ಶಿವಮೊಗ್ಗ | ಭದ್ರಾಪುರ ಶಾಲೆಯಲ್ಲಿ ಗಣರಾಜ್ಯೋತ್ಸವ ದಿನಾಚರಣೆ

ಶಾಲಾಭಿವೃದ್ಧಿ ಸಮಿತಿ ಉಪಾಧ್ಯಕ್ಷೆ ಅನ್ನಪೂರ್ಣ, ಸದಸ್ಯರಾದ ಸಿದ್ದಪ್ಪ, ಪ್ರಭಾಕರ್, ಜಗಧೀಶಪ್ಪ, ಗ್ರಾಮ ಪಂಚಾಯಿತಿ ಸದಸ್ಯ ಕುಮಾರಪ್ಪ, ಮಾಜಿ ಅಧ್ಯಕ್ಷ ಭರಮೇಶಪ್ಪ ಗ್ರಾಮದ ಮುಖಂಡ ಮೈಲಾರಪ್ಪ, ಅಂಗನವಾಡಿ ಕಾರ್ಯಕರ್ತೆ ಉಮಾವತಿ, ಅಡುಗೆ ಸಿಬ್ಬಂದಿ ನೇತ್ರಾವತಿ, ಕವಿತಾ ಹಾಗೂ ಶಿಲ್ಪ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಶಿಕ್ಷಕಿಯರಾದ ವಿನುತಾ ಮತ್ತು ವನಿತಾ ಅವರು ದೇಶಭಕ್ತಿ ಗೀತೆಗಳನ್ನು ಹಾಡಿ ಕಾರ್ಯಕ್ರಮಕ್ಕೆ ವಿಶೇಷ ಛಾಯೆ ನೀಡಿದರು. ಕೃಷ್ಣಮೂರ್ತಿ ಸ್ವಾಗತಿಸಿ, ದೀಪಾ ವಂದಿಸಿದರು.

Continue Reading

ಮಾಚೇನಹಳ್ಳಿ ಬಳಿ ಅಂಡರ್ ಪಾಸ್ ಗೋಡೆ ಕುಸಿತ ; ಶಿವಮೊಗ್ಗ-ಭದ್ರಾವತಿ ರಸ್ತೆ ಸಂಚಾರದಲ್ಲಿ ಬದಲಾವಣೆ

ಭಾರೀ ವಾಹನಗಳಿಗೆ ಪರ್ಯಾಯ ಮಾರ್ಗ ಶಿವಮೊಗ್ಗದಿಂದ ಭದ್ರಾವತಿಗೆ ಬರುವ ಭಾರೀ ವಾಹನಗಳು ಎಂಆರ್‌ಎಸ್‌ ಮೂಲಕ ಲಕ್ಕಿನ ಕೊಪ್ಪ ಸರ್ಕಲ್‌, ಹುಣಸೇಕಟ್ಟೆ ಜಂಕ್ಷನ್‌ ಮೂಲಕ ಹಿರಿಯೂರು, ಮಿಲ್ಟ್ರಿ ಕ್ಯಾಂಪ್‌ ಮೂಲಕ ಭದ್ರಾವತಿಗೆ ಹೋಗುವುದು. ಭದ್ರಾವತಿಯಿಂದ ಶಿವಮೊಗ್ಗಕ್ಕೆ ಹೋಗುವ ಭಾರೀ ವಾಹನಗಳು ಮಿಲ್ಟ್ರಿ ಕ್ಯಾಂಪ್‌ ಹಿರಿಯೂರು, ಹುಣಸೇಕಟ್ಟೆ ಜಂಕ್ಷನ್‌, ಲಕ್ಕಿನಕೊಪ್ಪ ಸರ್ಕಲ್‌, ಎಂಆರ್‌ಎಸ್‌ ಮೂಲಕ ಶಿವಮೊಗ್ಗಕ್ಕೆ ತೆರಳುವುದು. ಲಘು ವಾಹನಗಳಿಗೆ ಪರ್ಯಾಯ ಮಾರ್ಗ ಭದ್ರಾವತಿಯಿಂದ ಶಿವಮೊಗ್ಗಕ್ಕೆ ಬರುವ ಲಘು ಗಾತ್ರದ ವಾಹನಗಳು ಟೈಮ್ಸ್‌ ಇಂಟರ್‌ನ್ಯಾಷನಲ್‌ ಸ್ಕೂಲ್‌, ಶಿವರಾಮನಗರ, ಮಾಚೇನಹಳ್ಳಿ ಕೈಗಾರಿಕಾ […]

