ಭದ್ರಾವತಿ ವೃದ್ಧ ದಂಪತಿ ಕೊಲೆ ; 24 ಗಂಟೆಯೊಳಗೆ ಕೊಲೆ ರಹಸ್ಯ ಭೇದಿಸಿ, ಆರೋಪಿಯ ಹೆಡೆಮುರಿ ಕಟ್ಟಿದ್ದ ಹಳೇನಗರ ಪೊಲೀಸರು

ಚಂದ್ರಪ್ಪನ ತಮ್ಮನ ಮಗನಾಗಿದ್ದ ಡಾ.ಮಲ್ಲೇಶ್ ಲಕ್ಷ ಲಕ್ಷ ಸಾಲ ಮಾಡಿಕೊಂಡಿದ್ದ. ಹಣಕ್ಕಾಗಿ ದೊಡ್ಡಪ್ಪ ಚಂದ್ರಪ್ಪನನ್ನು ಕೇಳಿದ್ದ. ನಮ್ಮ ಬಳಿ ಹಣವಿಲ್ಲ ಎಂದಿದಾರೆ. ದೊಡ್ಡಪ್ಪ ಹಣ ಕೊಟ್ಟಿಲ್ಲ ಎಂಬ ಕಾರಣಕ್ಕೆ ದಂಪತಿಯನ್ನೇ ಇಂಜಕ್ಷನ್ ಕೊಟ್ಟು ಮುಗಿಸಿ, ಮನೆಯಲ್ಲಿದ್ದ ಹಣ ದೋಚಿ ಎಸ್ಕೇಪ್ ಆಗಿದ್ದ. ಸದ್ಯ ತನಿಖೆ ನಡೆಸಿದ ಭದ್ರಾವತಿ ಹಳೆ ನಗರ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ವಿಶೇಷವೆಂದರೆ 24 ಗಂಟೆಯೊಳಗೆ ಆರೋಪಿಯನ್ನ ಪತ್ತೆ ಹಚ್ಚಿದ್ದಾರೆ. ಈ ಸಂಬಂಧ ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ನಿಖಿಲ್ ಬಿ ಅವರು ತಮ್ಮ […]

Continue Reading

ಬೆಂಗಳೂರು | ಸಚಿವ ಈಶ್ವರ ಖಂಡ್ರೆ ಅಖಿಲ ಭಾರತ ವೀರಶೈವ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರಾಗಿ ಆಯ್ಕೆ

ಆಯ್ಕೆಯ ನಂತರ ಸುದ್ದಿಗೋಷ್ಠಿ ನಡೆಸಿದ ಖಂಡ್ರೆ ತಮ್ಮನ್ನು ಮಹಾಸಭಾದ ನೂತನ ಅಧ್ಯಕ್ಷನನ್ನಾಗಿ ಆಯ್ಕೆ ಮಾಡಿದ್ದಕ್ಕಾಗಿ ಕಾರ್ಯಕಾರಿ ಸಮಿತಿಗೆ ಧನ್ಯವಾದ ಅರ್ಪಿಸಿದರು. ವೀರಶೈವ ಮತ್ತು ಲಿಂಗಾಯತ ಬೇರೆ ಬೇರೆಯಲ್ಲ. ಹೀಗಾಗಿ ಸಮಾಜದ ಎಲ್ಲ ಒಳ ಪಂಗಡಗಳನ್ನು ಒಗ್ಗೂಡಿಸಲು ತಾವು ಶ್ರಮಿಸುವುದಾಗಿ ತಿಳಿಸಿದರು.

Continue Reading

ಶಿವಮೊಗ್ಗ | ಎಡಿಸಿ ವೀರೇಶ್ ಬಾಬು ಮಾಧ್ಯಮ ಪ್ರತಿನಿಧಿಯನ್ನ ಗ್ರೂಪ್ ಯಿಂದ ರಿಮೋವ್ ಮಾಡಿದ ಮಾತ್ರಕ್ಕೆ, ಪ್ರಾಮಾಣಿಕ ಅಧಿಕಾರಿ ಎಂಬುದು ಸಾಬೀತು ಆಗತ್ತಾ?

ಇನ್ನು ಹೊಸ ಮೆಡಿಕಲ್ ಶಾಪ್ ಲೈಸನ್ಸ್ ಸಂಬಂಧ ಕೆಲವು ತಿಂಗಳ ಹಿಂದೆ ಯಾರೋ ಒಬ್ಬ ಅಮಾಯಕ ಬೆದರಿಕೆ ಪತ್ರವನ್ನು ಸಹ ಬರೆದು ವಿರೇಶ್ ಬಾಬು ಅವರ ಟೇಬಲ್ ಮೇಲ್ ಇಟ್ಟು ಹೋಗಿದ್ದಾರೆ, ಈ ಸಂಬಂಧ ವಿರೇಶ್ ಬಾಬು ಹೋಯ್ಯೋ ನನ್ನ ಜೀವನೇ ಹೋಯಿತು ಎನ್ನುವ ಲೆಕ್ಕಕ್ಕೆ ಪೊಲೀಸ್ ಕಂಪ್ಲೇಂಟ್ ಸಹ ದಾಖಲಿಸಿದ್ದರು ಆದರೆ ಅದಾದ ನಂತರ ಇಲ್ಲಿಯವರೆಗೆ ಸಹ ಅದರ ಬಗ್ಗೆ ಸುದ್ದಿನೇ ಇಲ್ಲ ತಾವೊಬ್ಬ ಪ್ರಾಮಾಣಿಕ ಅಧಿಕಾರಿ ಎಂದಮೇಲೆ ಹೋರಾಟ ಮಾಡಬೇಕಿತ್ತು ಅಲ್ಲವೇ? ಅದೇನೋ ಆಯಿತು […]

