ಸಂಚಾರ ನಿಯಮ ಉಲ್ಲಂಘನೆ ; ಯುವಕನಿಗೆ ಸರ್ಕಲ್​​​ನಲ್ಲಿ ನಿಂತು ಟ್ರಾಫಿಕ್ ಜಾಗೃತಿ ಮೂಡಿಸುವ ಶಿಕ್ಷೆ ವಿಧಿಸಿದ ನ್ಯಾಯಾಲಯ

ಅಲ್ಲದೇ, ನ್ಯಾಯಾಲಯವು ಆರೋಪಿಗೆ ಮೂರೂ ಪ್ರಕರಣಗಳಲ್ಲಿಯೂ ತಲಾ ಐದು ದಿನಗಳಂತೆ ಒಟ್ಟು 15 ದಿನಗಳ ಕಾಲ ಸಮುದಾಯ ಸೇವೆ ಸಲ್ಲಿಸುವಂತೆ ಆದೇಶಿಸಿದೆ. ಅದರಂತೆ, ಯುವಕ ಮಾರ್ಚ್​​ 15ರಿಂದ 29ರವರೆಗೆ ಸುಳ್ಯ ಪೇಟೆಯ ಪ್ರಮುಖ ಜಂಕ್ಷನ್‌ಗಳಲ್ಲಿ ಸಂಚಾರ ನಿಯಮಗಳ ಬಗ್ಗೆ ಮಾಹಿತಿ ನೀಡುವ ಫಲಕಗಳನ್ನು ಹಿಡಿದು ನಿಂತು ಸಾರ್ವಜನಿಕರಲ್ಲಿ ಸಂಚಾರ ನಿಯಮ ಪಾಲನೆ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯದಲ್ಲಿ ತೊಡಗಿಸಿಕೊಳ್ಳಬೇಕಿದೆ. ಜೊತೆಗೆ, ಆರೋಪಿಯ ಚಾಲನಾ ಪರವಾನಗಿಯನ್ನು ಮೂರು ತಿಂಗಳ ಕಾಲ ಅಮಾನತಿನಲ್ಲಿಡಲು ನ್ಯಾಯಾಲಯ ಆದೇಶ ಹೊರಡಿಸಿದೆ. ಸಂಚಾರ ನಿಯಮಗಳನ್ನು […]

Continue Reading

ನಾಲ್ಕು ರಾಜ್ಯ ಹಾಗೂ ಒಂದು ಕೇಂದ್ರಾಡಳಿತ ಪ್ರದೇಶದ ಚುನಾವಣೆ ದಿನಾಂಕ ಪ್ರಕಟ ; ಮೇ 4ರಂದು ಚುನಾವಣಾ ಫಲಿತಾಂಶ ಪ್ರಕಟ

ಅಸ್ಸಾಮ್, ಕೇರಳ ಮತ್ತು ಪುದುಚೆರಿಯಲ್ಲಿ ಏಪ್ರಿಲ್ 9ರಂದು ಒಂದೇ ಹಂತದಲ್ಲಿ ಮತದಾನವಾಗಲಿದೆ. ತಮಿಳುನಾಡಿನಲ್ಲೂ ಏಪ್ರಿಲ್ 23ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಆದರೆ, ಪಶ್ಚಿಮ ಬಂಗಾಳದಲ್ಲಿ ಬಹಳಷ್ಟು ಜಾಗಗಳು ಹಿಂಸಾಚಾರಗಳಿಗೆ ಸೂಕ್ಷ್ಮವಾಗಿರುವುದರಿಂದ ಎರಡು ಹಂತದಲ್ಲಿ ಚುನಾವಣೆ ನಡೆಯುತ್ತದೆ. ಏಪ್ರಿಲ್ 23 ಮತ್ತು 29ರಂದು ಮತದಾನ ನಡೆಯಲಿದೆ. ಈ ಮೇಲಿನ ನಾಲ್ಕು ರಾಜ್ಯಗಳು ಹಾಗೂ ಒಂದು ಕೇಂದ್ರಾಡಳಿತ ಪ್ರದೇಶಗಳ ಚುನಾವಣೆಯಲ್ಲಿ ಮೇ 4ರಂದು ಮತ ಎಣಿಕೆ ನಡೆದು ಫಲಿತಾಂಶ ಪ್ರಕಟವಾಗಲಿದೆ. ಐದು ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶದಲ್ಲಿ ಒಟ್ಟು […]