Continue Reading

5 ಸಾವಿರ ಕೋಟಿ ಮೂಲಕ ವಿಐಎಸ್ಸೆಲ್ ಪುನಶ್ಚೇತನಕ್ಕೆ ನಿರ್ಧಾರ : ಕೇಂದ್ರ ಸಚಿವ ಎಚ್ ಡಿ ಕೆ ಹೇಳಿಕೆ

ವಿಐಎಸ್​ಎಲ್​ ಪುನಶ್ಚೇತನದ ಕುರಿತು ಕೇಂದ್ರ ಸಚಿವ ಹೆಚ್​. ಡಿ . ಕುಮಾರಸ್ವಾಮಿ ಅವರು ಪ್ರತಿಕ್ರಿಯಿಸಿದ್ದಾರೆ ನಮ್ಮ ಉಕ್ಕು ಇಲಾಖೆಯಲ್ಲಿ ಈ ಕಾರ್ಖಾನೆಯ ಪುನಶ್ಚೇತನಕ್ಕೆ 5 ಸಾವಿರ ಕೋಟಿ ರೂ. ನೀಡಲು ಸಿದ್ಧರಿದ್ದೇವೆ. ಆದರೆ ಕೇಂದ್ರದ ವಿತ್ತ ಸಚಿವರ ಸಹಿ ಬೇಕಿದೆ. ಈ ಕುರಿತು ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿ ತಿಳಿಸಿದ್ದೇವೆ. ಇದಕ್ಕೆ ಪ್ರಧಾನಮಂತ್ರಿಗಳು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಕಾರ್ಖಾನೆಯ ಪುನಶ್ಚೇತನಕ್ಕೆ ನಾವು ಸಿದ್ಧರಿದ್ದೇವೆ. ಆಂಧ್ರದ ವಿಶಾಖಪಟ್ಟಣದ ಆರ್​​ಎನ್​ಎಲ್ ಕಾರ್ಖಾನೆಯನ್ನು ಮುಚ್ಚಬೇಕೆಂದು ಇತ್ತು. ಅದನ್ನು ಈಗ ಪ್ರಾರಂಭ ಮಾಡಲಾಗಿದೆ. ಅಲ್ಲಿ […]

Continue Reading

ಬೆಳಗಾವಿ | ದೇಶದ ಅತಿದೊಡ್ಡ ರಾಬರಿ ಪ್ರಕರಣ ; 400 ಕೋಟಿ ದರೋಡೆ

ಗೋವಾದಿಂದ (Goa) ಮಹಾರಾಷ್ಟ್ರಕ್ಕೆ ಸಾಗಿಸಲಾಗುತ್ತಿದ್ದ ಸುಮಾರು 400 ಕೋಟಿ ರೂ. ನಗದು ತುಂಬಿದ್ದ ಎರಡು ಕಂಟೇನರ್‌ಗಳು, ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಚೋರ್ಲಾ ಘಾಟ್ ಪ್ರದೇಶದಲ್ಲಿ ಹೈಜಾಕ್ ಆಗಿರುವುದು ತಡವಾಗಿ ಬೆಳಕಿಗೆ ಬಂದಿದೆ. 2025ರ ಅಕ್ಟೋಬರ್ 16 ರಂದು ಈ ದರೋಡೆ ನಡೆದಿದೆ. ಘಟನೆ ನಡೆದು ಹಲವಾರು ತಿಂಗಳ ನಂತರ ಪ್ರಕರಣ ಬೆಳಕಿಗೆ ಬಂದಿರುವುದು ಮೂರು ರಾಜ್ಯಗಳ ಪೊಲೀಸರಲ್ಲಿ ತೀವ್ರ ಅಚ್ಚರಿ ಉಂಟುಮಾಡಿದೆ. ಜೊತೆಗೆ ಅನೇಕ ಅನುಮಾನಗಳಿಗೆ ಕಾರಣವಾಗಿದೆ.

