Author: News E-Kannada

ಮೈಸೂರು | ಮಹಿಳಾ ಅಧಿಕಾರಿಗೆ ತಲೆ ತೆಗಿತೇನೆ ಎಂದು ಕೊಲೆ ಬೆದರಿಕೆ
ಯಾರನ್ನು ಕೇಳಿ ಜಮೀನು ಮಂಜೂರು ಮಾಡಿದ್ದೀರಿ? ಮೊದಲು ನಿಮ್ಮ ತಹಶೀಲ್ದಾರ್ ತಲೆಯನ್ನು ತೆಗೆಯಬೇಕು ಹಾಗೂ ನಿನ್ನನ್ನೂ ಇಲ್ಲೇ ಕೊಂದು ಹಾಕುತ್ತೇನೆ’ ಅಧಿಕಾರಿ ಭವ್ಯ ಅವರ ಮೇಲೆ ಹಲ್ಲೆ ಮಾಡಲು ಮುಂದಾದಾಗ, ಅದನ್ನು ತಡೆಯಲು ಬಂದ ಗ್ರಾಮ ಸಹಾಯಕ ನವೀನ್ ಕುಮಾರ್ ಅವರನ್ನು ಜೋರಾಗಿ ತಳ್ಳಲಾಗಿದೆ. ಜೊತೆಗೆ, ಸಾಕ್ಷ್ಯ ನಾಶಪಡಿಸುವ ಉದ್ದೇಶದಿಂದ, ನವೀನ್ ಅವರು ತಮ್ಮ ಮೊಬೈಲ್ನಲ್ಲಿ ಚಿತ್ರೀಕರಿಸುತ್ತಿದ್ದ ವಿಡಿಯೋವನ್ನು ಬಲವಂತವಾಗಿ ಕಸಿದುಕೊಂಡು, ಅದನ್ನು ರಘು ಎಂಬುವವರ ಕೈಗೆ ನೀಡಿ ಡಿಲೀಟ್ ಮಾಡಿಸಿದ್ದಾರೆ ಎಂದು ಎಪ್ ಐ ಆರ್ […]
Continue Readingಮೈಸೂರು | ಅಬಕಾರಿ ಸಚಿವ ರಾಜೀನಾಮೆ ಮತ್ತು ಸಿಎಂ ನೈತಿಕ ಹೊಣೆಗೆ ಆಗ್ರಹಿಸಿದ ಬಿವೈವಿ..!
ಮಾತಿಗೆ ಮುನ್ನ ಸಿಎಂ ಡಿಸಿಎಂ ಕೇಂದ್ರ ಸರ್ಕಾರದ ವಿರುದ್ಧ ಬೊಟ್ಟು ಮಾಡ್ತಾರೆ, ದಾವೋಸ್ ನಲ್ಲಿ ಬಂಡವಾಳ ಶಾಹಿಗಳ ಸಭೆ ನಡೆಯುತ್ತಿದೆ, ಎಲ್ಲಾ ರಾಜ್ಯದ ಸಿಎಂ ಗಳು ಹೋಗಿದ್ದಾರೆ.ರಾಜ್ಯಕ್ಕೆ ಬಂಡವಾಳ ಹೂಡುವಂತೆ ಕೇಳಿದ್ದಾರೆ, ಆದ್ರೆ ನಮ್ಮ ರಾಜ್ಯದ ಸಿಎಂ ಡಿಸಿಎಂ ಇಬ್ಬರು ಹೋಗಿಲ್ಲವೆಂದರು.ರಾಜ್ಯದ ಹಿತಾಸಕ್ತಿ ಮರೆತಿದ್ದಾರೆ ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿಕೆಶಿ ವಿರುದ್ಧ ವಿಜಯೇಂದ್ರ ಕಿಡಿಕಾರಿದರು. ಮನರೆಗಾ ಬಗ್ಗೆ ಚರ್ಚಿಸೋದು ಏನಿದೆ ಬದನೆಕಾಯಿ,ಇದು ಸಿಎಂ ಸಿದ್ದರಾಮಯ್ಯ ಚದುರಂಗ ಆಟ ಆಡೋಕೆ ಹೋಗಿರೋದು,ಅದಕ್ಕಾಗಿ ಡಿಸಿಎಂ ಕೂಡ ದಾವೋಸ್ ಗೆ ಹೋಗಿಲ್ಲ,ಗಾಂಧಿಜಿ […]
Continue Readingಶಿವಮೊಗ್ಗ | ತಾಯಿ ಮನೆಯಲ್ಲಿ ಸಂಕ್ರಾಂತಿ ಸಂಭ್ರಮ
