು ಕೂಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು.ಪತ್ನಿ ಮಮತಾ (33)ಮೃತ ದುರ್ದೈವಿಯಾಗಿದ್ದಾರೆ. ಸ್ಥಳಕ್ಕೆ ಬೀರೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಘಟನೆ ಸಂಬಂಧ ಬೀರೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Continue Readingಈ ಸಭೆಯಲ್ಲಿ ಇನ್ನಿತರ ಸದಸ್ಯರುಗಳಾದ ಮೈಕಲ್ ಮುರುಗನ್, ಪ್ರತಾಪ್,ರಂಜಿತ್ ಗಾಯಕ್ವಾಡ್, ರಾಮು ವಿ,ಲಕ್ಷ್ಮೀಶ ಡಿ ಆರ್, ಹರ್ಷಿತ್ ಭಾರದ್ವಾಜ್, ಶ್ರೀನಿವಾಸ್, ಮತ್ತಿತರರು ಭಾಗವಹಿಸಿದ್ದರು. ಕಾರ್ಯಕ್ರಮದ ಕೊನೆಯಲ್ಲಿ ರಾಜ್ಯ ಉಪಾಧ್ಯಕ್ಷರಾದ ಸಂಘಟನೆಯ ವಿಷಯದಲ್ಲಿ ಅವಿರತ ಪ್ರಯತ್ನಿಸಿದ ಶ್ರೀ ಮತಿ ವೀಣಾ ಹೆಚ್ ರವರನ್ನು ಸನ್ಮಾನಿಸಲಾಯಿತು. ಶಿವಮೊಗ್ಗ ತಾಲೂಕು ವಿವಿಧ ಜಿಲ್ಲೆಯ ರಾಜ್ಯ ಸಂಘಟನೆಯ ಸಂಘಟಿತರಾಗಲು ಸಂಪರ್ಕಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್ ,ಮಾಲತೇಶ್ ಶಿವಮೊಗ್ಗ 9901826004
Continue Readingಈ ವೇಳೆ ಸಂಘಟನೆಯ ಜಿಲ್ಲಾಧ್ಯಕ್ಷರಾದ ಕಿರಣ್ ಕುಮಾರ್ ಹೆಚ್.ಎಸ್ ಮಾತನಾಡಿ, ಕೇಂದ್ರದಲ್ಲಿ ಯಾವುದೇ ಪಕ್ಷ ಅಧಿಕಾರಕ್ಕೆ ಬಂದರೂ ಕನ್ನಡಿಗರನ್ನು ಅಪಮಾನ ಮಾಡುವ ಪ್ರವೃತ್ತಿ ಬೆಳೆಸಿಕೊಂಡು ಹೋಗುತ್ತಿದೆ. ನಮ್ಮ ಮಾತೃಭಾಷೆಯಲ್ಲಿ ರೈಲ್ವೆ ನೇಮಕಾತಿ ಪರೀಕ್ಷೆ ಬರೆಯುವ ಹಕ್ಕನ್ನು ಕೇಂದ್ರ ಸರ್ಕಾರವೇ ಕಿತ್ತುಕೊಳ್ಳುತ್ತಿದೆ ಎಂದರು. ಇನ್ನು ರಾಜ್ಯದಿಂದ ಕೇಂದ್ರಕ್ಕೆ ಆಯ್ಕೆಯಾಗಿರುವ ಹೋಗಿರುವ ಕನ್ನಡಿಗರ ಸಂಸದರು ಈ ಬಗ್ಗೆ ಕೇಂದ್ರ ಸರ್ಕಾರದ ಬಳಿ ದ್ವನಿ ಎತ್ತುತ್ತಿಲ್ಲ. ಕಣ್ಣು ಮುಚ್ಚಿಕೊಂಡು ಕುಳಿತುಕೊಳ್ಳುವ ಕೆಲಸ ಮಾಡುತ್ತಿದ್ದಾರೆ. ರಾಜ್ಯದ ಮಕ್ಕಳಿಗೆ ಆಗುತ್ತಿರುವ ಅನ್ಯಾಯದ ಕುರಿತು ತುಟಿ […]