Continue Reading

ಚಿತ್ರದುರ್ಗ | ಭೀಕರ ಅಪಘಾತ ; ಮೂವರು ಸಬ್ ಇನ್‌ಸ್ಪೆಕ್ಟರ್‌ ದುರ್ಮರಣ

ಗಾಯಾಳುಗಳಾದ ಈಶ್ವರ್ ಮತ್ತು ಮಹಾಂತೇಶ್ ಗಾಯಗೊಂಡಿದ್ದಾರೆ. ಲಾರಿಗೆ ಕಾರ್ ಡಿಕ್ಕಿ ಹೊಡೆದಿದ್ದು, ಅಪಘಾತಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ. ಐಮಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪಘಾತ ಸಂಭವಿಸಿದೆ.

Continue Reading

ಶಿವಮೊಗ್ಗ | ಕುಡುಕರ ತಾಣವಾಯ್ತೇ ಮಾಜಿ ಸಿಎಂ ದಿ. ಬಂಗಾರಪ್ಪ ರಸ್ತೆ

ವಾಸ್ತವದಲ್ಲಿ ಮಾಜಿ ಸಿಎಂಎಸ್ ಬಂಗಾರಪ್ಪನವರ ಹೆಸರಿನ ರಸ್ತೆಯಲ್ಲಿ ಸಂಜೆ ಆಗುತ್ತಿದ್ದಂತೆ ಕುಡುಕರ ಅಡ್ಡೆಯಾಗುತ್ತಿದೆ, ಚೆನ್ನಾಂಬಿಕ ಮತ್ತು ರವಿ ವೈನ್ಸ್ ಹೆಸರಿನ ಎರಡು ವೈನ್ ಶಾಪ್ ಗಳು ಈ ರಸ್ತೆಯಲ್ಲಿದ್ದು ಕುಡುಕರು ರಸ್ತೆಯಲ್ಲಿ, ಫುಟ್ ಪಾತ್ ಎಲ್ಲೆಂದರಲ್ಲಿ ಕುಡಿಯುತ್ತ, ರಸ್ತೆಯಲ್ಲಿ ಓಡಾಡುವ ಸಜ್ಜನರಿಗೆ ಕಿರಿಕಿರಿ ಉಂಟುಗುವಂತೆ, ಯುವತಿಯರಿಗೆ ಮತ್ತು ಮಹಿಳೆಯರನ್ನ ಕೆಕ್ಕರಿಸಿ ನೋಡುತ್ತಾ, ಅಸಭ್ಯ ಸನ್ನೆ, ಡೈಲಾಗ್ ಮೊದಲಾದ ವರ್ತನೆಗಳ ಮೂಲಕ ಮಹಿಳೆಯರು ಮತ್ತು ಮಾನವಂತರು ಈ ರಸ್ತೆಯಲ್ಲಿ ಓಡಾಡುವುದೇ ದುಸ್ತರವಾಗಿದೆ. ಬೆಳಗ್ಗೆ ಎಸ್‌ಪಿ ನಿಖಿಲ್ ರವರಿಗೆ ಮಾಹಿತಿ […]

Continue Reading

ಶಿವಮೊಗ್ಗ | ರಾಜ್ಯದ ಸರ್ಕಾರಿ ಕನ್ನಡ ಶಾಲೆಗಳ ಸಬಲೀಕರಣವೇ ನನ್ನ ಏಕೈಕ ಪ್ರಮುಖ ಗುರಿ : ಸಚಿವ ಮಧು ಬಂಗಾರಪ್ಪ