ಈ ಸಂದರ್ಭದಲ್ಲಿ ಮಕ್ಕಳಿಗೆ ಚಿತ್ರಕಲಾಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ಹಾಗೆ ದೇಸಿ ಆಟಗಳನ್ನು ಆಡಿಸಲಾಯಿತು. ಸಂಕ್ರಾಂತಿ ಹಾಡುಗಳು, ಕೋಲಾಟದ ನೃತ್ಯಗಳಿಂದ ಕಾರ್ಯಕ್ರಮ ವಿಭಿನ್ನ ರೀತಿಯಲ್ಲಿ ಮೂಡಿಬಂದಿತು. ಈ ಕಾರ್ಯಕ್ರಮದಲ್ಲಿ ತಾಯಿಮನೆ ಸಂಸ್ಥೆಯ ಮುಖ್ಯಸ್ಥರಾದ ಸುದರ್ಶನ್ ತಾಯಿ ಮನೆ, ರಾಯಲ್ಸ್ ಘಟಕದ ಅಧ್ಯಕ್ಷರಾದ JFD ಗಾನವಿ ಸುದರ್ಶನ್, ವಿವೇಕ್ ಘಟಕದ ಅಧ್ಯಕ್ಷರಾದ ಜೆ ಸಿ ವಿಜಯಲಕ್ಷ್ಮಿ ಉದಯ್ ಕಡಂಬ , ವಿವೇಕ್ ಮತ್ತು ರಾಯಲ್ಸ್ ಘಟಕಗಳ ನಿಕಟ ಪೂರ್ವ ಅಧ್ಯಕ್ಷರುಗಾಳದ Jc ಮಂಜುಳ ಮತ್ತು JFD ಸ್ಮಿತಾ, ಮಹಿಳಾ ಘಟಕದ ನಿರ್ದೇಶಕರುಗಳಾದ […]
Continue Readingಮಾಜಿ ಸಚಿವ ಶಾತಾಯುಷಿ ಭೀಮಣ್ಣ ಖಂಡ್ರೆ ನಿಧನಕ್ಕೆ, ಸಂತಾಪ ಸೂಚಿಸಿದ ಶ್ರೀ ಡಾ. ಬಸವ ಮರುಳಸಿದ್ಧ ಸ್ವಾಮೀಜಿ
ಅವರ ಹೋರಾಟ, ಮೌಲಿಕ ಜೀವನ ಎಂದೆಂದಿಗೂ ಜನಮಾನಸದಲ್ಲಿ ಚಿರಸ್ಥಾಯಿಯಾಗಿರುವಂಥದ್ದು ಎಂದು ಶ್ರೀ ಮ. ನಿ. ಪ್ರ. ಡಾ. ಬಸವ ಮರುಳಸಿದ್ಧ ಸ್ವಾಮೀಜಿ ಶ್ರೀ ಬಸವತತ್ವ ಪೀಠ, ಚಿಕ್ಕಮಗಳೂರು- ಬಸವಕೇಂದ್ರ, ಶಿವಮೊಗ್ಗ ಸಂತಾಪ ಸಂದೇಶ ಸೂಚಿಸಿದ್ದಾರೆ.
Continue Readingಮಾಜಿ ಸಚಿವ, ಶತಾಯುಷಿ ಭೀಮಣ್ಣ ಖಂಡ್ರೆ ನಿಧನ
ವಿಧಿವಶರಾದ ಡಾ. ಭೀಮಣ್ಣ ಖಂಡ್ರೆ ಅವರು ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರ ತಂದೆ, ಸಂಸದ ಸಾಗರ ಖಂಡ್ರೆಯವರ ಅಜ್ಜ ಕೂಡ ಹೌದು. ಶತಾಯುಷಿಗಳ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ಪ್ರತಿಪಕ್ಷದ ನಾಯಕ ಆರ್ ಅಶೋಕ್, ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ, ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸೇರಿದಂತೆ ರಾಜಕೀಯ ನಾಯಕರು ಸಂತಾಪ ಸೂಚಿಸಿದ್ದಾರೆ
Continue Readingಶಿವಮೊಗ್ಗ | ಅಕ್ರಮ ಮರಳು ಸಾಗಣೆ ದೂರು ನೀಡಿದ ಯುವ ವಕೀಲನ ಮೇಲೆ ಮಾರಣಾಂತಿಕ ಹಲ್ಲೆ
