ಶಿವಮೊಗ್ಗ | ಶರಾವತಿ ಸಂತ್ರಸ್ತರ ಪರಿಹಾರ ಅಂತಿಮಘಟ್ಟಕ್ಕೆ ಬಂದಿದೆ : ಸಚಿವ ಖಂಡ್ರೆ

ಅರಣ್ಯಶಾಸ್ತ್ರ ವಿದ್ಯಾರ್ಥಿಗಳ ಬೇಡಿಕೆ ಈಡೇರಿಕೆಗೆ ಕ್ರಮ ಅರಣ್ಯ ಶಾಸ್ತ್ರ ವಿಭಾಗದ ವಿದ್ಯಾರ್ಥಿಗಳ ಬೇಡಿಕೆ ಕುರಿತು ಪ್ರತಿಕ್ರಿಯಿಸಿದ ಸಚಿವರು, ನಾವು ಅರಣ್ಯ ವಿದ್ಯಾರ್ಥಿಗಳ ಬೇಡಿಕೆಗಳನ್ನು ಪರಿಗಣನೆಗೆ ತೆಗೆದುಕೊಂಡಿದ್ದೇವೆ. ನೇಮಕಾತಿ ವಿಚಾರದಲ್ಲೂ ಅವರಿಗೆ ಅವಕಾಶ ಕಲ್ಪಿಸಬೇಕೆಂದು ತೀರ್ಮಾನ ಮಾಡಿದ್ದೇವೆ ಎಂದು ಅಭಯ ನೀಡಿದರು. ಸುಸ್ಥಿರ ಅಭಿವೃದ್ಧಿ,‌ ಪ್ರಕೃತಿಗೆ ತೊಂದರೆ ಆಗದಂತೆ ಅಭಿವೃದ್ಧಿ ಮಾಡಲಾಗುತ್ತದೆ. ಮಾನವ-ವನ್ಯಜೀವಿ ಸಂಘರ್ಷ ತಡೆಗೆ ಸರ್ಕಾರ ಎಲ್ಲಾ‌ ಕ್ರಮ ತೆಗೆದುಕೊಳ್ಳುತ್ತಿದೆ. ಒಂದೇ‌ ಒಂದು ಮಾನವ ಹಾಗೂ ವನ್ಯಜೀವಿಯ ಜೀವಕ್ಕೆ ಹಾನಿಯಾಗಬಾರದೆಂದು ನಾವು ದೇವರಲ್ಲಿ ಬೇಡಿಕೊಳ್ಳುತ್ತೇವೆ. ಆ ನಿಟ್ಟಿನಲ್ಲಿ […]

Continue Reading

ಶಿವಮೊಗ್ಗ | ಗಾಂಜಾ ಸಂಗ್ರಹ ; ಆರೋಪಿ ಬಂಧನ

ಆರೋಪಿಯಿಂದ ವಶಪಡಿಸಿಕೊಂಡ ಮಾದಕ ವಸ್ತುವನ್ನು ಜಪ್ತಿ ಮಾಡಿಕೊಂಡು, ಪೇಪರ್ ಟೌನ್ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 0016/2026 ಅಡಿಯಲ್ಲಿ NDPS ಕಾಯ್ದೆಯ ಕಲಂ 8(c), 20(b)(ii)(B) ರೀತ್ಯಾ ಪ್ರಕರಣ ದಾಖಲಿಸಲಾಗಿದ್ದು, ಮುಂದಿನ ತನಿಖೆಯನ್ನು ಪೊಲೀಸರು ಕೈಗೊಂಡಿದ್ದಾರೆ.

