ಶಿವಮೊಗ್ಗ | ಹಾಸ್ಟೆಲ್ ಗಳಿಗೆ ಭೇಟಿ ನೀಡಿ ಅಡುಗೆ ಅನಿಲ ಕೊರತೆ ಪರಿಶೀಲಿಸಿದ ಜಿಲ್ಲಾ ಕಾಂಗ್ರೆಸ್ ಮುಖಂಡರಾದ ಎಚ್. ಸಿ. ಯೋಗೇಶ್

ಈ ಸಂದರ್ಭದಲ್ಲಿ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಮುಖಂಡರಾದ ಎಚ್. ಸಿ. ಯೋಗೇಶ್ ಹಾಗೂ ಶಿವಮೊಗ್ಗ ನಗರ ಉತ್ತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಎಂ.ಎಸ್.ಶಿವಕುಮಾರ್ ರವರು ಹಾಗೂ ವಿದ್ಯಾನಗರ ಮಾಜಿ ಮಹಾನಗರ ಪಾಲಿಕೆ ಸದಸ್ಯರಾದ ವಿಶ್ವನಾಥ್ ಕಾಶಿ ರವರು ಹಾಗೂ ಮುಖಂಡರಾದ ರಂಗೇಗೌಡ ರವರು ಹಾಗೂ ಚಂದ್ರಶೇಖರ್ ರವರು ಹಾಗೂ ಇತರರು ಹಾಜರಿದ್ದರು

Continue Reading

ಶಿವಮೊಗ್ಗ | ಮಹಿಳೆಯರು ಕ್ಯೂ ನಲ್ಲಿ ನಿಂತರು ಸಿಗದ Domestic ಸಿಲಿಂಡರ್ ಹೋಟೆಲ್ ಗೆ ಸಿಗುತ್ತಿರುವುದು ಹೇಗೆ?

ಮಹಿಳೆಯರು ಕ್ಯೂ ನಲ್ಲಿ ನಿಂತರು ಸಿಗದ Domestic ಗ್ಯಾಸ್ ಸಿಲಿಂಡರ್ ಗಳು ಹೋಟೆಲ್ ಗಳಿಗೆ ಹೇಗೆ ಸಿಗುತ್ತಿದೆ ಎಂಬ ಪ್ರಶ್ನೆ? ಜನಸಾಮಾನ್ಯರದ್ದಾಗಿದೆ. ಗ್ಯಾಸ್ ಸಿಲಿಂಡರ್ ಗಳು ಕೊರತೆ ಸ್ಥಿತಿಯ ಭಯದಿಂದ ಜನಸಾಮಾನ್ಯರು ಒಂದುಕಡೆ ಆತಂಕದಲ್ಲಿ ಇದ್ದರೆ ಮತ್ತೊಂದೆಡೆ ಅಧಿಕಾರಿಗಳ ಕಾಟಾಚಾರಕದ ದಾಳಿ ಎಂಬಂತೆ ಕಾಣಿಸುತ್ತಿದೆ ಹಾಗೂ ಈ ಗೃಹ ಉಪಯೋಗಿ ಸಿಲಿಂಡರ್ ಪೂರೈಕೆ ಮಾಡಿದ ಕಂಪನಿ ಹಾಗೂ ಏಜನ್ಸಿ ಮೇಲೆ ಕ್ರಮ ಆಗಲೇಬೇಕಿದೆ. ಇನ್ನು AC ಸತ್ಯನಾರಾಯಣ್ ನೇತೃತ್ವದಲ್ಲಿ ಮೊನ್ನೆ ದಿವಸ ಗಾಂಧಿ ನಗರದ ವಂದನ ಬೇಕರಿ […]

Continue Reading

ಶಿವಮೊಗ್ಗ | ಸರ್ಕಾರಿ ಶಾಲೆಗಳನ್ನು ಮುಚ್ಚುವುದಾದರೆ ಶಿಕ್ಷಕರ ನೇಮಕಾತಿ ಏಕೆ? : ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಕೆ.ಬಿ. ಪ್ರಸನ್ನಕುಮಾರ್ ಪ್ರಶ್ನೆ?