ಇದಕ್ಕಿಂತಲೂ ಹೆಚ್ಚು ಆತಂಕಕಾರಿ ಬೆಳವಣಿಗೆಯಾಗಿ, ಆರೋಪಿಗಳು ಶರತ್ ಅವರನ್ನು ಬಲವಂತವಾಗಿ ತಮ್ಮ ಸ್ಕಾರ್ಪಿಯೋ ಕಾರಿಗೆ ಹತ್ತಿಸಿಕೊಂಡು ಅಪಹರಣ ಯತ್ನ ನಡೆಸಿದ್ದಾರೆ. ಈ ವೇಳೆ ಅವಾಚ್ಯ ಶಬ್ದಗಳಿಂದ ಬೈಯುತ್ತಾ, ಪೊಲೀಸ್ ಠಾಣೆಗೆ ದೂರು ನೀಡಿದರೆ ಎಸ್ಸಿ/ಎಸ್ಟಿ ಹುಡುಗರಿಂದ ಸುಳ್ಳು ಪ್ರಕರಣ ದಾಖಲಿಸಿ ಜೀವ ಸಹಿತ ಬಿಡುವುದಿಲ್ಲ ಎಂದು ಜೀವ ಬೆದರಿಕೆ ಹಾಕಿದ್ದಾರೆಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಈ ಪ್ರಕರಣದಲ್ಲಿ ದರ್ಶನ್, ಪ್ರವೀಣ್ , ಶಿವರಾಮ, ದಿವಾಕರ ಸೇರಿದಂತೆ ಇನ್ನಿತರ ನಾಲ್ವರು ಆರೋಪಿಗಳಾಗಿದ್ದಾರೆ.ಆನಂದಪುರ ಪೊಲೀಸ್ ಠಾಣೆಯ ಪಿಎಸ್ಐ ಪ್ರವೀಣ್ ಎಸ್.ಪಿ. ಅವರು […]
Continue Readingಮಹಾರಾಷ್ಟ್ರ | ಸ್ಥಳೀಯ ಚುನಾವಣೆಯಲ್ಲಿ ಬಿಜೆಪಿ ಕಮಾಲ್!
2020 ರ ವಿಧಾನಸಭಾ ಚುನಾವಣೆಯ ನಂತರ ಬಿಜೆಪಿಗೆ ಕೈಕೊಟ್ಟ ಶಿವಸೇನೆ ಕಾಂಗ್ರೆಸ್, ಎನ್ಸಿಪಿ ಜೊತೆ ಸೇರಿ ಮೈತ್ರಿ ಮಾಡಿಕೊಂಡಿತ್ತು. ನಂತರದ ಬೆಳವಣಿಗೆಯಲ್ಲಿ ಏಕನಾಥ್ ಶಿಂಧೆ ಬಣದ ಶಾಸಕರು ಶಿವಸೇನೆಯನ್ನು ತೊರೆದು ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡು ಮಹಾಯುತಿ ಸರ್ಕಾರ ಅಧಿಕಾರಕ್ಕೆ ಬಂದಿತ್ತು. ಏಕನಾಥ್ ಶಿಂದೆ ಮುಖ್ಯಮಂತ್ರಿಯಾಗಿದ್ದರು. ಈ ಮೈತ್ರಿ ನಂತರ ಲೋಕಸಭೆ, ವಿಧಾನಸಭೆ, ಸ್ಥಳೀಯ ಚುನಾವಣೆಯಲ್ಲೂ ಅಬ್ಬರಿಸುತ್ತಿದೆ. ತಮ್ಮ ಎಕ್ಸ್ ಖಾತೆಯಲ್ಲಿ ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ “ರಾಜ್ಯದ ಉತ್ಸಾಹಭರಿತ ಜನರು ಎನ್ಡಿಎಯ ಸಾರ್ವಜನಿಕ ಕಲ್ಯಾಣ […]
Continue Readingಕೊನೆಗೂ ಟ್ರಂಪ್ಗೆ ಸಿಕ್ತು ನೊಬೆಲ್ ಶಾಂತಿ ಪ್ರಶಸ್ತಿ!
ನಮ್ಮ ದೇಶದ ಸ್ವಾತಂತ್ರ್ಯಕ್ಕೆ ಅವರ ವಿಶಿಷ್ಟ ಬದ್ಧತೆಗೆ ಮನ್ನಣೆಯಾಗಿ ಅಮೆರಿಕದ ಅಧ್ಯಕ್ಷರಿಗೆ ನೊಬೆಲ್ ಶಾಂತಿ ಪ್ರಶಸ್ತಿಯ ಪದಕವನ್ನು ಪ್ರದಾನ ಮಾಡಿದ್ದೇನೆ ಮಚಾದೊ ತಿಳಿಸಿದ್ದಾರೆ.
Continue Reading