ಬೇಸಿಗೆ ಹಿನ್ನೆಲೆಯಲ್ಲಿ ಶಿವಮೊಗ್ಗದಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರದಂತೆ ಈಗಾಗಲೇ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ. ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಲಾಗಿದ್ದು, ಯಾವುದೇ ತುರ್ತು ಪರಿಸ್ಥಿತಿಯನ್ನು ಎದುರಿಸಲು ಸಿದ್ಧರಿದ್ದೇವೆ ಎಂದರು. ಅಲ್ಲದೆ, ರಾಜ್ಯದಲ್ಲಿ ಇಂಧನ ಅಥವಾ ಅನಿಲದ ಕೊರತೆಯಿದೆ ಎಂಬ ವದಂತಿಗಳಿಗೆ ಕಿವಿಗೊಡಬಾರದು, ಪೂರೈಕೆಯಲ್ಲಿ ಯಾವುದೇ ವ್ಯತ್ಯಯವಿಲ್ಲ ಎಂದು ಸ್ಪಷ್ಟಪಡಿಸಿದರು. ರಾಜಕೀಯ ವಿದ್ಯಮಾನಗಳ ಕುರಿತು ಪ್ರತಿಕ್ರಿಯಿಸಿದ ಸಚಿವರು, ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆಯ ಜವಾಬ್ದಾರಿ ನನ್ನ ಮೇಲಿದೆ. ಪಕ್ಷದಲ್ಲಿ ಯಾವುದೇ ಒಳಜಗಳವಿಲ್ಲದೆ ಒಗ್ಗಟ್ಟಿನಿಂದ ಚುನಾವಣೆ ಎದುರಿಸಿ ಜಯಭೇರಿ ಬಾರಿಸುತ್ತೇವೆ ಎಂದರು. […]

Continue Reading

ಚಿಕ್ಕಮಗಳೂರು | ಹೆಣ್ಣುಮಕ್ಕಳಿಂದ ತಂದೆಯ ಅಂತ್ಯಸಂಸ್ಕಾರ

ತಂಗಿ ಹಾಗೂ ಭಾವನ ಜೊತೆ ಸೇರಿ ತಂದೆಯ ಅಂತಿಮ ಧಾರ್ಮಿಕ ವಿಧಿ, ವಿಧಾನಗಳನ್ನು ಪೂರೈಸಿದ್ದಾರೆ.ಮೃತದೇಹದ ಸುತ್ತ ಹೆಗಲ ಮೇಲೆ ಕುಡಿಕೆ ಹೊತ್ತು ಸಂಪ್ರದಾಯದಂತೆ ವಿಧಿ ವಿಧಾನಗಳನ್ನು ನೆರವೇರಿಸಿದ ಹೆಣ್ಣುಮಗಳು ಎಲ್ಲರ ಗಮನ ಸೆಳೆದರು. ಬೀರೂರಿನ ಹಿಂದೂ ರುದ್ರಭೂಮಿಯಲ್ಲಿ ಅಂತ್ಯಕ್ರಿಯೆ ನಡೆಯಿತು. ಕುಟುಂಬದ ಹಿರಿಯರು ಹೆಣ್ಣುಮಕ್ಕಳ ನಿರ್ಧಾರಕ್ಕೆ ಬೆಂಬಲ ನೀಡಿದ್ದು, ಸಮಾಜದವರು ಮತ್ತು ಸ್ನೇಹಿತರು ಯುವತಿಯರ ಧೈರ್ಯಶಾಲಿ ನಡೆಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Continue Reading

ಶಿವಮೊಗ್ಗದಲ್ಲೊಂದು ಗೋಲ್ಡ್ ಸ್ಕೀಮ್ ಹೆಸರಲ್ಲಿ ಲಾಟರಿ ಜಾಲ

ಯಾರೇ 1000₹ ಹಣ ಪಾವತಿ ಮಾಡಿ Membership ಮಾಡಿಕೊಳ್ಳುವುದಾದರೆ ಅವರು ಇರುವ ಸ್ಥಳಕ್ಕೆ ಹೋಗಿ ಸದಸ್ಯತ್ವ ಮಾಡಿಕೊಡುತ್ತಾರಂತೆ. ಹೀಗೆಲ್ಲ ವಂಚನೆ ಆಗುತ್ತಿರುವ ಸಂಬಂಧ ಶಿವಮೊಗ್ಗದಲ್ಲಿ ಸಹಕಾರ ಸಂಘಗಳ ಇಲಾಖೆ ನಿಭಂದಕ ಅಧಿಕಾರಿಗಳ (Cooperative Department ) ಬಳಿ ಈ ರೀತಿಯ ವಂಚನೆ ಆಗುತ್ತಿದೆ ಹೀಗೆಲ್ಲ ಹಣ ಎತ್ತುತ್ತಿದ್ದಾರೆ, ಇವರುಗಳು ಕಚೇರಿಯ GST ನಂಬರ್ ಕಚೇರಿ ಮಾಹಿತಿ ಹಾಗೂ ಹಣ ಪಡೆದವರಿಗೆ ರಶೀದಿ ನೀಡದೆ ಪೆನ್ ಪೇಪರ್ ನಲ್ಲಿ ಕಾರ್ಡ್ ನಲ್ಲಿ ಹಣ ಸಂದಾಯವಾಗಿದೆ ಅಂತ ಬರೆದು ಕೊಡುತ್ತಿದ್ದಾರೆ […]

