ಶಿವಮೊಗ್ಗ | ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಪುನ‌ರ್ ಸ್ಥಾಪಿಸಿ ; ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ

ಕ್ರಿಯಾಯೋಜನೆ ರೂಪಿಸುವ ಅಧಿಕಾರ ಗ್ರಾಮಸಭೆ ಮತ್ತು ಗ್ರಾಮ ಪಂಚಾಯತಿ ಬಳಿ ಇದೆ. ಸ್ಥಳೀಯ ಬೇಡಿಕೆ ಹಾಗೂ ಆದ್ಯತೆಗೆ ತಕ್ಕಂತೆ ಯೋಜನೆ ರೂಪಿಸಿ ನಂತರ ಮೇಲಿನ ಮಟ್ಟದಲ್ಲಿ ಕ್ರೋಡೀಕರಿಸಲಾಗುತ್ತದೆ.ವರ್ಷದ 365 ದಿನ ಯಾವ ಸಮಯದಲ್ಲಾದರೂ ಕೆಲಸ ಕೇಳಬಹುದು. ಯಾರ ಮುಲಾಜಿಗೂ ಬೀಳದಂತೆ ಬಡಜನರು ವರ್ಷಪೂರ್ತಿ ಬೇಡಿಕೆಯ ಆಧಾರದ ಮೇಲೆ ಉದ್ಯೋಗ ಬೇಡಿಕೆ ಇಟ್ಟು ಅದನ್ನು ಪಡೆಯುವ ‘ಖಾತ್ರಿ’ ವ್ಯವಸ್ಥೆ.ಕಾಯ್ದೆಯ ಅನುಷ್ಠಾನದಲ್ಲಿ ಗುತ್ತಿಗೆದಾರರನ್ನು ಸಂಪೂರ್ಣವಾಗಿ ನಿಷೇಧಿಸಲಾಗಿತ್ತು. ಕನ್ವರ್ಜೆನ್ಸ್ ಕಾಮಗಾರಿಗಳಲ್ಲೂ ಗುತ್ತಿಗೆದಾರರಿಗೆ ಅವಕಾಶ ಇರಲಿಲ್ಲ.ತಾಂತ್ರಿಕ ಮೇಲ್ವಿಚಾರಣೆ, ಸ್ಥಳೀಯ ಕಣ್ಣಾವಲು ಜನಸಮುದಾಯದ ನೇತೃತ್ವದಲ್ಲಿ […]

Continue Reading

ತರೀಕೆರೆ | ಜಾತ್ರೆ ಮೆರವಣಿಗೆ ವೇಳೆ ಸಿಪಿಐ ಮೇಲೆ ಹರಿದ ಎತ್ತಿನಗಾಡಿ ; ಗಂಭೀರ ಗಾಯ ಆಸ್ಪತ್ರೆಗೆ ದಾಖಲು

ಈ ವೇಳೆ ಬಂದೋಬಸ್ತ್ ಕರ್ತವ್ಯ ನಿರ್ವಹಿಸ್ತಿದ್ದ ಅಜ್ಜಂಪುರ ವೃತ್ತ ನಿರೀಕ್ಷಕ (ಸಿಪಿಐ) ವೀರೇಂದ್ರ ಅವರ ಮೇಲೆ ಎತ್ತಿನಗಾಡಿ ಹರಿದಿದೆ. ಗಮನ ಬೇರೆಡೆಗೆ ಇದ್ದ ಹೊತ್ತಿನಲ್ಲಿ ಹಿಂದಿನಿಂದ ವೇಗವಾಗಿ ಬಂದ ಎತ್ತಿನಗಾಡಿಯನ್ನು ಅಧಿಕಾರಿ ವೀರೇಂದ್ರರವರು ಗಮನಿಸಿದರಾದರೂ ಸಹ ಅಷ್ಟರಲ್ಲಿ ಎತ್ತಿನ ಗಾಡಿ ಅವರ ಮೇಲೆ ಹರಿದಿದೆ. ವೀರೇದ್ರರವರು ಪಕ್ಕಕ್ಕೆ ಸರಿಯಲು ಯತ್ನಿಸುವಷ್ಟರಲ್ಲೇ ಗಾಡಿಯ ಚಕ್ರ ಅವರ ಮೇಲೆ ಹರಿದಿದೆ. ಟೈರ್ ಗಾಡಿಯಾಗಿದ್ದರಿಂದ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ. ಘಟನೆ ನಡೆದ ತಕ್ಷಣವೇ ಗಾಯಗೊಂಡ ಇನ್ಸ್‌ಪೆಕ್ಟರ್ ವೀರೇಂದ್ರ ಅವರನ್ನು […]

Continue Reading

ಮರಗಳ ಹತ್ಯೆಗೆ ಮೊದಲು ನನಗೆ ದಯಾಮರಣ ನೀಡಿ : ವಿಶುಕುಮಾರ್ ; ರೈತರ ಮೇಲೆ ಮಾನವೀಯತೆ ತೋರಬಹುದಿತ್ತಲ್ಲವೇ ಡಿಎಫ್ಒ ರವೀಂದ್ರ?

