ಬೆಳ್ಳಿ ಗದೆ ನೀಡಿ ಸನ್ಮಾನಿಸಿರುವುದು ನನ್ನ ಜೀವನದ ಅವಿಸ್ಮರಣೀಯ ಕ್ಷಣ : ಮಂಜು ಬಾಬು ಸಮನ್ವಯಾಧಿಕಾರಿ
ಕೊನೆಯಲ್ಲಿ ಭಗವಂತ ಆಂಜನೇಯಯನ ಕೃಪಾಶಿರ್ವಾದದಿಂದ ಈ ಒಂದು ಗೌರವಕ್ಕೆ ಭಾಗಿಯಾಗಿದ್ದೇನೆ ಎಂದು ತಿಳಿಸಿರುತ್ತಾರೆ.
Continue Reading
ಕೊನೆಯಲ್ಲಿ ಭಗವಂತ ಆಂಜನೇಯಯನ ಕೃಪಾಶಿರ್ವಾದದಿಂದ ಈ ಒಂದು ಗೌರವಕ್ಕೆ ಭಾಗಿಯಾಗಿದ್ದೇನೆ ಎಂದು ತಿಳಿಸಿರುತ್ತಾರೆ.
Continue Readingಈ ಒಂದು ಸಂದರ್ಭದಲ್ಲಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶ್ವೇತ ಬಂಡಿ,ಅರ್ಚನ ನಿರಂಜನ್, ಸ್ಟೇಲ್ಲಾ ಮಾರ್ಟೀನ್, ಮಹಾನಗರ ಪಾಲಿಕೆ ಅಧಿಕಾರಿ ಅನುಪಮ ಹಾಗೂ ನಳಿನ ಮುಂತಾದವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
Continue Readingಉನ್ನತಿ ಎಜುಕೇಶನ್ ಟ್ರಸ್ಟ್ 2009-10 ರಲ್ಲಿ ರಿಜಿಸ್ಟರ್ ಆಗಿದ್ದು ಇಂಚರ ಎಂಬ ಆಂಗ್ಲ ಮಾಧ್ಯಮ ಶಾಲೆಯನ್ನು ಪೂರ್ವ ಪ್ರಾಥಮಿಕ ಹಾಗೂ ಪ್ರಾಥಮಿಕ ಶಾಲೆಯನ್ನು ತೆರೆಯಲಾಗಿದ್ದು. ಎರಡು ಮಹಡಿ ಕಟ್ಟಡ ಇದಾಗಿದ್ದು, ಮನೆಬಾಗಲಿಗೆ ಗ್ರಿಲ್ ಹಾಕಿ ಗೇಟ್ ಎಂಬಂತೆ ಮಾಡಿದ್ದೂ ಇಡೀ ಶಾಲೆಯಲ್ಲಿ ಎಲ್ಲಿಯೂ ಗಾಳಿ ಬೆಳಕಿನ ವ್ಯವಸ್ಥೆಯಿಲ್ಲ, ಇದು ಶಿಕ್ಷಣ ಇಲಾಖೆಯ ಸಚಿವರ ತವರಿನ ವಿದ್ಯಾರ್ಥಿಗಳಿಗೆ ಇದೆಂತ ದುಸ್ಥಿತಿ ಎಂಬ ಪ್ರಶ್ನೆ ಮೂಡಿದೆ..! ಹಣದ ಆಸೆಗೆ ಖಾಸಗಿ ಶಿಕ್ಷಣ ಸಂಸ್ಥೆಗಳು ವಿದ್ಯಾರ್ಥಿಗಳ ಶೈಕ್ಷಣಿಕ ಜೀವನವನ್ನೇ ಹಾಳು ಮಾಡುತ್ತಿವೆ. […]
Continue Readingಘಟನೆ ನಡೆದ ಕೂಡಲೇ ಸ್ಥಳೀಯರು ರಕ್ಷಣೆಗೆ ಧಾವಿಸಿ ಎಲ್ಲರನ್ನು ಸಮುದ್ರದಿಂದ ಸುರಕ್ಷಿತವಾಗಿ ಹೊರತೆಗೆದಿದ್ದಾರೆ. ಬೋಟ್ನಲ್ಲಿ ಅಗತ್ಯ ಸುರಕ್ಷತಾ ಕ್ರಮಗಳನ್ನು ಪಾಲಿಸಲಾಗಿತ್ತೇ ಎಂಬುದರ ಬಗ್ಗೆ ಪೊಲೀಸರು ಮಾಹಿತಿ ಸಂಗ್ರಹಿಸುತ್ತಿದ್ದಾರೆ.
Continue Readingಡಿಎಸ್ಎಸ್ ಜಿಲ್ಲಾ ಸಂಘಟನಾ ಸಂಚಾಲಕರಾದ ಕೃಷ್ಣ ಬೊಮ್ಮನಕಟ್ಟೆ,ಶಿವಮೊಗ್ಗ ಉಪ ವಿಭಾಗದ ಅಟ್ರಾಸಿಟಿ ಕಮಿಟಿ ಸದಸ್ಯರಾದ ಯಡವಾಲ ಹನುಮಂತಪ್ಪ ತಾಲೂಕು ಸಂಚಾಲಕರಾದ ಚಿಕ್ಕಮರಡಿ ರಮೇಶ್, ನಗರ ಸಂಚಾಲಕರಾದ ಹರಿಗೆ ರವಿ, ಜಿಲ್ಲಾ ಅಲ್ಪಸಂಖ್ಯಾತರ ವಿಭಾಗದ ಜಿಲ್ಲಾ ಸಂಚಾಲಕರಾದ ಮನ್ಸೂರ್ ಲಕ್ಕವಳ್ಳಿ, ಗಾಜನೂರು ಹರೀಶ್ ಮೊದಲಾದವರು ಉಪಸ್ಥಿತರಿದ್ದರು.
Continue Readingಶಾಲಾಭಿವೃದ್ಧಿ ಸಮಿತಿ ಉಪಾಧ್ಯಕ್ಷೆ ಅನ್ನಪೂರ್ಣ, ಸದಸ್ಯರಾದ ಸಿದ್ದಪ್ಪ, ಪ್ರಭಾಕರ್, ಜಗಧೀಶಪ್ಪ, ಗ್ರಾಮ ಪಂಚಾಯಿತಿ ಸದಸ್ಯ ಕುಮಾರಪ್ಪ, ಮಾಜಿ ಅಧ್ಯಕ್ಷ ಭರಮೇಶಪ್ಪ ಗ್ರಾಮದ ಮುಖಂಡ ಮೈಲಾರಪ್ಪ, ಅಂಗನವಾಡಿ ಕಾರ್ಯಕರ್ತೆ ಉಮಾವತಿ, ಅಡುಗೆ ಸಿಬ್ಬಂದಿ ನೇತ್ರಾವತಿ, ಕವಿತಾ ಹಾಗೂ ಶಿಲ್ಪ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಶಿಕ್ಷಕಿಯರಾದ ವಿನುತಾ ಮತ್ತು ವನಿತಾ ಅವರು ದೇಶಭಕ್ತಿ ಗೀತೆಗಳನ್ನು ಹಾಡಿ ಕಾರ್ಯಕ್ರಮಕ್ಕೆ ವಿಶೇಷ ಛಾಯೆ ನೀಡಿದರು. ಕೃಷ್ಣಮೂರ್ತಿ ಸ್ವಾಗತಿಸಿ, ದೀಪಾ ವಂದಿಸಿದರು.
Continue Reading