Continue Reading

ಶಿವಮೊಗ್ಗ | KSRTC ಅಧಿಕಾರಿಗಳು, ಜಿಲ್ಲಾಧಿಕಾರಿ ಆದೇಶಕ್ಕೆ ಸೆಡ್ಡು ಹೊಡೆದು ನಿಂತರು, ಕ್ರಮ ಜರುಗಿಸದೆ ಅಸಹಾಯಕ ಪರಿಸ್ಥಿತಿಗೆ ತಲುಪಿರುವ ಹಿಂದೆ ಯಾವ ಪ್ರಭಾವಿಯ ಪ್ರಭಾವವಿದೆ ?

KSRTC ಅಧಿಕಾರಿಗಳ ದರ್ಪಕ್ಕೆ ಬ್ರೇಕ್ ಬೀಳಲೆ ಬೇಕು.ನಾವು ಪದೇ ಪದೇ ರಾಜ್ಯದ ಕಾಂಗ್ರೆಸ್ ಸರ್ಕಾರದ ಗಮನಕ್ಕೆ ಮಾಹಿತಿ ತರುತ್ತಾನೆ ಇದ್ದೇವೆ..!ಶಿವಮೊಗ್ಗ KSRTC ಅಧಿಕಾರಿಗಳ ದರ್ಪದ ಬೆನ್ನಿಗೆ ನಿಂತಿರುವ ಆ ಪ್ರಭಾವಿ ಯಾರು? ಕಾಂಗ್ರೆಸ್ ಸರ್ಕಾರಕ್ಕೆ KSRTC ಅಧಿಕಾರಿಗಳ ಮೇಲೆ ಕ್ರಮ ಜರುಗಿಸಲು ಅಸಾಧ್ಯವಾಗುತ್ತಿರುವುದಾದರು ಯಾಕೆ?ಏನಿದರ ಮರ್ಮ?ಆ ಪ್ರಭಾವಿ ಯಾರು? ಎಂಬ ಪ್ರಜ್ಞಾವಂತ ಜನತೆಯ ಪ್ರಶ್ನೆಗೆ ಉತ್ತರ ಸಿಕ್ಕಲೇಬೇಕಿದೆ..! KSRTC ಅವರಿಗೆ ಅದು ಯಾವ ಪ್ರಭಾವಿ ಬೆಂಬಲದಿಂದ ಶಿವಮೊಗ್ಗದಲ್ಲಿ ಅಧಿಕಾರಿಗಳು ಅವರು ಆಡಿದ್ದೇ ಆಟ ಅನ್ನುವಂತೆ ಆಗಿದೆ? ಹೆಣ್ಣುಮಕ್ಕಳ,ಮಹಿಳೆಯರ […]

Continue Reading

ಶಿವಮೊಗ್ಗ | ಹಾಸ್ಟೆಲ್ ಗಳಿಗೆ, ಶಾಲೆಗಳಿಗೆ ಆಸ್ಪತ್ರೆಗಳಿಗೆ ಗ್ಯಾಸ್ ಸಿಲಿಂಡರ್ ಸಮರ್ಪಕವಾಗಿ ಒದಗಿಸಿ : NSUI ಮಾನವಿ

ಈ ಸಂದರ್ಭದಲ್ಲಿ N.S.U.I ನ ಜಿಲ್ಲಾ ಅಧ್ಯಕ್ಷರಾದ ವಿಜಯ್ ಕುಮಾರ್ ಕಾರ್ಯಾದ್ಯಕ್ಷರಾದ ರವಿಕುಮಾರ್ ನಗರ ಉಪಾಧ್ಯಕ್ಷರಾದ ಆದಿತ್ಯ,ಸುಭಾನ್ , ಶ್ರೀಕಾಂತ್, ಆಕಾಶ್, ಲೋಹಿತ್ ಕುಮಾರ್, ಪ್ರಮೋದ್, ಪ್ರಭು,ಜೀವನ್,ಯೂಸೂವ್, ದರ್ಶನ, ಸಾದುಲ್ಲ ದೀಪಕ್,ಮದನ್,ಭರತ್,ಗಣೇಶ ಮತ್ತು N.S.U.I ನ ಪದಾಧಿಕಾರಿಗಳು ಹಾಜರಿದ್ದರು

Continue Reading