ಚಿಕ್ಕಬಳ್ಳಾಪುರ | ಕಾಂಗ್ರೆಸ್ ಮುಖಂಡನಿಂದ ಪಾಲಿಕೆ ಆಯುಕ್ತೆಗೆ ಅಸಭ್ಯ ಬೈಗುಳ, ಜೀವ ಬೆದರಿಕೆ ; ಆಡಿಯೋ ವೈರಲ್!

ಅಮ್ಮನ್ ಅಕ್ಕನ್ ಅಂತ ಬಾಯಿಗೆ ಬಂದಂಗೆ ಕೆಟ್ಟ ಶಬ್ಧಗಳಿಂದ ಬೈದಿದ್ದಾರೆ, ಇದರಿಂದ ನೊಂದ ಅಧಿಕಾರಿ ಅಮೃತ ಗೌಡ ಕಣ್ಣೀರಿಟ್ಟಿದ್ದಾರೆ. ಸದ್ಯ ರಾಜೀವ್ ಗೌಡ ಬೈದಿರುವ ಆಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಇನ್ನು ರಾಜೀವ್ ಗೌಡ ವರ್ತನೆ ಬಗ್ಗೆ ಅಧಿಕಾರಿಗಳ ವಯಲದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ.ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಅಮೃತ ಗೌಡಗೆ ಪ್ರಾಣಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ರಾಜೀವ್ ಗೌಡ ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದ ಪರಾಜಿತ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದು, ನಗರ ಸಭೆ ಆಯುಕ್ತ ಅಮೃತಾಗೆ […]

Continue Reading

ಮನುಷ್ಯತ್ವವನ್ನೇ ಮರೆತು ಸುಮಾರು 500 ಬೀದಿನಾಯಿಗಳಿಗೆ ವಿಷ ಹಾಕಿ ಕೊಂದಿರುವ ಭೀಕರ ಘಟನೆ ಬೆಳಕಿಗೆ

ವಿಶೇಷವೆಂದರೆ, ಬೀದಿನಾಯಿಗಳ ಹಾವಳಿ ತಡೆಯುವಲ್ಲಿ ಸರ್ಕಾರಗಳು ವಿಫಲವಾಗಿವೆ ಎಂದು ಸುಪ್ರೀಂ ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದ ಬೆನ್ನಲ್ಲೇ ಈ ಘಟನೆ ನಡೆದಿದೆ. ನಾಯಿ ಕಡಿತಕ್ಕೆ ಒಳಗಾದವರಿಗೆ ಸರ್ಕಾರಗಳು ಭಾರಿ ಪರಿಹಾರ ನೀಡಬೇಕಾಗುತ್ತದೆ ಎಂದು ಎಚ್ಚರಿಸಿದ್ದ ನ್ಯಾಯಾಲಯ, ಆದರೆ ಯಾವುದೇ ಕಾರಣಕ್ಕೂ ಪ್ರಾಣಿಗಳನ್ನು ಕೊಲ್ಲುವುದು ಕಾನೂನುಬಾಹಿರ ಮತ್ತು ಅಸಮ್ಮತ ಪರಿಹಾರ ಎಂದು ಸ್ಪಷ್ಟವಾಗಿ ಹೇಳಿತ್ತು. ಪ್ರಾಣಿ ಪ್ರೇಮಿಗಳು ಈ ಘಟನೆಯನ್ನು ತೀವ್ರವಾಗಿ ಖಂಡಿಸಿದ್ದು, ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗಬೇಕೆಂದು ಒತ್ತಾಯಿಸಿದ್ದಾರೆ

