ಜನವರಿ. 24 ರಿಂದ 27 ವರೆಗೆ, ಸತತ ನಾಲ್ಕು ದಿನ ಬ್ಯಾಂಕ್‌ ಬಂದ್

ಆದಾಗ್ಯೂ, ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್‌ನಲ್ಲಿ ಒಟ್ಟು ಒಂಬತ್ತು ಪ್ರಮುಖ ಬ್ಯಾಂಕುಗಳಿವೆ. ಸರ್ಕಾರಿ ಬ್ಯಾಂಕುಗಳ ಜೊತೆಗೆ, ಖಾಸಗಿ ಬ್ಯಾಂಕುಗಳ ನೌಕರರು ಸಹ ಇದರಲ್ಲಿ ಸೇರಿದ್ದಾರೆ. ಇದರೊಂದಿಗೆ, ಜನವರಿ 27 ರಂದು ಮುಷ್ಕರದಿಂದಾಗಿ ಬಹುತೇಕ ಎಲ್ಲಾ ಪ್ರಮುಖ ಬ್ಯಾಂಕುಗಳು ಮುಚ್ಚಲ್ಪಡುವ ಸಾಧ್ಯತೆಗಳಿವೆ.

Continue Reading

ಬೆಂಗಳೂರು | ನಿಜವಾದ ಮತದಾರರಿಗೆ ಅನ್ಯಾಯವಾಗಬಾರದು : ಸಿಎಂ

*ನಿಜವಾದ ಮತದಾರರಿಗೆ ಅನ್ಯಾಯವಾಗಬಾರದು: ಸಿಎಂ* ಚುನಾವಣಾ ಆಯೋಗ ನಡೆಸುವ ಎಸ್‌ಐಆರ್ ವಿಚಾರದಲ್ಲಿ ಕಾಂಗ್ರೆಸ್ ಎಂದಿಗೂ ರಾಜಕೀಯ ಮಾಡುವುದಿಲ್ಲ. ನಿಜವಾದ ಮತದಾರರು ಪಟ್ಟಿಯಿಂದ ಹೊರಗೆ ಉಳಿಯಬಾರದು ಎಂಬುವುದಷ್ಟೇ ನಮ್ಮ ಕಾಳಜಿಯಾಗಿದೆ ಎಂದು ಸಿಎಂ ಹೇಳಿದರು.ರಾಜ್ಯದ 3 ಕೋಟಿ ಮತದಾರರ ಮ್ಯಾಪಿಂಗ್ ಆಗಿಲ್ಲವೆಂದು ತಿಳಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ, ಎಸ್‌ಐಆರ್ ಪ್ರಕ್ರಿಯೆ ಎಚ್ಚರಿಕೆಯಿಂದ ನಡೆಯಬೇಕಿದ್ದು, ಯಾವುದೇ ಮತದಾರರಿಗೆ ಅನ್ಯಾಯವಾಗದಂತೆ ಕಾರ್ಯನಿರ್ವಹಿಸಬೇ ಎಂದು ಬಿಎಲ್‌ಒಗಳಿಗೆ ಸೂಚಿಸಲಾಗಿದೆ ಎಂದರು. ವಿರೋಧಪಕ್ಷಗಳು ಸುಳ್ಳು ಆರೋಪಗಳಿಂದ ಜನರ ದಾರಿ ತಪ್ಪಿಸುತ್ತಿದ್ದಾರೆಶಾಸಕ ಜನಾರ್ದನ ರೆಡ್ಡಿಯವರು ಸಿಎಂ […]

Continue Reading

ಬೆಂಗಳೂರು | ಬ್ಯಾಲೆಟ್ ಪೇಪರ್‌ನಲ್ಲೇ ಸ್ಥಳೀಯ ಸಂಸ್ಥೆಗಳ ಚುನಾವಣೆ : ಚುನಾವಣಾ ಆಯುಕ್ತ ಸಂಗ್ರೇಶ್‌