Continue Reading

ಶಿವಮೊಗ್ಗ | ರಾಷ್ಟ್ರಮಟ್ಟದ ಕರಾಟೆ ಪಂದ್ಯಾವಳಿ ಮೌಂಟ್ ಕಾರ್ಮೆಲ್ ಶಾಲೆ ವಿದ್ಯಾರ್ಥಿಗಳ ಉತ್ತಮ ಸಾಧನೆ

ಈ ಅತ್ಯುತ್ತಮ ಸಾಧನೆಗಾಗಿ ಶಾಲೆಯ ಪ್ರಾಂಶುಪಾಲರಾದ Rev.Fr.ಸುರೇಶ್ ಸಲ್ಡಾನ್ಹಾ, ಮ್ಯಾನೇಜರ್ Rev.Fr. ಸುನಿಲ್ ರಾಡ್ರಿಗಸ್, ಹಾಗೂ ಕರಾಟೆ ಮಾಸ್ಟರ್ ಅದ ಸನ್ ಸೈ ಸಾದಿಕ್, ಶಿಕ್ಷಕ ವೃಂದ ಹಾಗೂ ಪೋಷಕರು ವಿದ್ಯಾರ್ಥಿಗಳಿಗೆ ಹಾರ್ದಿಕ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ. ವಿದ್ಯಾರ್ಥಿಗಳ ಶಿಸ್ತು, ಪರಿಶ್ರಮ ಮತ್ತು ಸಾಧನೆಯನ್ನು ಶ್ಲಾಘಿಸಿ ಅಭಿನಂದನೆಗಳನ್ನು ಸಲ್ಲಿಸಿದರು.

Continue Reading

ಶಿವಮೊಗ್ಗ | ಅತ್ಯಂತ ಯಶಸ್ವಿಯಾಗಿ ಸಂಪನ್ನಗೊಂಡು, ಮೇಗರವಳ್ಳಿಗೆ ಮೆರಗು ತಂದ, ಬಾಲಾಜಿ ಕ್ರಿಕೆಟ್ ಕಪ್ 2026

ನಂತರ, ಮಲೆನಾಡಿನ ಯುವಕರಿಗೆ ಸ್ಪೂರ್ತಿಯ ಕಿರಣ, ದೇಶದ ಅತ್ಯುನ್ನತ ನಾಗರಿಕ ಸೇವಾ ಪರೀಕ್ಷೆ, ಐ ಪಿ ಎಸ್ ಪಾಸು ಮಾಡಿ, ಪ್ರಸ್ತುತ ಮಂಗಳೂರಿನ ಪೋಲಿಸ್ ಇಲಾಖೆಯಲ್ಲಿ ಉನ್ನತ ಅಧಿಕಾರಿಯಾಗಿ, ಕಾನೂನು ಮತ್ತು ಸುವ್ಯವಸ್ಥೆಯ ಉಪ ಆಯುಕ್ತರಾಗಿ ಸೇವೆ ಸಲ್ಲಿಸುತ್ತಿರುವ, ಮೂಲತಃ ಮೇಗರವಳ್ಳಿ ಗ್ರಾಮದವರಾದ ಮಿಥುನ್‌ ಹೆಚ್ ಎನ್ IPS ಅವರನ್ನು ಹಾಗೂ ಮಲೆನಾಡಿನ ಸರ್ಕಾರಿ ಶಾಲೆಗಳ ಅಭ್ಯುದಯಕ್ಕೆ ನಿರಂತರವಾಗಿ ದುಡಿದ ಸರ್ಕಾರಿ ಪ್ರೌಢಶಾಲೆಯಲ್ಲಿ ಮುಖ್ಯ ಶಿಕ್ಷಕರಾಗಿ ಸೇವೆ ಸಲ್ಲಿಸಿ, ಪ್ರಸ್ತುತ ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಕ್ಷೇತ್ರ […]

Continue Reading

ಶಿವಮೊಗ್ಗ | ಕೆಎಫ್ ಡಿ ಕಾಯಿಲೆಗೆ ವ್ಯಕ್ತಿ ಬಲಿ

ಜಿಲ್ಲಾ ಆರೋಗ್ಯ ಇಲಾಖೆಯು ಈಗಾಗಲೇ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದ್ದು, ಕಟಗಾರು ಮತ್ತು ಸುತ್ತಮುತ್ತಲ ಗ್ರಾಮಗಳಲ್ಲಿ ಜ್ವರದ ಲಕ್ಷಣವಿರುವವರ ತಪಾಸಣೆಗೆ ಸೂಚಿಸಿದೆ. ಮಂಗಗಳು ಸತ್ತಿರುವುದು ಕಂಡುಬಂದಲ್ಲಿ ಕೂಡಲೇ ಮಾಹಿತಿ ನೀಡುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಲಾಗಿದೆ. (ಕೆಎಫ್‌ಡಿ ಸೋಂಕಿತರ ಹೆಸರು ಬಹಿರಂಗಪಡಿಸುವಂತಿಲ್ಲ).