Continue Reading

ಶಿವಮೊಗ್ಗ | ಅತಿವೇಗ ಅಜಾಗರೂಕ ಚಾಲನೆ ನಾಲ್ವರ ಸಾವಿಗೆ ಕಾರಣ ; ಚಾಲಕ ಮೇಲೆ ದಾಖಲಾಯಿತು FIR

ಕಾರು ಚಾಲಕನ ಅಜಾಗುರುಕ ಹಾಗೂ ಅತಿವೇಗ ಚಾಲನೆ ಸಂಬಂಧ, KSRTC ಚಾಲಕ ದೂರು ನೀಡಿದ್ದು ಈ ಸಂಬಂಧ ಕಾರು ಚಾಲಕನ ಮೇಲೆ ಬಿ ಎನ್ ಎಸ್ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ್ದು ಮುಂದಿನ ಕ್ರಮ ಜರುಗಿಸುವಂತೆ ತನಿಖಾಧಿಕಾರಿಗಳಿಗೆ ಸೂಕ್ತ ಸಲಹೆ ಹಾಗೂ ಸೂಚನೆ ನೀಡಿದ್ದಾರೆ.

Continue Reading

ಶಿವಮೊಗ್ಗ | ನಂಜಪ್ಪ ಆಸ್ಪತ್ರೆ ಎದುರು ಮರದಿಂದ ರಸ್ತೆಗೆ ಬಿದ್ದ ದ್ರವರೂಪದ ಅಂಟು ; ಜಾರಿ ಬಿದ್ದ ಬೈಕ್ ಸವಾರರು

ಮರದಿಂದ ದ್ರವ ರೂಪದ ಅಂಟು ಬಿದ್ದು ವಾಹನ ಸವಾರರು ಜಾರಿ ಬೀಳುತ್ತಿರುವುದು ಇದೇ ಮೊದಲಲ್ಲ. 2021ರಲ್ಲಿ ಬೆಳ್ಳಂಬೆಳಗ್ಗೆ ಹಲವು ವಾಹನಗಳು ಇದೇ ರೀತಿ ಜಾರಿ ಬಿದ್ದು ಸವಾರರು ಗಾಯಗೊಂಡಿದ್ದರು.

Continue Reading

ಶಿವಮೊಗ್ಗ | ಅಧಿವೇಶನದ ಪ್ರಶ್ನೆಗಳಿಗೆ ರಾಜ್ಯ ಸರ್ಕಾರದಿಂದ ಸಕಾರಾತ್ಮಕ ಸ್ಪಂದನೆ : ಡಾ.ಧನಂಜಯ್ ಸರ್ಜಿ ಹೇಳಿಕೆ

ಸಂಸದರು ಸಂಸತ್ತಿನಲ್ಲಿ ಮತ್ತು ಕೇಂದ್ರ ಆರೋಗ್ಯ ಸಚಿವರಾದ ಜೆ.ಪಿ. ನಡ್ಡಾ ಅವರಲ್ಲಿ ಮಾಡಿದ ಮನವಿಯ ಫಲವಾಗಿ ಅಕ್ಟೋಬರ್ 13, 2025 ರಿಂದ ಅನ್ವಯವಾಗುವಂತೆ ದೇಶಾದ್ಯಂತ CGHS ದರಗಳನ್ನು ಮಾರುಕಟ್ಟೆ ದರಕ್ಕೆ ಅನುಗುಣವಾಗಿ ಪರಿಷ್ಕರಿಸಲಾಗಿದೆ. ಸಿಸೇರಿಯನ್, ನಾರ್ಮಲ್ ಹೆರಿಗೆ ಮತ್ತು ಹಾರ್ಟ್ ಸರ್ಜರಿಗಳಂತಹ ಸುಮಾರು 2,000 ವೈದ್ಯಕೀಯ ಪ್ರಕ್ರಿಯೆಗಳ ದರವನ್ನು ಹೆಚ್ಚಿಸಲಾಗಿದೆ. ನಗರಗಳನ್ನು ಟೈರ್-1, 2, 3 ಎಂದು ವಿಂಗಡಿಸಿ, ಆಸ್ಪತ್ರೆಗಳ ಮಾನ್ಯತೆ (NABH) ಆಧಾರದ ಮೇಲೆ ದರ ನಿಗದಿಪಡಿಸಲಾಗಿದೆ. ಯಶಸ್ವಿನಿ ಮತ್ತು ಆಯುಷ್ಮಾನ್ ಭಾರತ್, ಜ್ಯೋತಿ ಸಂಜೀವಿನಿ, […]