Continue Reading4 ಲೇಬರ್ ಕೋಡ್ ರದ್ದುಗೊಳಿಸಿ. ನರೇಗಾ ಯೋಜನೆಯನ್ನು ಪುನರ್ ಸ್ಥಾಪಿಸಿ, ವಿ.ಜಿ ಗ್ರಾಮ್ ಜಿ ಕಾಯ್ದೆ ರದ್ದುಗೊಳಿಸಿ. • ಭೂ ಸ್ವಾಧೀನ ಕಾಯ್ದೆಯನ್ನು ಹಿಂಪಡೆಯಬೇಕು.ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ತಂದಿರುವ ಭೂಸುಧಾರಣಾ, ಎ.ಪಿ.ಎಂ.ಸಿ, ಜಾನುವಾರು ಸಂರ ತಿದ್ದುಪಡಿ ಕಾಯ್ದೆಗಳನ್ನು ಹಿಂಪಡೆಯಬೇಕು.ವಿದ್ಯುತ್ಚ್ಛಕ್ತಿ ಖಾಸಗೀಕರಣ ಮಾಡಬಾರದು.ವಿಮಾ ತಿದ್ದುಪಡಿ ಕಾಯ್ದೆ, ಶಾಂತಿ ಕಾಯ್ದೆ ರದ್ದುಗೊಳಿಸಬೇಕು ಎಂದು ಆಗ್ರಹಿಸಿದರು. ರಾಜ್ಯ ಸರ್ಕಾರ ಸಂಹಿತೆಗಳಿಗೆ ಈಗ ತಂದಿರುವ ಗೆಜೆಟ್ ನೋಟೀಫಿಕೇಷನ್ನ್ನು ವಾಪಸ್ಸು ಪಡೆಯಬೇಕು. ಮತ್ತು ಒಕ್ಕೂಟ ಸರ್ಕಾರ ತಂದಿರುವ ಜನವಿರೋಧಿ ಮಸೂದೆಗಳನ್ನು ವಿರೋಧಿಸಸಬೇಕು. 2025 […]
Continue Readingಲಿಫ್ಟ್ ಅಳವಡಿಸಿದ ಸ್ವಲ್ಪ ಸಮಯದಲ್ಲಿಯೇ ಕೆಟ್ಟು ನಿಂತು ವರ್ಷಾನುಗಟ್ಟಲೆ ಆದರೂ ಕ್ರಮ ಕೈಗೊಂಡಿರಲಿಲ್ಲ. ಲಿಫ್ಟ್ ಅಳವಡಿಸಿದ ಕಂಪನಿ ವಿರುದ್ದವಾಗಲೀ ಗುತ್ತಿಗೆದಾರನ ವಿರುದ್ಧವಾಗಲಿ ಯಾವುದೇ ಕಾನೂನು ಕ್ರಮ ಅನುಸರಿಸದೆ ನಿರ್ಲಕ್ಷ ತಾಳಿತ್ತು. ಅನೇಕ ಸಂಘ ಸಂಸ್ಥೆಗಳ ಮತ್ತು ಮಾಧ್ಯಮಗಳಲ್ಲಿ ಬಿತ್ತರಿಸಿದ ವರದಿಯಿಂದಾಗಿ ಮಂದಗತಿಯಲ್ಲಿ ದುರಸ್ತಿ ಮಾಡಿಸಲಾಗಿತ್ತು. ರಿಪೇರಿ ಮಾಡಿಸಿದ ಸ್ವಲ್ಪ ದಿನದಲ್ಲಿಯೇ ಮತ್ತೀಗ ರಿಪೇರಿಯಾಗಿ ವರ್ಷ ಕಳೆದಿದೆ. ಇದರಿಂದ ಆಡಳಿತ ಸೌಧದ 2 ಮತ್ತು 3 ನೇ ಅಂತಸ್ಥಿನ ಮಹಡಿಗೆ ಚುನಾವಣಾ ಶಾಖೆ, ಸರ್ವೇ ಇಲಾಖೆ ಮತ್ತು ಖಜಾನೆ […]
Continue Readingಇದೀಗ ಶಿವಮೊಗ್ಗ ಮಹಾನಗರಪಾಲಿಕೆ ಈ ಸ್ವತ್ತನ್ನು ತಮ್ಮ ವಶಕ್ಕೆ ತೆಗೆದುಕೊಂಡಿದ್ದು ಬೋರ್ಡ್ ಕೂಡ ಅಳವಡಿಸಿದ್ದಾರೆ.