ಇದೇ ಜಾಗ 22 ಖಾತೆದಾರರ ಶ್ರೀಗಂಧದ ಮರಗಳಿಗೆ 1,51,49,00,520/- ಕೋಟಿ ರೂಗಳು ರೈತರಿಗೆ ಕೊಡಬೇಕಾಗುತ್ತದೆಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಪ್ರಾದೇಶಿಕ ಅಧಿಕಾರಿ ನಾಗಸಂದ್ರ, ಬೆಂಗಳೂರುರವರು ಮುಖ್ಯ ಕಾರ್ಯದರ್ಶಿಗಳು, ಕರ್ನಾಟಕ ಸರ್ಕಾರ : 25-01-20210 : NHAI/RO-BNG/24023/03/2020-21/4276 ರ (ಪ್ರತಿ ಲಗತ್ತಿಸಿದೆ) ಪತ್ರ ಬರೆದಿದ್ದು, ಅದರಂತೆ ಮಾನ್ಯ ಉಚ್ಚ ನ್ಯಾಯಾಲಯದ ಏಕ ಸದಸ್ಯ ಪೀಠದಲ್ಲಿ ಡಬ್ಲ್ಯೂಪಿ 8691(ಎಲ್‌ಎಆರ್‌ಇಎಸ್)ಗೆ ಸಂಬಂಧಿಸಿದಂತೆ ಆದೇಶಿಸಿದ್ದು ಹಾಗೂ ಇದರ ವಿರುದ್ಧ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಹಾಗೂ ವಿಶೇಷ ಭೂಸ್ವಾಧೀನಾಧಿಕಾರಿಗಳು ಮೇಲ್ಮನವಿ ಸಲ್ಲಿಸಿದ್ದು, ಡಬ್ಲೂಪಿ 5781/2020-21 […]

Continue Reading

ಚಿಕ್ಕಮಗಳೂರು | ಬಿಇಒ ಮಾತಿನಿಂದ ಅವಮಾನ ; ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ

ಈಗಾಗಲೇ ಪರೀಕ್ಷೆಯಲ್ಲಿ ಫೇಲ್ ಆಗಿರುವ ಒತ್ತಡದ ಜೊತೆಗೆ, ಮೂರನೇ ಪೂರ್ವ ಸಿದ್ಧತಾ ಪರೀಕ್ಷೆಯಲ್ಲೂ ಫೇಲ್ ಆಗಿಬಿಡುವೆನೋ ಎಂಬ ಭಯ ಆಕೆಯನ್ನು ಮಾನಸಿಕವಾಗಿ ಕುಗ್ಗಿಸಿದೆ ಎನ್ನಲಾಗಿದೆ.

Continue Reading

ಶಿವಮೊಗ್ಗ | ಬ್ರಹ್ಮಶ್ರೀ ನಾರಾಯಣಗುರು ಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಮಾಜಿ ಶಾಸಕ ಜಿ.ಡಿ.ನಾರಾಯಣಪ್ಪ ಆಯ್ಕೆ

ಜ.18ರಂದು ನಡೆದ ನಿರ್ದೇಶಕರ ಚುನಾವಣೆಯಲ್ಲಿ ಜಿ.ಡಿ.ಎನ್ 200 ಮೇಲುಗೈ ಸಾಧಿಸಿತ್ತು. ಗುರುವಾರ ಒಟ್ಟು 17 ಸದಸ್ಯ ಬಲದ ಆಡಳಿತ ಮಂಡಳಿಯ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಿಗದಿಯಾಗಿತ್ತು.ಜಿಲ್ಲೆಯಲ್ಲಿ ಪ್ರಭಾವಿಯಾಗಿರುವ ಈಡಿಗ ಪಂಗಡವನ್ನು ಪ್ರತಿನಿಧಿಸುವ ಸೊಸೈಟಿಯ ಚುನಾವಣೆಯು ಪ್ರತಿಷ್ಠೆಯ ಕಣವಾಗಿ ಮಾರ್ಪಟ್ಟಿತ್ತು. ನಿರ್ದೇಶಕರ ಚುನಾವಣೆಯನ್ನು ಅವಿರೋಧವಾಗಿ ಮಾಡುವ ಪ್ರಯತ್ನ ನಡೆದಿತ್ತಾದರೂ ಕೊನೆ ಹಂತದಲ್ಲಿ ಅದು ವಿಫಲವಾಗಿತ್ತು. ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಅವಿರೋಧಆಯ್ಕೆಗೆ ಅವಕಾಶ ಇದ್ದರೂ, ಅಲ್ಲಿಯೂ ಚುನಾವಣೆ ನಡೆದಿರುವುದು ಸೊಸೈಟಿ-ಯಲ್ಲಿರುವ ಪರಸ್ಪರ ಪೈಪೋಟಿಯನ್ನು ಬಿಂಬಿಸಿದೆ.ನಾರಾಯಣಪ್ಪ ಅವರು ಈ […]