ಬಡವರ ಮಕ್ಕಳು ವಿದ್ಯೆ ಕಲಿಯಬಾರದು ಎನ್ನುವ ತೀರ್ಮಾನವನ್ನು ಸಚಿವರು ಮಾಡಿದ್ದಾರಾ ಎಂದು ಪ್ರಶ್ನಿಸಿದರು.ಒಂದು ಕಡೆ ಶಿಕ್ಷಕರ ನೇಮಕಾತಿ, ಇನ್ನೊಂದೆಡೆ ಶಾಲೆ ಮುಚ್ಚುವ ಕೆಲಸ ನಡೆಯುತ್ತಿದೆ. ಸಚಿವರ ಈ ನಡೆ ಖಂಡನೀಯ. ಅವರಿಗೆ ಈ ಕ್ಷೇತ್ರದಲ್ಲಿ ಕೆಲಸ ಮಾಡಲು ಆಗುತ್ತಿಲ್ಲ ಎಂದು ಟೀಕಿಸಿದ ಅವರು, ಶಿವಮೊಗ್ಗದಲ್ಲಿ ಗಾಂಜಾ ಹಾವಳಿ ಎಗ್ಗಿಲ್ಲದೆ ನಡೆಯುತ್ತಿದೆ. ಇದರ ತಡೆಗೆ ಪ್ರತ್ಯೇಕ ಪೊಲೀಸ್ ಪಡೆ ರಚಿಸಿ ಎಂದು ಪೊಲೀಸ್ ವರಿಷ್ಠಾಧಿಕಾರಿ ಬಿ. ನಿಖಿಲ್ ಅವರಿಗೆ ಸಲಹೆ ನೀಡಿದರು. ಜೆಡಿಎಸ್ ನೂತನ ಜಿಲ್ಲಾಧ್ಯಕ್ಷ ಕೆ.ಎನ್.ರಾಮಕೃಷ್ಣ ಮಾತನಾಡಿ, […]

Continue Reading

ಶಿವಮೊಗ್ಗ | ಮೆಡಿಕಲ್ ಪಿಜಿ ವಿದ್ಯಾರ್ಥಿನಿ ಅಪಘಾತದಲ್ಲಿ ದಾರುಣ ಸಾವು

ಅಪಘಾತದ ವೇಳೆ ದ್ವಿಚಕ್ರ ವಾಹನದಲ್ಲಿದ್ದ ಜವೇರಿಯಾ ಎಂಬ ಮತ್ತೊಬ್ಬ ಯುವತಿಗೂ ಗಾಯಗಳಾಗಿವೆ. ಇವರು ಎಂಡಿ ಓದುತ್ತಿದ್ದು, ಈಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇವರು ಸಧ್ಯಕ್ಕೆ ಔಟ್ ಆಫ್ ಡೇಂಜರ್ ಎಂದು ಹೇಳಲಾಗುತ್ತಿದೆ. ಮೆಗ್ಗಾನ್ ಆಸ್ಪತ್ರೆಯ ಸೂಪರ್ ಸ್ಪೆಷಲಿಟಿ ಆಸ್ಪತ್ರೆಯ ಎದುರು ಈ ಘಟನೆ ನಡೆದಿದೆ. ನಡೆಯುತ್ತಿರುವ ಕಟ್ಟಡ ಕಾಮಗಾರಿಗೆ ಟ್ಯಾಂಕರ್ ಲಾರಿ ನೀರು ಪೂರೈಕೆ ಮಾಡಲು ಸಾಗುವಾಗ ಓವರ್ ಟೇಕ್ ಮಾಡಲು ಎಡಗಡೆಯಿಂದ ಬಲಭಾಗಕ್ಕೆ ಬಂದಿದ್ದಾನೆ. ಎದುರಿನಿಂದ ಬಂದ ಲಾವಣ್ಯ ಸ್ಕಿಡ್ ಆಗಿ ಬಿದ್ದ ಪರಿಣಾಮ ಟ್ಯಾಂಕರ್ […]