Continue Reading

ವೈಜ್ಞಾನಿಕ, ಧರ್ಮನಿರಪೇಕ್ಷ, ಪ್ರಜಾತಾಂತ್ರಿಕ ಮತ್ತು ಸಾರ್ವತ್ರಿಕ ಶಿಕ್ಷಣದ ಪರಿಕಲ್ಪನೆ ಉಲ್ಲಂಘಿಸಿದ ಎನ್ಈಪಿ-2020 : ಸುಖದೇವ್ ಥೋರಟ್

ಮಾಹಿತಿ ಮತ್ತು ಪ್ರಸಾರ ಭಾರತಿ ಸಚಿವಾಲಯದ ಮಾಜಿ ಕಾರ್ಯದರ್ಶಿಗಳಾದ, ಮಾಜಿ ಸಂಸದ ಶ್ರೀ ಜವಾಹರ್ ಸರ್ಕಾರ್ ಮಾತನಾಡಿ, ಸರ್ಕಾರಿ ಆಡಳಿತಗಳಲ್ಲಿನ ತಮ್ಮ ಸುದೀರ್ಘ ಅನುಭವವನ್ನು ಉಲ್ಲೇಖಿಸುತ್ತಾ ಒಂದು ಗಂಭೀರ ಎಚ್ಚರಿಕೆಯನ್ನು ನೀಡಿದರು. ಪ್ರಸ್ತುತ ನಡೆಯುತ್ತಿರುವ ಈ ಚಳವಳಿಯು ಅತ್ಯಂತ ಬಲಿಷ್ಠ ಮತ್ತು ವ್ಯವಸ್ಥಿತ ಶಕ್ತಿಯ ವಿರುದ್ಧ ಹೋರಾಡುತ್ತಿದೆ. ರಾಷ್ಟ್ರೀಯ ಶಿಕ್ಷಣ ನೀತಿಯನ್ನು (NEP) ಅವರು ಶಿಕ್ಷಣದಲ್ಲಿ ಕೇಂದ್ರೀಕರಣ, ಕಾರ್ಪೊರೇಟೀಕರಣ, ಕೋಮುವಾದ ಮತ್ತು ಖಾಸಗೀಕರಣ ಎಂಬ ನಾಲ್ಕು ಪ್ರಮುಖ ಉದ್ದೇಶಗಳನ್ನು ಜಾರಿಗೆ ತರಲು ವಿನ್ಯಾಸಗೊಳಿಸಲಾದ ಒಂದು ಅಧಿಕಾರಶಾಹಿ ಸಾಧನ […]

Continue Reading

ಶಿವಮೊಗ್ಗ | ಹಾಲಪ್ಪ 5 ಕೋಟಿ ಅಲ್ಲ, 25 ಕೋಟಿ ಮಾನನಷ್ಟ ಮೊಕದ್ದಮೆ ಹಾಕಲಿ ಎದುರಿಸಲು ಸಿದ್ಧ : ಶಾಸಕ ಬೇಳೂರು ಗೋಪಾಲಕೃಷ್ಣ ಹೇಳಿಕೆ