Continue Reading

ಶಿವಮೊಗ್ಗ | ಕೆಎಸ್ಆರ್​ಟಿಸಿ ಬಸ್ ಹಾಗೂ ಕಾರಿನ ನಡುವೆ ಡಿಕ್ಕಿ ಇಬ್ಬರ ದುರ್ಮರಣ

ಅಪಘಾತದಿಂದ ರಸ್ತೆ ಸಂಚಾರ ಕೆಲ ಕಾಲ ಬಂದ್ ಆಗಿತ್ತು. ಸುದ್ದಿ ತಿಳಿದು ಸ್ಥಳಕ್ಕೆ ಆಗಮಿಸಿದ ತೀರ್ಥಹಳ್ಳಿ ಪೊಲೀಸರು, ರಸ್ತೆ ಸಂಚಾರಕ್ಕೆ ಅನುವು ಮಾಡಿ ಕೊಟ್ಟರು. ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

Continue Reading

ಕೇರಳದ ಎರುಮಲೈನಲ್ಲಿ ಅಯ್ಯಪ್ಪ ಮಾಲಾಧಾರಿಗಳಿಗೆ ನಿರ್ಬಂಧ ; ಮಾಲಾಧಾರಿಗಳಿಂದ ಪ್ರತಿಭಟನೆ

ಎರುಮಲೈದಿಂದ ಪಂಪಗೆ ಹೋಗಲು ಕೇರಳ ಬಸ್ ಗಳಲ್ಲಿ ಹೋಗುವಂತೆ ಹಾಗೂ ಕರ್ನಾಟಕದಿಂದ ವಾಹನ ಮಾಡಿಕೊಂಡು ಬರುವ ಯಾತ್ರಾತ್ರಿಗಳಿಗೆ ಪಾರ್ಕಿಂಗ್ ಗೆ ಹಣಪಡೆಯಲಾಗುತ್ತಿದೆ. ಇದು ಕೇರಳ ಸರ್ಕಾರದ ಲೂಟಿ ಎಂದು ಆರೋಪಿಸಿರುವ ಮಾಲಾಧಾರಿಗಳು ರಾಜ್ಯದ ಸಿಎಂ, ಡಿಸಿಎಂ ಹಾಗೂ ಕೇಂದ್ರ ಸಚಿವ ಕುಮಾರಸ್ವಾಮಿ ಸಹಾಯಕ್ಕೆ ಧಾವಿಸುವಂತೆ ಭಕ್ತಾದಿಗಳು ಕೋರಿದ್ದಾರೆ.

Continue Reading

ಶಿವಮೊಗ್ಗ | ಜಿಲ್ಲಾಧಿಕಾರಿ ಹೆಸರಲ್ಲಿ ನಕಲಿ ವಾಟ್ಸಾಪ್ ಸಂದೇಶ ; ವಂಚಕರಿಂದ ಜಾಗರೂಕರಾಗಿರಿ

ಒಂದು ವೇಳೆ ಇಂತಹ ನಕಲಿ ವಾಟ್ಸಾಪ್ ಸಂಖ್ಯೆಗಳಿಂದ ಹಣದ ಬೇಡಿಕೆ ಬಂದಲ್ಲಿ ಅಥವಾ ಯಾವುದಾದರೂ ಸಹಾಯ ಕೋರಿ ಸಂದೇಶಗಳು ಸ್ವೀಕೃತವಾದಲ್ಲಿ, ಅವುಗಳನ್ನು ಸಂಪೂರ್ಣವಾಗಿ ನಿರ್ಲಕ್ಷಿಸಬೇಕು ಮತ್ತು ಕೂಡಲೇ ಅಂತಹ ಸಂಖ್ಯೆಗಳನ್ನು ಬ್ಲಾಕ್ ಮಾಡಬೇಕು ಎಂದು ಜಿಲ್ಲಾಧಿಕಾರಿಗಳು ಸೂಚನೆ ನೀಡಿದ್ದಾರೆ.

Continue Reading