Continue Reading

ವೈದ್ಯಕೀಯ ಸ್ನಾತಕೋತ್ತರ ಪದವಿ ; ಡಾ. ವಿಶಾಖ ಹೆಗಡೆಗೆ 6ನೇ ರ‌್ಯಾಂಕ್

ಸದ್ಯ ಡಾ. ವಿಶಾಖ ಅವರು ಬೆಳಗಾವಿಯ ಜವಾಹರ್‌ಲಾಲ್ ನೆಹರು ವೈದ್ಯಕೀಯ ಕಾಲೇಜು ಹಾಗೂ ಡಾ. ಪ್ರಭಾಕರ್ ಕೋರೆ ಆಸ್ಪತ್ರೆ ಮತ್ತು ವೈದ್ಯಕೀಯ ಸಂಶೋಧನಾ ಕೇಂದ್ರದಲ್ಲಿ ಸೀನಿಯರ್ ರೆಸಿಡೆಂಟ್ ವೈದ್ಯೆಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಬೆಳಗಾವಿಯಲ್ಲಿ ನೆಲೆಸಿರುವ ಶಿರಸಿಯ ಗಾಳಿಮನೆ ಗ್ರಾಮದ ಡಾ. ಜಿ.ಎಸ್. ಮಂಜುನಾಥ್ ಹೆಗಡೆ ಹಾಗೂ ನಿರುಪಮ ಮಂಜುನಾಥ್ ದಂಪತಿಯ ಪುತ್ರಿ .

Continue Reading

ಶಿವಮೊಗ್ಗ | ಅಕ್ರಮ Domestic ಸಿಲಿಂಡರ್ ಜಾಲ ಪತ್ತೆ ; ಪಡಿತರ ಮತ್ತು ಆಹಾರ ಇಲಾಖೆ ಅಧಿಕಾರಿಗಳ ದಾಳಿ

ಕಾಳ ಸಂತೆಯಲ್ಲಿ ಈ ರೀತಿಯ ಸಿಲಿಂಡರ್ ಇಟ್ಟುಕೊಂಡಿರುವ ಬಗ್ಗೆ ಅಧಿಕಾರಿಗಳು ಮತ್ತಷ್ಟು ದಾಳಿ ಮುಂದುವರೆಸಿದ್ದಾರೆ. ಆಹಾರ ಇಲಾಖೆಯ ಉಪನಿರ್ದೇಶಕೆ ಲಕ್ಷ್ಮಿ, ಆಹಾರ ನಿರೀಕ್ಷಕ ರಾಜು ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ

