ಶಿವಮೊಗ್ಗ | ಜಿಲ್ಲಾ NSUI ವತಿಯಿಂದ ರಾಷ್ಟ್ರೀಯ ಯುವ ದಿನ ಆಚರಣೆ

ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶ್ವೇತಾ ಬಂಡಿ, ಮಾತನಾಡಿ ಸ್ವಾಮಿ ವಿವೇಕಾನಂದರಿಗೆ ನವ ಭಾರತದ ಬಗ್ಗೆ ಇದ್ದ ಪರಿಕಲ್ಪನೆ ಹಾಗೂ ಸ್ವಾಮಿ ವಿವೇಕಾನಂದರವರ ವಾಕ್ಚಾತುರ್ಯ ದೇಶಕ್ಕೆ ವಿವೇಕಾನಂದರ ಕೊಡುಗೆ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿಸಿದರು. ಈ ಸಂದರ್ಭದಲ್ಲಿ ಹಾಪ್ ಕಾಮ್ಸ್ ಅಧ್ಯಕ್ಷ ವಿಜಯಕುಮಾರ್, ಜಿಲ್ಲಾ ಕಾಂಗ್ರೆಸ್ ಮುಖಂಡ ರವಿಕುಮಾರ್, ಕಾಂಗ್ರೆಸ್ ಯುವ ಮುಖಂಡರಾದ ಸಿಜಿ ಮಧುಸೂದನ್, ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರ್ಷಿತ್ ಗೌಡ, NSUI ಜಿಲ್ಲಾಧ್ಯಕ್ಷರಾದ ವಿಜಯಕುಮಾರ್, ಮಹಿಳಾ ಕಾಂಗ್ರೆಸ್ ಉತ್ತರ ಬ್ಲಾಕ್ ಅಧ್ಯಕ್ಷರಾದ ಭಾರತಿ ರಾಮಕೃಷ್ಣ, ಗ್ಯಾರಂಟಿ ಸದಸ್ಯರಾದ […]

Continue Reading

ಶಿವಮೊಗ್ಗ | ಮಕ್ಕಳು ದೇಶದ ಸಂಪತ್ತು : ಸಚಿವ ಮಧು ಬಂಗಾರಪ್ಪ

ಕಾರ್ಯಕ್ರಮದಲ್ಲಿ ಸ್ವಾಮಿ ವಿವೇಕಾನಂದ ಯೋಗ ರಿಸರ್ಚ್ ನ ಸಂಸ್ಥಾಪಕ ಅಧ್ಯಕ್ಷರಾದ ಡಾ.ಯೋಗಿ ದೇವರಾಜ್, ಶಿವಗಂಗಾ ಯೋಗ ಕೇಂದ್ರದ ರುದ್ರ ಆರಾಧ್ಯರರು ಶರಾವತಿ ಡೆಂಟಲ್ ಕಾಲೇಜಿನ ಉಪ ಪ್ರಾಂಶುಪಾಲರಾದ ಡಾ.ಶ್ರೀನಿಧಿ , ಮಲ್ನಾಡ್ ಇಂಟರ್ ನ್ಯಾಷನಲ್ ಸ್ಕೂಲ್ ನ ಪ್ರಾಂಶುಪಾಲರಾದ ಕುಮಾರಿ ನಿಶಾ.ಬಿ ಸೇರಿದಂತೆ ಹಲವರಿದ್ದರು.

Continue Reading

ಶಿವಮೊಗ್ಗ | ಶಾಲಾ ಜಮೀನುಗಳನ್ನ ಸರ್ಕಾರದ ವಶಕ್ಕೆ ಪಡೆಯಲು ಮುಂದಾಗಿರುವುದು ಅವೈಜ್ಞಾನಿಕ ಕ್ರಮ : ಕಲ್ಲೂರು ಮೇಘರಾಜ್