ಜಿಬಿಎ ಚುನಾವಣಾ ವಿಭಾಗದ ವಿಶೇಷ ಆಯುಕ್ತ ಆರ್. ರಾಮಚಂದ್ರನ್ ಮಾತನಾಡಿ, ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯ 5 ನಗರ ಪಾಲಿಕೆಗಳ ವಾರ್ಡ್‌ವಾರು ಕರಡು ಮತದಾರರ ಪಟ್ಟಿಯಲ್ಲಿ ಒಟ್ಟು 88,91,411 ಮತದಾರರು ಇದ್ದಾರೆ. ಜಿಬಿಎ ವ್ಯಾಪ್ತಿಯಲ್ಲಿ ಬೆಂಗಳೂರು ಕೇಂದ್ರ, ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ, ಬೆಂಗಳೂರು ಪೂರ್ವ ಮತ್ತು ಬೆಂಗಳೂರು ಪಶ್ಚಿಮ ನಗರ ಪಾಲಿಕೆಗಳು ಸೇರಿದಂತೆ ಒಟ್ಟು 05 ನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ 369 ವಾರ್ಡ್‌ಗಳು ರಚನೆಯಾಗಿವೆ ಎಂದು ಮಾಹಿತಿ ನೀಡಿದರು.

Continue Reading

ಶಿವಮೊಗ್ಗ | ಗಾಜನೂರಿನಲ್ಲಿ ಅಕ್ರಮ ಮದ್ಯದ ಹಾವಳಿ ತಪ್ಪಿಸಿ ; ಬಾರ್ ಬಂದ್‌ಗೆ ಆಗ್ರಹಿಸಿ ಧರಣಿ

ತಕ್ಷಣ ಕಾರ್ಯೋನ್ಮುಖರಾಗಿ ಗ್ರಾಮದ ಮಧ್ಯಭಾಗದಲ್ಲಿರುವ ಬಾರ್ ಮತ್ತು ರೆಸ್ಟೋರೆಂಟ್ ಅನ್ನು ಗ್ರಾಮದ ಮಧ್ಯಭಾಗದಿಂದ ಸ್ಥಳಾಂತರಿಸಿ ಗ್ರಾಮದಲ್ಲಿ ಗೂಡಂಗಡಿಗಳ ಮನೆಗಳಲ್ಲಿ ಅನಧಿಕೃತ ಮದ್ಯ ಮಾರಾಟ ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಿದರು. ಗಾಜನೂರು ನಾಗರಾಜ ನೇತ್ವದಲ್ಲಿ ನಡೆದ ಈ ಪ್ರತಿಭಟನೆಯಲ್ಲಿ ಡಿಎಸ್ಸೆಸ್ ಜಿಲ್ಲಾ ಸಂಚಾಲಕ ಟಿ ಎಚ್ ಹಾಲೇಶಪ್ಪ, ಮಾದಾರ ಜಿಲ್ಲಾ ಸಮಿತಿಯ ಮುಖಂಡರಾದ ತೇಜಸ್, ಜಿಲ್ಲಾಧ್ಯಕ್ಷ ಶಿವಾಜಿ ಮೊದಲಾದವರಿದ್ದರು.

Continue Reading

ಬೆಂಗಳೂರು | 8 ವರ್ಷದ ಹಳೆಯ ವಿಡಿಯೋ ಈಗ ವೈರಲ್ ಮಾಡಿದ್ದಾರೆ : ಡಿಜಿಪಿ ರಾಮಚಂದ್ರ ರಾವ್ ಸಮಜಾಯಿಷಿ