Continue Reading

ಭಯಬೇಡ ಎಂದಿನಂತೆ ನಿಮ್ಮ ಮನೆಗೆ ಗ್ಯಾಸ್​ ಸಿಲಿಂಡರ್ ಬರುತ್ತೆ ; ಕೇಂದ್ರ ಸರ್ಕಾರ ಅಭಯ

ಹಿಂದಿನಂತೆ ಎರಡೂವರೆ ದಿನಗಳಲ್ಲಿ ನಿಮ್ಮ ಮನೆಗಳಿಗೆ ಗ್ಯಾಸ್​ ಸಿಲಿಂಡರ್​ ಬರುವಂತೆ ಕ್ರಮ ವಹಿಸಲಾಗಿದೆ” ಎಂದು ತಿಳಿಸಿದರು.”ಭಾರತಕ್ಕೆ ಬರುವ ಕಚ್ಚಾ ತೈಲ ಸರಬರಾಜು ಸುರಕ್ಷಿತವಾಗಿದೆ. ಹಾರ್ಮುಜ್ ಜಲಸಂಧಿಯ ಮುಚ್ಚಿದ್ದರೂ, ಬೇರೆ ಮಾರ್ಗಗಳಿಂದ ಕಚ್ಚಾ ತೈಲವನ್ನು ಆಮದು ಮಾಡಿಕೊಳ್ಳಲಾಗುತ್ತಿದೆ. ಜೊತೆಗೆ, ಸರ್ಕಾರವು ಎಲ್‌ಪಿಜಿ ಉತ್ಪಾದನೆಯನ್ನು ಹೆಚ್ಚಿಸಲು ಸೂಚಿಸಿದ್ದರಿಂದ ಶೇಕಡಾ 25 ರಷ್ಟು ಏರಿಕೆಯಾಗಿದೆ” ಎಂದು ಹೇಳಿದರು. “ಹೀಗಾಗಿ, ಅಡುಗೆ ಅನಿಲ ಸಿಲಿಂಡರ್‌ಗಳನ್ನು ಭಯಭೀತರಾಗಿ ಬುಕಿಂಗ್ ಮಾಡುವ ಅಗತ್ಯವಿಲ್ಲ. ಈ ಹಿಂದೆ ವಿತರಿಸಿದಂತೆ ಎರಡೂವರೆ ದಿನಗಳಲ್ಲಿ ಗ್ಯಾಸ್​ ಸಿಲಿಂಡರ್​ ನಿಮ್ಮ ಮನೆಗಳಿಗೆ […]

Continue Reading

ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ ಮಾತುಕತೆ ಯಶಸ್ವಿ ; ಹಾರ್ಮುಜ್ ಜಲಸಂಧಿ ಡಾಟಲು ಇರಾನ್ ಸಮ್ಮತಿ

ಮುಂಬೈ ತಲುಪಿದ ಹಡಗು: ಇಸ್ರೇಲ್-ಇರಾನ್ ಯುದ್ಧ ಆರಂಭವಾದ ನಂತರ, ಹಾರ್ಮುಜ್ ಜಲಸಂಧಿಯನ್ನು ಯಶಸ್ವಿಯಾಗಿ ದಾಟಿ ಮುಂಬೈ ಬಂದರು ತಲುಪಿದ ಮೊದಲ ಭಾರತೀಯ ಹಡಗು ಎಂಬ ಹೆಗ್ಗಳಿಕೆಗೆ ‘ಶೆನ್‌ಲಾಂಗ್ ಸೂಯೆಜ್‌ಮ್ಯಾಕ್ಸ್’ ಪಾತ್ರವಾಗಿದೆ. ಭಾರತಕ್ಕೆ ಬೇಕಾದ ಕಚ್ಚಾ ತೈಲ ಮತ್ತು ಅಡುಗೆ ಅನಿಲದ (LPG) ಸುಮಾರು ಅರ್ಧದಷ್ಟು ಪಾಲು ಈ ಹಾರ್ಮುಜ್ ಜಲಸಂಧಿಯ ಮೂಲಕವೇ ಬರಬೇಕಿದೆ. ಒಂದು ವೇಳೆ ಈ ಮಾರ್ಗ ಸಂಪೂರ್ಣ ಬಂದ್ ಆಗಿದ್ದರೆ ದೇಶದಲ್ಲಿ ಪೆಟ್ರೋಲ್-ಡೀಸೆಲ್ ದರ ಏರಿಕೆಯಾಗುವ ಮತ್ತು ಇಂಧನ ಅಭಾವ ಸೃಷ್ಟಿಯಾಗುವ ಭೀತಿಯಿತ್ತು.