Continue Reading

ಶಿವಮೊಗ್ಗ | ಆಟಕ್ಕುಂಟು ಲೆಕ್ಕಕ್ಕೆ ಇಲ್ಲ ಎನ್ನುವಂತೆ ಕೆಲಸ ಮಾಡುತ್ತಿರುವ ಬಿಜಿಪಿ ಸಂಸದರು : ಡಿಸಿಎಂ ಡಿ.ಕೆ. ಶಿ ವ್ಯಂಗ್ಯ

ಕಾಂಗ್ರೆಸ್‌ ಭ್ರಷ್ಟಾಚಾರ ಎಂದು ಬಿಜೆಪಿ ಪೋಸ್ಟರ್‌ ಅಭಿಯಾನ ಹಾಗೂ ತಿಮ್ಮಾಪುರ ಅವರ ರಾಜಿನಾಮೆಗೆ ಪಟ್ಟು ಹಿಡಿದಿರುವ ಬಗ್ಗೆ ಕೇಳಿದಾಗ,“ಬಿಜೆಪಿಯವರ ಹಗರಣಗಳನ್ನು ನಾವು ಸಹ ಸಾಕಷ್ಟು ಬಿಚ್ಚಿದ್ದೇವೆ. ಕೋವಿಡ್‌ ಸೇರಿದಂತೆ ಹಿಂದೆ ಇದ್ದಂತಹ ಅನೇಕ ಆರೋಪಗಳಿವೆ. ನಾವು ಅವುಗಳನ್ನು ಬಯಲು ಮಾಡೋಣ. ರಾಜಕೀಯ ಮಾಡಬೇಕಲ್ಲ ಎಂದು ಮಾಡುತ್ತಿದ್ದಾರೆ. ಏನೋ ಒಂದು ಬೇಕಲ್ಲ ಅವರಿಗೆ. ಇದರ ಬಗ್ಗೆ ತನಿಖೆ ಮುಗಿಯಲಿ” ಎಂದರು. ನರೇಗಾ ರಹಿತ ಯೋಜನೆಯಿಂದ ಯಾರಿಗೂ ಅನುಕೂಲವಿಲ್ಲ ಮನರೇಗಾ ಬಗ್ಗೆ ಚರ್ಚೆಗೆ ವಿಶೇಷ ಅಧಿವೇಶನ ವಿಸ್ತರಿಸಿರುವ ಬಗ್ಗೆ ಕೇಳಿದಾಗ […]

Continue Reading

ಶಿವಮೊಗ್ಗ | ಮಂಡಘಟ್ಟದಲ್ಲಿ ಎನ್ ಎಸ್ ಎಸ್ ವಾರ್ಷಿಕ ವಿಶೇಷ ಶಿಬಿರಕ್ಕೆ ಅದ್ಧೂರಿ ಚಾಲನೆ

ಮುಂಡಘಟ್ಟದ ಮುಖಂಡರಾದ ಶ್ರೀ ಸುರೇಶ್ ಸಿಂಗನಳ್ಳಿ ಮಾತನಾಡಿ, “ನಮ್ಮ ಹಳ್ಳಿಯಲ್ಲಿ ನಡೆಯುತ್ತಿರುವ ಈ ಶಿಬಿರಕ್ಕೆ ನಮ್ಮ ಸಂಪೂರ್ಣ ಬೆಂಬಲವಿದೆ. ವಿದ್ಯಾರ್ಥಿಗಳಿಗೆ ಶಿಬಿರದ ಅವಧಿಯಲ್ಲಿ ಯಾವುದೇ ಸಹಾಯ ಬೇಕಾದಲ್ಲಿ ಗ್ರಾಮಸ್ಥರು ಸದಾ ಸಿದ್ಧರಿದ್ದೇವೆ” ಎಂದು ಆಶ್ವಾಸನೆ ನೀಡಿದರು.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಅಪರ ಪ್ರಾಂಶುಪಾಲರಾದ ಡಾ.ಅರ್ಚನಾ.ಕೆ.ಭಟ್ ರವರು ತಮ್ಮ ವೈಯಕ್ತಿಕ ಅನುಭವಗಳನ್ನು ಹಂಚಿಕೊಳ್ಳುತ್ತಾ “ನಾನು ಸತತವಾಗಿ 15 ಎನ್ ಎಸ್ ಎಸ್ ಶಿಬಿರಗಳಲ್ಲಿ ಭಾಗವಹಿಸಿದ್ದೇನೆ. ಇಂದು ನಾನು ಜೀವನದಲ್ಲಿ ಏನಾದರೂ ಸಾಧಿಸಿದ್ದರೆ ಮತ್ತು ಸ್ವತಂತ್ರವಾಗಿ ನಿಲ್ಲಲು ಶಕ್ತಳಾಗಿದ್ದರೆ ಅದಕ್ಕೆ […]

Continue Reading