Continue Reading

ಶಿವಮೊಗ್ಗ | ವಿಬಿಜಿ ರಾಮ್ ಜಿ ಹೆಸರು ವಿರೋಧಿಸಿ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ

ಜಿಲ್ಲಾಧ್ಯಕ್ಷ ಆರ್ ಪ್ರಸನ್ನ ಕುಮಾರ್ ಅವರ ನೇತೃತ್ವದಲ್ಲಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ, ಎಂ ಎಲ್ ಸಿ ಬಲ್ಕಿಸ್ ಬಾನು, ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ್ ಸೂಡ್ಯಾಧ್ಯಕ್ಷ ಎಚ್ಎಸ್ ಸುಂದರೇಶ್, ಹಾಪ್ ಕಾಮ್ಸ್ ನ ವಿಜಯ ಕುಮಾರ್, ಜವಳಿ ನಿಗಮದ ಚೇತನ್ ಗೌಡ, ಮಾಜಿ ಕಾರ್ಪರೇಟರ್ ಗಳಾದ ಎಚ್ ಸಿ ಯೋಗೇಶ್, ಯಮುನಾರಂಗೇಗೌಡ, ರಂಗೇಗೌಡ, ಅರ್ಚನ ನಿರಂಜನ್, ರಮೇಶ್ ಹೆಗ್ಡೆ, ವಿಜಯಲಕ್ಷ್ಮಿ ಪಾಟೀಲ್, ಕಲೀಂ ಪಾಷ, ಎಂ ಎಸ್ ಶಿವಕುಮಾರ್ ಮೊದಲಾದವರ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದೆ.

Continue Reading

ಶಿವಮೊಗ್ಗ | ಅಲ್ಲಮಪ್ರಭು‌ ಮೈದಾನದಲ್ಲಿ‌ ಫಲ-ಪುಷ್ಪ ಪ್ರದರ್ಶನ ಮೇಳ, ಸ್ವಸಹಾಯ ಗುಂಪಿನ ಉತ್ಪನ್ನಗಳ ಪ್ರದರ್ಶನ, ಕೈಮಗ್ಗ ವಸ್ತು ಮತ್ತು ಸಿರಿಧಾನ್ಯ ಮೇಳ

ಶಿವಮೊಗ್ಗದ ಈ ಮೇಳದ ಮಳಿಗೆಗಳಲ್ಲಿ ರಾಜ್ಯ /ಹೊರ ರಾಜ್ಯ ವಿವಿಧ ಜಿಲ್ಲೆಯ ಗ್ರಾಮೀಣ ಪ್ರದೇಶದ ಸ್ಮ-ಸಹಾಯ ಗುಂಪಿನ ಮಹಿಳೆಯರು ಉತ್ಪಾದಿಸಿರುವ ಉತ್ಪನ್ನಗಳಾದ ಮಣಿನ ಅಲಂಕಾರಿಕ ಉತ್ಪನ್ನಗಳು, ಮಾಕ್ರನ್ ಉತ್ಪನ್ನಗಳು, ಹಸೆ ಚಿತ್ತಾರ ಮತ್ತು ಬತ್ತದ ತೋರಣ, ಈಚಲು ಚಾಪೆ, ಮಣ್ಣಿನ ಅಭರಣಗಳು, ಮರದ ಕೆತ್ತನೆಗಳು, ಸೌದಿ ಉತ್ಪನ್ನಗಳು, ಕೊಪ್ಪಳದ ಕಿನ್ನಾಳ ಉತ್ಪನ್ನಗಳು, ಕೊಪ್ಪಳದ ಬನಾನ ಪೈಬರ್ ಉತ್ಪನ್ನಗಳು, ಚಿಕ್ಕಬಳ್ಳಾಪುರ ಲೇದ‌ ಉತ್ಪನ್ನಗಳು, ನವಲಗುಂದ ದುರಿ, ಮೈಸೂರು ಮರದ ಕೆತ್ತನೆಯ ಉತ್ಪನ್ನಗಳು ಹಾಗೂ ಬೀದರ್ ಜಿಲ್ಲೆಯ ಬಿದರಿ ಉತ್ಪನ್ನಗಳು […]

Continue Reading