Continue Reading

ಶಿವಮೊಗ್ಗ | ಯುವ ಕಾಂಗ್ರೆಸ್ ನಿಂದ, ಪ್ರಧಾನಿಯ ಬಗ್ಗೆ ಕೀಳು ಮಟ್ಟದ ಪ್ರತಿಭಟನೆ ; ಬಿಜೆಪಿ ಯುವ ಮೋರ್ಚಾದಿಂದ ದೂರು

ಜೊತೆಗೆ ಎಸ್‌ಪಿ ಅವರ ಮುಖಾಂತರ ದೊಡ್ಡಪೇಟೆ ಪೊಲೀಸ್ ಠಾಣೆಗೆ ಅಗತ್ಯವಾದ ಸೂಚನೆ ನೀಡುವಂತೆ ವಿನಂತಿಸಲಾಯಿತು. ಇದೇ ವೇಳೆ ದೊಡ್ಡಪೇಟೆ ಸರ್ಕಲ್ ಇನ್ಸ್‌ಪೆಕ್ಟರ್ ಅವರಿಗೂ ಮನವಿ ಸಲ್ಲಿಸಿ ಎಫ್‌ಐಆರ್ ದಾಖಲಿಸುವಂತೆ ಒತ್ತಾಯಿಸಲಾಯಿತು. ಬಿಜೆಪಿ ಯುವ ಮೋರ್ಚಾ ಜಿಲ್ಲಾ ಅಧ್ಯಕ್ಷರಾದ ಪ್ರಶಾಂತ್ ಕುಕ್ಕೆ ಅವರ ನೇತೃತ್ವದಲ್ಲಿ ಯುವ ಮೋರ್ಚಾ ತಂಡದಿಂದ ಮನವಿ ಹಾಗೂ ದೂರು ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಕಾರ್ಯದರ್ಶಿಗಳು ಹಾಗೂ ಯುವ ಮೋರ್ಚಾ ಜಿಲ್ಲಾ ಸಹ ಪ್ರಭಾರಿಗಳಾದ ಸಂತೋಷ್ ಹೊಳಲೂರು, ಜಿಲ್ಲಾ ಯುವ ಮೋರ್ಚಾ ಉಪಾಧ್ಯಕ್ಷರಾದ […]

Continue Reading

ಶಿವಮೊಗ್ಗ | ಜಿಲ್ಲಾ ಮಹಿಳಾ ಕಾಂಗ್ರೆಸ್ ವತಿಯಿಂದ ಅನಿಲ ಮತ್ತು ಡೀಸೆಲ್-ಪೆಟ್ರೋಲ್ ಬೆಲೆ ಏರಿಕೆ ಖಂಡಿಸಿ ಪ್ರತಿಭಟನೆ

ರಾಜ್ಯ ಸರ್ಕಾರ ಮಹಿಳೆಯರಿಗೆ ಅನ್ನ ಭಾಗ್ಯ, ಶಕ್ತಿಯೋಜನೆ, ಗೃಹಲಕ್ಷ್ಮೀ ಮೂಲಕ ಮಹಿಳಾ ಸಬಲೀಕರಣಕ್ಕೆ ಒತ್ತು ನೀಡಿದರೆ ಕೇಂದ್ರ ಸರ್ಕಾರ ಮಹಿಳೆಯ ಮೇಲೆ ಬೆಲೆ ಏರಿಕೆಯ ಗದಾಪ್ರಹಾರ ಮಾಡಿದೆ ಎಂದರು. ಪ್ರತಿಭಟನೆಯಲ್ಲಿ ಜಿಲ್ಲಾಧ್ಯಕ್ಷ ಆರ್.ಪ್ರಸನ್ನಕುಮಾರ್, ಹಾಲಪ್ಪ, ಭಾರತೀ ರಾಮಕೃಷ್ಣ, ಸುವರ್ಣಾ ನಾಗರಾಜ್, sವ್ಯಾ ಕೃಷ್ಣಮೂರ್ತಿ, ಯಮುನಾ ರಂಗೇಗೌಡ, ಪ್ರಭಾವತಿ ಚಂದ್ರಶೇಖರ್, ನಾಗರತ್ನ, ಕವಿತಾ, ವೇದಾ ವಿಜಯಕುಮಾರ್, ವಿಜಯ್ ಲಕ್ಷ್ಮೀ ಸಿ. ಪಾಟೀಲ್ ಇದ್ದರು.

Continue Reading