Continue Reading

ಶಿವಮೊಗ್ಗ | ಚಲನಚಿತ್ರ ನಟ ಸೂರಜ್ ರಿಂದ ಪತ್ರಿಕಾ ವಿತರಕರ ಒಕ್ಕೂಟದ ಕ್ಯಾಲೆಂಡರ್ ಬಿಡುಗಡೆ

ಹಿರಿಯ ಅರ್ಚಕರಾದ ಪಾಂಡುರಂಗ ಹಾಗೂ ಹಿಮಾಲಯ ರವರು ಇತರರು ಉಪಸ್ಥಿತರಿದ್ದು ನೂತನ ವರ್ಷದ ಕ್ಯಾಲೆಂಡರ್ ಬಿಡುಗಡೆ ಮಾಡಿ ಸಂಭ್ರಮಿಸಿದರು

Continue Reading

ಶಿವಮೊಗ್ಗ | ಇಂಚರ ಶಾಲೆಯ ಮೇಲೆ ಕ್ರಮ ಜರುಗಿಸಿ : ಡಿಡಿಪಿಐ ಗೆ ದೂರು

ದುಡ್ಡಿನ ಆಸೆಗೆ ಖಾಸಗಿ ಶಿಕ್ಷಣ ಸಂಸ್ಥೆಗಳು ವಿದ್ಯಾರ್ಥಿಗಳ ಶೈಕ್ಷಣಿಕ ಜೀವನವನ್ನೇ ಹಾಳು ಮಾಡುತ್ತಿವೆ. ವಿದ್ಯಾರ್ಥಿಗಳಿಗೆ ದೈಹಿಕ ಚಟುವಟಿಕೆಗೆ ಅವಕಾಶವಿಲ್ಲ ಲ್ಯಾಬಿಲ್ಲ, ಲೈಬ್ರರಿ ವ್ಯವಸ್ಥೆಯಿಲ್ಲ ಯಾವದೇ ಒಂದು ಶಾಲೆಗೆ ಬೇಕಾದ ವ್ಯವಸ್ಥೆಗಳೇ ಇಲ್ಲದಾಗಿದೆ. ಎಲ್ಲದಕ್ಕಿಂತ ಮುಖ್ಯವಾಗಿ ವಿದ್ಯಾರ್ಥಿಗಳ ದೈಹಿಕ ಚಟುವಟಿಕೆಗೆ ಆಟದ ಮೈದಾನವಿಲ್ಲ.ಪೋಷಕರಿಂದ ಲಕ್ಷ ಲಕ್ಷ ಹಣ ಪೀಕುವ ಇಂತಃ ಶಿಕ್ಷಣ ಸಂಸ್ಥೆಗಳು ವಿದ್ಯಾರ್ಥಿಗಳ ಶೈಕ್ಷಣಿಕ ಜೀವನಕ್ಕೆ ಅಗತ್ಯವಾದ ಸವಲತ್ತುಗಳನ್ನು ನೀಡುತ್ತಿಲ್ಲ.ಶಾಲೆಗಳೇನು ವಾಣಿಜ್ಯ ಚಟುವಟಿಕೆ ನಡೆಸುವ ಕೇಂದ್ರಗಳಲ್ಲ ಕಾಂಪ್ಲೆಕ್ಸ್ ಗಳಲ್ಲಿ ಮನೆಗಳಲ್ಲಿ ಗುಬ್ಬಚ್ಚಿ ಗುಡಿನಂತ ಸ್ಥಳಗಳಲ್ಲಿ ಶಾಲೆಗಳನ್ನು ತೆರೆಯುತ್ತಾರೆ […]

Continue Reading