ಮಾಜಿ ಮುಖ್ಯಮಂತ್ರಿಗಳಾದ ಎಸ್. ಬಂಗಾರಪ್ಪ ನವರು ಉಳುವವನೇ ಹೊಲದೊಡೆಯ ಎಂಬ ಸಮಾಜವಾದಿ ಸಿದ್ಧಾಂತದಡಿಯಲ್ಲಿ ಶಿವಮೊಗ್ಗ ಜಿಲ್ಲೆ ಹಾಗೂ ರಾಜ್ಯದಲ್ಲಿ ರಾಜಕಾರಣ ಮಾಡಿಕೊಂಡು ಬಂದವರು. ಆದರೆ ಅವರ ಪುತ್ರ ರಾಜ್ಯದ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಸಚಿವರಾದಂತಹ ಮಧುಬಂಗಾರಪ್ಪ ನವರು ಕಳೆದ 6-7 ದಶಕಗಳಿಂದ ಗೇಣಿ ಸಾಗುವಳಿ ಮಾಡಿಕೊಂಡು ಬರುತ್ತಿರುವ ಶಾಲಾ ಜಮೀನು ಗೇಣಿದಾರರನ್ನ ಒಕ್ಕಲೆವರಿ, ಶಾಲಾ ಜಮೀನುಗಳನ್ನು ರೈತರಿಂದ ಸರ್ಕಾರ ವಶಪಡಿಸಿಕೊಳ್ಳಲು ವಿಶೇಷ ಮಸೂದೆಯೊಂದನ್ನ ತರಲು ಮುಂದಾಗಿರುವುದು ವಿಪಾರ್ಯಾಸ ಸಂಗತಿ ಎಂದು ರಾಜ್ಯ ಭೂ-ವಿದ್ಯಾದಾನದ ಶಾಲಾ ಜಮೀನು […]

Continue Reading

ಶಿವಮೊಗ್ಗ | ಡಿ. ದೇವರಾಜ ಅರಸ್ ಭವನ ಕಟ್ಟಡ ಪೂರ್ಣಗೊಳಿಸಿ, ನಂತರ ಕಟ್ಟಡ ಉದ್ಘಾಟನೆ ನೆರೆವೇರಿಸಲು ಡಿಸಿ ಗೆ ಮನವಿ

ಇತ್ತೀಚಿಗೆ ಸರ್ಕಾರದ ಆದೇಶ :BCWD/14011/175/2024BCWD-COORD-BCWD : 19-02-2025 ಇಲಾಖೆಯೂ ಡಿ.ದೇವರಾಜ ಅರಸ್ ಭವನ ಮುಂದುವರಿದ ಕಾಮಗಾರಿಗೆ ರೂ 1 ಕೋಟಿ ಹಣವನ್ನು ಬಿಡುಗಡೆಗೊಳಿಸಿ ಆದೇಶಿಸಲಾಗಿದೆ. ಈ ಹಣವನ್ನು ಭವನದ ಮುಂಭಾಗ ನೇ ಮಹಡಿಯಲ್ಲಿ ಜಿಲ್ಲಾ ಹಿಂದುಳಿದ ವರ್ಗಗಳ ಇಲಾಖೆಯ ಕಛೇರಿಯನ್ನು ಸ್ಥಳಾಂತರಿಸುವ ಕೆಲಸಗಳನ್ನು ಪ್ರಾರಂಬಿಸಿ ಪೂರ್ಣಗೊಳಿಸಿದ್ದು, ಇದು ಸರ್ಕಾರದ ಆದೇಶಕ್ಕೆ ವಿರುದ್ಧವಾಗಿರುತ್ತಕಂತ ಕ್ರಮವಾಗಿರುತ್ತದೆ. ಇದನ್ನು ತಾವು ಪರಿಶೀಲಿಸಿ ಸಂಬಂಧಪಟ್ಟವರ ಮೇಲೆ ಕಾನೂನು ರಿತ್ಯಾ ಕ್ರಮ ಕೈಗೊಳ್ಳಬೇಕೆಂದು ನಾವುಗಳು ಒತ್ತಾಯಿಸುತ್ತೇವೆ ಎಂದು ಸಂಘಟನೆ ಮನವಿ ಮಾಡಿದೆ. ಈ ಸಂಧರ್ಭದಲ್ಲಿ […]

Continue Reading

ಲಿಂಗಾಯತ ಮಹಾಸಭಾ ಅಧ್ಯಕ್ಷ ಸ್ಥಾನ ; ಸಚಿವ ಈಶ್ವರ ಖಂಡ್ರೆ ಪ್ರಬಲ ಸ್ಪರ್ಧಿ

ನಿವೃತ್ತ ಡಿಜಿಪಿ ಶಂಕರ್ ಬಿದರಿ ರಾಜ್ಯ ಅಧ್ಯಕ್ಷರಾಗಿ ಮುಂದುವರೆದಿದ್ದಾರೆ. ಪ್ರಭಾಕರ್ ಕೋರೆ ಮತ್ತು ವೀರಣ್ಣ ಚರಂತಿಮಠ್ ಸೇರಿದಂತೆ ಪ್ರಮುಖ ಉಪಾಧ್ಯಕ್ಷರ ಬೆಂಬಲದೊಂದಿಗೆ, ಮಹಾಸಭಾ ಕರ್ನಾಟಕದಲ್ಲಿ ಒಂದು ಅಸಾಧಾರಣ ಸಾಮಾಜಿಕ-ರಾಜಕೀಯ ಶಕ್ತಿಯಾಗಿದ್ದಾರೆ.

Continue Reading