ಅದು ಈಗಿನ ವಿಡಿಯೋ ಅಲ್ಲ. 8 ವರ್ಷದ ಹಳೇ ವಿಡಿಯೋ. ಆಗ ನಾನು ಬೆಳಗಾವಿಯಲ್ಲಿ ಪೊಲೀಸ್ ಅಧಿಕಾರಿಯಾಗಿದ್ದೆ. ಯಾರೋ ಷಡ್ಯಂತ್ರ ನಡೆಸಿ ಈಗ ವಿಡಿಯೋ ವೈರಲ್ ಮಾಡಿದ್ದಾರೆ ಎಂದಿದ್ದಾರೆ. ಇದೆಲ್ಲ ಸುಳ್ಳು ವಿಡಿಯೋ. ನನ್ನ ವಿರುದ್ಧ ಆರೋಪ ಮಾಡಲು ಇಂತಹ ವಿದಿಯೋ ಬಿಡುತ್ತಿದ್ದಾರೆ ಎಂದು ತಿಳಿಸಿದ್ದಾರೆ.

Continue Reading

ಶಿವಮೊಗ್ಗ | ಕಾರು ಚಾಲಕನ ನಿರ್ಲಕ್ಷ್ಯ ಚಾಲನೆಗೆ, ಮತ್ತೊಬ್ಬ ಕಾರು ಚಾಲಕ ಬಲಿ

ಅತಿವೇಗದ ಕಾರಿನ ಹೊಡೆತಕ್ಕೆ ಸಿಲುಕಿದ ರಮೇಶ್ ಅವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

ಡಿಜಿಪಿ ರಾಮಚಂದ್ರ ರಾವ್ ರಾಸಲಿಲೆ ವಿಡಿಯೋ ವೈರಲ್ ; ಇದು Ai ವಿಡಿಯೋ ನನ್ನ ವಿರುದ್ಧ ಷಡ್ಯಂತ್ರ ಎಂದ ಡಿಜಿಪಿ

ವಿಭಿನ್ನ ಸಂದರ್ಭಗಳಲ್ಲಿ ಕಚೇರಿಗೆ ಮಹಿಳೆಯರು ಭೇಟಿ ನೀಡಿದ್ದ ವೇಳೆ ಪ್ರತಿ ಬಾರಿಯೂ ಬೇರೆ ಬೇರೆ ಉಡುಗೆ ತೊಟ್ಟಿರುವ ವಿಡಿಯೋಗಳು ಬಹಿರಂಗವಾಗಿದೆ. ಪೊಲೀಸ್ ಸಮವಸ್ತ್ರ ತೊಟ್ಟಿರುವಾಗಲೂ ರಾಮಚಂದ್ರ ರಾವ್ ತಬ್ಬಿಕೊಂಡು ಮುತ್ತಿಕ್ಕುತ್ತಿರುವುದನ್ನು ಕಾಣಬಹುದಾಗಿದೆ. ಇನ್ನು ಈ ಸಂಬಂಧ ಸಮವಸ್ತ್ರದಲ್ಲೇ ಮಹಿಳೆಯರೊಂದಿಗೆ ಸರಸವಾಡಿದ್ದಾರೆ ಎನ್ನಲಾದ ವಿಡಿಯೋ ವೈರಲ್ ಆದ ಬೆನ್ನಲ್ಲೇ, ಐಜಿಪಿ ರಾಮಚಂದ್ರ ರಾವ್ ಅವರು ಮಾಧ್ಯಮಗಳ ಮುಂದೆ ಪ್ರತ್ಯಕ್ಷವಾಗಿ ತಮ್ಮ ಮೇಲಿನ ಆರೋಪಗಳನ್ನು ನಿರಾಕರಿಸಿದ್ದಾರೆ. ಇದು ನನ್ನ ತೇಜೋವಧೆ ಮಾಡಲು ನಡೆಸಿರುವ ವ್ಯವಸ್ಥಿತ ಷಡ್ಯಂತ್ರ’ ಎಂದು ಅವರು ಕಿಡಿಕಾರಿದ್ದಾರೆ.ವೈರಲ್ […]

Continue Reading