Continue Readingಪಂದ್ಯಾವಳಿಯಲ್ಲಿ 40 ತಂಡಗಳು ಭಾಗವಹಿಸಲು ಅವಕಾಶವಿದ್ದು, ಪ್ರವೇಶ ಶುಲ್ಕ 2000 ರೂಪಾಯಿಗಳನ್ನು ನಿಗಧಿಪಡಿಸಲಾಗಿದೆ. ಪಂದ್ಯಾವಳಿಯಲ್ಲಿ ಭಾಗವಹಿಸಲಿಚ್ಛಿಸುವ ತಂಡಗಳು ಫೆಬ್ರವರಿ 6ರೊಳಗೆ ಹೆಸರು ನೋಂದಾಯಿಸಬೇಕು. ಪಂದ್ಯಾವಳಿಯು ಪ್ರತಿದಿನ ಬೆಳಿಗ್ಗೆ 9 ಗಂಟೆಯಿಂದ ಸಂಜೆ 6 ಗಂಟೆವರೆಗೆ ನಡೆಯಲಿದೆ. ಶಿವಮೊಗ್ಗ ಜಿಲ್ಲೆಯ ಆಟಗಾರರಿಗೆ ಮಾತ್ರ ಅವಕಾಶವಿದ್ದು, ಪ್ರತಿ ಪಂದ್ಯಗಳೂ ನಾಕೌಟ್ ಪಂದ್ಯಗಳಾಗಿರುತ್ತವೆ. ಪ್ರತಿ ಪಂದ್ಯವೂ 5 ಓವರ್ಗೆ ಸೀಮಿತವಾಗಿದ್ದು, ಪ್ರತಿ ಪಂದ್ಯಕ್ಕೂ ‘ಪಂದ್ಯ ಪುರುಷೋತ್ತಮ’ ಘೋಷಣೆ ಮಾಡಲಾಗುವುದು. ಗೆಲುವು ಸಾಧಿಸಿದ ತಂಡಗಳಿಗೆ ಪ್ರಥಮ ಬಹುಮಾನವಾಗಿ 30 ಕೆ.ಜಿ. ತೂಕದ 2 […]
Continue Readingಫೆಬ್ರವರಿ 20 ರಂದು ಸುಶ್ರಾವ್ಯ ಸಂಗೀತದೊಂದಿಗೆ ಬಣ್ಣದ ಚಿತ್ತಾರದ ಅನಾವರಣವಾದ ಕಾವ್ಯ-ಸಂಗೀತ-ಕಲಾಕುಂಚ ಕಾರ್ಯಕ್ರಮ ನಡೆಯಲಿದೆ. ಈ ಎಲ್ಲಾ ಭಕ್ತಿ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಸಾರ್ವಜನಿಕರು ಮತ್ತು ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕೆಂದು ಸಮಿತಿ ಮನವಿ ಮಾಡಿದೆ.
Continue Readingಅಗರದಹಳ್ಳಿಯ 2 2 56, 49 8 508 ಪೌತಿ ಖಾತೆ ಮಾಡಿಸುವ ಜವಾಬ್ದಾರಿಯನ್ನು ತಹಶೀಲ್ದಾರ್ ಅವರು ವಹಿಸಿಕೊಂಡಿದ್ದು, ಆ ಕೆಲಸಕ್ಕಾಗಿ ತಮ್ಮ ಮೇಲೆ ನಿರಂತರ ಮಾನಸಿಕ ಒತ್ತಡ ಹೇರುತ್ತಿದ್ದಾರೆ ಎಂದು ವಿಎ ಪತ್ರದಲ್ಲಿ ಉಲ್ಲೇಖಿಸಿದ್ದಾರೆ. “ಕಳೆದ 21 ವರ್ಷಗಳಿಂದ ಗ್ರಾಮ ಲೆಕ್ಕಾಧಿಕಾರಿಯಾಗಿ ಯಾವುದೇ ಲೋಪವಿಲ್ಲದೆ ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ನನ್ನ ಕುಟುಂಬಕ್ಕೆ ನಾನೊಬ್ಬನೇ ದುಡಿಯುವ ವ್ಯಕ್ತಿಯಾಗಿದ್ದು, ಅನಾರೋಗ್ಯ ಪೀಡಿತ ತಾಯಿಯನ್ನು ನೋಡಿಕೊಳ್ಳುವ ಜವಾಬ್ದಾರಿ ನನ್ನ ಮೇಲಿದೆ. ಈ ಬಗ್ಗೆ ತಹಶೀಲ್ದಾರ್ ಅವರಿಗೆ ಮನವರಿಕೆ ಮಾಡಿಕೊಟ್ಟಿದ್ದರೂ, ಅವರು […]
Continue Reading