ಸಿಗಂದೂರು ದೇವಸ್ಥಾನದ ವಿಚಾರವಾಗಿ ನಾನು ಯಾವತ್ತೂ ರಾಜಕೀಯ ಮಾಡುವುದಿಲ್ಲ. ದೇವಿಯ ಸನ್ನಿಧಿಗೆ ನಮ್ಮ ಕುಟುಂಬ ತಲೆ ತಲಾಂತರಿಂದ ನಡೆದುಕೊಳ್ಳುತ್ತಿದೆ. ನಾನು ಸಿಗಂದೂರು ದೇವಿಯ ಭಕ್ತನಾಗಿದ್ದೇನೆ. ನಾನು ಸಿಗಂದೂರು ದೇವಸ್ಥಾನದ ಆಡಳಿತ ಮಂಡಳಿ ಅಥವಾ ಪೂಜೆ ಮಾಡುವಂತ ಭಟ್ಟರ ಪರವಾಗಿ ಇಲ್ಲ. ನಾನು ಸಿಗಂದೂರು ದೇವಸ್ಥಾನದ ಪರವಾಗಿ ನಿಂತಿದ್ದೇನೆ. ವಿನಾಕಾರಣ ಸಾಕ್ಷ್ಯಾಧಾರಗಳಿಲ್ಲದೇ ನನ್ನ ವಿರುದ್ಧ 5 ಕೋಟಿ ಮಾನನಷ್ಟ ಮೊಕದ್ದಮೆ ಹಾಕುತ್ತೇನೆ ಎಂಬುದಾಗಿ ಬಹಿರಂಗವಾಗಿ ಹೇಳುವುದು ಎಷ್ಟು ಸರಿ? 5 ಕೋಟಿಯಲ್ಲ 25 ಕೋಟಿ ಹಾಕಲಿ ನಾನು ಹೆದರೋದಿಲ್ಲ. […]

Continue Reading

ಖ್ಯಾತ ಗಾಯಕಿ ಎಸ್ ಜಾನಕಿಗೆ ಪುತ್ರ ಶೋಕ: ಹಠಾತ್ ಹೃದಯಾಘಾತದಿಂದ ಮುರಳಿ ಕೃಷ್ಣ ಸಾವು

ಮುರಳಿ ಕೃಷ್ಣ ಅವರು ಮುಂಜಾನೆ ಇದ್ದಕ್ಕಿದ್ದಂತೆ ಅನಾರೋಗ್ಯಕ್ಕೆ ಒಳಗಾಗಿದ್ದು ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

Continue Reading

ಶಿವಮೊಗ್ಗ | ಮಹಾನಗರ ಪಾಲಿಕೆಯ ಅಧಿಕಾರಿಗಳ ವಿರುದ್ದ ಲೋಕಾಯುಕ್ತದಲ್ಲಿ ಸುಮೋಟೊ ಪ್ರಕರಣ ದಾಖಲು

ಈ ಸಂಬಂಧ ಮಹಾನಗರ ಪಾಲಿಕೆಯು ರಾಜ ಕಾಲವೇ ಒತ್ತುವರಿ ತೆರವುಗೊಳಿಸಲು ಯಾವುದೇ ಕ್ರಮಕ್ಕೆ ಮುಂದಾಗುತ್ತಿಲ್ಲ ಎಂಬ ಸುದ್ದಿಯನ್ನು ಇ-ಕನ್ನಡ ಡಿಜಿಟಲ್ ಸುದ್ದಿ ಮಾಧ್ಯಮ ಸುದ್ದಿಯನ್ನು ಬಿತ್ತರಿಸಿತ್ತು. ಲೋಕಾಯುಕ್ತದಲ್ಲಿ ಸುಮೋಟೋ ಪ್ರಕರಣ ಲೋಕಾಯುಕ್ತ ನ್ಯಾಯಮೂರ್ತಿಗಳು ಸಾರ್ವಜನಿಕ ಹಿತಾಸಕ್ತಿಯ ಸುದ್ದಿ ಹಾಗೂ ಸಾರ್ವಜನಿಕರ ಅಹವಾಲನ್ನು ಗಮನಿಸಿ ಪಾಲಿಕೆ ಅಧಿಕಾರಿಗಳ ವಿರುದ್ಧ ಸುಮೋಟೋ ಪ್ರಕರಣ ದಾಖಲಿಸಿದ್ದಾರೆ.‌ ಮಾನ್ಯ ಉಪಲೋಕಾಯುಕ್ತರಾದ ನ್ಯಾಯಮೂರ್ತಿ ಫಣೀಂದ್ರ ಅವರು ಮಹಾನಗರ ಪಾಲಿಕೆಯ ಅಧಿಕಾರಿಗಳಾದ ಶ್ರೀಮತಿ ಜ್ಯೋತಿ ಎಇಇ ಹಾಗೂ ಜೆಇ ವಸಂತ್ ಕುಮಾರ್ ವಿರುದ್ದ ಸುಮೋಟೊ ಪ್ರಕರಣ […]

Continue Reading